• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಜಿಲ್ಲಾ ತ್ರೈಮಾಸಿಕ‌ ಕೆಡಿಪಿ ಸಭೆ, ಬೋರ್ವೆಲ್ ಗೆ ವಿದ್ಯುತ್ ಸಂಪರ್ಕ, ಪೃಕೃತಿ ವಿಕೋಪ ಪರಿಹಾರ, ಫ್ಲಾಟಿಂಗ್ ಸಮಸ್ಯೆ, ಅಡಿಕೆ‌ ಹಳದಿ ಹಾಗೂ ಕೊಳೆ ರೋಗ  ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ: ಅಶೋಕ್ ರೈ

ಮಂಗಳೂರು: ಜಿಲ್ಲಾ ತ್ರೈಮಾಸಿಕ‌ ಕೆಡಿಪಿ ಸಭೆ, ಬೋರ್ವೆಲ್ ಗೆ ವಿದ್ಯುತ್ ಸಂಪರ್ಕ, ಪೃಕೃತಿ ವಿಕೋಪ ಪರಿಹಾರ, ಫ್ಲಾಟಿಂಗ್ ಸಮಸ್ಯೆ, ಅಡಿಕೆ‌ ಹಳದಿ ಹಾಗೂ ಕೊಳೆ ರೋಗ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ: ಅಶೋಕ್ ರೈ

July 5, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು: ಜಿಲ್ಲಾ ತ್ರೈಮಾಸಿಕ‌ ಕೆಡಿಪಿ ಸಭೆ, ಬೋರ್ವೆಲ್ ಗೆ ವಿದ್ಯುತ್ ಸಂಪರ್ಕ, ಪೃಕೃತಿ ವಿಕೋಪ ಪರಿಹಾರ, ಫ್ಲಾಟಿಂಗ್ ಸಮಸ್ಯೆ, ಅಡಿಕೆ‌ ಹಳದಿ ಹಾಗೂ ಕೊಳೆ ರೋಗ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ: ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 5, 2024
in ದಕ್ಷಿಣ ಕನ್ನಡ, ಪುತ್ತೂರು
0
ಮಂಗಳೂರು: ಜಿಲ್ಲಾ ತ್ರೈಮಾಸಿಕ‌ ಕೆಡಿಪಿ ಸಭೆ, ಬೋರ್ವೆಲ್ ಗೆ ವಿದ್ಯುತ್ ಸಂಪರ್ಕ, ಪೃಕೃತಿ ವಿಕೋಪ ಪರಿಹಾರ, ಫ್ಲಾಟಿಂಗ್ ಸಮಸ್ಯೆ, ಅಡಿಕೆ‌ ಹಳದಿ ಹಾಗೂ ಕೊಳೆ ರೋಗ  ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ: ಅಶೋಕ್ ರೈ
45
SHARES
129
VIEWS
ShareShareShare

ಟ್ರಾನ್ಸ್ ಫಾರ್ಮರ್ ಅಳವಡಿಸದೆ ಬೋರ್ ವೆಲ್ಗೆ ವಿದ್ಯುತ್ ಸಂಪರ್ಕ ನೀಡುತ್ತಿಲ್ಲ ಸಭೆಯಲ್ಲಿ ಶಾಸಕ ಅಶೋಕ್ ರೈ ಕೆಂಡಾಮoಡಲ
ಆದೇಶ ಹೊರಡಿಸಿದ ಉಸ್ತುವಾರಿ ಸಚಿವರು
ಮಂಗಳೂರು: ಕೊಳವೆ ಬಾವಿ ತೆಗೆದರೆ ಅದಕ್ಕೆ ವಿದ್ಯುತ್ ಸಂಪರ್ಕ ನೀಡಬೇಕಾದಲ್ಲಿ ಟ್ರಾನ್ಸ್ ಫಾರ್ಮರ್ ಅಳವಿಡಿಸಲೇಬೇಕು, ಇಲ್ಲದೇ ಇದ್ದಲ್ಲಿ ಕನೆಕ್ಷನ್ ಕೊಡುವುದೇ ಇಲ್ಲ ಇದು ಯಾವ ಕಾನೂನು. ಮೆಸ್ಕಾಂ ನವರ ವಿಳಂಭ ಕೆಲಸಕ್ಕೆ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ.
ಮೆಸ್ಕಾಂ ನವರು ಟ್ರಾನ್ಸ್ ಫಾರ್ಮರ್ ಅಳವಡಿಸುವಾಗ ಮೂರರಿಂದ ನಾಲ್ಕು ತಿಂಗಳು ಬೇಕಾಗ್ತದೆ ಅಷ್ಟರವರೆಗೆ ಬೋರ್ ವೆಲ್ ಗೆ ಕರೆಂಟ್ ಕನೆಕ್ಷನ್ ಕೊಡುತ್ತಿಲ್ಲ ಈ ನಿಯಮದಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ತಕ್ಷಣ ಈ ನಿಯಮ ತೆಗೆದು ಹಾಕಿ ಎಂದು ಜಿಲ್ಲಾ ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹಿಸಿದರು. ಶಾಸಕರ ಮಾತಿಗೆ ವಿಧಾನಪರಿಷತ್ ಸದಸ್ಯರಾದ ಐವನ್ ಎಇಸೋಜಾ ದನಿಗೂಡಿಸಿದರು.
ಇದರ ಬಗ್ಗೆ ಸ್ಪಷ್ಟೀಕರಣ ನೀಡಿದ ಉಸ್ತುವಾರಿ ಸಚಿವರೂ ಸಭೆಯ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಮಾತನಾಡಿ ಈ ನಿಯಮ ಮಾಡಿ ಎಂದು ನಿಮಗೆ ಹೇಳಿದವರು ಯಾರು? ನಿಮ್ಮಷ್ಡಕ್ಕೆ ನೀವು ಕಾನೂನು ರೂಪಿಸುವುದಾ? ಎಂದು ಮೆಸ್ಕಾಂ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡು ತಕ್ಷಣವೇ ಈ ನಿಯಮ ತೆಗೆದು ಹಾಕಿ. ಬೋರ್ ವೆಲ್ ತೆಗೆದರೆ ತಕ್ಷಣ ವಿದ್ಯುತ್ ಸಂಪರ್ಕ ಕೊಡಿ ಎಂದು ಸಚಿವರು ಸೂಚನೆಯನ್ನು ನೀಡಿದರು.

8722552464 Astrloger

ಜಾಹೀರಾತು

ಫ್ಲಾಟಿಂಗ್ ಗೆ ಸಮಯ ನಿಗಧಿ‌ಮಾಡಿ ಬಡವರನ್ನು ಕಚೇರಿಗೆ ಅಲೆದಾಡಿಸುವ ಕೆಲಸ ಮಾಡಬೇಡಿ : ಶಾಸಕ ಅಶೋಕ್ ರೈ
ಫ್ಲಾಟಿಂಗ್ ಅರ್ಜಿ ಹಾಕಿ ನಾಲ್ಕರಿಂದ ಐದು ವರ್ಷಗಳಿಂದ ಕಾಯುತ್ತಿದ್ದಾರೆ, ಪ್ರತೀ ದಿನ ತಾಲೂಕು ಕಚೇರಿ ಅಲೆದಾಡುತ್ತಿದ್ದಾರೆ, ಫ್ಲಾಟಿಂಗ್ ಗೆ ಸರಕಾರ ತಕ್ಷಣ ಸಮಯ ನಿಗಧಿ‌ಮಾಡಬೇಕು ಎಂದು ಶಾಸಕ ಅಶೋಕ್ ರೈ ಯವರು ಸಭೆಗೆ ತಿಳಿಸಿದರು.
ಜಿಲ್ಲಾ ತ್ರೈ ಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಶಾಸಕರು ಫ್ಲಾಟಿಂಗ್ ಇಷ್ಡು ದಿನದೊಳಗೆ ಮಾಡಿಕೊಡಬೇಕು ಎಂದು ದಿನ‌ ನಿಗಧಿ ಮಾಡಬೇಕು‌ ಸರ್ವೆಯರ್ ಗಳ ಕೊಎತೆವಿದೆ ಎಂದು ಇಲಾಖೆ ಸಬೂಬು ಹೇಳುತ್ತಿದೆ. ಪರವಾನಿಗೆ ಹೊಂದಿರುವ ಖಾಸಗಿ ಸರ್ವೆಯರ್ ಗಳಿಗೆ ಸರ್ವೆ ಮಾಡಿಸಲು ಸರಕಾರ ಅನುಮತಿ ನೀಡಬೇಕು. ತಾಲೂಕಲ್ಲಿ ಒಬ್ಬರೇ ಸರ್ವೆಯರ್ ಕೆಲಸ ಮಾಡಿದರೆ ಅರ್ಜಿ ವಿಕೇವಾರಿ ಮಾಡಲು ತುಂಬಾ ತಡವಾಗಬಹುದು. ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಫ್ಲಾಟಿಂಗ್ ಸಮಸ್ಯೆಯನ್ನು ಬಗೆಹರಿಸಬೇಕು. ಈ ಸಮಸ್ಯೆ ಬಗೆಹರಿಯದೇ ಇದ್ದಲ್ಲಿ ಮುಂದೆ ಬಡವರು ಇನ್ನಷ್ಡು ಕಷ್ಟ ಅನುಭವಿಸಬೇಕಾಗುತ್ತದೆ. ಸರಕಾರ ಕೂಡಲೇ ಪ್ಲಾಟಿಂಗ್ ವಿಚಾರದಲ್ಲಿ ಕೈಯ್ಯಾಡಿಸಬೇಕು. ಸಮಸ್ಯೆ ಪರಿಹರಿಸಿ ಅರ್ಜಿ ಹಾಕಿದ ಕನಿಷ್ಡ ಮೂರು ತಿಂಗಳಲ್ಲಿ ಫ್ಲಾಟಿಂಗ್ ಪೂರ್ಣವಾಗುವಂತೆ ವ್ಯವಸ್ಥೆಯಾಗಬೇಕಯ ಎಂದು ಶಾಸಕರು ಸಭೆಗೆ ತಿಳಿಸಿದರು. ಈ ಬಗ್ಹೆ ಸ್ಪಷ್ಡನೆ ನೀಡಿದ ಸಭಾಧ್ಯಕ್ಷರಾದ ಸಚಿವ ದಿನೇಶ್ ಗುಂಡೂರಾವ್ ಶಾಸಕ ಅಶೋಕ್ ರೈ ಹೇಳಿದ ವಿಚಾರವನ್ನು ಸರಕಾರ ಗಂಭೀರವಾಗಿ ಪರಿಗಣಿಸುತ್ತದೆ. ಫ್ಲಾಟಿಂಗ್ ಸಮಸ್ಯೆ ಇತ್ಯರ್ಥವಾಗುವಲ್ಲಿ ಖಾಸಗಿ ಸರ್ವೆಯರ್ ಗಳ ಬಳಕೆಯ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹರಿಸವುದಾಗಿ ತಿಳಿಸಿದರು.

ಅಡಿಕೆ‌ ಹಳದಿ ಹಾಗೂ ಕೊಳೆ ರೋಗ ಶಾಶ್ವತ ಪರಿಹಾರ ಕಂಡುಕೊಳ್ಳಬೇಕಿದೆ: ಅಶೋಕ್ ರೈ
ಪುತ್ತೂರು ಸುಳ್ಯ ಹಾಗೂ ಪುತ್ತೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಡಿಕೆಗೆ ಹಳದಿ ಹಾಗೂ ಕೊಳೆ ರೋಗ ಬಂದಿದೆ, ಯಾವುದೇ ಔಷಧಿ ಸಿಂಪಡನೆ‌ಮಾಡಿದರೂ ರೋಗ ಕಡಿಮೆಯಾಗಿಲ್ಲ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳದೇ ಇದ್ದಲ್ಲಿ ಎರಡು ತಾಲೂಕಿನ ಕೃಷಿಕರ ಬದುಕು ಮೂರಾಬಟ್ಟೆಯಾಗಲಿದೆ ಎಂದು‌ಶಾಸಕ ಅಶೋಕ್ ರೈಯವರು ಕೆಡಿಪಿ ಸಭೆಯನ್ನು ಸಚಿವರ ಗಮನ ಸೆಳೆದರು.
ಕೊಳೆರೋಗ ಅಥವಾ ಹಳದಿ ರೋಗ ಬಂದರೆ ಕೃಷಿಕರಿಗೆ ಪರಿಹಾರ ಕೊಟ್ಟರೆ ಸಾಲದು, ಇದಕ್ಕೆ ಯಾವ ರೀತಿ ಪರಿಹಾರ ಕಂಡುಕೊಳ್ಳಬಹುದು ಎಂಬುದರ ಬಗ್ಗೆ ಗಂಭೀರ ಆಲೋಚನೆ ಮಾಡಬೇಕಿದೆ. ಸಾವಿರಾರು ಕೃಷಿಕರು ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿದ್ದಾರೆ. ಬೆಳೆ ವಿಮೆಯಲ್ಲಿ ಪರಿಹಾರ ಸರಕಾರ ಕೊಟ್ಡರೆ ಏನೂ ಸಾಲದು. ಜೀವನವೇ ಅಡಿಕೆ ಆಗಿರುವಾಗ ಪರಿಹಾರ ಎಷ್ಟು ಕೊಡಬೇಕಿದೆ? ವಿಜ್ಞಾನಿಗಳನ್ನು ಕರೆಸಿ ಈ ಬಗ್ಗೆ ಸಂಶೋಧನೆ ನಡೆಸಿ ಅದಕ್ಕೊಂದು ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಈ ಬಗ್ಗೆ ನಾನು ಸಿಪಿಸಿಆರ್ ಐ ವಿಜ್ಞಾನಿಗಳ ಜೊತೆ ಮಾತನಾಡಿದ್ದೇನೆ, ಸರಕಾರ ಇದಕ್ಕೆ ವಿಶೇಷ ಅನುದಾನವನ್ನು‌ಮೀಸಲಿಡುವ ಮೂಲಕ ಅಡಿಕೆ ಕೊಳೆರೋಗ ಮತ್ತು ಹಳದಿ ರೋಗದ ಬಗ್ಗೆ ಸಂಶೋಧನೆ ಮಾಡಿ ಕೃಷಿಕರಿಗೆ ಬದುಕು ನೀಡಬೇಕಿದೆ. ಈಗಾಗಲೇ ಸುಳ್ಯ ತಾಲೂಕಿನ ಆರ್ಧ ಭಾಗ ಹಾಗೂ ಪುತ್ತೂರು ತಾಲೂಕಿನ ಒಂದೆರಡು ಗ್ರಾಮದಲ್ಲಿ ರೋಗ ಕಠಣಿಸಿಕೊಂಡಿದೆ ಎಂದು‌ ಶಾಸಕರು‌ ಸಭೆಯ ಗಮನಕ್ಕೆ ತಂದರು. ಈ ಬಗ್ಗೆ ಸರಕಾರದ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವ ಬಗ್ಗೆ ಚರ್ಚೆ ನಡೆಸುವುದಾಗಿ ಸಚಿವರು ಭರವಸೆ ನೀಡಿದರು.

ashwinistudioputtur

ಜಾಹೀರಾತು

ಪೃಕೃತಿ ವಿಕೋಪದಿಂದ ಪೂರ್ತಿ ಮನೆ ಬಿದ್ದರೆ 5 ಲಕ್ಷ ಪರಿಹಾರ ಕೊಡಿ: ಶಾಸಕ ಅಶೋಕ್ ರೈ ಮನವಿ
ಮಂಗಳೂರು: ಮಳೆಗೆ ಧರೆ ಕುಸಿದು, ಗಾಳಿಗೆ ಸೇರಿದಂತೆ ಪೃಕೃತಿ ವಿಕೋಪದಿಂದ ಮನೆ ಪೂರ್ತಿ ದ್ವಂಸವಾದರೆ ಅಂಥವರಿಗೆ ಸರಕಾರದಿಂದ ಕನಿಷ್ಡ 5 ಲಕ್ಷ ಪರಿಹಾರ ಕೊಡಬೇಕು‌ಎಂದು ಶಾಸಕ ಅಶೋಕ್ ರೈ ಕೆಡಿಪಿ ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ‌ ಮನವಿ ಮಾಡಿದರು.
ಸರಕಾರ ಸದ್ಯ‌ಮನೆ‌ಪೂರ್ತಿ ದ್ವಂಸವಾದರೆ 1.25 ಲಕ್ಷ ಪರಿಹಾರ ಕೊಡುತ್ತಿದೆ. ಈ ಹಣದಿಂದ ಮನೆ ಕಟ್ಲಿಕ್ಕೆ ಸಾದ್ಯವಿದೆಯೇ? ಸರಕಾರದ ಹಣ ಬರುವುದು ಹಂತ ಹಂತವಾಗಿ ಮನೆ ಯೋಜನೆ ಪೂರ್ತಿಯಾಗುವಾಗ ವರ್ಷ ಕಳೆಯುತ್ತದೆ ಅಷ್ಟು‌ಸಮಯ ಮನೆ ಕಳೆದುಕೊಂಡವರು‌ ಏನು‌‌ ಮಾಡುವುದು? ಅವರಿಗೆ ಸೂಕ್ತ ಒಂದು‌ಚಿಕ್ಕ‌ಮನೆಯ‌ನಿರ್ಮಾಣಕ್ಕೆ ಸರಕಾರ 5 ಲಕ್ಷ ಕೊಡುವಂತಾಗಬೇಕು ಎಂದು ಶಾಸಕರು‌ಸಭೆಯಲ್ಲಿ‌‌ ಮನವಿ‌ಮಾಡಿದರು. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕೆಲವು‌ ಮನೆಗಳು ಧರೆ ಕುಸಿದು ದ್ವಂಸವಾಗಿದೆ, ಕೆಲವೊಂದು ಕಡೆ ಭಾಗಶ ಹಾನಿಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆಗಾಲದಲ್ಲಿ ಧರೆ ಕುಸಿತ ಹೆಚ್ಚಾಗಿರುತ್ತದೆ. ಸರಕಾರ ವಿಶೇಷ ಗಮನಹರಿಸಿ ದ ಕ ಜಿಲ್ಲೆಗೆ ವಿಶೇಷ ಮಾನ್ಯತೆಯನ್ನು ನೀಡಿ‌ ಪರಿಹಾರ‌ ಮೊತ್ತವನ್ನು ಹೆಚ್ಚಿಸಬೇಕು‌ ಎಂದು‌ ಶಾಸಕರು‌ ಮನವಿ ಮಾಡಿದರು. ಇದಕ್ಕೆ ಉತ್ತರ ನೀಡಿದ ಸಚಿವರು ಈ ಬಗ್ಗೆ ಚರ್ಚಿಸಿ‌ ತೀರ್ಮಾನ ಕೈಗೊಳ್ಳೋಣ ಎಂದು ಹೇಳಿದರು.

Muliya

ಜಾಹೀರಾತು

SendShare18Share
Previous Post

ಧರ್ಮಸ್ಥಳ ಮೇಳದ ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ನಿಧನ

Next Post

ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್!

ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಅಮೃತಪಾಲ್ ಸಿಂಗ್, ಇಂಜಿನಿಯರ್ ರಶೀದ್!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..