• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!?  ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!? ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

July 26, 2024
ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

November 5, 2025
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ತಂದೆಯಿಂದಲೇ ಪುತ್ರಿಯ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ ಆರೋಪಿ ಸೆರೆ

November 5, 2025
ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

November 5, 2025
ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

November 5, 2025
ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

November 5, 2025
ಬಿಜೆಪಿ ಪಕ್ಷದ ವರ್ಚಸ್ಸುನ್ನು ಗಣನೀಯವಾಗಿ ಹೆಚ್ಚಿಸಲು ಕಾರಣರಾದ ಅಣ್ಣಾಮಲೈ, ಹೊಸ ಪಾರ್ಟಿ ಕಟ್ಟುವ ಸುದ್ದಿ?

ಬಿಜೆಪಿ ಪಕ್ಷದ ವರ್ಚಸ್ಸುನ್ನು ಗಣನೀಯವಾಗಿ ಹೆಚ್ಚಿಸಲು ಕಾರಣರಾದ ಅಣ್ಣಾಮಲೈ, ಹೊಸ ಪಾರ್ಟಿ ಕಟ್ಟುವ ಸುದ್ದಿ?

November 5, 2025
ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

November 5, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಅನಾರೋಗ್ಯದಿಂದ ಬಳಲುತ್ತಿದ್ದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

November 5, 2025
ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

ರಾಜ್ಯ ಬಿಜೆಪಿ ನಾಯಕರಿಗೆ ಆರ್‌ಎಸ್‌ಎಸ್‌ ಕ್ಲಾಸ್; ಕಾಂಗ್ರೆಸ್ ಬೀಸಿರುವ ಜಾಲದಲ್ಲಿ ಸಿಕ್ಕಿಬೀಳಬೇಡಿ!

November 4, 2025
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 5, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

    ನೆಲ್ಯಾಡಿ: ಕನ್ನಡ ರಾಜ್ಯೋತ್ಸವ ಹಾಗೂ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಸಮಾರೋಪ ಸಮಾರಂಭ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ  ಅನಾರೋಗ್ಯದಿಂದ ಬಳಲುತ್ತಿದ್ದ  ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ವತಿಯಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಳಲುತಿದ್ದ ಕೂಲಿ ಕಾರ್ಮಿಕನಿಗೆ ಆರ್ಥಿಕ ಸಹಾಯ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!? ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

by ಪ್ರಜಾಧ್ವನಿ ನ್ಯೂಸ್
July 26, 2024
in ಉದ್ಯೋಗ - ಶಿಕ್ಷಣ, ಕಡಬ, ಕ್ರೈಮ್, ಪುತ್ತೂರು, ಮಂಗಳೂರು, ರಾಜ್ಯ
0
ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!?  ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

Cocaine and other drugs on a black background, close-up. A rolled up dollar bill for drug use. Prohibited drugs.

361
SHARES
1k
VIEWS
ShareShareShare

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ…

ಪೋಲಿಸ್ ಇಲಾಖೆಗೆ  ತಲುಪಿಲ್ಲವೇ …?  ಗಾಂಜಾ ಮಾರಾಟಗಾರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್…!

ಪುತ್ತೂರು ಬೆಳೆಯುತ್ತಿರುವ ನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನ ನಂತರ ಪುತ್ತೂರು ಮಲ್ಟಿ ಸಿಟಿಯಾಗಿ ಬೆಳೆಯುತ್ತಿದೆ.‌
ಪ್ರತಿಷ್ಟಿತ ಕಾಲೇಜು, ಮಹಲ್, ಉದ್ಯಮ ಕೇಂದ್ರಗಳು ‌ಇಲ್ಲಿಯ ಪ್ರಮುಖ ಬಂಡವಾಳ ಮತ್ತು ಜನಾಕರ್ಷಣೆಯಾಗಿದೆ.

ಪುತ್ತೂರಿನಿಂದ ಮಂಗಳೂರು ‌ರಾಜರಸ್ತೆಯಲ್ಲಿ ತೆರಳುವಾಗ ಸಿಗುವ ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬಡಿಯುತ್ತಿದೆ ಎಂಬ ಮಾಹಿತಿ ಕೇಳಿ ಬರುತ್ತಿದೆ. ಇಲ್ಲಿ ಮುಖ್ಯವಾಗಿ ಹಲವು ಬಾರಿ ಗಾಂಜಾ ಸಮೇತವಾಗಿ ಆರೋಪಿಗಳನ್ನು ಪೋಲೀಸ್ ಹಿಡಿದರು ಕೇಸ್ ಜಡಿದರು ಎರಡು ತಿಂಗಳ ಬಳಿಕ ಮತ್ತೆ ಗಾಂಜಾ ಮಾರಾಟ,ಗಾಂಜಾ ಹಂಚುವುದು ಬೆಳಕಿಗೆ ಬರುತ್ತದೆ. ಇದರಲ್ಲಿ ಮುಖ್ಯವಾಗಿ ಬನ್ನೂರು, ನೆಹರು‌ ನಗರ,ದರ್ಬೆ ಇವರ ಪ್ರಮುಖ ಅಡ್ಡವಾಗಿದೆ. ಇಲ್ಲಿ ಕೇರಳ ನೊಂದಾವಣೆಯ ಕಾರುಗಳು ರಾತ್ರಿ ಹೊತ್ತು ಲಗ್ಗೆ ಇಟ್ಟು ವಿತರಿಸುತ್ತಿದೆ ಎಂಬ ಗುಮಾನಿ ಇದೆ.

ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳೇ ಟಾರ್ಗೆಟ್…..!
ಇದಕ್ಕೆ ಬುಕ್ಕಿಗಳಾಗಿ ಇಲ್ಲಿನ ಸ್ಥಳೀಯರಿದ್ದು ಮುಖ್ಯವಾಗಿ ಇವರಿಗೆ ಸ್ಥಳೀಯವಾಗಿ ತಂಗುವ ವಿದ್ಯಾರ್ಥಿಗಳಿಗೆ ಗಾಂಜಾ ರುಚಿ ತೋರಿಸಿ ಖಡ್ಡಕ್ಕೆ ಬೀಳಿಸುವ ಕಾರ್ಯ ಇಲ್ಲಿ ಸಾಗುತ್ತಿದೆ. ಒಮ್ಮೆ ಗಾಂಜಾ  ದಾಸರಾದರೇ ಶ್ರೀಮಂತ ಬಡವ ಎನ್ನದೇ ವಿದ್ಯಾರ್ಥಿಗಳು ಇದನ್ನು ‌ಚಟವಾಗಿ ಪರಿಣಮಿಸಿ’ ಕೊಂಡುಕೊಳ್ಳಲು ಹಣ ಸಿಗದಾಗ ಕಳ್ಳತನ, ದರೋಡೆ ಇಳಿದು ಕೊನೆಗೆ ಸಾವೇ ಅಂತಿಮ ಎನ್ನುವ ತನಕ ತಂದು ನಿಲ್ಲಿಸುತ್ತದೆ ಎಂಬುದನ್ನು ಎಷ್ಟೋ ವರದಿಯಲ್ಲಿ ಓದಿದ್ದೇವೆ.‌ ಇದರಲ್ಲಿ ವಿದ್ಯಾರ್ಥಿನಿಯರು ಇದ್ದರೆ ‌ಎಂಬುದು ನಂಬಲರ್ಹವಾದ ವಿಚಾರವೇ ಸೈ.

ಸಾಂದರ್ಭಿಕ ಚಿತ್ರ:

HPR Institute Of Nursing And Paramedical Sciences & Friends Beke

ಜಾಹೀರಾತು

ಪೋಲಿಸರಿಗೆ ಮಾಹಿತಿ ಇಲ್ಲವೇ…!?   ಮಾಹಿತಿ ತಲುಪಿಲ್ಲವೇ.!?

ಪುತ್ತೂರು ಪೋಲಿಸ್ ಎಂದರೇ ಖಡಕ್ ಪೋಲಿಸ್ ಎಂಬ ಹೆಗ್ಗಳಿಕೆ ‌ಇದ್ದ ಕಾರಣ ಹಿಂದ ಇದೇ ಪರಿಸರದಲ್ಲಿ ಗಾಂಜಾವನ್ನು ಹಿಡಿದ ಕೀರ್ತಿ ಪೋಲಿಸರಿಗಿದೆ. ಆದರೆ ಪ್ರಸ್ತುತವಾಗಿ ಗಾಂಜಾ ಪರಿಮಳದ ಮಾಹಿತಿ ಪೋಲಿಸರಿಗೆ ತಲುಪಿಲ್ಲವೇ ಎಂಬುದು ಬಹು ದೊಡ್ಡ ‌ಪ್ರಶ್ನೆಯಾಗಿದೆ. ಒಂದೊಮ್ಮೆ ಈ ಭಾಗದಲ್ಲಿ ‌ಗಸ್ತು ಪೊಲೀಸ್ ಎಂದು 112 ಪೋಲಿಸ್ ಒಂದು‌ ಸುತ್ತು ಹಾಕಿ‌ ಹೋಗುತ್ತಾರೆ ಹೊರತು ಯಾವುದೇ ತನಿಖೆಯಾಗಲಿ, ವಿಚಾರಣೆ ‌ನಡೆಸುತ್ತಿಲ್ಲ ಎಂಬುದು ಸ್ಥಳೀಯರ ಆರೋಪ.

ಇಲ್ಲಿ ಕೇರಳ ನೊಂದಾವಣೆಯ ವಾಹನ ತಿರುಗುತ್ತಿದ್ದರು, ಜೊತೆಗೆ ರಾತ್ರಿ ಒಂದು,ಎರಡು ಗಂಟೆಯ ತನಕ ಅಂಗಡಿಯ‌ ಎದುರಲ್ಲಿ ಗುಂಪಾಗಿ ರಂಪಾಟ ಮಾಡಿದರು ಕೇಳುವವರಿಲ್ಲದಾಗಿದೆ‌. ಇದರ‌ ಜೊತೆಗೆ ಹೊಸ ಹೊಸ ಬೈಕ್ ಗಳ ವೀಲಿಂಗ್, ಎಲ್‌ಇ‌ಡಿ ಬಲ್ಬ್ ಡಿಮ್‌ ಡೀಪ್‌ ಮಾಡದೇ ಇರುವುದು‌‌ ಕಾಣಬಹುದಾಗಿದೆ.

ಪುಂಡಾರಿಗೆ ವರದಾನವಾದ ಕೆಟ್ಟು ನಿಂತ ಸಿ ಸಿ ಕ್ಯಾಮರಾ..!

‌ಪುತ್ತೂರು ಪೇಟೆಯಲ್ಲಿ ‌ಎಲ್ಲೂ‌ ಕೂಡ ಸಿಸಿ ಕ್ಯಾಮರಾ ‌ಇಲ್ಲದೇ ಇಂತಹ ಘಟನೆಗಳು‌‌ ಎಗ್ಗಿಲ್ಲದೇ ನಡೆಯುತ್ತಿದೆ.‌ ಹಿಂದೊಮ್ಮೆ ಮಹೇಶ್ ಪ್ರಸಾದ್ ಚಾರ್ಜ್ ಇರುವಾಗ ಇಡೀ ಪೇಟೆಯಲ್ಲಿ ಕ್ಯಾಮರಾ ‌ಅಳವಡಿಸಿದ್ದರು ಸಹ ನಂತರದಲ್ಲಿ ಸಿಡಿಲು,ಮಳೆಗೆ ಕೆಟ್ಟು ಹೋದ ಕ್ಯಾಮರಾಗಳನ್ನು ಸರಿ ಮಾಡಲು ‌ಮೂಹೂರ್ತವೇ ಬಂದಿಲ್ಲ ಎನ್ನುವುದು ದೊಡ್ಡ ಸಂಗತಿಯೇ ವಿಪರ್ಯಾಸ.

ಪ್ರಮುಖವಾಗಿ ಇದರ ಬಗ್ಗೆ ಶಾಸಕರು ಮುಖ್ಯವಾಗಿ ಮುತುವರ್ಜಿ ವಹಿಸಿಕೊಂಡರೇ ದರ್ಬೆ, ನೆಹರು ನಗರ, ಬನ್ನೂರು ಭಾಗದಲ್ಲಿ ಪೋಲಿಸ್ ತನಿಖಾ‌ ಕೇಂದ್ರ ಅಥವಾ ಗಸ್ತು ಕೇಂದ್ರ ನಿರ್ಮಿಸುವುದು, ಈಶ್ವರಮಂಗಲ, ಕಬಕ, ಉಪ್ಪಿನಂಗಡಿ ಭಾಗದ ಪರಿಸರದಲ್ಲಿ ಸಂದೇಹ‌ ಇರುವ ಜೊತೆಗೆ‌ ಎಲ್ಲಾ ವಾಹನಗಳನ್ನು ‌ಸರಿಯಾದ ರೀತಿಯಲ್ಲಿ ತಪಾಸಣೆ ನಡೆಸಿ ದಾಖಲೆ ಇಟ್ಟುಕೊಂಡರೆ, ಸಿಸಿ ಕ್ಯಾಮರಾ ಅಳವಡಿಕೆಯ ಬಗ್ಗೆ ಕಟ್ಟಡ ಮಾಲೀಕರಿಗೆ ಮತ್ತು ಅಂಗಡಿ ಮಾಲೀಕರಿಗೆ ಸಭೆ ಕರೆದು ವಿನಂತಿಸಿದರೆ, ಸರಕಾರದಿಂದ ಪ್ರಮುಖ ಸರ್ಕಲ್ ಗಳಲ್ಲಿ ಸಿಸಿ ಅಳವಡಿಕೆ ‌ಬಗ್ಗೆ ಸಿಸಿ ಕ್ಯಾಮರಾ ರಿಪೇರಿ ನಡೆಸಿದರೆ ಜೊತೆಗೆ ಕೆಲವೊಂದು ‌ಪ್ರಮುಖ ಜಾಗಗಳಲ್ಲಿ ಗಸ್ತು ಪೋಲಿಸ್ ‌ನಿಯೋಜನೆ ಮಾಡಿದರೆ, ಜೊತೆಗೆ ಮನೆಯವರು ಎಚ್ಚರಿಕೆಯಿಂದ ಜಾಗ್ರತೆ ವಹಿಸಿಕೊಳ್ಳುವುದರ ಮೂಲಕ ಬಹು ದೊಡ್ಡ ಗಾಂಜಾ ಸಮಸ್ಯೆಗಳಿಗೆ ಕಡಿವಾಣ ‌ಹಾಕಬಹುದು ಎಂಬುದು ಪ್ರಜಾಧ್ವನಿ ನ್ಯೂಸ್ ನ ಈ ವಿಶ್ಲೇಷಣ ವರದಿಯ ಚಿಂತನೆಯಾಗಿದೆ.

SendShare144Share
Previous Post

ಕಾನ್ಶಿರಾಮ್‌ಗೆ ಭಾರತ ರತ್ನ ನೀಡಬೇಕಾಗಿ ಮಾಯಾವತಿ ಪಟ್ಟು : ಬಿಜೆಪಿಯು ದಲಿತರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳೋದನ್ನು ನಿಲ್ಲಿಸಿ.

Next Post

ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಹಾ ಪ್ರವಾಹಕ್ಕೆ 50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ  ಮಹಾ ಪ್ರವಾಹಕ್ಕೆ  50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಹಾ ಪ್ರವಾಹಕ್ಕೆ 50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..