• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!?   ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ

ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!? ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ

July 30, 2024
ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

October 15, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

October 15, 2025
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

October 15, 2025
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

October 15, 2025
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

October 14, 2025
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

October 14, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

October 14, 2025
ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

October 14, 2025
ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

October 13, 2025
ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

October 13, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜ್ಯೋತಿಷ್ಯ

ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!? ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ

by ಪ್ರಜಾಧ್ವನಿ ನ್ಯೂಸ್
July 30, 2024
in ಜ್ಯೋತಿಷ್ಯ, ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬೆಳಗಾವಿ: ಕೋಡಿಮಠ ಸ್ವಾಮೀಜಿ ನುಡಿದ ಕಾಲಜ್ಞಾನದ ಭವಿಷ್ಯ ನಿಜವಾಯಿತೇ….!?   ಮಳೆ‌ ಬರುತ್ತೆ ಗುಡ್ಡ ಉರುಳುತ್ತೆ ಎಂದಿದ್ದರು ಸ್ವಾಮೀಜಿ
239
SHARES
684
VIEWS
ShareShareShare

ಕೇರಳದಲ್ಲಿ ಭೂಕುಸಿತ ಪ್ರಕರಣದ ಬಗ್ಗೆ ಬೆಳಗಾವಿಯಲ್ಲಿ ಕೋಡಿ ಮಠದ ಶ್ರೀ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಇಪ್ಪತ್ತು ದಿನಗಳಿಂದ ಹಿಂದೆ ನಾನು ಧಾರವಾಡದಲ್ಲಿ ಇದೇ ರೀತಿ ಒಂದು ದುರ್ಘಟನೆ ಆಗಬಹುದು ಎಂದು ಎಚ್ಚರಿಸಿದ್ದೆ ಎಂದು ಸ್ವಾಮೀಜಿ ಹೇಳಿದ್ದಾರೆ.

ಮಳೆ ಆಗುತ್ತೆ, ಗುಡ್ಡ ಉರುಳುತ್ತೆ, ಜನರು ಸಾಯುತ್ತಾರೆ, ರೋಗರುಜಿನಗಳು ಹೆಚ್ಚಾಗುತ್ತವೆ ಅಂತಾ ಹೇಳಿದ್ದೆ. ಕೇವಲ ಭಾರತದಲ್ಲಿ ಮಾತ್ರವೇ ಅಲ್ಲ. ಜಾಗತಿಕ ಮಟ್ಟದಲ್ಲಿ ಕೆಲವು ರಾಜ್ಯಗಳು ಮುಳುಗುತ್ತವೆ ಅಂತಾ ಹೇಳಿದ್ದೆ. ನನ್ನ ಪ್ರಕಾರ ಅಮಾವಾಸ್ಯೆವರೆಗೆ ಮಳೆ ಇರುತ್ತೆ ಬಳಿಕ ಬೇರೆ ಭಾಗಕ್ಕೆ ಹೋಗುತ್ತೆ. ಇದು ಕ್ರೋಧಿನಾಮ ಸಂವತ್ಸರ, ಕ್ರೋಧ ಅಂದರೆ ಸಿಟ್ಟು ಇದರಲ್ಲಿ ಒಳ್ಳೆಯದು ಕೆಟ್ಟದ್ದು ಇದೆ. ಆ ಪೈಕಿ ಕೆಟ್ಟದ್ದೆ ಜಾಸ್ತಿ ಇರುತ್ತೆ. ಇದು ಪ್ರಾಕೃತಿಕ ದೋಷ ಮುಂದುವರೆಯುತ್ತೆ ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಮಳೆ ಅಮಾವಾಸ್ಯೆಯವರೆಗೆ ಒಂದು ಭಾಗಕ್ಕೆ ನಿಲ್ಲುತ್ತೆ ಮತ್ತೊಂದು ಭಾಗಕ್ಕೆ ಹೋಗುತ್ತೆ. ಮುಂದೆ ಅನಿಷ್ಟ ಜಾಸ್ತಿ ಇದೆ, ಕತ್ತಲು ಬೆಳಕು ಎರಡು ಇರುತ್ತೆ ಅದರಲ್ಲಿ ಕತ್ತಲು ಜಾಸ್ತಿ ಇರುತ್ತೆ ಎಂದು ಸ್ವಾಮೀಜಿ ಹೇಳಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಬದಲಾವಣೆ ವಿಚಾರಕ್ಕೆ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ರಾಜಕೀಯದಲ್ಲಿ ಬದಲಾವಣೆ ವಿಚಾರಕ್ಕೆ “ಸನ್ಯಾಸಿ ಬೇಡನ” ಕಥೆ ಹೇಳಿದ್ದಾರೆ. ಒಬ್ಬ ಸನ್ಯಾಸಿ ತಪ್ಪಿಸಿಗೆ ಕುಳಿತಿದ್ದನಂತೆ, ಆಗ ಒಬ್ಬ ಬೇಡ ಬೇಟೆಗೆ ಜಿಂಕೆಯನ್ನ ಓಡಿಸಿಕೊಂಡು ಬಂದ. ಸ್ವಾಮೀಜಿ‌ ಮುಂದೆ ಜಿಂಕೆ ಹೋಯಿತಂತೆ ಆಗ ಸ್ವಾಮೀಜಿಯನ್ನ ಜಿಂಕೆ ಹೋಯಿತಾ ಅಂತ ಬೇಡ ಕೇಳಿದ್ದ. ಆಗ ಸನ್ಯಾಸಿ ಹೋಯಿತು ಅಂತಾ  ಹೇಳಿದ್ದಾರೆ. ಕೊಂದ ಪಾಪ ತಟ್ಟುತ್ತೆ, ಇಲ್ಲ ಅಂತಾ ಹೇಳಿದರೆ ಸುಳ್ಳು ಹೇಳಿದ ಪಾಪವೂ ತಟ್ಟುತ್ತೆ. ಹೀಗಿದ್ದಾಗ ಯಾವುದು ನೋಡ್ತು ಅದಕ್ಕೆ ಮಾತು ಬರಲ್ಲ, ಯಾವ್ದು ಮಾತನಾಡ್ತು ಅದಕ್ಕೆ ಮಾತನಾಡಕ್ಕೆ ಬರಲ್ಲ ಎಂದು ಸನ್ಯಾಸಿ ಹೇಳಿದ್ದ. ಕಣ್ಣು ನೋಡ್ತು ಕಣ್ಣಿಗೆ ಮಾತು ಬರಲ್ಲ, ನಾಲಿಗೆ ಮಾತಾಡ್ತು ಆದರೆ ಅದು ನೋಡಲಿಲ್ಲ ಎಂದು ಮಾರ್ಮಿಕವಾಗಿ ಕೋಡಿಮಠ ಸ್ವಾಮೀಜಿ ಹೇಳಿದ್ದಾರೆ.

ಕಳೆದ ಇಪ್ಪತ್ತು ದಿನಗಳ ಹಿಂದೆ ಲೋಕಸಭಾ ಚುನಾವಣೆ ಕುರಿತಾಗಿ ಮಹಾಭಾರತದ ಸನ್ನಿವೇಶವನ್ನೂ ಧಾರವಾಡದಲ್ಲಿ ನಾನು ಹೇಳಿದ್ದೆ ಎಂದು ತಿಳಿಸಿದ್ದಾರೆ. ಅದರಲ್ಲಿ ಅಭಿಮನ್ಯುನನ್ನು ಎಲ್ಲರೂ ಕೂಡಿ ಮೋಸದಲ್ಲಿ ಕೊಲ್ಲುತ್ತಾರೆ ಎಂದು ಹೇಳಿದ್ದಾರೆ. ಮಹಾಭಾರತದಲ್ಲಿ ಕೃಷ್ಣ ಇದ್ದ ಅನೋ ಕಾರಣಕ್ಕೆ ಭೀಮ ಗೆದ್ದ ದುರ್ಯೋಧನ ಸೋತ. ಆದರೆ ಇಲ್ಲಿ ಕೃಷ್ಣ ಇಲ್ಲ, ದುರ್ಯೋಧನ ಗೆಲ್ತಾನೆ ಭೀಮ‌ ಸೋಲ್ತಾನೆ ಎಂದು ಸ್ವಾಮೀಜಿ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರದಲ್ಲಿ ಸದ್ಯಕ್ಕೆ ಏನು ತೊಂದರೆ ಕಾಣ್ತಿಲ್ಲ ಎಂದ ಸ್ವಾಮೀಜಿ ಹೇಳಿದ್ದಾರೆ. ಮುಂದೆ ತೊಂದರೆ ಆಗುತ್ತಾ ಎಂಬ ವಿಚಾರಕ್ಕೆ ಮತ್ತೊಮ್ಮೆ “ಬೇಡ ಸನ್ಯಾಸಿ” ಕಥೆಯನ್ನು ಅವರು ಹೇಳಿದ್ದಾರೆ. ಏನಾದರೂ ಹೇಳಿದ್ರೆ ಮುಂದೆ ಓಡಾಡದ ಹಾಗೆ ಮಾಡಿ ಬಿಡುತ್ತೀರಾ ಎಂದು ಹಾಸ್ಯ ಚಟಕಿ ಹಾರಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಜನರು ಎಲ್ಲವನ್ನೂ ಮನಶಾಂತಿಯಿಂದ ತೆಗೆದುಕೊಳ್ಳುತ್ತಿಲ್ಲ, ದ್ವೇಷ ಭಾಷೆಯಿಂದ ತೆಗೆದುಕೊಳ್ಳುತ್ತಿದ್ದಾರೆ. ಆತ್ಮಸಾಕ್ಷಿಯಾಗಿ ಜನರು‌ ಮತ ನೀಡಿತ್ತಿಲ್ಲ, ಎಲ್ಲಿಯವರೆಗೆ ಮತ ಮಾರಾಟ ಮಾಡಿಕೊಳ್ಳುತ್ತಾರೆ, ಅಲ್ಲಿಯವರೆಗೆ ಲಾಭ ನಷ್ಟ ಇರುತ್ತದೆ. ಹಿಂದಿನ‌ಕಾಲದಲ್ಲಿ ಧರ್ಮದ ಅನುಮತಿ ಪಡೆದು ರಾಜಕಾರಣ ಮಾಡುತ್ತಿದ್ದರು. ಈಗ ಧರ್ಮವೂ ಇಲ್ಲ ಗುರಿಯೂ ಇಲ್ಲ, ದುಡ್ಡು ಮಾಡೋದಷ್ಟೇ ಗುರಿ. ಹಾಗಾಗಿ ಬಹುಬೇಗ ಇವರಿಗೆ ಅಪಘಾತಗಳು ಆಗುತ್ತಿವೆ ಎಂದಿದ್ದಾರೆ.

ಮನುಷ್ಯ ಯಾವುದೇ ಅಪೇಕ್ಷೆ ಇಲ್ಲದೇ ಮತ ಹಾಕುತ್ತಾನೋ ಅಲ್ಲಿಯವರೆಗೆ ರಾಮರಾಜ್ಯ ಸಿಗಲ್ಲ ಎಂದ ಸ್ವಾಮೀಜಿ ಹೇಳಿದ್ದಾರೆ. ಬರುವ ದಿನಗಳಲ್ಲಿ ರೋಗ ರುಜಿನಗಳು ಸ್ವಲ್ಪ ಜಾಸ್ತಿಯಾಗುತ್ತೆ, ಅಲ್ಪಾಯಸ್ಸು ಕಡಿಮೆ ಆಗುತ್ತೆ, ಜನರು ಮಾನಸಿಕ ಸ್ಥೈರ್ಯ ಕಳೆದುಕೊಳ್ಳುತ್ತಿದ್ದಾರೆ. ಬರುವ ದಿನಗಳು ಅಷ್ಟೊಂದು ಶುಭವಾಗಿಲ್ಲ. ಒಳ್ಳೆಯದು ಇದ್ದಾವೆ, ಬಿಳುಪು ಕಪ್ಪುಇದ್ದರೆ ಓರೆ ಮಾಡಿದಾಗ ಕಪ್ಪು ಜಾಸ್ತಿ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

SendShare96Share
Previous Post

ವಯನಾಡು ಭೂಕುಸಿತದ ಭೀಕರತೆ ಸಾವಿನ ಸಂಖ್ಯೆ 89, ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ.

Next Post

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ, ದಕ್ಷಿಣ ‌ಕನ್ನಡ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ, ದಕ್ಷಿಣ ‌ಕನ್ನಡ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ

ದಕ್ಷಿಣ ಕನ್ನಡ: ಜಿಲ್ಲೆಯಾದ್ಯಂತ ಭಾರೀ ಮಳೆ, ದಕ್ಷಿಣ ‌ಕನ್ನಡ ಜನತೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಮನವಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..