• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲೈಂಗಿಕ ದೌರ್ಜನ್ಯ ಕೇಸ್: ವಿಧಾನಪರಿಷತ್ ಸದಸ್ಯ ಸೂರಜ್​ ರೇವಣ್ಣಗೆ ಬಿಗ್​ ರಿಲೀಫ್, ಷರತ್ತುಬದ್ಧ ಜಾಮೀನು ಮಂಜೂರು

ಲೈಂಗಿಕ ದೌರ್ಜನ್ಯ ಕೇಸ್: ವಿಧಾನಪರಿಷತ್ ಸದಸ್ಯ ಸೂರಜ್​ ರೇವಣ್ಣಗೆ ಬಿಗ್​ ರಿಲೀಫ್, ಷರತ್ತುಬದ್ಧ ಜಾಮೀನು ಮಂಜೂರು

July 22, 2024
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

January 8, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

January 8, 2026
ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

January 8, 2026
ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

January 8, 2026
ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

January 8, 2026
ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

January 7, 2026
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

January 7, 2026
ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

January 7, 2026
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

January 7, 2026
ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

January 6, 2026
ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

January 6, 2026
ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

January 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಬೆಳ್ತಂಗಡಿ ಬಿಜೆಪಿ ಎಸ್ಸಿ ಮೋರ್ಚಾ ಮಂಡಲ ವತಿಯಿಂದ ಕೇಸು ದಾಖಲು

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ  ಅನುದಾನ ಮಂಜೂರು: ಹರೀಶ್ ಪೂಂಜ

    ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು: ಹರೀಶ್ ಪೂಂಜ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

    ಜ.10ರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಗದ್ದೆಯಲ್ಲಿ ಮೈಸೂರು ವಿಭಾಗ ಮಟ್ಟದ ಕೃಷಿ ಮೇಳ: 2 ಲಕ್ಷ ಜನ ಸೇರುವ ನಿರೀಕ್ಷೆ

    ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

    ಕೋಡಿಂಬಾಡಿ ಕೃಷ್ಣಗಿರಿ-ಚೀಮುಳ್ಳು ಗುಡ್ಡ ಗೇರು ನಡುತೋಪುನಲ್ಲಿ ಬೆಂಕಿ ಅವಘಡ

    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಲೈಂಗಿಕ ದೌರ್ಜನ್ಯ ಕೇಸ್: ವಿಧಾನಪರಿಷತ್ ಸದಸ್ಯ ಸೂರಜ್​ ರೇವಣ್ಣಗೆ ಬಿಗ್​ ರಿಲೀಫ್, ಷರತ್ತುಬದ್ಧ ಜಾಮೀನು ಮಂಜೂರು

by ಪ್ರಜಾಧ್ವನಿ ನ್ಯೂಸ್
July 22, 2024
in ಬೆಂಗಳೂರು, ರಾಜ್ಯ, ಹಾಸನ
0
ಲೈಂಗಿಕ ದೌರ್ಜನ್ಯ ಕೇಸ್: ವಿಧಾನಪರಿಷತ್ ಸದಸ್ಯ ಸೂರಜ್​ ರೇವಣ್ಣಗೆ ಬಿಗ್​ ರಿಲೀಫ್, ಷರತ್ತುಬದ್ಧ ಜಾಮೀನು ಮಂಜೂರು
23
SHARES
66
VIEWS
ShareShareShare

ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಕೇಸ್​​ನಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣಗೆ  ಷರತ್ತುಬದ್ಧ ಜಾಮೀನು  ನೀಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಸೋಮವಾರ ಆದೇಶ ಹೊರಡಿಸಲಾಗಿದೆ. ಇತ್ತೀಚೆಗೆ ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ರೇವಣ್ಣ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿತ್ತು.

  • ನ್ಯಾಯಾಲಯದಿಂದ ಲಿಖಿತ ಅನುಮತಿಯನ್ನು ಪಡೆದಿರಬೇಕು.
  • ಅರ್ಜಿದಾರರು ಯಾವುದೇ ರೀತಿಯಲ್ಲಿ ಸಂತ್ರಸ್ತೆಯನ್ನು ನೇರವಾಗಿ ಅಥವಾ ಪರೋಕ್ಷವಾಗಿ ಸಂಪರ್ಕಿಸಬಾರದು.
  • ಅರ್ಜಿದಾರರು I.O ಮುಂದೆ ಹಾಜರಾಗಬೇಕು. ತಿಂಗಳ ಪ್ರತಿ ಎರಡನೇ ಭಾನುವಾರ ಮತ್ತು ಬೆಳಿಗ್ಗೆ 9.00 ರಿಂದ ಸಂಜೆ 5.00 ರವರೆಗೆ ಅವರ ಹಾಜರಾತಿ ಹಾಕುವುದು.
  • 6 ತಿಂಗಳ ಅವಧಿಗೆ ಅಥವಾ ಚಾರ್ಜ್ ಶೀಟ್​ ಸಲ್ಲಿಸುವವರೆಗೆ (ಯಾವುದು ಮೊದಲು) ಅರ್ಜಿದಾರರು ಇದೇ ರೀತಿಯ ಅಪರಾಧವನ್ನು ಮಾಡಬಾರದು.

ಜೂನ್ 22ರಂದು ಅರಕಲಗೂಡು ಮೂಲದ ಯುವಕ ಹಾಗೂ ಜೂನ್ 25ರಂದು ಹೊಳೆನರಸೀಪುರ ಮೂಲದ ಯುವಕ ಸೂರಜ್ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯದ ಕೇಸ್ ದಾಖಲಿಸಲಾಗಿತ್ತು. ಎರಡೂ ಕೇಸ್​ನ ತನಿಖೆ ನಡೆಸಿದ್ದ ಸಿಐಡಿ ಹಾಸನದ ಗನ್ನಿಕಡ ತೋಟದ ಮನೆಯಲ್ಲಿ ಸ್ಥಳ ಮಹಜರು ಮಾಡಿದ್ದರು. ಸಂತ್ರಸ್ತನನ್ನು ಕರೆ ತಂದು ಸ್ಥಳ ಮಹಜರು ಪೂರ್ಣಗೊಳಿಸಿದ್ದರು.

camera center ad

ಜಾಹೀರಾತು

ಇನ್ನು ಸೂರಜ್ ರೇವಣ್ಣ ವಿರುದ್ಧ ಮತ್ತೊಂದು ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಸೂರಜ್ ರೇವಣ್ಣ ಬ್ರಿಗೇಡ್​​ನ ಖಜಾಂಚಿಯಿಂದಲೇ ಪೊಲೀಸ್​ ಠಾಣೆಗೆ ದೂರು ನೀಡಲಾಗಿತ್ತು. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ಸೂರಜ್ ವಿರುದ್ಧ ಎಫ್​​ಐಆರ್ ದಾಖಲಾಗಿದ್ದು, ನಾಲ್ಕು ವರ್ಷಗಳ ಹಿಂದೆ ಕೊರೊನಾ ಸಮಯದಲ್ಲಿ ದೌರ್ಜನ್ಯ ಆರೋಪ ಮಾಡಲಾಗಿತ್ತು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare9Share
Previous Post

ಉತ್ತರಾಖಂಡ: ಸುರಂಗ ಕಾಮಗಾರಿ ವೇಳೆ ಭೂ ಕುಸಿತ, ಕಾರ್ಮಿಕರು ಪಾರು

Next Post

ಮಂಗಳೂರು: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಮೊದಲ ಸಭೆ. ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನ, ಜಲದುರ್ಗಾ ದೇವಸ್ಥಾನ ಪೆರುವಾಜೆ ವರ್ಗ ಎ ಗ್ರೇಡ್ ಗೆ. ಜಿಲ್ಲೆಯ 152 ದೇವಾಲಯ ಸಮಿತಿ ರಚನೆಗೆ ಅಸ್ತು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಮೊದಲ ಸಭೆ. ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನ, ಜಲದುರ್ಗಾ ದೇವಸ್ಥಾನ ಪೆರುವಾಜೆ ವರ್ಗ ಎ ಗ್ರೇಡ್ ಗೆ.  ಜಿಲ್ಲೆಯ 152 ದೇವಾಲಯ ಸಮಿತಿ ರಚನೆಗೆ ಅಸ್ತು

ಮಂಗಳೂರು: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಮೊದಲ ಸಭೆ. ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನ, ಜಲದುರ್ಗಾ ದೇವಸ್ಥಾನ ಪೆರುವಾಜೆ ವರ್ಗ ಎ ಗ್ರೇಡ್ ಗೆ. ಜಿಲ್ಲೆಯ 152 ದೇವಾಲಯ ಸಮಿತಿ ರಚನೆಗೆ ಅಸ್ತು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..