• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ,‌  PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು.

ಬಂಟ್ವಾಳ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ,‌ PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು.

July 25, 2024
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 4, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

December 2, 2025
ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

December 1, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, December 4, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬಂಟ್ವಾಳ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ,‌ PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು.

by ಪ್ರಜಾಧ್ವನಿ ನ್ಯೂಸ್
July 25, 2024
in ದಕ್ಷಿಣ ಕನ್ನಡ, ಬಂಟ್ವಾಳ, ರಾಜ್ಯ, ವಿಟ್ಲ
0
ಬಂಟ್ವಾಳ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ,‌  PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು.
167
SHARES
477
VIEWS
ShareShareShare

ವಿಟ್ಲ: ಅಕ್ರಮ ಕಟ್ಟಡಗಳಲ್ಲಿ, ಪರವಾನಿಗೆ ಇಲ್ಲದೇ ನಡೆಯುತ್ತಿದೆ ವ್ಯಾಪಾರ. ಕಣ್ಣು ಮುಚ್ಚಿ ಕುಳಿತ ಪಿಡಿಓ,‌ PWD ಇಲಾಖೆಯ ಪತ್ರಕ್ಕಿಲ್ಲ ಕವಡೆ ಕಾಸಿನ ಕಿಮ್ಮತ್ತು.

ಈ ಅಕ್ರಮ ಕಟ್ಟಡ, ವ್ಯಾಪಾರ ನಡೆಯುತ್ತಿರುವುದು ಬೇರೆ ಯಾವುದೊಕ ಜಿಲ್ಲೆಯಲ್ಲಿಯಲ್ಲ ಬದಲಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದೆಯುತ್ತಿದೆ. ವಿಟ್ಲ ಕಲ್ಲಡ್ಕ ರಸ್ತೆಯಲ್ಲಿ ಸಾಗುವಾಗ ಮಂಗಲಪದವು ಭಾಗದಲ್ಲಿ ಅನಧಿಕೃತ ಏಳು ಅಂಗಡಿಗಳು ತಲೆ ಎತ್ತಿ ನಿಂತು ನಂತರ ವ್ಯಾಪಾರ ವಹಿವಾಟು ಆರಂಭವಾಗಿ ಎರಡು ವರ್ಷಗಳೇ ಕಳೆದಿದೆ.

ಆದರೆ ಇದರ ಹಿಂದಿನ ಕಥೆ ಬೇರೆಯೇ ಇದೆ;
ವೀರಕಂಭ ಪಂಚಾಯತ್ ನಲ್ಲಿ ಬಿಜೆಪಿ ಸರಕಾರ ಅಧಿಕಾರ ಇದ್ದಾಗ ಈ ಅಕ್ರಮ ಕಟ್ಟಡದ ನಿರ್ಮಾಣವಾಗಿದೆ. ಆದರೆ ಮುಖ್ಯವಾಗಿ ಈ ಕಟ್ಟಡಕ್ಕೆ ಪರವಾನಿಗೆಯು ಇಲ್ಲದೇ ನಿರ್ಮಾಣವಾಗಿ ಡೋರ್ ನಂಬರ್, ವಿದ್ಯುತ್ ಕನೆಕ್ಷನ್ ಆಗಿದೆ ಎಂದರೇ ನೀವು ನಂಬುತ್ತೀರ.

 

 

ರಸ್ತೆ ಬದಿಯಲ್ಲಿ ಕಟ್ಟಡ ನಿರ್ಮಾಣ ಮಾಡುವಾಗ ‌ಇಪ್ಪತ್ತು ಮೀಟರ್ ಬಿಟ್ಟು ನಿರ್ಮಾಣ ಮಾಡಬೇಕು ಎನ್ನುವ ನಿಯಮ ಇದ್ದರು ಅದನ್ನು ಅವಗಿನ ಪಂಚಾಯತ್ ಬಿಜೆಪಿ ಅಧ್ಯಕ್ಷರು ಸುತ್ತೋಲೆಯನ್ನು ಗಾಳಿಗೆ ತೂರಿ ಅಸಡ್ಡೆ ವಹಿಸಿ ನಮ್ಮದೇ ಸಾಮ್ರಾಜ್ಯ ಎಂದು ಕಟ್ಟಡ ನಿರ್ಮಿಸಿ ಬಿಟ್ಟಿದ್ದಾರೆ.

ಇದರ ಬಗ್ಗೆ ಸಾರ್ವಜನಿಕರು PWD ಇಲಾಖೆಗೆ ಮಾಹಿತಿಗಾಗಿ ಅರ್ಜಿ ಸಲ್ಲಿಸಿ ವರದಿ ಕೇಳಿದಾಗ ಇದು ಅನಧಿಕೃತ ಕಟ್ಟಡ ಎಂದು pwd ಇಲಾಖೆ ಇದನ್ನು ತೆರವು ಮಾಡಬೇಕೆಂದು ಪತ್ರ ಮುಖೇನ ಪಂಚಾಯತ್ ಗೆ ತಿಳಿಸಿದ್ದಾರೆ.ಆದರೆ ಪಿಡಿಒ ಗಣನೆಗೆ ತೆಗೆದುಕೊಳ್ಳುದೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಅಂಗಡಿಯ ಲೈಸೆನ್ಸ್ ಅವಧಿ ಮುಗಿದಿದ್ದರು ಸಹ ಅಂಗಡಿಗಳ ಏಲಂ ಪ್ರಕ್ರಿಯೆ ನಡೆದಯದೇ, ಲೈಸೆನ್ಸ್ ನವೀಕರಣ ಮಾಡದೇ ವ್ಯಾಪಾರ ನಡೆಸುತ್ತಿದ್ದಾರೆ. ಇದನ್ನು ಗ್ರಾಮ ಪಂಚಾಯತ್ ಯಾಕೆ ಪ್ರಶ್ನಿಸುತ್ತಿಲ್ಲ ಎಂಬುದು ದೊಡ್ಡ ಪ್ರಶ್ನೆ.

 

ಈ ಬಗ್ಗೆ ಪ್ರಸ್ತುತ ಪಂಚಾಯತ್ ಅಧ್ಯಕ್ಷರನ್ನು ಪ್ರಜಾಧ್ವನಿ ನ್ಯೂಸ್ ಸಂಪರ್ಕಿಸಿದಾಗ ಇದರ ಬಗ್ಗೆ ನನಗೆ ತಿಳಿದಿಲ್ಲ ಪಿಡಿಒ ಅವರನ್ನು ಕೇಳಿ ಎಂದಿದ್ದಾರೆ.

ಪಿ ಡಿ ಒ ಅವರನ್ನು ಸಂಪರ್ಕಿಸಿದಾಗ ನಾನು ಜನವರಿಯಲ್ಲಿ ಬಂದಿದ್ದೇನೆ, PWD ಇಲಾಖೆ ಪತ್ರ ನೀಡಿದ್ದಾರೆ ಆದರೆ ನಾನು ಉತ್ತರಿಸಿಲ್ಲ. ಕಟ್ಟಡ ನಿರ್ಮಾಣದ ಕಂಟ್ರಾಕ್ಟರ್ ಗೆ ಹಣ ನೀಡಲು ಬಾಕಿ ಇದೆ ಅದಕ್ಕೆ ವ್ಯಾಪಾರ ಮಾಡುತ್ತಿದ್ದಾರೆ ಎಂದಿದ್ದಾರೆ. ನೀವು ಸರಕಾರಿ ಅಧಿಕಾರಿ ನಿಮಗೆ ಕಾನೂನು ಕ್ರಮಕೈಗೊಳ್ಳಲು ಆಗುವುದಿಲ್ಲವಾದರೇ ಪತ್ರ ಮೂಲಕ ಬರೆದು ನೀಡಿ ಎಂದಾಗ ಮಂಗಳವಾರ ಬನ್ನಿ ನೀಡುತ್ತೇನೆ ಎಂದು ಉಡಾಫೆಯ ಉತ್ತರ ನೀಡಿದ್ದಾರೆ.

 

ಹಾಗಾದರೆ ಯಾರು ಕೂಡು ಪರವಾನಿಗೆ ಇಲ್ಲದೇ ಅಕ್ರಮ ಕಟ್ಟಡ ನಿರ್ಮಿಸಬಹುದಲ್ಲವೇ, ಈಗ ಕಟ್ಟಡ ನಿರ್ಮಿಸಿದವರ ಮೇಲೆ ಕ್ರಮ ಕೈಗೊಳ್ಳಬಹುದಲ್ಲವೇ.? ಬಿಲ್ ಬಾಕಿ ಇದ್ದರೆ ಕಟ್ಟಡ ನಿರ್ಮಿಸಿದವರೇ ಬಿಲ್ ಪಾವತಿ ಮಾಡಲಿ ಎಂದು ಸ್ಥಳಿಯರಾದ ವಿಜಯ್ ಮಂಗಲಪದವು ಹೇಳಿದ್ದಾರೆ.

ಈಗ ಪ್ರಸ್ತುತ ಕಾಂಗ್ರೆಸ್ ಪಂಚಾಯತ್ ಅಧಿಕಾರದಲ್ಲಿದ್ದರು, ಬಂಟ್ವಾಳ ತಾಲೂಕಿನಲ್ಲಿ ಬಿಜೆಪಿ ಶಾಸಕರಿದ್ದರು ಅಕ್ರಮ ಕಟ್ಟಡ ತೆರವು ಮಾಡುವುದಾಗಲಿ, ಅಂಗಡಿಗೆ ಬೀಗ ಹಾಕುವ ಕಾರ್ಯಕ್ಕೆ ಯಾರು ಮುಂದಾಗಲಿಲ್ಲ. ಒಂದೊಮ್ಮೆ ಇದು ಶಾಸಕರ ಗಮನಕ್ಕೆ ಬಂದಿದೆಯೋ/ ಇಲ್ಲವೋ ತಿಳಿದಿಲ್ಲ. ಅಥವಾ ಸ್ಥಳೀಯ ಬಿಜೆಪಿ – ಕಾಂಗ್ರೆಸ್ ನಾಯಕರು ದೊಸ್ತಿಯಾಗಿ  ಅಂಗಡಿಯವರಿಂದ ಮಾಮುಲು ಪಡೆಯುತ್ತಿದ್ದಾರೋ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಕೇಳಿಬರುತ್ತಿದೆ.

 

ಹಠ ಹಿಡಿದು ಸ್ಥಳೀಯ ಬಿಜೆಪಿ ನಾಯಕರು, ಸಾರ್ವಜನಿಕರು, ಸಂಘ ಸಂಸ್ಥೆಗಳು ಮನಸ್ಸು ಮಾಡಿ ಪ್ರತಿಭಟನೆ ನಡೆಸಿ ಇದರ ಹಿಂದಿನ ಅಕ್ರಮ ಬಯಲು ಮಾಡುವಲ್ಲಿ ಮುತುವರ್ಜಿಬೇಕಾಗಿದೆ.

 

ಪರವಾನಿಗೆ ಪಡೆಯದೇ ಕಟ್ಟಡ ಕಟ್ಟುವುದಕ್ಕೆ ಮುಂದಾದ ಊರಿನವರು:

ಇಲ್ಲಿ ಯಾವ ಅಂಗಡಿಯಲ್ಲಿ ವ್ಯಾಪಾರಿ ಯಾರು‌ ಎಂಬ‌ ಲೈಸೆನ್ಸ್ ಇಲ್ಲದೇ ಪಂಚಾಯತ್ನಲ್ಲಿ ದಾಖಲೆ ಇಲ್ಲದೇ ನಾಳೆ ಹೊಸದಾಗಿ ಯಾರಾದರೂ ಬಂದು ಗಂಜ ಅಪೀಮ್ ಇಟ್ಟು ಹೋಗಿ ತೊಂದರೆಯಾದರೆ ಜವಾಬ್ದಾರಿ ಯಾರು,ಇದನ್ನು ಇಲ್ಲಿ ಕೇಳುವವರಿಲ್ಲ‌. ಇಂತಹ ಸಮಸ್ಯೆಗಳಿಗೆ ನೇರ ಹೊಣೆಗಾರಿಕೆ ಪ್ರಸ್ತುತ ಪಂಚಾಯತ್ ಅಧ್ಯಕ್ಷರು, ಪಿಡಿಒ, ಕಾರ್ಯದರ್ಶಿ ಆಗಿರುತ್ತಾರೆ. ಆದರ ಕಾರಣ ತಕ್ಷಣ ಈ ಅಕ್ರಮ ಕಟ್ಟಡಗಳ ಮೇಲೆ ಕ್ರಮ ಕೈಗೊಂಡು ಮುಂದೆ ಆಗುವ ತೊಂದರೆಗಳಿಗೆ ಸಮಸ್ಯೆಗಳಿಗೆ ಪರಿಹಾರ ನೀಡುವಲ್ಲಿ,ಗ್ರಾಮ ಪಂಚಾಯತ್, ಕಂದಾಯ ಇಲಾಖೆ ಕಾರ್ಯ ಪ್ರವೃತ್ತರಾದರೇ ಒಳ್ಳೆಯದು ಎಂಬುದು ಈ ವರದಿಯ ಉದ್ದೇಶ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare67Share
Previous Post

ಜೇಬಿಗೆ ಬೀಳುತ್ತೆ ಕತ್ತರಿ; ಸದ್ಯದಲ್ಲೇ ಎಮಿಷನ್ ಟೆಸ್ಟಿಂಗ್ ದರ ಹೆಚ್ಚಳ ಸಾಧ್ಯತೆ

Next Post

ಪುತ್ತೂರು: ವಿದ್ಯುತ್ ಗುತ್ತಿಗೆದಾರರಿಗೆ ಬ್ರೇಕ್ ಡೌನ್ ಕಾಮಗಾರಿ ಭತ್ಯೆ ನೀಡುವಂತೆ ಇಂಧನ ಸಚಿವರಿಗೆ ಮನವಿ ನೀಡಿದ ಅಶೋಕ್ ಕುಮಾರ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ವಿದ್ಯುತ್ ಗುತ್ತಿಗೆದಾರರಿಗೆ ಬ್ರೇಕ್ ಡೌನ್ ಕಾಮಗಾರಿ ಭತ್ಯೆ ನೀಡುವಂತೆ ಇಂಧನ ಸಚಿವರಿಗೆ ಮನವಿ ನೀಡಿದ ಅಶೋಕ್ ಕುಮಾರ್ ರೈ

ಪುತ್ತೂರು: ವಿದ್ಯುತ್ ಗುತ್ತಿಗೆದಾರರಿಗೆ ಬ್ರೇಕ್ ಡೌನ್ ಕಾಮಗಾರಿ ಭತ್ಯೆ ನೀಡುವಂತೆ ಇಂಧನ ಸಚಿವರಿಗೆ ಮನವಿ ನೀಡಿದ ಅಶೋಕ್ ಕುಮಾರ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..