• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

July 10, 2024
ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

September 17, 2025
Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

September 17, 2025
ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

September 17, 2025
ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ನಿ.),ಅರಸಿನಮಕ್ಕಿ ಇದರ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

September 17, 2025
ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

September 17, 2025
ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

September 17, 2025
ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

September 17, 2025
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

September 17, 2025
ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ ;ಶುಭ ಕೋರಿದ ವಿರೋಧ ಪಕ್ಷದ ನಾಯಕರು

September 17, 2025
ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

September 17, 2025
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 17, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

September 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 17, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಕರಾವಳಿ ಜಿಲ್ಲೆಗಳ ಪ್ರವಾಸ ಉದ್ಯಮ ಅಭಿವೃದ್ಧಿಗೆ ಸರಕಾರದ ಮಾಸ್ಟರ್ ಪ್ಲಾನ್

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಲು‌ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಪುನರ್ ರಚನೆಗೆ ಷರತ್ತುಬದ್ಧ ಆದೇಶ,ನೂತನ ವ್ಯವಸ್ಥಾಪನಾ ಸಮಿತಿ ರಚನೆಯಾಗುವ ತನಕ ಹಾಲಿ ವ್ಯವಸ್ಥಾಪನಾ ಸಮಿತಿಯನ್ನು ಮುಂದುವರಿಸಿ ಆದೇಶ

    ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ  ವಿಶೇಷ ಪೂಜೆ

    ಪ್ರಧಾನಿ ನರೇಂದ್ರ ಮೋದಿಯವರ 75ನೇ ಜನುಮದಿನದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಪೂರ್ವಬಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನಿಂದ ಕಾಲು ಜಾರಿ ಬಿದ್ದು ಗಾಯ ಗೊಂಡು ಮಲಗಿದ ಸ್ಥಿತಿಯಲ್ಲಿ ಇರುವ ಉಪ್ಪಿನಂಗಡಿ ರಮೇಶ್ ಪರಂದಾಜೆಗೆ ಆರ್ಥಿಕ ಸಹಾಯ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ

ನಿಪ್ಪಾನ್ ಪೈಂಟ್ಸ್‌ನ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ದೊಡ್ಡ ಮಳಿಗೆ ಪ್ರಾರಂಭವಾಗಿದೆ

by ಪ್ರಜಾಧ್ವನಿ ನ್ಯೂಸ್
July 10, 2024
in ಉಪ್ಪಿನಂಗಡಿ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಮಂಗಳೂರು
0
ಪುತ್ತೂರು: ನಿಪ್ಪಾನ್ ಪೈಂಟ್ಸ್‌ನ ಮಳಿಗೆ ಗಜಾನನ ಟ್ರೆಡರ್ಸ್ ಸ್ಥಳಾಂತರಗೊಂಡು ಶುಭಾರಂಭ
43
SHARES
123
VIEWS
ShareShareShare

ಪುತ್ತೂರು: ಏಷ್ಯಾದ ನಂಬರ್ ವನ್ ಪೈಂಟ್ ಎಂಬ ಹೆಗ್ಗಳಿಕೆಗೆ ಪಡೆದಿರುವ ನಿಪ್ಪಾನ್ ಪೈಂಟ್‌ನ ಮಳಿಗೆ ಗಜಾನನ ಟ್ರೇಡರ‍್ಸ್ ಜು.10ರಂದು ಸ್ಥಳಾಂತರಗೊಂಡು ಎಪಿಎಂಸಿ ರಸ್ತೆಯ ಆದರ್ಶ ಆಸ್ಪತ್ರೆಯ ಬಳಿಯಿರುವ ಪಿಂಟೋ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು.

ಮಳಿಗೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಡಾ. ಎಂ.ಕೆ ಪ್ರಸಾದ್ ಮಾತನಾಡಿ, ನಿಪ್ಪಾನ್ ಪೈಂಟ್ ಉತ್ತಮ ಗುಣಮಟ್ಟದ ಪೈಂಟ್ ಆಗಿದ್ದು ಜಪಾನ್ ತಂತ್ರಜ್ಞಾನದಲ್ಲಿ ತಯಾರಾಗಿರುತ್ತದೆ. ಜಪಾನ್ ಏಷ್ಯಾ, ಭಾರತಕ್ಕೆ ಸಹಕಾರ, ಪ್ರೋತ್ಸಾಹ ನೀಡುತ್ತಿದೆ. ಹೀಗಾಗಿ ಎಲ್ಲರೂ ನಿಪ್ಪಾನ್ ಪೈಂಟ್ ಬಳಸಬೇಕು. ಏಷ್ಯಾ ಖಂಡವನ್ನು ಬೆಳೆಸಬೇಕು. ಇತರ ಪೈಂಟ್‌ಗಳಿಗಿಂತ ನಿಪ್ಪಾನ್ ಗುಣಮಟ್ಟದಿಂದ ಕೂಡಿದ್ದು ಮಳೆ, ದೂಳು ಬಂದರೂ ಏನಾಗುವುದಿಲ್ಲ. ಮಾರುತಿ ಕಾರು ಭಾರತದಲ್ಲಿ ತಯಾರಾಗುವಂತೆ ನಿಪ್ಪಾನ್ ಪೈಂಟ್ ಭಾರತದಲ್ಲಿ ತಯಾರಾಗಬೇಕು. ಸಣ್ಣ ಮಳಿಗೆಯಿಂದ ಪ್ರಾರಂಭಗೊಂಡು ಗಜಾನನ ಟ್ರೇಡರ‍್ಸ್ ಇಂದು ಬೃಹತ್ ಮಳಿಗೆಯನ್ನು ಪ್ರಾಂಭಿಸಿದ್ದು ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಮುಖ್ಯ ಅತಿಥಿಯಾಗಿದ್ದ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಪೈಂಟ್ ಉದ್ಯಮವನ್ನು ನಡೆಸಿಕೊಂಡು ಪಾರದರ್ಶಕವಾಗಿ ವ್ಯವಹಾರ ನಡೆಸುವ ಮೂಲಕ ಜಿಲ್ಲೆಯ ಜನರ ಮನಸ್ಸು ಗೆದ್ದಿದ್ದು ಬೃಹತ್ ಮಟ್ಟದಲ್ಲಿ ಪ್ರಾರಂಭಿಸಿರುವ ಮಳಿಗೆಗೆ ಪುತ್ತೂರಿನ ಜನತೆಯ ಸಹಕಾರ ದೊರೆಯಲಿ ಎಂದರು.

ಮಾಯಿದೇ ದೇವುಸ್ ಚರ್ಚ್‌ನ ಸಹಾಯಕ ಧರ್ಮಗುರು ಲೋಹಿತ್ ಅಜಯ್ ಮಸ್ಕರೇನಸ್ ಮಾತನಾಡಿ, ಸಣ್ಣ ಮಳಿಗೆಯಲ್ಲಿ ವ್ಯವಹಾರ ಪ್ರಾರಂಭಿಸಿ ಕಳೆದ ಎಂಟು ವರ್ಷಗಳಲ್ಲಿ ಜನತೆಗೆ ಉತ್ತಮ ಸೇವೆ ನೀಡಿವ ಮಳಿಗೆ ಇನ್ನಷ್ಟು ವಿಸ್ತಾರವಾಗಿ ಬೆಳೆಯಲಿ ಎಂದರು.

ನಿಪ್ಪಾನ್ ಪೈಂಟ್ಸ್‌ನ ಡಿವಿಜನಲ್ ಸೇಲ್ಸ್ ಮ್ಯಾನೇಜರ್ ಪ್ರಶಾಂತ್ ಕುಂದಾಪುರ ಮಾತನಾಡಿ, ನಿಪ್ಪಾನ್ ಪೈಂಟ್ ದ.ಕ ಜಿಲ್ಲೆಯಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಡೆಕೋರೇಟಿಂಗ್, ವಾಟರ್‌ಪ್ರೂಫಿಂಗ್, ಇಂಡಸ್ಟ್ರೀಯಲ್ ಸೇರಿದಂತೆ ಎಲ್ಲಾ ತರದ ಪೈಂಟ್‌ಗಳಿವೆ. ಪೈಂಟಿಂಗ್ ಸರ್ವೀಸ್, ಪೈಂಟ್ ಆಗುವ ಮೊದಲೇ ಕಟ್ಟಡ ಬಣ್ಣ, ಟಚ್ & ಫೀಲ್ ಪ್ಯಾನಲ್ಸ್ ಹಾಗೂ ಉತ್ಕೃಷ್ಠ ತಂತ್ರಜ್ಞಾನದ ಹೆಸರು ಉತ್ಪನ್ನಗಳು, ಲ್ಯಾಮಿನೇಷನ್, ಆಂಟಿ ಫಂಗಸ್ ಪೈಂಟ್‌ಗಳು ಇಂಟೀರಿಯರ್ ಎಕ್ಸ್ಟೀರಿಯರ್ ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿದೆ. 143 ವರ್ಷಗಳ ಇತಿಹಾಸವಿರುವ ಪೈಂಟ್ ಕಂಪನಿಯಾಗಿದ್ದು, 18 ವರ್ಷಗಳಿಂದ ಭಾರತದಲ್ಲಿದ್ದು ದೇಶದಾದ್ಯಂತ ಎಲ್ಲಾ ಕಡೆ ಲಭ್ಯವಿದೆ. ಪುತ್ತೂರಿನ ಮಳಿಗೆ ದ.ಕ ಜಿಲ್ಲೆಯಲ್ಲಿ ಅತೀ ದೊಡ್ಡ ಶೋ ರೂಂ ಆಗಿದ್ದು ಇಲ್ಲಿ ಕಂಪನಿಯ ಎಲ್ಲಾ ತರದ ಪೈಂಟ್‌ಗಳು ಇಲ್ಲಿದೆ ಎಂದರು.

ನಿಪ್ಪಾನ್ ಪೈಂಟ್‌ನ ವ್ಯವಸ್ಥಾಪಕ ಗುಣಪಾಲ ಆಳ್ವ ಮಾತನಾಡಿ, ಅವಿಭಜಿತ ಉಡುಪಿ ಹಾಗೂ ದ.ಕ ಜಿಲ್ಲೆಯಲ್ಲಿ ಪ್ರಥಮವಾಗಿ ಪುತ್ತೂರಿನಲ್ಲಿಯೇ ನಿಪ್ಪಾನ್ ಕಂಪನಿಯ ದೊಡ್ಡ ಮಳಿಗೆ ಪ್ರಾರಂಭವಾಗಿದೆ. ಬೇರೆ ಎಲ್ಲಿಯೂ ಇಷ್ಟು ದೊಡ್ಡ ಶೋ.ರೂಂಗಳಿಲ್ಲ. ಇಂತಹ ಮಳಿಗೆಗಳು ಪುತ್ತೂರು ನಗರ ಬೆಳವಣಿಗೆಗೆ ಸಹಕಾರಿಯಾಗಲಿದೆ. ನಿಪ್ಪಾನ್ ಪೈಂಟ್ ಪುತ್ತೂರಿಗೆ ಈ ಹಿಂದೆಯೇ ಬಂದಿದ್ದರೂ ಇಷ್ಟು ದೊಡ್ಡ ಮಳಿಗೆ ಇದೇ ಪ್ರಥಮ ಬಾರಿಗೆ ಪ್ರಾರಂಭವಾಗಿದೆ. ಇಲ್ಲಿ ಕಂಪನಿಯ ಎಲ್ಲಾ ತರದ ಉತ್ಪನ್ನಗಳು ಒಂದೇ ಕಡೆ ದೊರೆಯಲಿದೆ. ಸಾಕಷ್ಟು ಬಣ್ಣಗಳು ಆಯ್ಕೆಗೆ ಲಭ್ಯವಿದೆ. ನಿಪ್ಪಾನ್ ಕಂಪನಿಯ ಸೇವೆಗಳನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅವರು ತಿಳಿಸಿದರು.

ನಿಪ್ಪಾನ್ ಪೈಂಟ್‌ನ ಕಂಪನಿಯಿಂದ ಗಜಾನನ ಟ್ರೇಡರ‍್ಸ್‌ನ ಪಾಲುದಾರರಾದ ಶೌರೀಶ್ ಕುಮಾರ್, ಪದ್ಮನಾಭ ರಾವ್, ಉಪ್ಪಿನಂಗಡಿಯ ಮಳಿಗೆ ಮ್ಹಾಲಕ ಸುರೇಶ್ ದಂಪತಿಯನ್ನು ಸನ್ಮಾನಿಸಿ, ಗೌರವಿಸಿದರು.

ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಆದರ್ಶ ಆಸ್ಪತ್ರೆಯ ಡಾ.ಸುಬ್ರಾಯ ಭಟ್, ಕುಂಬ್ರ ಕೆಐಸಿಯ ಕಾರ್ಯದರ್ಶಿ ಎ.ಎಂ ಭಾವ ಹಾಜಿ, ಎಪಿಎಂಸಿ ರಸ್ತೆಯ ಸಲಾಫಿ ಮಸ್ಜಿದ್‌ನ ಅಧ್ಯಕ್ಷ ಯಾಹ್ಯಾ, ಆರ್ಥೋಪೆಡಿಕ್ ಸರ್ಜನ್ ಡಾ.ಭಾಸ್ಕರ್ ಎಂ., ಜೆ,ಕೆ ಕನ್‌ಸ್ಟ್ರಕ್ಷನ್‌ನ ಆಡಳಿತ ನಿರ್ದೇಶಕ ಜಯಕುಮಾರ್ ನಾಯರ್, ಕೆ.ಎಂ ಕನ್‌ಸ್ಟ್ರಕ್ಷನ್‌ನ ಆಡಳಿತ ನಿರ್ದೇಶಕ ಕೆ.ಎಂ ಹಂಝ, ನಿಪ್ಪಾನ್ ಪೈಂಟ್ಸ್‌ನ ಉಪ್ಪಿನಂಗಡಿಯ ವಿತರಕ ಗಜಾನನ ಟ್ರೇಡರ‍್ಸ್‌ನ ಸುರೇಶ್ ಕೆ. ಸೇರಿದಂತೆ ಹಲವು ಮಂದಿ ಗಣ್ಯರು ಆಗಮಿಸಿ ಸಂಸ್ಥೆಗಗೆ ಶುಭಹಾರೈಸಿದರು.

SendShare17Share
Previous Post

Euro Cup 2024: ಫ್ರಾನ್ಸ್​ಗೆ ಸೋಲುಣಿಸಿ ಫೈನಲ್​ಗೆ ಎಂಟ್ರಿ ಕೊಟ್ಟ ಸ್ಪೇನ್

Next Post

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ ಲಿಮಿಟೆಡ್‌ನ ಅಡಿಕೆ ಖರೀದಿ ಕೇಂದ್ರ ಉದ್ಘಾಟನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..