• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

August 3, 2024
ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

October 16, 2025
ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ  ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

October 16, 2025
ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ  ಆಹ್ವಾನ ನೀಡಿದ ಶಾಸಕ ಅಶೋಕ್ ರೈ

ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

October 16, 2025
ಯಕ್ಷಗಾನ ರಂಗದ  ಭಾಗವತ  ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

ಯಕ್ಷಗಾನ ರಂಗದ ಭಾಗವತ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

October 16, 2025
ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

October 15, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

October 15, 2025
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

October 15, 2025
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

October 15, 2025
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

October 14, 2025
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

October 14, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ  ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

    ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

    ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ  ಆಹ್ವಾನ ನೀಡಿದ ಶಾಸಕ ಅಶೋಕ್ ರೈ

    ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

by ಪ್ರಜಾಧ್ವನಿ ನ್ಯೂಸ್
August 3, 2024
in ಅಂತರರಾಜ್ಯ, ರಾಷ್ಟ್ರೀಯ
0
ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ
53
SHARES
151
VIEWS
ShareShareShare

ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತ  340ಕ್ಕೂ ಹೆಚ್ಚು ಮಂದಿಯ ಪ್ರಾಣವನ್ನು ಕಸಿದುಕೊಂಡಿದ್ದು, ನೂರಾರು ಮಂದಿ ಕಾಣೆಯಾಗಿದ್ದಾರೆ . ನಾಪತ್ತೆಯಾದವರ ರಕ್ಷಣೆಗಾಗಿ ಸೇನೆ, ಅರಣ್ಯ ಇಲಾಖೆ ಸಿಬ್ಬಂದಿ, ಎನ್‌ಡಿಆರ್‌ಎಫ್‌ ಪಡೆ, ಸ್ಥಳೀಯರು, ವಿವಿಧ ಸಂಘ ಸಂಸ್ಥೆಗಳು ಕಾರ್ಯಾಚರಣೆ ನಡೆಸುತ್ತಿವೆ.

ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲಾಗುತ್ತದೆ. ಈ ಮಧ್ಯೆ ದಟ್ಟ ಅರಣ್ಯದೊಳಗೆ ಆಹಾರವಿಲ್ಲದೆ ಜೀವ ಕೈಯಲ್ಲಿ ಹಿಡಿದು ಕುಳಿತಿದ್ದ ಬುಡಕಟ್ಟು ಕುಟುಂಬವೊಂದನ್ನು ಅರಣ್ಯಾಧಿಕಾರಿಗಳ ತಂಡ ಪತ್ತೆ ಹಚ್ಚಿ ಕಾಪಾಡಿದೆ. ಮಗುವನ್ನು ಅಧಿಕಾರಿಗಳು ಎತ್ತಿಕೊಂಡು ಬರುತ್ತಿರುವ ಫೊಟೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಮೆಪ್ಪಾಡಿಯ ಸೂಜಿಪ್ಪಾರ ಜಲಪಾತವಿರುವ ಎರಾಕುಂಡ್‌ ಅರಣ್ಯ ಪ್ರದೇಶದಲ್ಲಿದ್ದ ಕೃಷ್ಣನ್‌, ಅವರ ಪತ್ನಿ ಶಾಂತಾ ಮತ್ತು ನಾಲ್ಕು ಮಕ್ಕಳನ್ನು ಒಳಗೊಂಡ ಕುಟುಂಬವನ್ನು ನಾಲ್ವರು ಅರಣ್ಯಾಧಿಗಳ ಗುಂಪು ಸತತ ಎಂಟು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ರಕ್ಷಿಸಿದೆ. 10 ಹಗ್ಗಗಳನ್ನು ಸೇರಿಸಿ ಕಟ್ಟಿ ಈ ಕಾರ್ಯಾಚರಣೆ ನಡೆಸಲಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಕಲ್ಪೆಟ್ಟ ರೇಂಜ್‌ ಫಾರೆಸ್ಟ್‌ ಆಫೀಸರ್‌ ಕೆ.ಆಶೀಫ್‌, ಮುಂಡಕೈ ಸೆಕ್ಷನ್‌ ಫಾರೆಸ್ಟ್‌ ಆಫೀಸರ್‌ ಜಯಚಂದ್ರನ್‌, ಕಲ್ಪೆಟ್ಟ ರೇಂಜ್‌ ಬೀಟ್‌ ಫಾರೆಸ್ಟ್‌ ಆಫೀಸರ್‌ ಕೆ.ಅನಿಲ್‌ ಕುಮಾರ್‌ ಮತ್ತು ಕಲ್ಪೆಟ್ಟ ಆರ್‌.ಆರ್‌.ಡಿ. ಅನೂಪ್‌ ತೋಮಸ್‌ ಅವರನ್ನೊಳಗೊಂಡ ಗುಂಪು ಅತ್ಯಂತ ಸಾಹಸಿಕವಾಗಿ ಈ ಆದಿವಾಸಿ ಕುಟುಂಬನ್ನು ಕಾಪಾಡಿದೆ.

ಕಾಡಿನಲ್ಲಿ ಗುಡಿಸಲೊಂದರಲ್ಲಿ ಜೀವಿಸುತ್ತಿದ್ದ ಈ ಕುಟುಂಬ ಆಹಾರವಿಲ್ಲದೆ ಕಾಡಿನಲ್ಲಿ ಅಲೆದಾಡುತ್ತಿದ್ದಾಗ ಅರಣ್ಯಾಧಿಕಾರಿಗಳ ಕಣ್ಣಿಗೆ ಬಿದ್ದಿದೆ. ಬಳಿಕ ಅರಣ್ಯಾಧಿಕಾರಿಗಳು ಅವರನ್ನು ಕರೆದೊಯ್ಯಲು ಮುಂದಾಗಿದ್ದಾರೆ. ಮೊದ ಮೊದಲು ಅವರು ಬರಲು ನಿರಾಕರಿಸಿದರು. ಬಳಿಕ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಸಿದ ಬಳಿಕ ನಮ್ಮೊಂದಿಗೆ ಬರಲು ಒಪ್ಪಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಪೈಕಿ ಚಿಕ್ಕ ಚಿಕ್ಕ ಮಕ್ಕಳಿಗೆ ಬಟ್ಟೆ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರು. ನಮ್ಮ ಬಟ್ಟೆಯನ್ನು ಅವರಿಗೆ ತೊಡಿಸಿ ಎದೆಗವುಚಿಕೊಂಡು ಅವರನ್ನು ಹೊರ ಕರೆ ತಂದೆವು ಎಂದು ಅವರು ತಿಳಿಸಿದ್ದಾರೆ. ಅರಣ್ಯಾಧಿಕಾರಿಗಳ ಈ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

SendShare21Share
Previous Post

ರಾಮನಗರ: ಕಾಂಗ್ರೆಸ್ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ.

Next Post

ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

ವಯನಾಡಿನ ಚೂರಲ್ಮಾಲಾದಲ್ಲಿ ಭೂಕುಸಿತದಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..