• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಸೇರಿ ದ.ಕ.ಜಿಲ್ಲೆಯಲ್ಲಿ 128 ನೆರೆ ಅಪಾಯದ ಪ್ರದೇಶಗಳು

ಪುತ್ತೂರು ಸೇರಿ ದ.ಕ.ಜಿಲ್ಲೆಯಲ್ಲಿ 128 ನೆರೆ ಅಪಾಯದ ಪ್ರದೇಶಗಳು

August 3, 2024
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 6, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

ಪೊಲೀಸ್ ಮ್ಯಾರಥಾನ್: ಠಾಣಾಧಿಕಾರಿ ಕುಸಿದು ಬಿದ್ದು ಸಾವು

March 2, 2026
ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

March 2, 2026
ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

February 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬಂದಾರು: ಏಪ್ರಿಲ್ 02 ರಿಂದ 10 ರವರೆಗೆ ನಡೆಯಲಿರುವ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ  8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಪುತ್ತೂರು:ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ವಾಲ್ಟರ್ ರೆಬೆಲ್ಲೋ ರವರು ಸ್ವಾಧೀನದಲ್ಲಿದ್ದ 8 ಸೆಂಟ್ಸ್ ಜಾಗ ಪರಸ್ಪರ ಒಪ್ಪಂದದ ಮೇರೆಗೆ ತೆರವು

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

    ಬೆಳ್ತಂಗಡಿ: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಪುತ್ತೂರು ಸೇರಿ ದ.ಕ.ಜಿಲ್ಲೆಯಲ್ಲಿ 128 ನೆರೆ ಅಪಾಯದ ಪ್ರದೇಶಗಳು

by ಪ್ರಜಾಧ್ವನಿ ನ್ಯೂಸ್
August 3, 2024
in ಕಡಬ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ
0
ಪುತ್ತೂರು ಸೇರಿ ದ.ಕ.ಜಿಲ್ಲೆಯಲ್ಲಿ 128 ನೆರೆ ಅಪಾಯದ ಪ್ರದೇಶಗಳು
179
SHARES
510
VIEWS
ShareShareShare

ಪುತ್ತೂರು:ಭಾರೀ ಮಳೆಯಿಂದ ಕೃತಕ ನೆರೆ ಸಂಭವಿಸಿದ ಹಾಗೂ ಉಂಟಾಗಿರುವ ಅಪಾಯ,ಅನಾಹುತಗಳ ವರದಿ ಅನುಭವದ ಹಿನ್ನೆಲೆಯಲ್ಲಿ ಉಪಗ್ರಹ ಅಧಾರಿತ ಮಾಹಿತಿ ಮೂಲಕ ಅಪಾಯಕಾರಿ ಪ್ರದೇಶಗಳ ಸಮೀಕ್ಷಾ ವರದಿ ಸಿದ್ದಪಡಿಸಲಾಗಿದ್ದು ಪುತ್ತೂರಿನಲ್ಲಿ 4, ಕಡಬದಲ್ಲಿ 7 ಪ್ರದೇಶಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 128 ಪ್ರದೇಶಗಳನ್ನು ನೆರೆ ಅಪಾಯದ ಪ್ರದೇಶಗಳೆಂದು ಗುರುತಿಸಲಾಗಿದೆ.

ದ.ಕ.ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರ ಧಾರಾಕಾರ ಮಳೆಯಾಗುತ್ತಿದೆ. ಪುತ್ತೂರು,ಕಡಬದ ಹಲವು ಕಡೆಗಳ ಸಹಿತ ಮಳೆಯಿಂದ ಅಲ್ಲಲ್ಲಿ ಭೂಕುಸಿತವಾಗಿದೆ,ಆಗುತ್ತಲೇ ಇದೆ.ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿದೆ.ಮನೆಗಳಿಗೂ ಹಾನಿಯಾಗಿದೆ.ಕೃಷಿ ಭೂಮಿಗೂ ಹಾನಿಯಾಗಿದೆ.

ಭೂಕುಸಿತ ಆತಂಕದಲ್ಲಿರುವ ಮನೆಗಳ ಹಲವು ಕುಟುಂಬಗಳಿಗೆ ಕಾಳಜಿ ಕೇಂದ್ರಗಳಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಲಾಗಿದೆ.ಹಲವು ಕಡೆ ಮಳೆಯಿಂದ ಅಪಾರ ನಷ್ಟವುಂಟಾಗಿದೆ.ಮಳೆಯಿಂದಾಗುವ ಅಪಾಯವನ್ನು ಎದುರಿಸಲು ಜಿಲ್ಲಾಡಳಿತ ಹಾಗೂ ತಾಲೂಕಾಡಳಿತದಿಂದ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಪುತ್ತೂರಿನಲ್ಲಿ ಎನ್‌ಡಿಆರ್‌ಎಫ್ ಹಾಗೂ ಸುಬ್ರಹ್ಮಣ್ಯ ಮತ್ತು ಮಂಗಳೂರಿನಲ್ಲಿ ಎಸ್‌ಡಿಆರ್‌ಎಫ್ ತಂಡ ಕಾರ್ಯಾಚರಿಸುತ್ತಿದೆ.‌

Poorna squash

ಜಾಹೀರಾತು

ಉಪಗ್ರಹ ಆಧಾರಿತ ಮಾಹಿತಿ ಪ್ರಕಾರ ದ.ಕ.ಜಿಲ್ಲೆಯ ಪುತ್ತೂರು,ಕಡಬ,ಸುಳ್ಯ, ಮಂಗಳೂರು, ಮೂಲ್ಕಿ, ಬಂಟ್ವಾಳ,ಬೆಳ್ತಂಗಡಿ ಹಾಗೂ ಉಳ್ಳಾಲ ತಾಲೂಕಿನಲ್ಲಿ ಹಲವು ಪ್ರದೇಶಗಳನ್ನು ನೆರೆ ಅಪಾಯದಲ್ಲಿರುವ ಪ್ರದೇಶಗಳೆಂದು ಗುರುತಿಸಲಾಗಿದೆ.

ಪುತ್ತೂರು ತಾಲೂಕಿನಲ್ಲಿ: ಉಪ್ಪಿನಂಗಡಿ, 34 ನೆಕ್ಕಿಲಾಡಿ, ಬೆಳ್ಳಿಪ್ಪಾಡಿ, ಬಜತ್ತೂರು,

vishnu studio

ಜಾಹೀರಾತು

ಕಡಬ ತಾಲೂಕಿನಲ್ಲಿ ಸುಬ್ರಹ್ಮಣ್ಯ, ಐನೆಕಿದು, ಏನೆಕಲ್ಲು, ಕುಟ್ರುಪ್ಪಾಡಿ, ಬಲ್ಯ, ಕೌಕ್ರಾಡಿ, ಇಚ್ಲಂಪಾಡಿ,

camera center ad

ಜಾಹೀರಾತು

Muliya

ಜಾಹೀರಾತು

ಬಂಟ್ವಾಳ ತಾಲೂಕಿನಲ್ಲಿ ಬಂಟ್ವಾಳ ಬಿ.ಕಸಬಾ, ನಾವೂರು, ಮಣಿನಾಲ್ಕೂರು, ಸರಪಾಡಿ ಬಿ.ಮೂಡ, ಪಾಣೆಮಂಗಳೂರು,ಕಡೇಶ್ವಾಲ್ಯ, ಬರಿಮಾರು, ಸಜಿಪಮುನ್ನೂರು, ಪುದು, ಸಜಿಪಮೂಡ,

ಸುಳ್ಯ ತಾಲೂಕಿನ ಹರಿಹರ ಪಳ್ಳತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರ್,

ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು, ಕಡಿರುದ್ಯಾವರ, ಮಲವಂತಿಗೆ, ದಿಡುಪೆ, ಲಾಲ, ಕೊಯ್ಯೂರು, ನಡಾ, ಕನ್ಯಾಡಿ, ಚಾರ್ಮಾಡಿ, ತೋಟತಡಿ, ನೆರಿಯಾ, ಧರ್ಮಸ್ಥಳ, ಬೆಳಾಲು, ಬಂದಾರು, ಮೊಗರು, ಇಳಂತಿಲ, ನಿಡ್ಲೆ, ಶಿಶಿಲ, ನಾರಾವಿ, ಕುತ್ಲೂರು, ವೇಣೂರು, ಬಜಿರೆ, ಕೊರಿಮಾಣಿಲು, ಮೂಡುಕೋಡಿ, ಬಡಗ ಕಾರಂದೂರು, ಸುಲ್ಕೇರಿಮೊಗರು, ಪಿಳ್ಯ, ಶಿರ್ಲಾಲು, ಕರಂಬಾರು, ಅರಂಬೋಡಿ, ಗುಂಡುರಿ ಪ್ರದೇಶಗಳನ್ನು ಸಂಭಾವ್ಯ ನೆರೆಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ.

ನೆರೆ ಅಪಾಯಕಾರಿ ಪ್ರದೇಶಗಳೆಂದು ಗುರುತಿಸಲಾದ ಬಹುತೇಕ ಪ್ರದೇಶಗಳಲ್ಲಿ ಈಗಾಗಲೇ ಅನಾಹುತಗಳು ಸಂಭವಿಸಿದೆ.ತಾಲೂಕಿನ ಬೆಳ್ಳಿಪ್ಪಾಡಿ,34 ನೆಕ್ಕಿಲಾಡಿ,ಉಪ್ಪಿನಂಗಡಿ,ಬಜತ್ತೂರು,ಕಡಬದ ಸುಬ್ರಹ್ಮಣ್ಯ ಸಹಿತ ಹಲವು ಪ್ರದೇಶಗಳಲ್ಲಿ ಭೂಕುಸಿತದಿಂದ ಅಪಾರ ಹಾನಿ ಸಂಭವಿಸಿದೆ.ನೆರೆಯಿಂದಲೂ ಹಾನಿ ಸಂಭವಿಸಿದೆ.

ಪುತ್ತೂರು ತಾಲೂಕಿನಲ್ಲಿ ಉಪ್ಪಿನಂಗಡಿ, 34 ನೆಕ್ಕಿಲಾಡಿ, ಬೆಳ್ಳಿಪ್ಪಾಡಿ, ಬಜತ್ತೂರು, ಕಡಬ ತಾಲೂಕಿನಲ್ಲಿ ಸುಬ್ರಹ್ಮಣ್ಯ, ಐನೆಕಿದು, ಏನೆಕಲ್ಲು, ಕುಟ್ರುಪ್ಪಾಡಿ, ಬಲ್ಯ, ಕೌಕ್ರಾಡಿ, ಇಚ್ಲಂಪಾಡಿ ಗ್ರಾಮಗಳು ಸಂಭಾವ್ಯ ನೆರೆ ಪ್ರದೇಶಗಳಾಗಿವೆ ಎಂದು ಉಪಗ್ರಹಾಧಾರಿತ ಸಮೀಕ್ಷೆ ಗುರುತಿಸಿದೆ.ಈ ನಿಟ್ಟಿನಲ್ಲಿ ಇಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ashwinistudioputtur

ಜಾಹೀರಾತು

SendShare72Share
Previous Post

ಪುತ್ತೂರು: ಏಕ-ಕಾಯರ್ತಡಿ ರಸ್ತೆಗೆ ಬಿದ್ದ ಮಣ್ಣು ತೆರವು.

Next Post

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್​: ಇಬ್ಬರು ಆರೋಪಿಗಳ ವಿರುದ್ಧ ಎನ್​​ಐಎ ಚಾರ್ಜ್​​ಶೀಟ್​​

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..