• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಎಕ್ಸ್‌ಪ್ರೆಸ್‌ ವೇ ಪೂರ್ತಿ ಕ್ಯಾಮರಾ ಕಣ್ಗಾವಲು ; ಪೊಲೀಸರು ಎಚ್ಚರ ತಪ್ಪಿದರೂ ಕ್ಯಾಮರಾಗಳು ಬಿಡಲ್ಲ!

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಎಕ್ಸ್‌ಪ್ರೆಸ್‌ ವೇ ಪೂರ್ತಿ ಕ್ಯಾಮರಾ ಕಣ್ಗಾವಲು ; ಪೊಲೀಸರು ಎಚ್ಚರ ತಪ್ಪಿದರೂ ಕ್ಯಾಮರಾಗಳು ಬಿಡಲ್ಲ!

July 11, 2024
ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

August 18, 2026
ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

August 17, 2026
ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

August 17, 2026
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 17, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

August 17, 2026
ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 17, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 17, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 17, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, August 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಎಕ್ಸ್‌ಪ್ರೆಸ್‌ ವೇ ಪೂರ್ತಿ ಕ್ಯಾಮರಾ ಕಣ್ಗಾವಲು ; ಪೊಲೀಸರು ಎಚ್ಚರ ತಪ್ಪಿದರೂ ಕ್ಯಾಮರಾಗಳು ಬಿಡಲ್ಲ!

by ಪ್ರಜಾಧ್ವನಿ ನ್ಯೂಸ್
July 11, 2024
in ಬೆಂಗಳೂರು, ಮೈಸೂರು
0
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಎಕ್ಸ್‌ಪ್ರೆಸ್‌ ವೇ ಪೂರ್ತಿ ಕ್ಯಾಮರಾ ಕಣ್ಗಾವಲು ; ಪೊಲೀಸರು ಎಚ್ಚರ ತಪ್ಪಿದರೂ ಕ್ಯಾಮರಾಗಳು ಬಿಡಲ್ಲ!
23
SHARES
66
VIEWS
ShareShareShare

ಮೈಸೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಪೊಲೀಸರು ಎಚ್ಚರ ತಪ್ಪಿದರೂ, ದಿನದ 24 ಗಂಟೆಯೂ ಕ್ಯಾಮರಾಗಳು ವಾಚ್‌ ಮಾಡುತ್ತಿರುತ್ತವೆ. ಹಾಗಾಗಿ ವಾಹನ ಸವಾರರು ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸ್‌ ತರಬೇತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಆಲೋಕ್‌ ಕುಮಾರ್‌ ತಿಳಿಸಿದರು.

ನಗರದ ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜಿನಲ್ಲಿಕರ್ನಾಟಕ ಪೊಲೀಸ್‌ ಅಕಾಡೆಮಿ ವತಿಯಿಂದ ಹೊಸ ಕ್ರಿಮಿನಲ್‌ ಕಾನೂನುಗಳ ಬಗ್ಗೆ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

”ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲೈಟ್‌ ಧರಿಸಬೇಕು. ಅದು ನಿಮಗೆ ರಕ್ಷಣೆ ನೀಡಲಿದೆ. ನಗರದೆಲ್ಲೆಡೆ ಕ್ಯಾಮರಾಗಳಿದ್ದು, ಅಪಘಾತದಲ್ಲಿಪ್ರಾಣಾಪಾಯದಿಂದ ಪಾರಾಗಲು ಹೆಲೈಟ್‌ ಅವಶ್ಯ,” ಎಂದು ತಿಳಿಸಿದರು.

‘ಭಾರತವನ್ನು ಸೂಪರ್‌ ಪವರ್‌ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿಯೂ ಹೊಸ ಕ್ರಿಮಿನಲ್‌ ಕಾನೂನುಗಳು ಸಹಕಾರಿಯಾಗಿದ್ದು, ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳನ್ನು ಬದಲಿಸಲಾಗಿದೆ. ಈಗಾಗಲೇ ಹೊಸ ಕ್ರಿಮಿನಲ್‌ ಕಾನೂನುಗಳು ಜಾರಿಯಲ್ಲಿದ್ದು, ಎಫ್‌ಐಆರ್‌ಗಳನ್ನು ಐಪಿಸಿ ಬದಲು ಬಿಎನ್‌ಎಸ್‌ ಅಡಿಯಲ್ಲಿದಾಖಲಿಸಲಾಗುತ್ತದೆ. ಹೊಸ ಕ್ರಿಮಿನಲ್‌ ಕಾನೂನುಗಳು ಭಾರತದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿಪರಿಣಾಮಕಾರಿ ಬದಲಾವಣೆಗಳನ್ನು ತರಲಿವೆ,” ಎಂದರು.

ಆನ್‌ಲೈನ್‌ ಮೂಲಕ ದೂರು ದಾಖಲಿಸಿದ ವ್ಯಕ್ತಿ ಮೂರು ದಿನಗಳು ಅಥವಾ 72 ಗಂಟೆಯೊಳಗೆ ಠಾಣೆಗೆ ಹಾಜರಾಗಿ ಹೇಳಿಕೆ ನೀಡಬೇಕು. ಇಲ್ಲವಾದರೆ ದೂರನ್ನು ಪರಿಗಣಿಸುವುದಿಲ್ಲ. ಸುಳ್ಳು ದೂರುಗಳನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ. ಹಾಗೆಯೇ ಮದುವೆಯಾಗುವುದಾಗಿ ವಂಚಿಸಿ, ಆರೋಪ ಸಾಬೀತಾದರೆ ಶಿಕ್ಷೆಯ ಪ್ರಮಾಣ 10 ವರ್ಷಗಳವರೆಗೆ ಇರಬಹುದು. ಸೈಬರ್‌ ಕ್ರೈಂಗಳಲ್ಲಿವಂಚನೆಗೊಳಗಾದರೆ ಮೊದಲು 1930 ಟೋಲ್‌ ಫ್ರೀ ನಂಬರ್‌ಗೆ ಕರೆ ದೂರು ನೀಡಿದ ನಂತರ ಠಾಣೆಗೆ ತೆರಳಿ ಮಾಹಿತಿ ನೀಡಿ. ಇದರಿಂದ ಕಳೆದುಕೊಂಡಿರುವ ಹಣ, ವಂಚಕರ ಕೈ ಸೇರದಂತೆ ತಡೆಯಬಹುದು,” ಎಂದು ತಿಳಿಸಿದರು.

Muliya

ಜಾಹೀರಾತು

8722552464 Astrloger

ಜಾಹೀರಾತು

ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜು ಪ್ರಾಂಶುಪಾಲ ಡಾ.ಬಸವನ ಗೌಡಪ್ಪ, ಮೈಸೂರು ದಕ್ಷಿಣ ವಲಯ ಡಿಐಜಿಪಿ ಡಾ.ಬೋರಲಿಂಗಯ್ಯ, ಕರ್ನಾಟಕ ಪೊಲೀಸ್‌ ಅಕಾಡೆಮಿ (ಕೆಪಿಎ) ಮೈಸೂರು ನಿರ್ದೇಶಕಿ ಎಂ.ಎಸ್‌. ಗೀತಾ ಪ್ರಸನ್ನ, ಕಲಬುರಗಿ ಪೊಲೀಸ್‌ ಅಕಾಡೆಮಿ ನಿರ್ದೇಶಕ ಕಿಶೋರ್‌ ಬಾಬು, ಕೆಪಿಎ ಮೈಸೂರು ಉಪ ನಿರ್ದೇಶಕ ಎಸ್‌.ಎಲ….ಚೆನ್ನಬಸವಣ್ಣ, ಜೆಎಸ್‌ಎಸ್‌ ಮೆಡಿಕಲ್‌ ಕಾಲೇಜಿನ ಆಡಳಿತಾಧಿಕಾರಿ ಎಸ್‌.ಆರ್‌.ಸತೀಶ್‌ಚಂದ್ರ, ಉಪ ಪ್ರಾಂಶುಪಾಲರಾದ ಡಾ.ಎಂ.ಎನ್‌. ಸುಮ, ಡಾ.ಪ್ರವೀಣ್‌ ಕುಲಕರ್ಣಿ, ವಿಧಿವಿಜ್ಞಾನ ಔಷಧ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ.ಎಚ್‌.ವಿ.ಚಂದ್ರಕಾಂತ್‌ ಮತ್ತಿತರರು ಉಪಸ್ಥಿತರಿದ್ದರು.

ಹೊಸ ಕಾನೂನುಗಳು ಆಧುನಿಕ ನ್ಯಾಯ ವ್ಯವಸ್ಥೆಯನ್ನು ಎತ್ತಿ ಹಿಡಿಯುತ್ತವೆ. ಶೂನ್ಯ ಎಫ್‌ಐಆರ್‌, ಆನ್‌ಲೈನ್‌ ಮೂಲಕ ದೂರುಗಳ ನೋಂದಣಿ. ಎಎಂಎಸ್‌ನಂತಹ ಎಲೆಕ್ಟ್ರಾನಿಕ್‌ ಮೋಡ್‌ಗಳ ಮೂಲಕ ಸಮನ್ಸ್‌ ಮತ್ತು ಎಲ್ಲಾ ಘೋರ ಅಪರಾಧಗಳಿಗೆ ಅಪರಾಧ ದೃಶ್ಯಗಳ ಕಡ್ಡಾಯ ವಿಡಿಯೋಗ್ರಫಿಯಂತಹ ನಿಬಂಧನೆಗಳನ್ನು ಹೊಸ ಕ್ರಿಮಿನಲ್‌ ಕಾನೂನುಗಳು ಒಳಗೊಂಡಿವೆ. ಶೂನ್ಯ ಎಫ್‌ಐಆರ್‌ ಪರಿಕಲ್ಪನೆಯಲ್ಲಿಸಂಜ್ಞೆಯ ಅಪರಾಧಗಳ ಸಂಬಂಧ ಮೊದಲು ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು. ಪ್ರಕರಣ ಗಂಭೀರವಾದದ್ದು ಎಂದು ಕಂಡು ಬಂದರೆ ಎಫ್‌ಐಆರ್‌ ದಾಖಲಿಸಬೇಕಿದೆ ಎಂದು

SendShare9Share
Previous Post

ಅಜೆಕಾರು ಬಾರ್‌ನಲ್ಲಿದೆ ಕುಡುಕರಿಗೆ ಉಚಿತ ಆಟೋ ವ್ಯವಸ್ಥೆ ; ಕುಡಿದು ಟೈಟ್​​ ಆದ್ರೆ ನೋ ಪ್ರಾಬ್ಲಮ್

Next Post

ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್’ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ.

ಪುತ್ತೂರು: ಮೊದಲ ಸೀಸನ್'ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ "ಬ್ರೈಟ್ ಭಾರತ್" ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ ನಾಲ್ಕು ಐಶಾರಾಮಿ ಕಾರು, ನಾಲ್ಕು ಸುಸಜ್ಜಿತ ಜಾಗ, ಚಿನ್ನ, ಡೈಮಂಡ್'ಗಳನ್ನು ಬಹುಮಾನವಾಗಿ ನೀಡುವ ಮತ್ತೊಂದು ಹೊಸ ಯೋಜನೆಯನ್ನು ಬಿಡುಗಡೆಗೊಳಿಸಿದೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..