• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಹೊಂದಾಣಿಕೆಯೆಂಬ ಪವಿತ್ರ ನಂಟು‌.  ಬರಹ.. ರಾಧಾಕೃಷ್ಣ ಎರುಂಬು

ಪುತ್ತೂರು: ಹೊಂದಾಣಿಕೆಯೆಂಬ ಪವಿತ್ರ ನಂಟು‌. ಬರಹ.. ರಾಧಾಕೃಷ್ಣ ಎರುಂಬು

July 11, 2024
ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ ಚಾಲಕನ ವಿರುದ್ಧ ಮಹಿಳೆ ದೂರು

June 15, 2026
ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

June 15, 2026
ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

June 15, 2026
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

June 13, 2026
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

June 13, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

June 13, 2026
ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

June 13, 2026
ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

June 13, 2026
ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

June 13, 2026
ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ಪುತ್ತೂರು: ಹೊಂದಾಣಿಕೆಯೆಂಬ ಪವಿತ್ರ ನಂಟು‌. ಬರಹ.. ರಾಧಾಕೃಷ್ಣ ಎರುಂಬು

by ಪ್ರಜಾಧ್ವನಿ ನ್ಯೂಸ್
July 11, 2024
in ಇತರೆ
0
ಪುತ್ತೂರು: ಹೊಂದಾಣಿಕೆಯೆಂಬ ಪವಿತ್ರ ನಂಟು‌.  ಬರಹ.. ರಾಧಾಕೃಷ್ಣ ಎರುಂಬು
10
SHARES
29
VIEWS
ShareShareShare

ಹೊಂದಾಣಿಕೆಯೆಂಬ ಪವಿತ್ರ ನಂಟು

“ಜಡೆ ಉದ್ದ ಜಡೆ ಮೊಟಕು ಎನುತ ನೀ ಗೊಣಗಿದರೆ ಬೋಳುತಲೆ ಬರಿ ನೋಟ ನಿನಗೊದಗಬಹುದು. ಅಂಗಳದ ಹೂ ಕಂಡು ಸಂತಸದಿ ಮೈ ಮರೆಯೋ! ತೃಪ್ತಿ ಭಾಗ್ಯದ ಹೊನಲು- ಮುದ್ದು ರಾಮ”. ಇಲ್ಲವುಗಳೆoಬ ಮೂಕ ಗೊಣಗುವಿಕೆಗಿಂತ ಇದ್ದುದರಲ್ಲಿ ತೃಪ್ತಿ ಪಡುವುದು ಸರ್ವಕ್ಕೂ ತೃಪ್ತಿದಾಯಕವೆಂಬುದು ಸರಳ ಅರ್ಥ. “ಹೊಂದಾಣಿಕೆ” ವರ್ಷ ಐದರಿಂದಲೇ ಹೊಂದಿಸಿಕೊಳ್ಳಬೇಕಾದ ಮಾನಸಿಕ ಮಂತ್ರ. ಇದು ಮನೆಯಲ್ಲಿರುವ ಸರ್ವರಲ್ಲೂ ಅಡಕವಾಗಿದ್ದರೆ “ಸ್ವರ್ಗಸುಖ”ವನ್ನು ಭ್ರಮೆಯಲ್ಲಿ ಅರಸಬೇಕಿಲ್ಲ, ನಮ್ಮೊಡನಿರುತ್ತದೆ. ಕಲಿಕೆಗೆ ತೊಡಗುವ ಮುದ್ದು ಪುಟಾಣಿಗಳಿಂದ ತೊಂಬತ್ತರ ಹಿರಿ ತಲೆಯವರೆಗೂ ಎಲ್ಲೆಂದರಲ್ಲಿ ಮಾಡಿಕೊಳ್ಳಲು ಸಾಧ್ಯವಿದ್ದರೆ ಈ ಜೀವನದಲ್ಲಿ ಬಾಧಕಗಳಿಲ್ಲದಂತೆ ಬದುಕಬಹುದು. ವಾಸ್ತವದಲ್ಲಿ ಈ ವಿಷಯದ ಕೊರತೆಯೇ ಸರ್ವ ಸಂಘರ್ಷಗಳಿಗೆ ಕಾರಣವೆಂಬುದು ಬೆತ್ತಲೆ ಸತ್ಯ. ನಮಗೆಲ್ಲ ಗೊತ್ತಿರುವ ವಾಸ್ತವಿಕ ಸಮಸ್ಯೆಯಾಗಿದ್ದರೂ, ಹಿರಿಯ-ಕಿರಿಯ, ಮೇಲು-ಕೀಳು, ಬಡವ- ಶ್ರೀಮಂತ, ಜಾಣ – ದಡ್ಡ, ಸಾಕ್ಷರ-ಅನಕ್ಷರ ಎಂಬವುಗಳ ನಡುವೆ ಬರುವ “ಅಹಂ ಮತ್ತು ಸ್ಥಿತಿಗಳು ” ತೊಡಕುಂಟು ಮಾಡುತ್ತಿದೆ. ಮನೆಯೊಳಗೆ ಅಪ್ಪ – ಮಕ್ಕಳು, ಶಾಲೆಯಲ್ಲಿ ಗುರು – ಶಿಷ್ಯ, ಸಮಾಜದಲ್ಲಿ ಆಳುವವರು – ಆಳುಗಳು, ಬಡವರು – ಧನಿಕರು, ವಿದ್ಯಾವಂತರು-ಅವಿದ್ಯಾವಂತರು, ಸ್ತ್ರೀ – ಪುರುಷರೆಂಬ ಸ್ಥಾನ ಮಾನ, ಬೇದ-ಭಾವ ಗಳ ಜೊತೆ ಸಾಗುತಿದೆ ಹೊರತಾಗಿ ಹೊಂದಾಣಿಕೆಯಿಂದ ಮೇಳೈಸುತ್ತಿದೆಯೇ? ಕೇಳಿದರೆ ಧನಾತ್ಮಕ ಉತ್ತರ ಬೆರಳೆಣಿಕೆಯಷ್ಟೇ. ಭಿನ್ನ ಸ್ಥಾನಿಕರ ನಡುವೆ ಹೊಂದಾಣಿಕೆ ಬಂದರೆ ತಮ್ಮ ಸ್ಥಾನ-ಮಾನಕ್ಕೆ ಕುಂದು ಬರುತ್ತದೋ ಎನ್ನೋ ಭಯ ಕಾಡುತಿದೆ ಸಾಮರ್ಥ್ಯವಂತರಿಗೆ. ಇದಂತೂ ವೇದಗಳ ಯುಗದಿಂದಲೂ ಬಿಡಿಸಲಾಗದ ಬಂಧ.ಅಲ್ಲಿ ಸಮಾಧಾನವಿತ್ತು, ಯಾಕೆಂದರೆ ಕೆಲಸ ನಿರ್ವಹಣೆಯ ಮೇಲೆ ವರ್ಣ, ಬಿಂಬಿತವಾಗಿತ್ತು. ” ಲೋಕದ ಡೊಂಕ ನೀವೇಕೆ ತಿದ್ದುವಿರಿ ” ಎಂಬುದಕ್ಕೆ ಮನ್ನಣೆಯಿತ್ತು, ಮನೆಯೊಳಗಿನ ಹೊಂದಾಣಿಕೆ ಯ ಬಗೆಗೆ ನಮ್ಮೆಲ್ಲರ ಅನುಭವಗಳ ಬಗ್ಗೆ ಯೋಚಿಸಿ. ಹೆಣ್ಣು ಅಕ್ಕನೋ, ಅಮ್ಮನೋ, ಅತ್ತೆಯೋ, ಅಜ್ಜಿಯೋ ಆಗುತ್ತಾಳೆ. ಅಂತೆಯೇ ಗಂಡು ಅಣ್ಣನೋ, ಅಪ್ಪನೋ,ಮಾವನೋ ಅಜ್ಜನೋ ಆಗುತ್ತಾನೆ. ಒಂದೇ ತಲೆಮಾರಿನಲ್ಲಿ ಸಂಬಂಧದ ವಿಭಿನ್ನ ವೇಷ ತೊಡುವ ಸ್ತ್ರೀ ಮತ್ತು ಪುರುಷ ಮನಸ್ಸುಗಳು ಸಮಾನವಾಗಿ ಇರುವುದಕ್ಕಿಲ್ಲ ಎಂಬುದು ಅವರವರ ವಯೋಮಾನಕ್ಕನುಗುಣವಾಗಿ ಅನುಭವವೇದ್ಯ. ಅಲ್ಲಿ ಮನಸ್ಸಿನ ಬದಲಾವಣೆಯಾಗಿಲ್ಲವೆಂದಾದರೆ ಅವನು ಯಾ ಅವಳು ಶ್ರೇಷ್ಠ ವ್ಯಕ್ತಿಗಳೆಂದೇ ಹೇಳಬಹುದು. ಸ್ವ- ಸಹೋದರತೆ ಅನ್ಯರಲ್ಲಿಯೂ , ಸ್ವಂತ ಮಕ್ಕಳ ಪ್ರೀತಿ ಇತರರೊಂದಿಗೂ , ಮಗಳ ಪ್ರೀತಿ ಸೊಸೆಯಲ್ಲಿ, ಮೊಮ್ಮಕ್ಕಳ ಮಮತೆ ಇತರರಲ್ಲಿ ಎಷ್ಟಾದರೂ ವಿರಳವೆ. ಮಾತಿಗೆ ಕೃತಕತೆ ಬರಬಹುದಷ್ಟೇ, ಆದರೆ ನೈಜತೆ ಅಸಾಧ್ಯ. ಆದರೂ ಪ್ರಸ್ತುತ ಅಲ್ಲೆಲ್ಲ “ಹೊಂದಾಣಿಕೆ” ಬಹಳಷ್ಟು ದೊಡ್ಡ ಪಾತ್ರ ವಹಿಸುತ್ತದೆ.ಯಾಕೆಂದರೆ ಜೀವಿಯು ಒಬ್ಬನೇ ಹುಟ್ಟಿ ಒಬ್ಬನೇ ಸಾಯುತ್ತಾನೆ. “ಉನ್ಮತ್ತ ಇವ ಸಜ್ಞೆಯೋ ನಾಸ್ತಿ ಕಶ್ಚಿದ್ದಿ ಕಸ್ಯಚಿತ್” ಎಂಬಂತೆ ಬೇರೆ ಊರಿಗೆ ಹೋಗುವವನು ಧರ್ಮಶಾಲೆಯಲ್ಲಿ ರಾತ್ರಿ ಉಳಿದುಕೊಂಡು ಮರುದಿನ ಆ ಧರ್ಮಶಾಲೆಯನ್ನು ಬಿಟ್ಟು ಹೋಗುವಂತೆಯೇ ತಂದೆ, ತಾಯಿ, ಹೆಂಡತಿ, ಮನೆ, ಸಂಪತ್ತು ಇದೆಲ್ಲ ತಂಗುದಾಣಗಳಷ್ಟೇ. ಹೇಳದೆ ಕೇಳದೆ ಕರೆ ಬಂದಾಗ ಹೋಗಬೇಕಾದವರೇ ಎಲ್ಲರೂ. ಈ ನಡುವೆ ಆಪ್ತರಾಗಿ ಬಾಳುವ ಹೊಂದಾಣಿಕೆ ಇಲ್ಲದಿದ್ದರೆ ಏನು ಫಲ. ಹೊಂದಾಣಿಕೆಯ ಕಲಿಕೆ ಅಲ್ಪ ಹಿರಿಯರಿಂದಲೂ ಉಳಿದದ್ದು ನಮ್ಮ ಮನಸ್ಸಿನಿಂದಲೇ ಆಗಬೇಕಾಗಿರುವುದು . ನಾವು ಮಾಡಿರುವುದನ್ನು ನಮ್ಮವರು ಕಲಿಯುತ್ತಾರಷ್ಟೇ… ಈ ಬಗ್ಗೆ ಪ್ರಸ್ತುತ ತಲೆಮಾರಿನಲ್ಲಿ ಸ್ವಲ್ಪದರ ಮಟ್ಟಿಗೆ ಹಿರಿಯರೇ ಹೊಂದಾಣಿಕೆ ಮಾಡಿಕೊಳ್ಳಬೇಕಾಗಿರುವುದು. ಯಾಕೆಂದರೆ ನಮ್ಮವರು, ಹಿಂದೆ ಹಾಗಿದ್ದರು- ಹೀಗಿದ್ದರು ಎನ್ನುವ ಅಂತೆ-ಕಂತೆಗಳನ್ನು ಕೇಳುವ ವ್ಯವಧಾನ ನಮ್ಮ ಮಕ್ಕಳಿಗಿಲ್ಲ. ಅವರ ವ್ಯವಸ್ಥೆಗೆ ನಾವು ಹೊಂದಿಕೊಳ್ಳಬೇಕಷ್ಟೆ. ಹಾಗಾದಾಗ ಮಾತ್ರ ನಾವು ನಮ್ಮ ಸ್ವಂತ ಮಕ್ಕಳೊಂದಿಗೆ ಬದುಕಬಹುದು, ಇಲ್ಲವಾದರೆ ಮುದುಕರು ಆಶ್ರಮದಲ್ಲೋ ಅಥವಾ ಎಲ್ಲಾದರೊಂದುಕಡೆ “ಮಕ್ಕಳು ನಮ್ಮನ್ನು ಬಿಟ್ಟು ಬಿಟ್ಟರು” ಎಂಬ ಕಥೆಯೊಂದಿಗೆ ಇರಬೇಕಾದೀತು. ನಾನಂದಂತೆ ಆಗಬೇಕು ಎಂಬ ಹಠವೂ ಕೆಲವೊಮ್ಮೆ ಅನರ್ಥಕ್ಕೇರುತ್ತದೆ. ಇಲ್ಲೆಲ್ಲ ನಾವೆಲ್ಲರೂ ಸ್ವಲ್ಪ ವಿಷಯದ ಮತ್ತು ವ್ಯಕ್ತಿಗಳ ನಡುವೆ ಹೊಂದಾಣಿಕೆಯ ಸೇತುವಾಗಿ ವರ್ತಿಸಬೇಕಾಗುತ್ತದೆ. ಕೆಲವೊಮ್ಮೆ ಈ ಆಂಗ್ಲ ಭಾಷೆಯ “ಅಡ್ಜಸ್ಟ್ಮೆಂಟ್ ” ಏನನ್ನೂ ಸಾದಿಸುತ್ತದೆ ಹಲವು ಬಾರಿ ಬಾಧಿಸುತ್ತದೆ. ಹೊಂದಾಣಿಕೆಯಿಲ್ಲದ ಬದುಕು ಕುಟುಂಬಕ್ಕೆ, ಸಮಾಜಕ್ಕೆ, ರಾಜ್ಯ, ದೇಶಕ್ಕೆ ಮಾರಕವೆ. ದೇಹದ ರಚನೆ ಯಲ್ಲಿ ಹೊಂದಾಣಿಕೆಯ ಪಾಠವಿದೆ. ನಾಲಿಗೆ ಆಶಿಸುವುದನ್ನು ಕೈ ನೀಡದಿದ್ದರೆ, ಕಾಲು ತರಲು ಹೊರಡದಿದ್ದರೆ, ಹೊಟ್ಟೆ ಬಯಸಿದ್ದನ್ನು ಬಾಯಿ ಕೊಡದಿದ್ದರೆ ದೇಹ ತಟಸ್ಥವಾಗಿ ಮಣ್ಣು ಸೇರಬಹುದು. ಬದುಕಿನಲ್ಲೂ ಅಷ್ಟೆ ವ್ಯತ್ಯಾಸಗಳನ್ನು ನುಂಗಿ ಹೊಂದಾಣಿಕೆಯ ಬದುಕಿಗಿರುವ ಬೆಲೆ ಅಹಂ- ಸ್ವಾರ್ಥ ಬದುಕಿಗಿಲ್ಲ. ಇದ್ದರೂ ಅದಕ್ಕೆ ಬಾಳ್ವೆ ಇಲ್ಲ. ನಾನೂ ಹೊಂದಾಣಿಕೆಗೆ ಪ್ರಯತ್ನಿಸುತ್ತೇನೆಂಬ ಯೋಚನೆಯೊಂದಿಗೆ ನಿಮ್ಮನ್ನು ಸ್ವಾಗತಿಸುತ್ತೇನೆ. ಅದಕ್ಕೇ ಹೇಳುತ್ತಿದ್ದೇನೆ “ಹೊಂದಾಣಿಕೆ” ಪವಿತ್ರ ಮಂತ್ರ ಇದು ಮನದೊಳಗೆ ಮೊಳಕೆಯೊಡೆದು ವಾಸ್ತವದಲ್ಲಿ ಬೆಳೆಯಬೇಕಾದುದು ಬೆಳೆಸೋಣವೇ?

Keshari Durga

ಜಾಹೀರಾತು

*🖊️ರಾಧಾಕೃಷ್ಣ ಎರುಂಬು

ashwinistudioputtur

ಜಾಹೀರಾತು

Muliya

ಜಾಹೀರಾತು

SendShare4Share
Previous Post

ಪುತ್ತೂರು: ಸರಕಾರಿ‌ಆಸ್ಪತ್ರೆಗೆ‌ ಆರೋಗ್ಯ ರಕ್ಷಾ‌ಸಮಿತಿ ಸದಸ್ಯರ ದಿಡೀರ್ ಭೇಟಿ

Next Post

ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್​ ಆ್ಯಂಡರ್ಸನ್ ವಿದಾಯದ ಟೆಸ್ಟ್​ ಪಂದ್ಯದಲ್ಲಿ ವಿಶ್ವ ದಾಖಲೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್​ ಆ್ಯಂಡರ್ಸನ್ ವಿದಾಯದ ಟೆಸ್ಟ್​ ಪಂದ್ಯದಲ್ಲಿ ವಿಶ್ವ ದಾಖಲೆ

ಇಂಗ್ಲೆಂಡ್​ ತಂಡದ ಹಿರಿಯ ವೇಗಿ ಜೇಮ್ಸ್​ ಆ್ಯಂಡರ್ಸನ್ ವಿದಾಯದ ಟೆಸ್ಟ್​ ಪಂದ್ಯದಲ್ಲಿ ವಿಶ್ವ ದಾಖಲೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..