• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

July 27, 2024
ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

May 19, 2026
ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

May 19, 2026
ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ದುಬಾರೆ ಆನೆಗಳ ಕಾದಾಟ ಗಂಭೀರ ಗಾಯಗೊಂಡಿದ್ದ ಆನೆ ಮಾರ್ತಾಂಡ ಸಾವು: ಆನೆ ಶಿಬಿರ 2 ದಿನ ಬಂದ್

May 19, 2026
ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಘೋರ ದುರಂತ- ಆನೆಗಳ ಕಾದಾಟ…!! ಕಣ್ಣೆದುರೇ ಹೆಂಡತಿ ಕಳಕೊಂಡ ಪತಿ

May 19, 2026
ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

May 19, 2026
ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

ಸಕ್ಷಮ ಸಂಸ್ಥೆಯ ವತಿಯಿಂದ ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

May 18, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

May 18, 2026
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

May 18, 2026
ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಜೊತೆಗೆ 20 ಮಂದಿ ಸಚಿವರಾಗಿ ಪ್ರಮಾಣವಚನ – ಕಾಂಗ್ರೆಸ್ ಕೈಹಿಡಿದಿದ್ದ ವಿಜಯ್, ಕೇರಳಕ್ಕೆ ಬರಲಿಲ್ಲ ಏಕೆ?

May 18, 2026
ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

May 14, 2026
ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

May 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಮಾಣಿ-ಮೈಸೂರು ರಾಜ್ಯ ಹೆದ್ದಾರಿ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರಿನ ‘ಬಿಂದು’ ಬ್ರ್ಯಾಂಡ್‌ನ ಸತ್ಯಶಂಕರ ಸೇರಿದಂತೆ 26 ಮಂದಿ ಸಾಧಕರ ಜೀವನಗಾಥೆ ‘ಕನ್ನಡಪ್ರಭ’ ದಿನಪತ್ರಿಕೆಯ ‘ಗೆದ್ದವರ ಸಿದ್ಧ ಸೂತ್ರ’ ರಾಜ್ಯಪಾಲ ರಿಂದ ಲೋಕಾರ್ಪಣೆ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಕಬಕ ಗ್ರಾಪಂ ಸಭಾಂಗಣದಲ್ಲಿ ಹಕ್ಕು ಪತ್ರ ವಿತರಣೆ – ಬಡವನ ಮನೆಯ ಅಡಿಸ್ಥಳಕ್ಕೆ ಹಕ್ಕು ನೀಡಿದಾಗ ಮಾತ್ರ ನನಗೆ ಸಮಾಧಾನ: ಶಾಸಕ ಅಶೋಕ್ ರೈ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಪುತ್ತೂರು: ಬೈಪಾಸ್ ಬಳಿ ಕಾರು–ಸ್ಕೂಟಿ ನಡುವೆ ಅಪಘಾತ ಸವಾರರಿಗೆ ಗಾಯ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ನರೇಂದ್ರ ಮೋದಿ ಅವರು ತಮ್ಮ ಅಧಿಕಾರವನ್ನು ತ್ಯಾಗ ಮಾಡಿದರೆ ಜನರಿಗೆ ಸುಖ ಸಿಗುತ್ತದೆ: ಬಿ. ರಮಾನಾಥ ರೈ ವ್ಯಂಗ್ಯ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ನೀಡಿರುವ ಪ್ರಚೋದನಾತ್ಮಕ ಹೇಳಿಕೆ: ವಿಶ್ವ ಹಿಂದೂ ಪರಿಷದ್ ಖಂಡನೆ

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

    ದಶಕದ ಬಳಿಕ 250 ರೂ. ಗಡಿ ದಾಟಿದ ರಬ್ಬರ್ ಧಾರಣೆ- ಏರಿದರೂ ಲಾಭ ಸಿಗುತ್ತಿಲ್ಲ ಎಂದ ರೈತರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಜು.29ರವರೆಗೆ ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌, ಬೆಂಗಳೂರು -ಮುರುಡೇಶ್ವರ ಎಕ್ಸ್‌ಪ್ರೆಸ್‌, ಬೆಂಗಳೂರು-ಕಾರಾವರ ಎಕ್ಸ್‌ಪ್ರೆಸ್‌ ರೈಲುಗಳು ಸೇರಿದಂತೆ ಹಲವು ರೈಲುಗಳ ಓಡಾಟ ರದ್ದಾಗಿದೆ.

by ಪ್ರಜಾಧ್ವನಿ ನ್ಯೂಸ್
July 27, 2024
in ದಕ್ಷಿಣ ಕನ್ನಡ, ಹಾಸನ
0
ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು
46
SHARES
132
VIEWS
ShareShareShare

ಹಾಸನ ಜಿಲ್ಲೆಯ  ಮಲೆನಾಡು ‌ಭಾಗದಲ್ಲಿ ಮಳೆಯ ಆರ್ಭಟ  ಮುಂದುವರಿದಿದ್ದು, ಶಿರಾಡಿ ಘಾಟಿಯ ರೈಲ್ವೆ ಹಳಿಯ  ಮೇಲೆ ಮಣ್ಣು ಕುಸಿತ  ಆಗಿದೆ. ಸಕಲೇಶಪುರತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿದ್ದು, ಈ ಮಾರ್ಗದ ಎಲ್ಲಾ ರೈಲುಗಳ‌ ಸಂಚಾರ ಬಂದ್  ಮಾಡಲಾಗಿದೆ.

ಜು.29ರವರೆಗೆ ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌, ಬೆಂಗಳೂರು -ಮುರುಡೇಶ್ವರ ಎಕ್ಸ್‌ಪ್ರೆಸ್‌, ಬೆಂಗಳೂರು-ಕಾರಾವರ ಎಕ್ಸ್‌ಪ್ರೆಸ್‌ ರೈಲುಗಳು ಸೇರಿದಂತೆ ಹಲವು ರೈಲುಗಳ ಓಡಾಟ ರದ್ದಾಗಿದೆ.

Muliya

ಜಾಹೀರಾತು

ಜೊತೆಗೆ ಶಾಂತಿಗ್ರಾಮ ಬಳಿ ಚಲಿಸುತ್ತಿರುವ ರೈಲಿನ ಮೇಲೆಯೇ ಮಣ್ಣು ಕುಸಿತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರಿ ಅಪಾಯ ತಪ್ಪಿದೆ.

Fashion street 9902633624

ಜಾಹೀರಾತು

ಕಿಲೋಮೀಟರ್ ನಂಬರ್ 63ರಲ್ಲಿ ರೈಲ್ವೆ ಹಳಿಯ ಮೇಲೆ‌ ನಿನ್ನೆ ರಾತ್ರಿ ಮಣ್ಣು ಕುಸಿತವಾಗಿತ್ತು. ಇದರಿಂದಾಗಿ ಬೆಂಗಳೂರು- ಹಾಸನ- ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನು ಇಲಾಖೆ ಬಂದ್ ಮಾಡಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲು ಸಂಚಾರ ಮಾರ್ಗಗಳನ್ನು ಬದಲಿಸಲಾಗಿದೆ.

Keshari Durga

ಜಾಹೀರಾತು

ನಿನ್ನೆ ಸಂಜೆಯಿಂದ ಹಳಿ ದುರಸ್ತಿ ಹಾಗು ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಸಂಜೆಯಿಂದಲೇ ಬೆಂಗಳೂರು ಮಂಗಳೂರು ನಡುವಿನ ಎಲ್ಲಾ ಪ್ರಯಾಣಿಕ ಹಾಗು ಗೂಡ್ಸ್ ರೈಲು ಸಂಚಾರ ರದ್ದುಪಡಿಸಲಾಗಿದ್ದು, ರೈಲ್ವೆ ಇಲಾಖೆ ನಿನ್ನೆ ರೈಲಿನಲ್ಲಿ ಸಿಲುಕಿದ್ದವರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಿದೆ. ಅಪಾರ ಪ್ರಮಾಣದ ಮಣ್ಣು ಕುಸಿದ ಹಿನ್ನೆಲೆಯಲ್ಲಿ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ.

ಶಿರಾಡಿಘಾಟ್ ಬಳಿಕ ಶಾಂತಿಗ್ರಾಮ ಬಳಿಯೂ ರೈಲ್ವೆ ಟ್ರ್ಯಾಕ್ ಮೇಲೆ ಗುಡ್ಡ ಕುಸಿದಿದೆ. ಗೂಡ್ಸ್ ರೈಲು ಚಲಿಸುವಾಗಲೇ ಗುಡ್ಡ ಕುಸಿತವಾಗಿದ್ದು, ರೈಲಿನ ಬೋಗಿ ಹಳಿ ತಪ್ಪಿದೆ. ಇಂದು ಮುಂಜಾನೆ 5.45ರ ಸುಮಾರಿಗೆ ಹಳಿ ಮೇಲೆ ಮಣ್ಣು ಕುಸಿದು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಮಣ್ಣು ತೆರವುಗೊಳಿಸಿದ ಸಿಬ್ಬಂದಿ ರೈಲು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ಹಾಸನ- ಬೆಂಗಳೂರು, ಬೆಂಗಳೂರು- ಹಾಸನ ರೈಲುಗಳ ಸಂಚಾರದ ಸಮಯ ಬದಲಾವಣೆ ಮಾಡಲಾಗಿದೆ. ಮಣ್ಣು ತೆರವು ಬಳಿಕ ಹಾಸನ ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಪುನಾರಂಭವಾಗಲಿದೆ.

ಹೀಗಾಗಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಸಂಭವಿಸಿದೆ. ಈ ಕಾರಣ ಕೆಲವು ರೈಲುಗಳನ್ನು ಮರು ನಿಗದಿಪಡಿಸಲಾಗಿದೆ ಜತೆಗೆ ರದ್ದುಪಡಿಸಲಾಗಿದೆ

  1. 1.ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  2. 2.ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  3. 3.ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  4. 4. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  5. 5.ರೈಲು ಸಂಖ್ಯೆ 06567 ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  6. 6.ರೈಲು ಸಂಖ್ಯೆ 06568 ಕಾರವಾರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  7. 7.ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  8. 8.ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  9. 9.ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ದಿನಾಂಕ 29.07.2024 ರಂದು ರದ್ದಾಗಿದೆ.
Sathyasayi Hospital

ಜಾಹೀರಾತು

SendShare18Share
Previous Post

ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ ಆಚರಣೆ

Next Post

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..