• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂಕೋಲಾ: ಅಂಕೋಲಾ ಶಿರೂರು ರಸ್ತೆ‌ ಹೆದ್ದಾರಿ ಗುಡ್ಡ ಕುಸಿತ. ನದಿಗೆ ಬಿದ್ದ ಟ್ಯಾಂಕರ್. ಮಣ್ಣಿನಡಿ ಹಲವು ಮಂದಿ ಸಿಲುಕಿರುವ ಶಂಕೆ

ಅಂಕೋಲಾ: ಅಂಕೋಲಾ ಶಿರೂರು ರಸ್ತೆ‌ ಹೆದ್ದಾರಿ ಗುಡ್ಡ ಕುಸಿತ. ನದಿಗೆ ಬಿದ್ದ ಟ್ಯಾಂಕರ್. ಮಣ್ಣಿನಡಿ ಹಲವು ಮಂದಿ ಸಿಲುಕಿರುವ ಶಂಕೆ

July 16, 2024
ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

ಹಳ್ಳಿ ಯುವಕರನ್ನೇ ಟಾರ್ಗೆಟ್ ಮಾಡಿದ ಆಟೋ ಡ್ರೈವರ್ ಘಟನೆ ಕೇಳಿದ್ರೆ ಬೆಚ್ಚಿ ಬೀಳ್ತೀರಾ!

June 23, 2026
ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

June 23, 2026
ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

June 23, 2026
ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

June 23, 2026
ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

June 23, 2026
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

June 20, 2026
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

June 20, 2026
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

June 20, 2026
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

June 20, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, June 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಕೋಡಿಂಬಾಡಿ: 43ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಮಿತಿಗೆನೂತನ ಪದಾಧಿಕಾರಿಗಳ ಆಯ್ಕೆ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಅರುಣ್ ಕುಮಾರ್ ಪುತ್ತಿಲರಿಗೆ ಕರ್ನಾಟಕ ಟಿವಿಯ “ಕರ್ನಾಟಕ ಜನ ನಾಯಕ“ ಲೀಡರ್ ಪ್ರಶಸ್ತಿ ಪ್ರದಾನ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಪುತ್ತೂರು:ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೆ.26 ಮತ್ತು 27ಕ್ಕೆ ಬೃಹತ್ ಉದ್ಯೋಗ ಮೇಳ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಕೆಮ್ಮಾರದಲ್ಲಿ ಪುತ್ತೂರಿನ ದ್ವಾರಕಾ ಕಾರ್ಪೊರೇಷನ್ ಸಂಸ್ಥೆಯ ಉಜ್ಜೀವನ ಲೋಕಾರ್ಪಣೆ

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕಾರವಾರ

ಅಂಕೋಲಾ: ಅಂಕೋಲಾ ಶಿರೂರು ರಸ್ತೆ‌ ಹೆದ್ದಾರಿ ಗುಡ್ಡ ಕುಸಿತ. ನದಿಗೆ ಬಿದ್ದ ಟ್ಯಾಂಕರ್. ಮಣ್ಣಿನಡಿ ಹಲವು ಮಂದಿ ಸಿಲುಕಿರುವ ಶಂಕೆ

by ಪ್ರಜಾಧ್ವನಿ ನ್ಯೂಸ್
July 16, 2024
in ಕಾರವಾರ, ಕುಂದಾಪುರ
0
ಅಂಕೋಲಾ: ಅಂಕೋಲಾ ಶಿರೂರು ರಸ್ತೆ‌ ಹೆದ್ದಾರಿ ಗುಡ್ಡ ಕುಸಿತ. ನದಿಗೆ ಬಿದ್ದ ಟ್ಯಾಂಕರ್. ಮಣ್ಣಿನಡಿ ಹಲವು ಮಂದಿ ಸಿಲುಕಿರುವ ಶಂಕೆ
84
SHARES
239
VIEWS
ShareShareShare

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿ ಸಮಿಪ ಬೃಹತ್​ ಗುಡ್ಡ ಕುಸಿದು ಬಿದ್ದು ಏಳು ಜನ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್​ಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.

ಎರಡು ಮೂರು ದಿನದಿಂದ ಎಡೆಬಿಡದೇ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ ಭಾರಿ ಪ್ರಮಾಣದ ಗುಡ್ಡ ಕುಸಿತವಾದ ಬಗ್ಗೆ ವರದಿಯಾಗಿದೆ.

Muliya

ಜಾಹೀರಾತು

ಗುಡ್ಡ ಕುಸಿದ ಪರಿಣಾಮ ಹೆದ್ದಾರಿ ಅಂಚಿನ ಟೀ ಸ್ಟಾಲ್ ಮತ್ತಿತರ ಸಣ್ಣಪುಟ್ಟ ಅಂಗಡಿಗಳು ಸಂಪೂರ್ಣ ಸಂಪೂರ್ಣ ಹಾನಿಯಾಗಿದೆ. ಘಟನೆಯಲ್ಲಿ ಹಲವರು ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಘಟನೆ ಸಂಪೂರ್ಣ ‌ಮಾಹಿತಿ ತಿಳಿದು ಬರಬೇಕಾಗಿದೆ.

ಗುಡ್ಡ ಕುಸಿತ ರಭಸಕ್ಕೆ ಹೆದ್ದಾರಿ ಅಂಚಿಗೆ ನಿಲ್ಲಿಸಿಟ್ಟ ಗ್ಯಾಸ್ ಟ್ಯಾಂಕರ್ ವಾಹನ, ಗಂಗಾವಳಿ ನದಿ ನೀರಿನಲ್ಲಿ ಕೊಚ್ಚಿ ಹೋಗಿದೆ. ಟ್ಯಾಂಕ‌ರ್ ಅಲ್ಲದೆ ಇನ್ನಿತರೆ ವಾಹನಗಳು ಮಣ್ಣಿನಡಿ ಸಿಲುಕಿಕೊಂಡಿವೆ ಎಂದು ಅಂದಾಜಿಸಲಾಗಿದೆ. ಮಳೆಯ ಪರಿಣಾಮ ಒಮ್ಮೆಲೆ ಗುಡ್ಡ ಕುಸಿದು ಮಣ್ಣು ನದಿಯಲ್ಲಿ ಜೋರಾಗಿ ಜರಿದ ಪರಿಣಾಮ ಗಂಗಾವಳಿ ನದಿ ಪಾತ್ರದ ಎರಡು ದಡದ ಮನೆಯೂ ಕೊಚ್ಚಿಹೋಗಿದೆ ಎನ್ನಲಾಗಿದ್ದು, ಹೆದ್ದಾರಿ ಅಂಚಿಗಿರುವ ಟೀ ಸ್ಟಾಲ್ , ವಾಹನಗಳಲ್ಲಿ ಎಷ್ಟು ಜನರಿದ್ದರು? ಏನಾಗಿದೆ ? ಎಂಬುದರ‌ ಬಗ್ಗೆ ಕೆಲ ಜೀವ ಹಾನಿಯಾದರೂ ಸಂಭವಿಸಿರಬಹುದು ಎನ್ನುತ್ತಾರೆ ಸ್ಥಳೀಯರು. ಅದರಂತೆ ಚತುಷ್ಪತ ಹೆದ್ದಾರಿ ಕಾಮಗಾರಿ ಗುತ್ತಿಗೆ ಪಡೆದಿರುವ ಆಯ್ ಆರ್ ಬಿ ಅವೈಜ್ಞಾನಿಕ ಮತ್ತು ಅಪೂರ್ಣ ಕಾಮಗಾರಿಯಿಂದ ಈ ರೀತಿ ಗುಡ್ಡ ಕುಸಿತವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮಣ್ಣಿನಡಿ 9 ಜನ ಸಿಲುಕಿದ್ದಾರೆ. ಇದರಲ್ಲಿ ಒಂದೇ ಕಾರಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದವರು ಇದ್ದಾರೆ ಎನ್ನಲಾಗಿದೆ. ಒಂದೇ ಕುಟುಂಬದ ಲಕ್ಷ್ಮಣ ನಾಯ್ಕ, ಶಾಂತಿ ನಾಯ್ಕ (37), ರೋಷನ್​, ಆವಂತಿಕಾ, ಜಗನ್ನಾಥ ಸೇರಿದಂತೆ 9 ಮಂದಿ ಮಣ್ಣಿನಡಿ ಸಿಲುಕಿದ್ದಾರೆ. 9 ಜನರಲ್ಲಿ 7 ಮಂದಿ ಮೃಪಟ್ಟಿದ್ದಾರೆ. ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ.

ashwinistudioputtur

ಜಾಹೀರಾತು

ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿನಲ್ಲಿನ ಗುಡ್ಡದ ಬಳಿ ಟ್ಯಾಂಕರ್​ ನಿಲ್ಲಿಸಿ, ಚಾಲಕ ಹಾಗೂ ಕ್ಲೀನರ್ ಅಲ್ಲಿಯೇ ಚಹಾ ಕುಡಿಯುತ್ತಿದ್ದರು. ಈ ವೇಳೆ ಧಿಡೀರನೆ ಬೃಹತ್​ ಗುಡ್ಡ ಕುಸಿದಿದೆ. ಗುಡ್ಡ ಕುಸಿತ ರಭಸಕ್ಕೆ ಗ್ಯಾಸ್ ಟ್ಯಾಂಕರ್ ನದಿಗೆ ಬಿದ್ದಿದೆ. ಟ್ಯಾಂಕರ್ ಚಾಲಕ, ಕ್ಲೀನರ್ ಸೇರಿ ಒಂಬತ್ತು ಜನ ನಾಪತ್ತೆಯಾಗಿದ್ದಾರೆ. ಗುಡ್ಡ ಕುಸಿತದಿಂದ ಹೆದ್ದಾರಿಯಲ್ಲಿ‌ ವಾಹನ ಸಂಚಾರ ಬಂದ್ ಆಗಿದೆ. ಜಿಲ್ಲಾಡಳಿತದಿಂದ ಹೆದ್ದಾರಿ‌ ಮೇಲೆನ ಮಣ್ಣಿನ ತೆರವು ಕಾರ್ಯಾಚರಣೆ ಪ್ರಾರಂಭವಾಗಿದೆ.
ಕಾರಿನಲ್ಲಿ ಒಂದು ಕುಟುಂಬ ಹೋಗುತಿತ್ತು. ಹಠಾತ್ ಆಗಿ ಕಾರು ನಿಲ್ಲಿಸಿ ನಿಧಾನಕ್ಕೆ ಹಿಂದೆ ತೆಗೆದುಕೊಳ್ಳುತ್ತಿದ್ದರು. ನಾನು ಹಿಂದಿನ ಗಾಡಿಯಲ್ಲಿ ಇದ್ದೆ. ಇಳಿದು ಬಂದು ನೋಡಿದೆ. ಗುಡ್ಡ ಕುಸಿಯುತ್ತಾ ಇತ್ತು. ದಿಢೀರಾಗಿ ಅಲ್ಲಿಂದ ಬೇರೆ ಕಡೆ ಹಾರಿದೆ. ಸ್ವಲ್ಪದರಲ್ಲೇ ನನ್ನ ಸಾವು ತಪ್ಪಿತ್ತು. ಇಲ್ಲಿ ಒಂದು ಟೀ ಅಂಗಡಿ ಇತ್ತು. ಟಿ ಅಂಗಡಿಯಲ್ಲಿ ನಾಲ್ಕು ಜನ ಇದ್ದರು. ಗ್ಯಾಸ್ ಟ್ಯಾಂಕರ ಕೂಡ ಇಲ್ಲೇ ನಿಲ್ಲಿಸಿದ್ದರು. ಗ್ಯಾಸ್ ಟ್ಯಾಂಕರ್ ಕೆಳಗೆ ನದಿಗೆ ಬಿದ್ದಿದೆ. ಕಾರು ಮತ್ತು ಟೀ ಅಂಗಡಿಯಲ್ಲಿದ್ದವರು ಸೇರಿ ಸುಮಾರು ಒಂಬತ್ತು ಜನ ಮಣ್ಣಿನಡಿ ಸಿಲುಕಿದ್ದಾರೆ ಎಂದು ಪ್ರತ್ಯಕ್ಷದರ್ಶಿ ರಾಜು ಎಂಬವರು ತಿಳಿಸಿದ್ದಾರೆ.

ಪೊಲೀಸ್ ಅಗ್ನಿ ಶಾಮಕ, ಎನ್‌ಹೆಚ್ ಎಐ ಸುರಕ್ಷತಾ ಅಂಬುಲೆನ್ಸ್ ಮತ್ತಿತರ ಸ್ಥಳದಲ್ಲಿ ಬಿಡು ಬಿಟ್ಟಿದ್ದು ರಕ್ಷಣಾ ಕಾರ್ಯದಲ್ಲಿ ‌ತೊಡಗಿಕೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದಾಗಿದ್ದು, ಹೆದ್ದಾರಿ ಎರಡು ಕಡೆ ವಾಹನಗಳು ಸಾಲುಗಟ್ಟಿ ನಿಂತಿವೆ. ಗುಡ್ಡ ಕುಸಿತದಿಂದ ಪ್ರಾಣ ಹಾನಿ ಮತ್ತಿತರ ಹಾನಿಯಾಗಿರುವ ಸಾಧ್ಯತೆ ಇದ್ದು ಹೆಚ್ಚಿನ ವಿವರ ತಿಳಿದು ಬರಬೇಕಿದೆ. ರಕ್ಷಣಾ ‌ಕಾರ್ಯಕ್ಕೆ ಮಳೆಯ ಅಡಚಣೆಯೂ ಎದುರಾಗಿದ್ದು ರಸ್ತೆಯ ಮಣ್ಣು ಸರಿಸುವ ಜೊತಗೆ ಮಣ್ಣಿನಡಿ ಸಿಲುಕಿರುವವರ ರಕ್ಷಣೆಯು ಮುಖ್ಯವಾಗಿದೆ.

 

SendShare34Share
Previous Post

ಬೆಳ್ತಂಗಡಿ: ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Next Post

ಉಡುಪಿ: ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿಯೂ ಸಾವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಉಡುಪಿ: ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿಯೂ ಸಾವು

ಉಡುಪಿ: ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿಯೂ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..