• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ

ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ

July 6, 2024
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

July 20, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 20, 2026
ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

July 20, 2026
ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

July 19, 2026
ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

July 18, 2026
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

July 17, 2026
ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ-  ಖಾತೆಗಳ ವಿರುದ್ಧ ಪ್ರಕರಣ ದಾಖಲು

ಬಿ ಸಿ ರೋಡ್‌ನಲ್ಲಿ ಯುವತಿ ಹತ್ಯೆ ಪ್ರಕರಣದ ಆರೋಪಿ ಚೇತನ್ ಎಂಬಾತನ ಭಾವಚಿತ್ರವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿ ಕೋಮು ಸೌಹಾರ್ದತೆ ಕದಡುವ ಯತ್ನ- ಖಾತೆಗಳ ವಿರುದ್ಧ ಪ್ರಕರಣ ದಾಖಲು

July 17, 2026
ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

July 17, 2026
ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

July 16, 2026
ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

ಬಂಟ್ವಾಳ: ಲಾವಣ್ಯ ಹೆಣ್ಣು ಮಗಳ ಬರ್ಬರ ಹತ್ಯೆ ಪ್ರಕರಣ- ಜಯಕರ್ನಾಟಕ ಜನಪರ ವೇದಿಕೆ ದ.ಕ. ಜಿಲ್ಲಾ ವತಿಯಿಂದ ಖಂಡನೆ

July 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, July 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ.

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಪುತ್ತೂರು: ಪ್ರತಿಷ್ಠಿತ ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕಡಬ ಆಯ್ಕೆ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“  ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಫೋಟೋಗ್ರಾಫರ್ ಅಸೋಸಿಯೇಷನ್‌ನ ಪುತ್ತೂರು ವಲಯದ ವಾರ್ಷಿಕ ಮಹಾಸಭೆ – ಸಂಘದ ಸದಸ್ಯರಿಗಾಗಿ ಛಾಯಾ ಸಾಂತ್ವನ “ರೂ 5ಲಕ್ಷ ತನಕ ವಿಮಾ ಮೊತ್ತ ನೀಡುವ ಯೋಜನೆ“ ಜಿಲ್ಲಾಧ್ಯಕ್ಷ ನವೀನ್ ರೈ ಪಂಜಳ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು-ಉಪ್ಪಿನಂಗಡಿ ರಸ್ತೆ – ಜು.20ರಿಂದ ಹಾರಾಡಿ ರೈಲ್ವೇ  ಅಂಡರ್ ಪಾಸ್ ನಲ್ಲಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್: ಮಹೇಶ್ ವಿಕ್ರಂ ಹೆಗಡೆ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿ.ಸಿ.ರೋಡ್ ಯುವತಿ ಕೊಲೆ ಪ್ರಕರಣ: ಆರೋಪಿ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕೊಲೆಗಡುಕ ಪ್ರೇಮಿ!- ಜಿಲ್ಲಾ ಎಸ್‌ಪಿ ಮಾಹಿತಿ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ  ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

    ಬಿಸಿ ರೋಡಿನಲ್ಲಿ ಧಾರುಣವಾಗಿ ಹತ್ಯೆಯಾದ ಲಾವಣ್ಯ ಮೃತದೇಹದ ಅಂತಿಮ ದರ್ಶನ ಪಡೆದು ಕುಟುಂಬದವರಿಗೆ ಸಾಂತ್ವನ ನೀಡಿದ ಅರುಣ್ ಕುಮಾರ್ ಪುತ್ತಿಲ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ

by ಪ್ರಜಾಧ್ವನಿ ನ್ಯೂಸ್
July 6, 2024
in ಪುತ್ತೂರು, ಪ್ರಾದೇಶಿಕ
0
ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ: ಶಾಸಕ ಅಶೋಕ್ ಕುಮಾರ್ ರೈ
16
SHARES
46
VIEWS
ShareShareShare

ಪುತ್ತೂರು: ಯುವ ಜನತೆಗೆ ಕೆಲಸ ಕೊಟ್ಟರೆ ಅವರು ಉತ್ತಮ ಪ್ರಜೆಯಾಗುತ್ತಾರೆ. ಅವರ ಆರ್ಥಿಕ ಗುಣಮಟ್ಟ ಬೆಳೆಯುತ್ತದೆ ಎಂಬ ದೃಷ್ಟಿಕೋನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಕನಸಿನಂತೆ ಈಗಾಗಲೇ ಹಲವು ಮಂದಿ ಯುವ ಜನತೆಗೆ ಉದ್ಯೋವಕಾಶ ಕೊಡಿಸುತ್ತಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್‌ನಿಂದ ಇದೀಗ ಐ ಪೋನ್ ಕಂಪೆನಿ ಬೆಂಗಳೂರು ಇದರ ಆಶ್ರಯದಲ್ಲಿ ಮೊಬೈಲ್ ಕಂಪೆನಿಗೆ ಸುಮಾರು ೪೦೦ ಮಂದಿಗೆ ಉದ್ಯೋಗವಕಾಶ ಕಲ್ಪಿಸುವ ಕಾರ್ಯಕ್ರಮ ಜು. ೬ರಂದು ಪುತ್ತೂರು ಶಾಸಕ ಕಚೇರಿ ಸಭಾಂಗಣನದಲ್ಲಿ ನಡೆಯಿತು.

ಸುಮಾರು ೪೦೦ ಕ್ಕೂ ಮಿಕ್ಕಿ ಮಂದಿ ಉದ್ಯೋಗವಕಾಶದ ಅಪೇಕ್ಷಿತರು ಸಭೆಯಲ್ಲಿ ಪಾಲ್ಗೊಂಡು ನೊಂದಾವಣೆ ಮಾಡಿಕೊಂಡು ನೇರ ಸಂದರ್ಶನದಲ್ಲಿ ಪಾಲ್ಗೊಂಡರು.
ನಾವು ಉದ್ಯೋಗಕ್ಕೆ ಜೋಡಿಸುವ ಕೊಂಡಿ ಮಾತ್ರವಲ್ಲ ನಿಮ್ಮ ಬೆನ್ನ ಹಿಂದಿದ್ದೆವೆ:
ರೈ ಎಸ್ಟೇಟ್ ಎಜ್ಯುಕೇಶನಲ್, ಚಾರಿಟೇಬಲ ಟ್ರಸ್ಟ್‌ನ ಸ್ಥಾಪಕರಾಗಿರುವ ಶಾಸಕ ಅಶೋಕ್ ಕುಮಾರ್ ರೈ ಅವರು ಮಾತನಾಡಿ ಯುವ ಜನತೆಗೆ ಕೆಲಸ ಕೊಟ್ಟರೆ ಮಾತ್ರ ಅವರ ತಂದೆ ತಾಯಿ ಮಾಡಿದ ಶ್ರಮ ಅರ್ಥಪೂರ್ಣವಾಗುತ್ತದೆ.

ashwinistudioputtur

ಜಾಹೀರಾತು

ಒಬ್ಬ ಶಾಸಕನಾದರೆ ರಸ್ತೆ, ನಿರು ಮಾತ್ರವಲ್ಲ ಯುವ ಜನತೆಗೆ ಕೆಲಸ ಕೊಡಿಸುವ ಕೆಲಸ ನೆಮ್ಮದಿ ಕಾಣಬೇಕು. ಆಗ ಯುವ ಜನತೆ ಸಮಾಜದಲ್ಲಿ ಒಳ್ಳೆಯ ಕೆಲಸ ಮಾಡಲು ಸಾಧ್ಯ. ಅವರಿಗೆ ಅವರ ಮನೆಯವರನ್ನು ನೋಡಿಕೊಳ್ಳುವ ಕೆಲಸ ಆಗುತ್ತದೆ. ಎಲ್ಲರಿಗೂ ಇಂಜಿನಿಯರಿಂಗ್, ಡಾಕ್ಟರ್ ಆಗಲು ಸಾಧ್ಯವಿಲ್ಲ. ಇಂತಹ ಸಂದರ್ಭದಲ್ಲಿ ನಾನು ಶಾಸಕನಾದ ಬಳಿಕ ಸಮಾಜದಲ್ಲಿರುವ ಎಲ್ಲಾ ಭಾಗದಲ್ಲೂ ಕೆಲಸ ಅವಶ್ಯಕತೆ ಇದೆ ಎಂದು ಮನಗಂಡು. ಯುವ ಜನತೆಗೆ ಆದಷ್ಟು ಕೆಲಸ ಕೊಡಿಸುವ ಪ್ರಯತ್ನ ಮಾಡುತ್ತಿದ್ದೇನೆ. ಇತ್ತೀಚಿಗಿನ ದಿನ ಸುಮಾರು ೨೭೦ ಮಂದಿಗೆ ಕೆಲಸ ಕೊಡಿಸಲಾಗಿದೆ. ಮಹಾಲಿಂಗೇಶ್ವರ ಐಟಿಐಯಲ್ಲೂ ಅಲ್ಲಿರುವ ೭೬ ಜನರಿಗೂ ಕೆಲಸ ಆಗಿದೆ. ಹೀಗೆ ನಾವು ನಿಮ್ಮನ್ನು ಜೋಡುಸುವ ಕೊಂಡಿ ರೀತಿಯಲ್ಲಿ ಕೆಲಸ ಮಾಡಬಹುದು. ವಿದ್ಯಾಭ್ಯಾಸ, ಅರ್ಹತೆ ನಿಮ್ಮದು. ನಾವು ನಿಮ್ಮನ್ನು ಕೆಲಸಕ್ಕೆ ಜೋಡಿಸುವ ಕೆಲಸ ಮಾಡುತ್ತೇವೆ. ಇದರಲ್ಲಿ ಯಾವುದೇ ಉದ್ದೇಶವಿಟ್ಟು ಕೆಲಸ ಮಾಡುತ್ತಿಲ್ಲ. ಆದರೆ ನಿಮ್ಮ ಬೆನ್ನ ಹಿಂದೆ ನಾವಿದ್ದೇವೆ. ರೈ ಎಜ್ಯುಕೇಶನಲ್ ಟ್ರಸ್ಟ್ ನಿಮ್ಮ ಬೆನ್ನ ಹಿಂದಿದೆ. ನೀವು ಬೆಂಗಳೂರಿಗೆ ಹೋದಾಗ ಕೂಡಾ ಏನಾದರೂ ತೊಂದರೆ ಆದರೆ ನೀವು ನಮ್ಮನ್ನು ಸಂಪರ್ಕಿಸಬಹುದು. ನಮ್ಮ ಟ್ರಸ್ಟ್‌ನ ಎರಡು ಮೂರು ನಂಬರ್ ಪಡೆದುಕೊಳ್ಳಿ. ಬೆಂಗಳೂರಿನಲ್ಲೂ ನಿಮಗೆ ಸ್ಪಂಧನೆಕೊಡಿಸುವ ಕೆಲಸ ನಮ್ಮ ಬೆಂಗಳೂರು ಟೀಮ್‌ನಿಂದ ಕೂಡಾ ಮಾಡುತ್ತೇವೆ. ಅಲ್ಲೇನಾದರೂ ನಿಮಗೆ ಆರೋಗ್ಯದ ತೊಂದರೆ ಆದರೆ ತಿಳಿಸಿ ಎಂದ ಅವರು
ಶೇ.೧೦೦ ಎಲ್ಲರಿಗೂ ಕೆಲಸ ಸಿಗುತ್ತದೆ
ಶೇ.೧೦೦ ಕೆಲಸ ಸಿಗುತ್ತದೆ. ನೀವು ಮನಸ್ಸಿಟ್ಟು ಕೆಲಸ ಮಾಡಬೇಕು. ಎಲ್ಲರು ವೈಟ್ ಕಾಲರ್ ಜಾಬ್ ಸಿಲೆಕ್ಟ್ ಮಾಡುತ್ತಾರೆ. ಆದರೆ ಕೆಲಸದಲ್ಲಿ ಅಸಡ್ಡೆ ಬೇಡ. ಅದು ಸಣ್ಣ ಕೆಲಸವಾಗಲಿ ದೊಡ್ಡ ಕೆಲಸ ಆಗಲಿ. ಈ ಕೆಲಸ ನಿಮ್ಮನ್ನು ಅಪ್‌ಗ್ರೇಡ್ ಮಾಡಲು ಸಾಧ್ಯವಾಗುತ್ತದೆ. ಇದು ನಿಮಗೆ ಉತ್ತಮ ಪೌಂಡೇಶನ್ ಆಗುತ್ತದೆ. ಬೆಂಗಳೂರಿಗೆ ಹೋಗಿ ೨ ವರ್ಷ ಕೆಲಸ ಮಾಡಿ ನಿಮ್ಮ ಆಟಿಟ್ಯೂಡೇ ಚೇಂಜ್ ಆಗುತ್ತದೆ ಎಂದು ಶಾಸಕರು ಹೇಳಿದರು.

ಕನಸು ನನಸು ಮಾಡಿಕೊಳ್ಳಿ:
ಹುಡುಗರು ವಿದ್ಯಾಭ್ಯಾಸ ಆದ ಬಳಿಕ ಕೆಲಸ ಇಲ್ಲದಿದ್ದರೆ ನಮ್ಮಂತ ರಾಜಕಾರಣಿಗಳು ಅವರಿಗೆ ರಾಜಕೀಯ ಕೆಲಸ ಮಾಡಲು ಸೂಚಿಸುತ್ತಾರೆ. ಅದು ಮಾಡು ಇದು ಮಾಡು. ಇನ್ನೊಬ್ಬರಿಗೆ ಉಪದ್ರ ಮಾಡು. ಬೇರೆ ಬೇರೆ ವಿಚಾರಗಳನ್ನು ಅವರಿಗೆ ತುಂಬುವ ಕೆಲಸ ಆಗುತ್ತದೆ. ಇದು ಆಗಬಾರದು ಎಂದು ನಾನು ಯುವಜನತೆಗೆ ಕೆಲಸ ಕೊಡಿಸುವ ಉದ್ದೇಶ ಇಟ್ಟುಕೊಂಡಿದ್ದೇನೆ. ನೀವು ಸ್ವಂತ ಉತ್ಪತಿ ಮಾಡುವ ಕನಸು ಕಂಡುಕೊಳ್ಳಿ. ಆಗ ಅದಕ್ಕೆ ಬೆಲೆ ಇರುತ್ತದೆ. ನೀವೆಲ್ಲ ದೇಶದ ಸೊತ್ತು ಎಂದು ಅಶೋಕ್ ಕುಮಾರ್ ರೈ ಹೇಳಿದರು.

ಟ್ರಸ್ಟ್‌ನ ಕಾರ್ಯಾಧಕ್ಷ ಸುದೇಶ್ ಶೆಟ್ಟಿ, ಟ್ರಸ್ಟ್‌ನ ನಿದೇಶಕರಾದ ಜಯಪ್ರಕಾಶ್ ಬದಿನಾರು, ನಿಹಾಲ್ ಪಿ ಶೆಟ್ಟಿ ವಿವಿಧ ಮಾಹಿತಿ ನೀಡಿದರು. ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಟ್ರಸ್ಟ್‌ನ ಗೌರವ ಸಲಹೆಗಾರ ಮಹಮ್ಮದ್ ಬಡಗನ್ನೂರು, ನಿದೇರ್ಶಕರಾದ ಮುರಳಿಧರ ರೈ ಮಠಂತಬೆಟ್ಟು, ಉಮಾನಾಥ ಶೆಟ್ಟಿ, ಪೀಟರ್ಸ್ ಓಕ್ಸ್ ಇಂಡಿಯ ಕಂಪೆನಿಯ ನಿರ್ದೇಶಕ ಬಾಲಕೃಷ್ಣ ರೈ, ಪ್ರಶಾಂತ್, ಪುಡಾ ಅಧ್ಯಕ್ಷ ಭಾಸ್ಕರ್ ಗೌಡ ಕೋಡಿಂಬಾಳ, ಸದಸ್ಯರಾದ ಲ್ಯಾನ್ಸಿಮಸ್ಕರೇನ್ಹಸ್, ಅನ್ವರ್ ಖಾಸಿಂ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು. ಬಾಲಕೃಷ್ಣ ಕಾರ್ಯಕ್ರಮ ನಿರೂಪಿಸಿದರು.

Muliya

ಜಾಹೀರಾತು

SendShare6Share
Previous Post

ಟೀ ಪುಡಿ ಬ್ಯಾನ್‌; ಕೃತಕ ಬಣ್ಣ, ರಾಸಾಯನಿಕವಿರುವ ಟೀ ಪುಡಿ ಬಳಕೆ ಶೀಘ್ರವೇ ಬ್ಯಾನ್‌!

Next Post

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ 62 ಗ್ರಾಂ ನ ಬಂಗಾರದ ನೆಕ್ಲೇಸ್ ಸಮರ್ಪಿಸಿದ ಯುವ ಉದ್ಯಮಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ 62 ಗ್ರಾಂ ನ ಬಂಗಾರದ ನೆಕ್ಲೇಸ್ ಸಮರ್ಪಿಸಿದ ಯುವ ಉದ್ಯಮಿ

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವರಿಗೆ 62 ಗ್ರಾಂ ನ ಬಂಗಾರದ ನೆಕ್ಲೇಸ್ ಸಮರ್ಪಿಸಿದ ಯುವ ಉದ್ಯಮಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..