• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಯನಾಡಿನಲ್ಲಿ ಭೀಕರ ಭೂಕುಸಿತಕ್ಕೆ ನಲುಗಿದ ಕೇರಳ, ವಯನಾಡ್‌ನ ‘ಮೇಪ್ಪಾಡಿ’ ಬಗ್ಗೆ ಎಚ್ಚರಿಸಿತ್ತು ಮಾಧವ ಗಾಡ್ಗೀಳ್‌ ವರದಿ

ವಯನಾಡಿನಲ್ಲಿ ಭೀಕರ ಭೂಕುಸಿತಕ್ಕೆ ನಲುಗಿದ ಕೇರಳ, ವಯನಾಡ್‌ನ ‘ಮೇಪ್ಪಾಡಿ’ ಬಗ್ಗೆ ಎಚ್ಚರಿಸಿತ್ತು ಮಾಧವ ಗಾಡ್ಗೀಳ್‌ ವರದಿ

July 31, 2024
ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಐಪಿಎಲ್ 2026ರ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಗುಜರಾತ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

June 1, 2026
ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

June 1, 2026
ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

May 31, 2026
ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

May 31, 2026
ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ  ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

ಸಿಎಲ್‌ಪಿ ಸಭೆಯಲ್ಲಿ ಅಧಿಕೃತವಾಗಿ ಸರ್ವಾನುಮತದಿಂದ ಕರ್ನಾಟಕದ ನೂತನ ಸಿಎಂ ಡಿ.ಕೆ. ಶಿವಕುಮಾರ್​​ ಹೆಸರು ಘೋಷಣೆ – ಜೂನ್​​ 3ರಂದು ಡಿ.ಕೆ ಪ್ರಮಾಣವಚನ

May 30, 2026
ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

May 30, 2026
ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

May 30, 2026
ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

May 30, 2026
ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

May 30, 2026
“ಚೈನ್ ಲಿಂಕ್ ಸಂಸ್ಥೆ”  ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

“ಚೈನ್ ಲಿಂಕ್ ಸಂಸ್ಥೆ” ಕ್ರಿಪ್ಟೋ ಗ್ಯಾಂಗ್! ಪ್ರಮುಖ ಆರೋಪಿ ಅರೆಸ್ಟ್

May 29, 2026
ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

May 28, 2026
ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

ರಾಜೀನಾಮೆ ಸಲ್ಲಿಸಿ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ & ಟೀಂ

May 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ  ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಹಿಂದೂ ಜಾಗರಣ ವೇದಿಕೆ ಸಂಚಾಲಕರಾಗಿದ್ದ ಭಾಸ್ಕರ್ ಆಚಾರ್ಯ ಹೃದಯಾಘಾತದಿಂದ ನಿಧನ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಪುತ್ತೂರು ಠಾಣೆಯಲ್ಲಿ ಕಾರ್ಯನಿರ್ವಹಿಸಿದ್ದ ಸ್ಕರಿಯ ಬಡ್ತಿ ಹಾಗೂ ವರ್ಗಾವಣೆಯೊಂದಿಗೆ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸುಳ್ಯ ಠಾಣೆಗೆ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಮಾಂತೂರು ಮುಂಡತಡ್ಕ ಅಕ್ರಮ ಗೋವಧೆ ಪ್ರಕರಣ: ಮೂವರು ಆರೋಪಿಗಳ ಬಂಧನ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ  ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ಶಾಸಕರಾದ ಅಶೋಕ್ ಕುಮಾರ್ ಅವರಿಗೆ ಮಂತ್ರಿ ಸ್ಥಾನ ಲಭಿಸಲೆಂದು ಕಾಂಗ್ರೆಸ್ ಹಾರಾಡಿ ವಲಯದಿಂದ ವಿಶೇಷ ಪೂಜೆ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ ಮಂಗಳೂರು ಇದರ ಸದಸ್ಯರಾಗಿ ಜಗನ್ನಾಥ ಶೆಟ್ಟಿ ನಡುಮನೆ ನೇಮಕ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಪುತ್ತೂರು ಶಾಸಕ ಅಶೋಕ್ ರೈಯವರಿಗೆ ಸಚಿವ ಸ್ಥಾನ ದೊರೆಯಲು ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಕಬಕ – ಅರ್ಕ- ಕೊಡಿಪ್ಪಾಡಿ ರಸ್ತೆ ಅಭಿವೃದ್ಧಿಯಾಗಿಲ್ಲ : ರಸ್ತೆ ಅವ್ಯವಸ್ಥೆ ಬಗ್ಗೆ ಮಾಜಿ ಗ್ರಾಮ ಪಂಚಾಯತ್ ಸದಸ್ಯರಿಂದ ಪತ್ರಿಕಾಗೋಷ್ಠಿ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಮುಂದಿನ ನೂತನ ಸಚಿವ ಸಂಪುಟದಲ್ಲಿ ಸಚಿವರಾಗಲೆಂದು ವಿಶೇಷ ಪ್ರಾರ್ಥನೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

    ಪುತ್ತೂರು: ಮಾಡಾವುನ ಯುವತಿ ಮುಳ್ಳೇರಿಯದಲ್ಲಿ ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ವಯನಾಡಿನಲ್ಲಿ ಭೀಕರ ಭೂಕುಸಿತಕ್ಕೆ ನಲುಗಿದ ಕೇರಳ, ವಯನಾಡ್‌ನ ‘ಮೇಪ್ಪಾಡಿ’ ಬಗ್ಗೆ ಎಚ್ಚರಿಸಿತ್ತು ಮಾಧವ ಗಾಡ್ಗೀಳ್‌ ವರದಿ

by ಪ್ರಜಾಧ್ವನಿ ನ್ಯೂಸ್
July 31, 2024
in ಅಂತರರಾಜ್ಯ, ರಾಜ್ಯ
0
ವಯನಾಡಿನಲ್ಲಿ ಭೀಕರ ಭೂಕುಸಿತಕ್ಕೆ ನಲುಗಿದ ಕೇರಳ, ವಯನಾಡ್‌ನ ‘ಮೇಪ್ಪಾಡಿ’ ಬಗ್ಗೆ ಎಚ್ಚರಿಸಿತ್ತು ಮಾಧವ ಗಾಡ್ಗೀಳ್‌ ವರದಿ
91
SHARES
259
VIEWS
ShareShareShare

ಕೇರಳದ ವಯನಾಡು ಭೀಕರ ಭೂ ಕುಸಿತಕ್ಕೆ ಸಾಕ್ಷಿಯಾಗಿದೆ. ಘಟನೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, ಇಡೀ ದೇಶವೇ ಬೆಚ್ಚಿ ಬಿದ್ದಿದೆ. ಈ ಹೊತ್ತಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ ಪರಿಸರ ತಜ್ಞ ಮಾಧವ ಗಾಡ್ಗೀಳ್‌ ನೇತೃತ್ವದ ತಜ್ಞರು ನೀಡಿದ್ದ ವರದಿ ಮತ್ತೆ ಮುನ್ನೆಲೆಗೆ ಬಂದಿದೆ.

13 ವರ್ಷಗಳ ಹಿಂದೆ ಅಂದರೆ 2011ರ ಆಗಸ್ಟ್‌ನಲ್ಲಿ ಮಾಧವ ಗಾಡ್ಗೀಳ್‌ ನೇತೃತ್ವದ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ (ಡಬ್ಲ್ಯೂಜಿಇಇಪಿ) ವರದಿಯೊಂದನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆ ಮಾಡಿತ್ತು. ಇದರಲ್ಲಿ ಸಮಿತಿಯು ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ (ಇಎಸ್‌ಎ) ನಡೆಸುತ್ತಿರುವ ವಿವೇಚನಾರಹಿತ ಕಲ್ಲುಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳ ಬಗ್ಗೆ ಎಚ್ಚರಿಕೆ ನೀಡಿತ್ತು.

ಇದೀಗ ಮಗದೊಂದು ಭೂಕುಸಿತಕ್ಕೆ ಕೇರಳ ಸಾಕ್ಷಿಯಾಗುವುದರೊಂದಿಗೆ ಈ ವರದಿ ಮತ್ತೆ ಸುದ್ದಿ ಕೇಂದ್ರಕ್ಕೆ ಬಂದಿದೆ. ಅದರಲ್ಲೂ ಗಾಡ್ಗೀಳ್‌ ವರದಿ ಈಗ ಭೂಕುಸಿತ ಸಂಭವಿಸಿರುವ ಮೇಪ್ಪಾಡಿಯಲ್ಲಿ ನಡೆಯುತ್ತಿದ್ದ ಪರಿಸರ ವಿರೋಧಿ ಚಟುವಟಿಕೆಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿತ್ತು.

ಮೆಪ್ಪಾಡಿ ವೈಥಿರಿ ತಾಲೂಕಿನಲ್ಲಿ ಬರುತ್ತದೆ. ಮಂಗಳವಾರದ ಇಲ್ಲಿನ ಗ್ರಾಮಗಳಾದ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳಲ್ಲಿ ಮಾರಣಾಂತಿಕ ಭೂಕುಸಿತ ಸಂಭವಿಸಿದ್ದು, ಸಮಿತಿಯು ಗುರುತಿಸಿದ್ದ ಕೇರಳದ 18 ಪರಿಸರ ಸೂಕ್ಷ್ಮ ಸ್ಥಳಗಳಲ್ಲಿ (ಇಎಸ್ಎಲ್) ಇದು ಕೂಡ ಒಂದಾಗಿತ್ತು.

ಆದರೆ, ಇಂಥಹದ್ದೊಂದು ಸ್ಪಷ್ಟ ವರದಿ ನೀಡಿದ್ದರೂ ಕೇರಳ ಮತ್ತು ಕೇಂದ್ರ ಸರ್ಕಾರಗಳು ಇದನ್ನು ಜಾರಿ ಮಾಡುವ ಗೋಜಿಗೆ ಹೋಗಿರಲಿಲ್ಲ. ಇದರ ಬದಲಿಗೆ ವರದಿ ನೀಡಿದ್ದ ಪ್ರಸ್ತಾವನೆಗಳನ್ನು ಮತ್ತಷ್ಟು ದುರ್ಬಲಗೊಳಿಸುವ ಕೆಲಸಕ್ಕೆ ಕೈ ಹಾಕಿದ್ದವು.

Muliya

ಜಾಹೀರಾತು

ಮಾಧವ್ ಗಾಡ್ಗೀಳ್ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಪಶ್ಚಿಮ ಘಟ್ಟಗಳಾದ್ಯಂತ ಇರುವ ಪರಿಸರ ಸೂಕ್ಷ್ಮ ಪ್ರದೇಶಗಳು ಮತ್ತು ವಲಯಗಳನ್ನು ವರ್ಗೀಕರಿಸಿತ್ತು. ಇದರಲ್ಲಿ ಇಎಸ್‌ಝಡ್‌ – I ಮತ್ತು ಇಎಸ್‌ಝಡ್‌ – II ಪ್ರದೇಶಗಳಲ್ಲಿ ಯಾವುದೇ ಕಾರಣಕ್ಕೂ ನಿರ್ಮಾಣ ಚಟುವಟಿಕೆಗಳನ್ನು ನಡೆಸಬಾರದು ಎಂದು ಸ್ಪಷ್ಟವಾಗಿ ಸೂಚಿಸಿತ್ತು.

“ನಾವು ಇಎಸ್‌ಝಡ್‌ Iರಲ್ಲಿ ಕಲ್ಲು ಗಣಿಗಾರಿಕೆ ಮತ್ತು ಕೆಂಪು ವರ್ಗದ (ರೆಡ್‌ ಕ್ಯಾಟಗರಿ) ಕೈಗಾರಿಕೆಗಳಿಗೆ ಅವಕಾಶ ನೀಡಲೇಬಾರದು ಎಂದು ಪ್ರಸ್ತಾಪಿಸಿದ್ದೆವು. ಹಾಗೆಯೇ ಕಲ್ಲು ಗಣಿಗಾರಿಕೆಗೆ ಅನುಮತಿ ಇರುವ ಪ್ರದೇಶಗಳಲ್ಲಿ, ಕ್ವಾರಿಗಳು ಜನವಸತಿಯಿಂದ ಕನಿಷ್ಠ 100 ಮೀಟರ್ ದೂರದಲ್ಲಿ ಇರಬೇಕು ಎಂದೂ ಹೇಳಿದ್ದವು. ಆದರೆ, ನಂತರ ಸರ್ಕಾರ ಇದನ್ನು 50 ಮೀಟರ್‌ಗೆ ಇಳಿಸಿತು,” ಎಂದು ಈ ತಜ್ಞರ ತಂಡದಲ್ಲಿದ್ದ ಸದಸ್ಯ ಪರಿಸರವಾದಿ ವಿಎಸ್ ವಿಜಯನ್  ತಿಳಿಸಿದ್ದಾರೆ.

Keshari Durga

ಜಾಹೀರಾತು

ಮುಂದೆ ಮಾಧವ ಗಾಡ್ಗೀಳ್‌ ವರದಿಯನ್ನೇ ತಳ್ಳಿ ಹಾಕಿದ ಕೇಂದ್ರ ಸರ್ಕಾರ ಕಸ್ತೂರಿರಂಗನ್‌ ನೇತೃತ್ವದಲ್ಲಿ ಹೊಸ ಸಮಿತಿಯನ್ನು ರಚಿಸಿತು. ಮಾಧವ ಗಾಡ್ಗೀಳ್‌ ಇಡೀ ಪಶ್ಚಿಮ ಘಟ್ಟವನ್ನೇ ಪರಿಸರ ಸೂಕ್ಷ್ಮ ವಲಯದ ಎಂದು ಘೋಷಿಸುವಂತೆ ಸಲಹೆ ನೀಡಿದ್ದರೆ, ಕಸ್ತೂರಿರಂಗನ್‌ ಸಮಿತಿ ಈ ವ್ಯಾಪ್ತಿಯನ್ನು ಪಶ್ಚಿಮ ಘಟ್ಟದ ಶೇ. 37ರಷ್ಟು ಭಾಗಗಳಿಗೆ ಇಳಿಸಿತು

ಅತ್ತ ಉಮ್ಮನ್‌ ಚಾಂಡಿ ಸರಕಾರವೂ ಗಾಡ್ಗೀಳ್‌ ವರದಿಗೆ ವಿರೋಧ ವ್ಯಕ್ತಪಡಿಸಿ ಉಮ್ಮನ್‌ ವಿ ಉಮ್ಮನ್‌ ನೇತೃತ್ವದ ಇನ್ನೊಂದು ಸಮಿತಿ ರಚಿಸಿತು. ಆ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್‌ ನಾಯಕ ಪಿಟಿ ಥೋಮಸ್‌ ಇದನ್ನು ಕಟುವಾಗಿ ವಿರೋಧಿಸಿದ್ದಲ್ಲದೆ ಗಾಡ್ಗೀಳ್‌ ವರದಿಯ ಜಾರಿಗೆ ಒತ್ತಾಯಿಸಿದ್ದರು.

Sathyasayi Hospital

ಜಾಹೀರಾತು

“ಆದರೆ ನಂತರ ಬಂದ ಸರಕಾರ ಒಂದೊಂದಾಗಿ ನಿಯಮಗಳನ್ನು ಸಡಿಲ ಮಾಡುತ್ತಾ ಬಂದವು. ವಿಶೇಷವೆಂದರೆ ಈ ರೀತಿ ಭೂ ಕುಸಿತಗಳಿಗೆ ಗುರಿಯಾಗುವ ಇಡುಕ್ಕಿಯಲ್ಲಿ 1,500 ಚದರ ಅಡಿವರೆಗಿನ ಕಟ್ಟಡ ನಿರ್ಮಾಣವನ್ನು ಸರಕಾರ ಸಕ್ರಮ ಎಂದು ಘೋಷಿಸಿದ ಕೆಲವೇ ದಿನಗಳಲ್ಲಿ ಈ ಮಳೆ ಸುರಿದಿದೆ,” ಎಂದು ಥೋಮಸ್‌ ಹೇಳಿದ್ದಾರೆ. ಇದು ಸರಕಾರಗಳ ಬದ್ಧತೆಯನ್ನು ತೋರಿಸುತ್ತಿದೆ.

ಮಾಧವ ಗಾಡ್ಗೀಳ್‌ ವರದಿ ಪ್ರಕಾರ ಪರಿಸರ ಸೂಕ್ಷ್ಮ ವಲಯಗಳ ಪಟ್ಟಿಯಲ್ಲಿ ಮಂಡಕೋಲ್, ಪಣತ್ತಡಿ, ಪೈತಲ್ಮಲ, ಬ್ರಹ್ಮಗಿರಿ – ತಿರುನೆಲ್ಲಿ, ವಯನಾಡ್, ಬಾಣಾಸುರ ಸಾಗರ್ – ಕುಟ್ಟಿಯಾಡಿ, ನಿಲಂಬೂರ್ – ಮೇಪಾಡಿ, ಸೈಲೆಂಟ್ ವ್ಯಾಲಿ – ನ್ಯೂ ಅಮರಾಂಬಲಂ, ಸಿರುವಣಿ, ನೆಲ್ಲಿಯಂಪತಿ, ಪೀಚಿ – ವಝನಿ, ಅತಿರಪಿಲ್ಲಿ – ವಜಚಲ್, ಪೂಯಂಕುಟ್ಟಿ – ಮುನ್ನಾರ್, ಕಾರ್ಡಮಮ್‌ ಹಿಲ್ಸ್‌, ಪೆರಿಯಾರ್, ಕುಲತುಪುಳ, ಅಗಸ್ತ್ಯ ಮಾಲಾ ಹೆಸರಿದ್ದವು.

ಮಾಧವ ಗಾಡ್ಗೀಳ್‌ ವರದಿ ಪ್ರಕಾರ ವಯನಾಡ್‌ನ ವೈಥಿರಿ, ಮಾನಂತವಾಡಿ ಹಾಗೂ ಸುಲ್ತಾನ್‌ ಬತ್ತೇರಿ ಇಎಸ್‌ಝಡ್‌ Iರ ವ್ಯಾಪ್ತಿಗೆ ಬಂದರೆ, ಮಲಪ್ಪುರಂನ ಪೆರಿಂತಲ್ಮನ್ನಾ ಮತ್ತು ತಿರೂರ್ ತಾಲೂಕುಗಳು ಇಎಸ್‌ಝಡ್‌ IIರ ವ್ಯಾಪ್ತಿಗೆ ಬರುತ್ತವೆ..

SendShare36Share
Previous Post

ವಯನಾಡು ಭೂ ಕುಸಿತ ಸಂತ್ರಸ್ತರಿಗೆ ತುರ್ತು ಸ್ಪಂದಿಸಲು ವಯನಾಡು ಸಂಸದ ರಾಹುಲ್ ಗಾಂಧಿ ಕರೆ.

Next Post

ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ವಿದ್ಯಾಮಾತಾ ಅಕಾಡೆಮಿ ಜೆಸಿಐ ಪುತ್ತೂರು ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಜಂಟಿ ಸಹಯೋಗದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..