• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

July 27, 2024
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

August 19, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

August 18, 2026
ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

ವಂದೇ ಮಾತರಂ ವಿವಾದ: ಸೋನಿಯಾ ಗಾಂಧಿ ವಿರುದ್ಧ ದೂರು ದಾಖಲು

August 18, 2026
ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

August 18, 2026
ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

August 17, 2026
ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

August 17, 2026
ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

August 17, 2026
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, August 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಆಗಸ್ಟ್ 19 ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ,ರಕ್ತದಾನ ಶಿಬಿರ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಸುಬ್ರಹ್ಮಣ್ಯ ಶಾಂತಲಾ ಸ್ಟುಡಿಯೋ ಮಾಲಕ ಲೋಕೇಶ್ ಬಿ.ಎನ್ ಆಯ್ಕೆ

    ನೈತಿಕ ಪೊಲೀಸ್​​ಗಿರಿ:  9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನೈತಿಕ ಪೊಲೀಸ್​​ಗಿರಿ: 9 ಜನರ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಮುಗೇರಡ್ಕ ಎಂಬಲ್ಲಿ ನೂತನವಾಗಿ ನಿರ್ಮಾಣ ಗೊಳ್ಳುತ್ತಿರುವ ಸೇತುವೆಗೆ ಸಂಸದ ಚೌಟ ಹಾಗೂ ಶಾಸಕ ಪೂಂಜಾರವರ ಸೂಚನೆ ಮೇರೆಗೆ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಮತ್ತು ಇಂಜಿನಿಯರ್‌ಗಳ ತಂಡ ಸ್ಥಳ ಭೇಟಿ ಪರಿಶೀಲನೆ

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ಬಂದಾರು : ಆ.17 ಶಾಸಕ ಹರೀಶ್ ಪೂಂಜಾರವರ ಜನುಮದಿನದ ಸಲುವಾಗಿ ಹರೀಶ್ ಪೂಂಜಾ ಅಭಿಮಾನಿ ಬಳಗದ ವತಿಯಿಂದ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಪೂಜೆ, ವಿಶೇಷ ಪ್ರಾರ್ಥನೆ 

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಜು.29ರವರೆಗೆ ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌, ಬೆಂಗಳೂರು -ಮುರುಡೇಶ್ವರ ಎಕ್ಸ್‌ಪ್ರೆಸ್‌, ಬೆಂಗಳೂರು-ಕಾರಾವರ ಎಕ್ಸ್‌ಪ್ರೆಸ್‌ ರೈಲುಗಳು ಸೇರಿದಂತೆ ಹಲವು ರೈಲುಗಳ ಓಡಾಟ ರದ್ದಾಗಿದೆ.

by ಪ್ರಜಾಧ್ವನಿ ನ್ಯೂಸ್
July 27, 2024
in ದಕ್ಷಿಣ ಕನ್ನಡ, ಹಾಸನ
0
ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು
46
SHARES
132
VIEWS
ShareShareShare

ಹಾಸನ ಜಿಲ್ಲೆಯ  ಮಲೆನಾಡು ‌ಭಾಗದಲ್ಲಿ ಮಳೆಯ ಆರ್ಭಟ  ಮುಂದುವರಿದಿದ್ದು, ಶಿರಾಡಿ ಘಾಟಿಯ ರೈಲ್ವೆ ಹಳಿಯ  ಮೇಲೆ ಮಣ್ಣು ಕುಸಿತ  ಆಗಿದೆ. ಸಕಲೇಶಪುರತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿದ್ದು, ಈ ಮಾರ್ಗದ ಎಲ್ಲಾ ರೈಲುಗಳ‌ ಸಂಚಾರ ಬಂದ್  ಮಾಡಲಾಗಿದೆ.

ಜು.29ರವರೆಗೆ ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌, ಬೆಂಗಳೂರು -ಮುರುಡೇಶ್ವರ ಎಕ್ಸ್‌ಪ್ರೆಸ್‌, ಬೆಂಗಳೂರು-ಕಾರಾವರ ಎಕ್ಸ್‌ಪ್ರೆಸ್‌ ರೈಲುಗಳು ಸೇರಿದಂತೆ ಹಲವು ರೈಲುಗಳ ಓಡಾಟ ರದ್ದಾಗಿದೆ.

Muliya

ಜಾಹೀರಾತು

ಜೊತೆಗೆ ಶಾಂತಿಗ್ರಾಮ ಬಳಿ ಚಲಿಸುತ್ತಿರುವ ರೈಲಿನ ಮೇಲೆಯೇ ಮಣ್ಣು ಕುಸಿತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರಿ ಅಪಾಯ ತಪ್ಪಿದೆ.

ಕಿಲೋಮೀಟರ್ ನಂಬರ್ 63ರಲ್ಲಿ ರೈಲ್ವೆ ಹಳಿಯ ಮೇಲೆ‌ ನಿನ್ನೆ ರಾತ್ರಿ ಮಣ್ಣು ಕುಸಿತವಾಗಿತ್ತು. ಇದರಿಂದಾಗಿ ಬೆಂಗಳೂರು- ಹಾಸನ- ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನು ಇಲಾಖೆ ಬಂದ್ ಮಾಡಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲು ಸಂಚಾರ ಮಾರ್ಗಗಳನ್ನು ಬದಲಿಸಲಾಗಿದೆ.

ನಿನ್ನೆ ಸಂಜೆಯಿಂದ ಹಳಿ ದುರಸ್ತಿ ಹಾಗು ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಸಂಜೆಯಿಂದಲೇ ಬೆಂಗಳೂರು ಮಂಗಳೂರು ನಡುವಿನ ಎಲ್ಲಾ ಪ್ರಯಾಣಿಕ ಹಾಗು ಗೂಡ್ಸ್ ರೈಲು ಸಂಚಾರ ರದ್ದುಪಡಿಸಲಾಗಿದ್ದು, ರೈಲ್ವೆ ಇಲಾಖೆ ನಿನ್ನೆ ರೈಲಿನಲ್ಲಿ ಸಿಲುಕಿದ್ದವರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಿದೆ. ಅಪಾರ ಪ್ರಮಾಣದ ಮಣ್ಣು ಕುಸಿದ ಹಿನ್ನೆಲೆಯಲ್ಲಿ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ.

ಶಿರಾಡಿಘಾಟ್ ಬಳಿಕ ಶಾಂತಿಗ್ರಾಮ ಬಳಿಯೂ ರೈಲ್ವೆ ಟ್ರ್ಯಾಕ್ ಮೇಲೆ ಗುಡ್ಡ ಕುಸಿದಿದೆ. ಗೂಡ್ಸ್ ರೈಲು ಚಲಿಸುವಾಗಲೇ ಗುಡ್ಡ ಕುಸಿತವಾಗಿದ್ದು, ರೈಲಿನ ಬೋಗಿ ಹಳಿ ತಪ್ಪಿದೆ. ಇಂದು ಮುಂಜಾನೆ 5.45ರ ಸುಮಾರಿಗೆ ಹಳಿ ಮೇಲೆ ಮಣ್ಣು ಕುಸಿದು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಮಣ್ಣು ತೆರವುಗೊಳಿಸಿದ ಸಿಬ್ಬಂದಿ ರೈಲು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ಹಾಸನ- ಬೆಂಗಳೂರು, ಬೆಂಗಳೂರು- ಹಾಸನ ರೈಲುಗಳ ಸಂಚಾರದ ಸಮಯ ಬದಲಾವಣೆ ಮಾಡಲಾಗಿದೆ. ಮಣ್ಣು ತೆರವು ಬಳಿಕ ಹಾಸನ ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಪುನಾರಂಭವಾಗಲಿದೆ.

8722552464 Astrloger

ಜಾಹೀರಾತು

ಹೀಗಾಗಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಸಂಭವಿಸಿದೆ. ಈ ಕಾರಣ ಕೆಲವು ರೈಲುಗಳನ್ನು ಮರು ನಿಗದಿಪಡಿಸಲಾಗಿದೆ ಜತೆಗೆ ರದ್ದುಪಡಿಸಲಾಗಿದೆ

  1. 1.ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  2. 2.ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  3. 3.ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  4. 4. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  5. 5.ರೈಲು ಸಂಖ್ಯೆ 06567 ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  6. 6.ರೈಲು ಸಂಖ್ಯೆ 06568 ಕಾರವಾರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  7. 7.ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  8. 8.ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  9. 9.ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ದಿನಾಂಕ 29.07.2024 ರಂದು ರದ್ದಾಗಿದೆ.
SendShare18Share
Previous Post

ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ ಆಚರಣೆ

Next Post

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..