• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿನೂತನ ವಿಶ್ವ ದಾಖಲೆ ಸೃಷ್ಟಿ ; ಬರೋಬ್ಬರಿ 11 ಲಕ್ಷ ಗಿಡ ನೆಟ್ಟು ವಿಶ್ವ ದಾಖಲೆ ಬರೆದ ಇಂದೋರ್‌

ವಿನೂತನ ವಿಶ್ವ ದಾಖಲೆ ಸೃಷ್ಟಿ ; ಬರೋಬ್ಬರಿ 11 ಲಕ್ಷ ಗಿಡ ನೆಟ್ಟು ವಿಶ್ವ ದಾಖಲೆ ಬರೆದ ಇಂದೋರ್‌

July 15, 2024
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

June 20, 2026
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

June 20, 2026
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

June 20, 2026
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

June 20, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, June 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ವಿನೂತನ ವಿಶ್ವ ದಾಖಲೆ ಸೃಷ್ಟಿ ; ಬರೋಬ್ಬರಿ 11 ಲಕ್ಷ ಗಿಡ ನೆಟ್ಟು ವಿಶ್ವ ದಾಖಲೆ ಬರೆದ ಇಂದೋರ್‌

by ಪ್ರಜಾಧ್ವನಿ ನ್ಯೂಸ್
July 15, 2024
in ಅಂತರರಾಜ್ಯ, ರಾಷ್ಟ್ರೀಯ
0
ವಿನೂತನ ವಿಶ್ವ ದಾಖಲೆ ಸೃಷ್ಟಿ ; ಬರೋಬ್ಬರಿ 11 ಲಕ್ಷ ಗಿಡ ನೆಟ್ಟು ವಿಶ್ವ ದಾಖಲೆ ಬರೆದ ಇಂದೋರ್‌
22
SHARES
63
VIEWS
ShareShareShare

ಭೋಪಾಲ್‌: ವರ್ಷದಿಂದ ವರ್ಷಕ್ಕೆ ಜಾಗತಿಕ ತಾಪಮಾನ ಏರುತ್ತಲೇ ಇದೆ. ಇದಕ್ಕೆ ಮುಖ್ಯ ಕಾರಣ ಕಾಡುಗಳ ನಾಶ. ಗಿಡಗಳನ್ನು ನೆಡುವುದೊಂದೇ ಪರಿಹಾರ ಎಂದು ತಜ್ಞರು ಎಚ್ಚರಿಸುತ್ತಲೇ ಇರುತ್ತಾರೆ. ಇದನ್ನು ಪಾಲಿಸುವವರು ಮಾತ್ರ ವಿರಳ. ಆದರೆ ಅದಕ್ಕೆ ಅಪವಾದ ಎಂಬಂತೆ ಮಧ್ಯಪ್ರದೇಶದ ಇಂದೋರ್‌ ನಲ್ಲಿ ಒಂದೇ ದಿನ ಬರೋಬ್ಬರಿ 11 ಲಕ್ಷ ಗಿಡಗಳನ್ನು ನೆಡಲಾಗಿದೆ. ಈ ಮೂಲಕ ವಿನೂತನ ವಿಶ್ವ ದಾಖಲೆ  ಸೃಷ್ಟಿಯಾಗಿದೆ. ಈ ಸಾಧನೆಯು ದೇಶದ ಸ್ವಚ್ಛ ನಗರ ಎಂಬ ಖ್ಯಾತಿಯ ಇಂದೋರ್‌ನ ಮುಕುಟಕ್ಕೆ ದೊರೆತ ಇನ್ನೊಂದು ಗರಿ ಎನಿಸಿಕೊಂಡಿದೆ.

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್  ಅವರು ಈ ದಾಖಲೆಗಾಗಿ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಿಂದ ಅಧಿಕೃತ ಪ್ರಮಾಣಪತ್ರವನ್ನು ಸ್ವೀಕರಿಸಿದ್ದಾರೆ.

ashwinistudioputtur

ಜಾಹೀರಾತು

ʼʼಇಂದೋರ್ ಈಗ ವಿಶ್ವದ ನಂಬರ್ ಒನ್ ಸ್ಥಾನದಲ್ಲಿದೆ. ಸ್ವಚ್ಛತೆ ವಿಚಾರದಲ್ಲಿ ಮಾದರಿಯಾದ ಇಲ್ಲಿನ ಜನತೆ ಇನ್ನೊಂದು ಇತಿಹಾಸವನ್ನು ಸೃಷ್ಟಿಸಿದ್ದಾರೆ. ಇದಕ್ಕೆ ಕಾರಣಕರ್ತರಾದ ಇಂದೋರ್‌ನ ನನ್ನ ಸಹೋದರ- ಸಹೋದರಿಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಮಧ್ಯಪ್ರದೇಶದ ಆರ್ಥಿಕ ರಾಜಧಾನಿ ಮತ್ತು ನಮ್ಮ ದೇಶದ ಸ್ವಚ್ಛ ನಗರವಾದ ಇಂದೋರ್ ಒಂದೇ ದಿನದಲ್ಲಿ 11 ಲಕ್ಷಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ವಿಶ್ವ ದಾಖಲೆಯನ್ನು ನಿರ್ಮಿಸಿದೆ” ಎಂದು ಮೋಹನ್ ಯಾದವ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರಿಂದ ಸ್ಫೂರ್ತಿಗೊಂಡು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉಪಸ್ಥಿತಿಯೊಂದಿಗೆ ಮಧ್ಯಪ್ರದೇಶವು ಈ ಗಮನಾರ್ಹ ಸಾಧನೆಯನ್ನು ಮಾಡಿದೆ. ಇದು ಪ್ರಕೃತಿ ಸಂರಕ್ಷಣೆಯ ಸಂದೇಶವನ್ನು ದೇಶದ ಜನತೆಗೆ ನೀಡಲಿದೆ” ಎಂದು ಅವರು ಹೇಳಿದ್ದಾರೆ.

Muliya

ಜಾಹೀರಾತು

ಗಿನ್ನಿಸ್ ವಿಶ್ವ ದಾಖಲೆಯ ಸಲಹೆಗಾರ ನಿಶ್ಚಲ್ ಬರೋಟ್ ಮಾಹಿತಿ ನೀಡಿ, ಈ ಹಿಂದೆ (2023ರಲ್ಲಿ) ಅಸ್ಸಾಂನಲ್ಲಿ ಒಂದೇ ದಿನ 9,26000 ಸಸಿಗಳನ್ನು ನಾಟಿ ಮಾಡಿದ್ದು ದಾಖಲೆಯಾಗಿತ್ತು. ಇದೀಗ ಈ ದಾಖಲೆಯನ್ನು ಮಧ್ಯಪ್ರದೇಶ ಮುರಿದಿದೆ ಎಂದಿದ್ದಾರೆ.

“ತಂಡವೊಂದು 24 ಗಂಟೆಗಳಲ್ಲಿ ಅತಿ ಹೆಚ್ಚು ಗಿಡಗಳನ್ನು ನೆಟ್ಟ ಅಪರೂಪದ ದಾಖಲೆಗೆ ಇಂದೋರ್‌ ಪಾತ್ರವಾಗಿದೆ. ಜುಲೈ 13ರ ಸಂಜೆ 7:03ಕ್ಕೆ ಆರಂಭವಾದ ಗಿಡ ನೆಡುವ ಕಾರ್ಯ ಜುಲೈ 14ರ ಸಂಜೆ 7:03ಕ್ಕೆ ಮುಕ್ತಾಯವಾಯಿತು. ವಿಶೇಷ ಎಂದರೆ ಇಂದೋರ್ ಸಂಜೆ 5 ಗಂಟೆಯ ವೇಳೆಗೆ ಹಳೆಯ ದಾಖಲೆಯನ್ನು ಮುರಿದಿದೆ. ಅಸ್ಸಾಂ 24 ಗಂಟೆಗಳಲ್ಲಿ 9,26,000 ಸಸಿಗಳನ್ನು ನೆಡುವ ಮೂಲಕ ಈ ಹಿಂದೆ ದಾಖಲೆ ನಿರ್ಮಿಸಿತ್ತು. ಅಷ್ಟು ಗಿಡಗಳನ್ನು ಸಂಜೆ 5 ಗಂಟೆ ವೇಳೆಗೇ ನೆಡಲಾಗಿತ್ತು. ಮುಂದಿನ 2 ಗಂಟೆ ವೇಳೆಯಲ್ಲಿ ಸುಮಾರು 2 ಲಕ್ಷ ಗಿಡ ನಾಟಿ ಮಾಡಲಾಯಿತು. ನಿಖರ ಸಂಖ್ಯೆಗಳನ್ನು ನಂತರ ಬಿಡುಗಡೆ ಮಾಡಲಾಗುವುದು. ನಾವು ಹೊಸ ವಿಶ್ವ ದಾಖಲೆಯ ಪ್ರಮಾಣಪತ್ರವನ್ನು ಸಿಎಂ ಮೋಹನ್ ಯಾದವ್ ಅವರಿಗೆ ಹಸ್ತಾಂತರಿಸಿದ್ದೇವೆ” ಎಂದು ನಿಶ್ಚಲ್ ಬರೋಟ್ ಹೇಳಿದ್ದಾರೆ.

ಈ ಅಭಿಯಾನಕ್ಕಾಗಿ ಮೊದಲು ನೆಡುತೋಪು ತಾಣವಾದ ರೇವತಿ ರೇಂಜ್‌ ಅನ್ನು 9 ವಲಯಗಳು ಮತ್ತು 100 ಉಪ-ವಲಯಗಳಾಗಿ ವಿಂಗಡಿಸಲಾಗಿತ್ತು. 100 ಕ್ಯಾಮೆರಾಗಳ ಮೂಲಕ ಮೇಲ್ವಿಚಾರಣೆ ಮಾಡಲಾಯಿತು. ಈ ಅಭಿಯಾನದ ಯಶಸ್ಸಿಗಾಗಿ ರಾಜ್ಯ ಸರ್ಕಾರ ಸುಮಾರು 46 ದಿನಗಳ ತಯಾರಿ ನಡೆಸಿದೆ.

2,000 ಬಿಎಸ್‌ಎಫ್ ಜವಾನರಲ್ಲದೆ, 100ಕ್ಕೂ ಹೆಚ್ಚು ಎನ್‌ಆರ್‌ಐಗಳು, 50 ಶಾಲೆಗಳ ಎನ್‌ಸಿಸಿ ಕೆಡೆಟ್‌ಗಳು, ನೂರಾರು ಸಾರ್ವಜನಿಕರು, ವಿವಿಧ ಸಾಮಾಜಿಕ ಸಂಘಟನೆಗಳ ಸದಸ್ಯರು ಈ ನೆಡುತೋಪು ಅಭಿಯಾನದಲ್ಲಿ ಭಾಗವಹಿಸಿದ್ದರು.

SendShare9Share
Previous Post

ಕುತ್ತಾರ್ ಪದವು ಕೊರಗಜ್ಜನ ಕ್ಷೇತ್ರದಲ್ಲಿ ಕತ್ರಿನಾ ಕೈಫ್; ವಿಶೇಷ ಪ್ರಾರ್ಥನೆ ಸಲ್ಲಿಕೆ

Next Post

ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವಿಟ್ಲ ಘಟಕದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವಿಟ್ಲ ಘಟಕದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

ವಿಟ್ಲ: ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವಿಟ್ಲ ಘಟಕದ ಆಶ್ರಯದಲ್ಲಿ ಉಚಿತ ವೈದ್ಯಕೀಯ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..