• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಆಯುಷ್ಮಾನ್ ಭಾರತ್ ಪಿಎಂಜೆಎವೈ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ

ಆಯುಷ್ಮಾನ್ ಭಾರತ್ ಪಿಎಂಜೆಎವೈ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ

July 8, 2024
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

January 8, 2026
ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

January 8, 2026

ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ

January 8, 2026
ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

January 8, 2026
ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

January 7, 2026
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

January 7, 2026
ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

January 7, 2026
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

January 7, 2026
ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

January 6, 2026
ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

January 6, 2026
ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

January 6, 2026
ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

January 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, January 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ

    ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

    ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

    ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಆಯುಷ್ಮಾನ್ ಭಾರತ್ ಪಿಎಂಜೆಎವೈ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ

by ಪ್ರಜಾಧ್ವನಿ ನ್ಯೂಸ್
July 8, 2024
in ಅಂತರರಾಜ್ಯ, ಆರೋಗ್ಯ , ಹೆಲ್ತ್ ಟಿಪ್ಸ್, ರಾಜ್ಯ
0
ಆಯುಷ್ಮಾನ್ ಭಾರತ್ ಪಿಎಂಜೆಎವೈ ಯೋಜನೆ ಹೆಚ್ಚು ಜನರಿಗೆ ತಲುಪಿಸಲು ಯತ್ನ ಸಾಧ್ಯತೆ
33
SHARES
93
VIEWS
ShareShareShare

ನವದೆಹಲಿ: ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆ  ಬಂದ ಮೇಲೆ ಭಾರತದಲ್ಲಿ ಹೆಲ್ತ್ ಇನ್ಷೂರೆನ್ಸ್ ವ್ಯಾಪ್ತಿ ಹೆಚ್ಚಿದೆ. ಈ ಸ್ಕೀಮ್​ಗೆ ಇನ್ನಷ್ಟು ಒತ್ತು ಕೊಡಲು ಸರ್ಕಾರ ಯೋಜಿಸಿದೆ. ಈ ನಿಟ್ಟಿನಲ್ಲಿ ಜುಲೈ 23ರಂದು ಮಂಡನೆಯಾಗುವ ಬಜೆಟ್​ನಲ್ಲಿ ಕೆಲ ಪೂರಕ ಕ್ರಮಗಳನ್ನು ಪ್ರಕಟಿಸುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿಬರುತ್ತಿದೆ. ಪಿಟಿಐ ಸುದ್ದಿ ಸಂಸ್ಥೆ ವರದಿ ಪ್ರಕಾರ ಆಯುಷ್ಮಾನ್ ಇನ್ಷೂರೆನ್ಸ್ ಸ್ಕೀಮ್​ನ ಮೊತ್ತವನ್ನು ಹೆಚ್ಚಿಸುವುದಲ್ಲದೆ, ಫಲಾನುಭವಿಗಳ ಸಂಖ್ಯೆಯನ್ನು ಈಗಿರುವುದಕ್ಕಿಂತ ಎರಡು ಪಟ್ಟು ಹೆಚ್ಚಿಸುವುದು ಸರ್ಕಾರದ ಗುರಿಯಾಗಿದೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

Muliya

ಜಾಹೀರಾತು

ಮುಂದಿನ ಮೂರು ವರ್ಷದಲ್ಲಿ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ವ್ಯಕ್ತಿಯನ್ನೂ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಷೂರೆನ್ಸ್ ಸ್ಕೀಮ್​ಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಇನ್ಷೂರೆನ್ಸ್ ಕವರೇಜ್ ಅನ್ನು ವರ್ಷಕ್ಕೆ 10 ಲಕ್ಷ ರೂಗೆ ಹೆಚ್ಚಿಸುವ ಸಾಧ್ಯತೆ ಇದೆ. ಈ ಬಗ್ಗೆ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ (ಎನ್​ಎಚ್​ಎ) ಮಾಡಿರುವ ಅಂದಾಜು ಪ್ರಕಾರ, ಇನ್ಷೂರೆನ್ಸ್ ಮೊತ್ತದ ಹೆಚ್ಚಳ ಮತ್ತು ಫಲಾನುಭವಿಗಳ ಸಂಖ್ಯೆ ಹೆಚ್ಚಳದಿಂದ ಸರ್ಕಾರಕ್ಕೆ ವರ್ಷಕ್ಕೆ ಸುಮಾರು 12,076 ಕೋಟಿ ರೂನಷ್ಟು ಹೆಚ್ಚುವರಿ ವೆಚ್ಚ ಆಗಬಹುದು.

ಸದ್ಯ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ್ ಆರೋಗ್ಯ ಯೋಜನೆಯಲ್ಲಿ ಫಲಾನುಭವಿಯ ಕುಟುಂಬಕ್ಕೆ ವರ್ಷಕ್ಕೆ 5 ಲಕ್ಷ ರೂ ಇನ್ಷೂರೆನ್ಸ್ ಕವರೇಜ್ ಸಿಗುತ್ತದೆ. ಒಟ್ಟು 12 ಕೋಟಿ ಕುಟುಂಬಕ್ಕೆ ಹೆಲ್ತ್ ಕವರ್ ಇದೆ. ಇದಕ್ಕೆ ವರ್ಷಕ್ಕೆ ಸರ್ಕಾರ 7,200 ಕೋಟಿ ರೂ ಹಣವನ್ನು 2024ರ ಮಧ್ಯಂತರ ಬಜೆಟ್​ನಲ್ಲಿ ಎತ್ತಿ ಇಡಲಾಗಿತ್ತು. ಈಗ 70 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರನ್ನೂ ಈ ಸ್ಕೀಮ್ ವ್ಯಾಪ್ತಿಗೆ ತಂದಲ್ಲಿ 4-5 ಕೋಟಿಯಷ್ಟು ಸಂಖ್ಯೆ ಹೆಚ್ಚಳ ಆಗುತ್ತದೆ. ಫಲಾನುಭವಿಗಳ ಸಂಖ್ಯೆ 16-17 ಕೋಟಿಯಷ್ಟಾಗಬಹುದು.

ನೀತಿ ಆಯೋಗ್ ವರದಿ ಪ್ರಕಾರ ಭಾರತದಲ್ಲಿ ಕೆಳಗಿನ ಸ್ತರದ ಶೇ. 50ರಷ್ಟು ಜನರಿಗೆ ಆಯುಷ್ಮಾನ್ ಭಾರತ್ ಸೇರಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಮೂಲಕ ಇನ್ಷೂರೆನ್ಸ್ ಕವರೇಜ್ ಇದೆ. ಶೇ. 20ರಷ್ಟು ಜನರಿಗೆ ಖಾಸಗಿ ಹಾಗೂ ಇತರ ಹೆಲ್ತ್ ಇನ್ಷೂರೆನ್ಸ್ ಬಲ ಇದೆ. ಇನ್ನುಳಿದ ಶೇ. 30ರಷ್ಟು ಜನರಿಗೆ ಯಾವ ಇನ್ಷೂರೆನ್ಸ್ ಕವರೇಜ್ ಇಲ್ಲ ಎನ್ನಲಾಗುತ್ತಿದೆ. ಇದು ಕೇವಲ ಅಂದಾಜು ಮಾತ್ರ. ಆರೋಗ್ಯ ವಿಮೆಯಿಂದ ವಂಚಿತರಾಗಿರುವ ಈ ಜನರಿಗೆ ಆಯುಷ್ಮಾನ್ ಭಾರತ್ ಸ್ಕೀಮ್ ಅನ್ನು ತಲುಪಿಸುವುದು ಸರ್ಕಾರದ ಗುರಿಯಾಗಿದೆ.

SendShare13Share
Previous Post

IND vs ZIM : ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ 100 ರನ್​ಗಳ ಅಮೋಘ ಗೆಲುವು

Next Post

ಕೋಲ್ಕತಾ : ಇಸ್ಲಾಂ ಧರ್ಮವೇ ಶ್ರೇಷ್ಠ, ಅನ್ಯ ಧರ್ಮದ ಎಲ್ಲರನ್ನೂ ‌ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೋಲ್ಕತಾ : ಇಸ್ಲಾಂ ಧರ್ಮವೇ ಶ್ರೇಷ್ಠ, ಅನ್ಯ ಧರ್ಮದ ಎಲ್ಲರನ್ನೂ ‌ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ

ಕೋಲ್ಕತಾ : ಇಸ್ಲಾಂ ಧರ್ಮವೇ ಶ್ರೇಷ್ಠ, ಅನ್ಯ ಧರ್ಮದ ಎಲ್ಲರನ್ನೂ ‌ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿ ಟಿಎಂಸಿ ನಾಯಕ ಮಮತಾ ಬ್ಯಾನರ್ಜಿ ಆಪ್ತನಿಂದ ಬಹಿರಂಗ ಹೇಳಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..