• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ

ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ

July 6, 2024
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

March 2, 2026
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

March 2, 2026
ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

February 28, 2026
ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, March 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ  ಇಯರ್ ಪ್ರಶಸ್ತಿ

    ಪುತ್ತೂರಿನ ಯುವ ಉದ್ಯಮಿ ಉಜ್ವಲ್ ಪ್ರಭು ಅವರ ಯು ಆರ್ ಪ್ರಾಪರ್ಟೀಸ್ ಸಂಸ್ಥೆಗೆ ರಿಯಲ್ ಎಸ್ಟೇಟ್ ಡೆವಲಪರ್ ಆಫ್ ದ ಇಯರ್ ಪ್ರಶಸ್ತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ

by ಪ್ರಜಾಧ್ವನಿ ನ್ಯೂಸ್
July 6, 2024
in ಪುತ್ತೂರು, ಪ್ರಾದೇಶಿಕ
0
ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ
16
SHARES
46
VIEWS
ShareShareShare

ಪುತ್ತೂರು: ಯುವ ಜನತೆಗೆ ಕೆಲಸ ಕೊಟ್ಟರೆ ಅವರು ಉತ್ತಮ ಪ್ರಜೆಯಾಗುತ್ತಾರೆ. ಅವರ ಆರ್ಥಿಕ ಗುಣಮಟ್ಟ ಬೆಳೆಯುತ್ತದೆ ಎಂಬ ದೃಷ್ಟಿಕೋನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕನಸಿನಂತೆ ಈಗಾಗಲೇ ಹಲವು ಮಂದಿ ಯುವ ಜನತೆಗೆ ಉದ್ಯೋವಕಾಶ ಕೊಡಿಸುತ್ತಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನಿಂದ ಇದೀಗ ಐ ಪೋನ್ ಕಂಪೆನಿ ಬೆಂಗಳೂರು ಇದರ ಆಶ್ರಯದಲ್ಲಿ ಮೊಬೈಲ್ ಕಂಪೆನಿಗೆ ಸುಮಾರು ೪೦೦ ಮಂದಿಗೆ ಉದ್ಯೋಗವಕಾಶ ಕಲ್ಪಿಸುವ ಕಾರ್ಯಕ್ರಮ ಜು. ೬ರಂದು ಪುತ್ತೂರು ಶಾಸಕ ಕಚೇರಿ ಸಭಾಂಗಣನದಲ್ಲಿ ನಡೆಯಿತು.

camera center ad

ಜಾಹೀರಾತು

Poorna squash

ಜಾಹೀರಾತು

ಸುಮಾರು ೪೦೦ ಕ್ಕೂ ಮಿಕ್ಕಿ ಮಂದಿ ಉದ್ಯೋಗವಕಾಶದ ಅಪೇಕ್ಷಿತರು ಸಭೆಯಲ್ಲಿ ಪಾಲ್ಗೊಂಡು ನೊಂದಾವಣೆ ಮಾಡಿಕೊಂಡು ನೇರ ಸಂದರ್ಶನದಲ್ಲಿ ಪಾಲ್ಗೊಂಡರು.
ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ:
ರೈ ಎಸ್ಟೇಟ್ ಎಜ್ಯುಕೇಶನಲ್, ಚಾರಿಟೇಬಲ ಟ್ರಸ್ಟ್‌ನ ಸ್ಥಾಪಕರಾಗಿರುವ ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ಯುವ ಜನತೆಗೆ ಕೆಲಸ ಕೊಟ್ಟರೆ ಮಾತ್ರ ಅವರ ತಂದೆ ತಾಯಿ ಮಾಡಿದ ಶ್ರಮ ಅರ್ಥಪೂರ್ಣವಾಗುತ್ತದೆ.

ಒಬ್ಬ ಶಾಸಕನಾದರೆ ರಸ್ತೆ, ನಿರು ಮಾತ್ರವಲ್ಲ ಯುವ ಜನತೆಗೆ ಕೆಲಸ ಕೊಡಿಸುವ ಕೆಲಸ ನೆಮ್ಮದಿ ಕಾಣಬೇಕು. ಆಗ ಯುವ ಜನತೆ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಸಾಧ್ಯ. ಅವರಿಗೆ ಅವರ ಮನೆಯವರನ್ನು ನೋಡಿಕೊಳ್ಳುವ ಕೆಲಸ ಆಗುತ್ತದೆ. ಎಲ್ಲರಿಗೂ ಇಂಜಿನಿಯರಿಂಗ್, ಡಾಕ್ಟರ್ ಆಗಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ನಾನು ಶಾಸಕನಾದ ಬಳಿಕ ಸಮಾಜದಲ್ಲಿರುವ ಎಲ್ಲಾ ಭಾಗದಲ್ಲೂ ಕೆಲಸ ಅವಶ್ಯಕತೆ ಇದೆ ಎಂದು ಮನಗಂಡು. ಯುವ ಜನತೆಗೆ ಆದಷ್ಟು ಕೆಲಸ ಕೊಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಇತ್ತೀಚಿಗಿನ ದಿನ ಸುಮಾರು ೨೭೦ ಮಂದಿಗೆ ಕೆಲಸ ಕೊಡಿಸಲಾಗಿದೆ. ಮಹಾಲಿಂಗೇಶ್ವರ ಐಟಿಐಯಲ್ಲೂ ಅಲ್ಲಿರುವ ೭೬ ಜನರಿಗೂ ಕೆಲಸ ಆಗಿದೆ. ಹೀಗೆ ನಾವು ನಿಮ್ಮನ್ನು ಜೋಡುಸುವ ಕೊಂಡಿ ರೀತಿಯಲ್ಲಿ ಕೆಲಸ ಮಾಡಬಹುದು. ವಿದ್ಯಾಭ್ಯಾಸ, ಅರ್ಹತೆ ನಿಮ್ಮದು. ನಾವು ನಿಮ್ಮನ್ನು ಕೆಲಸಕ್ಕೆ ಜೋಡಿಸುವ ಕೆಲಸ ಮಾಡುತ್ತೇವೆ. ಇದರಲ್ಲಿ ಯಾವುದೇ ಉದ್ದೇಶವಿಟ್ಟು ಕೆಲಸ ಮಾಡುತ್ತಿಲ್ಲ. ಆದರೆ ನಿಮ್ಮ ಬೆನ್ನ ಹಿಂದೆ ನಾವಿದ್ದೇವೆ. ರೈ ಎಜ್ಯುಕೇಶನಲ್ ಟ್ರಸ್ಟ್ ನಿಮ್ಮ ಬೆನ್ನ ಹಿಂದಿದೆ. ನೀವು ಬೆಂಗಳೂರಿಗೆ ಹೋದಾಗ ಕೂಡಾ ಏನಾದರೂ ತೊಂದರೆ ಆದರೆ ನೀವು ನಮ್ಮನ್ನು ಸಂಪರ್ಕಿಸಬಹುದು. ನಮ್ಮ ಟ್ರಸ್ಟ್‌ನ ಎರಡು ಮೂರು ನಂಬರ್ ಪಡೆದುಕೊಳ್ಳಿ. ಬೆಂಗಳೂರಿನಲ್ಲೂ ನಿಮಗೆ ಸ್ಪಂಧನೆಕೊಡಿಸುವ ಕೆಲಸ ನಮ್ಮ ಬೆಂಗಳೂರು ಟೀಮ್‌ನಿಂದ ಕೂಡಾ ಮಾಡುತ್ತೇವೆ. ಅಲ್ಲೇನಾದರೂ ನಿಮಗೆ ಆರೋಗ್ಯದ ತೊಂದರೆ ಆದರೆ ತಿಳಿಸಿ ಎಂದ ಅವರು
ಶೇ.೧೦೦ ಎಲ್ಲರಿಗೂ ಕೆಲಸ ಸಿಗುತ್ತದೆ
ಶೇ.೧೦೦ ಕೆಲಸ ಸಿಗುತ್ತದೆ. ನೀವು ಮನಸ್ಸಿಟ್ಟು ಕೆಲಸ ಮಾಡಬೇಕು. ಎಲ್ಲರು ವೈಟ್ ಕಾಲರ್ ಜಾಬ್ ಸಿಲೆಕ್ಟ್ ಮಾಡುತ್ತಾರೆ. ಆದರೆ ಕೆಲಸದಲ್ಲಿ ಅಸಡ್ಡೆ ಬೇಡ. ಅದು ಸಣ್ಣ ಕೆಲಸವಾಗಲಿ ದೊಡ್ಡ ಕೆಲಸ ಆಗಲಿ. ಈ ಕೆಲಸ ನಿಮ್ಮನ್ನು ಅಪ್‌ಗ್ರೇಡ್ ಮಾಡಲು ಸಾಧ್ಯವಾಗುತ್ತದೆ. ಇದು ನಿಮಗೆ ಉತ್ತಮ ಪೌಂಡೇಶನ್ ಆಗುತ್ತದೆ. ಬೆಂಗಳೂರಿಗೆ ಹೋಗಿ ೨ ವರ್ಷ ಕೆಲಸ ಮಾಡಿ ನಿಮ್ಮ ಆಟಿಟ್ಯೂಡೇ ಚೇಂಜ್ ಆಗುತ್ತದೆ ಎಂದು ಶಾಸಕರು ಹೇಳಿದರು.

vishnu studio

ಜಾಹೀರಾತು

ಕನಸು ನನಸು ಮಾಡಿಕೊಳ್ಳಿ:
ಹುಡುಗರು ವಿದ್ಯಾಭ್ಯಾಸ ಆದ ಬಳಿಕ ಕೆಲಸ ಇಲ್ಲದಿದ್ದರೆ ನಮ್ಮಂತ ರಾಜಕಾರಣಿಗಳು ಅವರಿಗೆ ರಾಜಕೀಯ ಕೆಲಸ ಮಾಡಲು ಸೂಚಿಸುತ್ತಾರೆ. ಅದು ಮಾಡು ಇದು ಮಾಡು. ಇನ್ನೊಬ್ಬರಿಗೆ ಉಪದ್ರ ಮಾಡು. ಬೇರೆ ಬೇರೆ ವಿಚಾರಗಳನ್ನು ಅವರಿಗೆ ತುಂಬುವ ಕೆಲಸ ಆಗುತ್ತದೆ. ಇದು ಆಗಬಾರದು ಎಂದು ನಾನು ಯುವಜನತೆಗೆ ಕೆಲಸ ಕೊಡಿಸುವ ಉದ್ದೇಶ ಇಟ್ಟುಕೊಂಡಿದ್ದೇನೆ. ನೀವು ಸ್ವಂತ ಉತ್ಪತಿ ಮಾಡುವ ಕನಸು ಕಂಡುಕೊಳ್ಳಿ. ಆಗ ಅದಕ್ಕೆ ಬೆಲೆ ಇರುತ್ತದೆ. ನೀವೆಲ್ಲ ದೇಶದ ಸೊತ್ತು ಎಂದು ಅಶೋಕ್ ಕುಮಾರ್ ರೈ ಹೇಳಿದರು.

ashwinistudioputtur

ಜಾಹೀರಾತು

ಟ್ರಸ್ಟ್‌ನ ಕಾರ್ಯಾಧಕ್ಷ ಸುದೇಶ್ ಶೆಟ್ಟಿ, ಟ್ರಸ್ಟ್‌ನ ನಿದೇಶಕರಾದ ಜಯಪ್ರಕಾಶ್ ಬದಿನಾರು, ನಿಹಾಲ್ ಪಿ ಶೆಟ್ಟಿ ವಿವಿಧ ಮಾಹಿತಿ ನೀಡಿದರು. ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಟ್ರಸ್ಟ್‌ನ ಗೌರವ ಸಲಹೆಗಾರ ಮಹಮ್ಮದ್ ಬಡಗನ್ನೂರು, ನಿದೇರ್ಶಕರಾದ ಮುರಳಿಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ, ಪೀಟರ್ಸ್ ಓಕ್ಸ್ ಇಂಡಿಯ ಕಂಪೆನಿಯ ನಿರ್ದೇಶಕ ಬಾಲಕೃಷ್ಣ ರೈ, ಪ್ರಶಾಂತ್, ಪುಡಾ ಅಧ್ಯಕ್ಷ ಭಾಸ್ಕರ್ ಗೌಡ ಕೋಡಿಂಬಾಳ, ಸದಸ್ಯರಾದ ಲ್ಯಾನ್ಸಿಮಸ್ಕರೇನ್ಹಸ್, ಅನ್ವರ್ ಖಾಸಿಂ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

Muliya

ಜಾಹೀರಾತು

SendShare6Share
Previous Post

ಟೀ ಪುಡಿ ಬ್ಯಾನ್‌; ಕೃತಕ ಬಣ್ಣ, ರಾಸಾಯನಿಕವಿರುವ ಟೀ ಪುಡಿ ಬಳಕೆ ಶೀಘ್ರವೇ ಬ್ಯಾನ್‌!

Next Post

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ 62 ಗ್ರಾಂ ನ ಬಂಗಾರದ ನೆಕ್ಲೇಸ್ ಸಮರ್ಪಿಸಿದ ಯುವ ಉದ್ಯಮಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ 62 ಗ್ರಾಂ ನ ಬಂಗಾರದ ನೆಕ್ಲೇಸ್ ಸಮರ್ಪಿಸಿದ ಯುವ ಉದ್ಯಮಿ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ 62 ಗ್ರಾಂ ನ ಬಂಗಾರದ ನೆಕ್ಲೇಸ್ ಸಮರ್ಪಿಸಿದ ಯುವ ಉದ್ಯಮಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..