• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಪ್ರತಿಷ್ಠಿತ ಬಂಟರ ‌ಸಂಘ ಪುತ್ತೂರು ‌ತಾಲೂಕು(ರಿ) ಆಶ್ರಯದಲ್ಲಿ ಅದ್ದೂರಿ ಆಟಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮ. ವಿನೂತನ ‌ಕಾರ್ಯಕ್ರಮ ನಡೆಯಲಿದೆ  ಕಾವು ಹೇಮನಾಥ ‌ಶೆಟ್ಟಿ

ಪುತ್ತೂರು: ಪ್ರತಿಷ್ಠಿತ ಬಂಟರ ‌ಸಂಘ ಪುತ್ತೂರು ‌ತಾಲೂಕು(ರಿ) ಆಶ್ರಯದಲ್ಲಿ ಅದ್ದೂರಿ ಆಟಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮ. ವಿನೂತನ ‌ಕಾರ್ಯಕ್ರಮ ನಡೆಯಲಿದೆ ಕಾವು ಹೇಮನಾಥ ‌ಶೆಟ್ಟಿ

August 7, 2024
ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

February 3, 2026
ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

February 3, 2026
ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

February 3, 2026
ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

February 2, 2026
ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

February 2, 2026
ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

February 2, 2026
ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

February 1, 2026
ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

February 1, 2026
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

February 1, 2026
ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಸಾವಿರಾರು ಕೋಟಿ ಒಡೆಯ ಖ್ಯಾತ ಉದ್ಯಮಿ ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

February 1, 2026
ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

ಪುತ್ತೂರಿನಲ್ಲಿ ತುಳುನಾಡಿನಾ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ಅಸ್ತಿತ್ವಕ್ಕೆ ಫೆ. 1: ಕೋಳಿ ಅಂಕ ಸೇರಿದಂತೆ ಸಾಂಪ್ರದಾಯಿಕ ಆಚರಣೆಗಳ ಸಮಾಲೋಚನಾ ಸಭೆ

January 30, 2026
ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

ಪುತ್ತೂರಿನಲ್ಲಿ ನಿರ್ಮಾಣವಾಗಲಿದೆ ಡ್ರೈನೇಜ್‌ ವ್ಯವಸ್ಥೆ: ಸ್ವಿಸ್ ಕಂಪನಿಯ ಸಹಭಾಗಿತ್ವದಲ್ಲಿ ರೂಪಿಸಲಾಗುತ್ತಿರುವ 100ಕೋಟಿಗಳ ಮೆಗಾ ಯೋಜನೆ

January 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ಕೊಡಿಂಬಾಡಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ: ರಾಷ್ಟ್ರೀಯ ಪ್ರಜ್ಞೆ ಹಾಗೂ ಧಾರ್ಮಿಕ ಕೇಂದ್ರಗಳ ರಕ್ಷಣೆ ನಮ್ಮೆಲ್ಲರ ಧ್ಯೇಯವಾಗಿರಲಿ – ರೋಹಿತ್ ಕುಮಾರ್

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ನಾಟಿ ಕೋಳಿಗೆ ಏರಿದ ಬೇಡಿಕೆ: ಆರೋಗ್ಯದತ್ತ ಜನರ ಒಲವು

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಹೋರಾಟ

    ತುಳುನಾಡಿನ ಸಾಂಪ್ರದಾಯಿಕ ಕೋಳಿ ಅಂಕಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೋರಾಟ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಬೆಳ್ಳಿಪ್ಪಾಡಿ ಅಂಗನವಾಡಿ ಕೇಂದ್ರದ ಬಾಲಮೇಳ – ಸ್ತ್ರೀಶಕ್ತಿ ಬೆಳ್ಳಿಹಬ್ಬ

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಂಬಾಡಿ ಅರ್ಬಿ ಗುಡ್ಡದಲ್ಲಿ ಬೆಂಕಿ!

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಕೋಡಿಯಾಡಿಗುತ್ತು ಧರ್ಮಚಾವಡಿಯಲ್ಲಿ ದೈವಗಳ ವಾರ್ಷಿಕ ಪ್ರತಿಷ್ಠಾ ಮಹೋತ್ಸವ

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

    ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ? ಸರ್ಕಾರ ಮಹತ್ವದ ಚಿಂತನೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಪುತ್ತೂರು: ಪ್ರತಿಷ್ಠಿತ ಬಂಟರ ‌ಸಂಘ ಪುತ್ತೂರು ‌ತಾಲೂಕು(ರಿ) ಆಶ್ರಯದಲ್ಲಿ ಅದ್ದೂರಿ ಆಟಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮ. ವಿನೂತನ ‌ಕಾರ್ಯಕ್ರಮ ನಡೆಯಲಿದೆ ಕಾವು ಹೇಮನಾಥ ‌ಶೆಟ್ಟಿ

by ಪ್ರಜಾಧ್ವನಿ ನ್ಯೂಸ್
August 7, 2024
in ಉಪ್ಪಿನಂಗಡಿ, ಕಡಬ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು: ಪ್ರತಿಷ್ಠಿತ ಬಂಟರ ‌ಸಂಘ ಪುತ್ತೂರು ‌ತಾಲೂಕು(ರಿ) ಆಶ್ರಯದಲ್ಲಿ ಅದ್ದೂರಿ ಆಟಡೊಂಜಿ ಬಂಟೆರೆ ಸೇರಿಗೆ ಕಾರ್ಯಕ್ರಮ. ವಿನೂತನ ‌ಕಾರ್ಯಕ್ರಮ ನಡೆಯಲಿದೆ  ಕಾವು ಹೇಮನಾಥ ‌ಶೆಟ್ಟಿ
21
SHARES
60
VIEWS
ShareShareShare

ಪುತ್ತೂರು; ಪುತ್ತೂರು ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಆ.10 ರಂದು `ಆಟಿಡೊಂಜಿ ಬಂಟೆರೆ ಸೇರಿಗೆ’ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ 17 ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ನೂತನ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ತಿಳಿಸಿದರು.
ಮಂಗಳವಾರ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಅಪರಾಹ್ನ 3 ಗಂಟೆಗೆ ಕೊಂಬೆಟ್ಟು ಬಂಟರ ಭವನದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಕಾವು ಹೇಮನಾಥ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ. ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ ಸಾಧಕರನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮುಂಬಯಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಭಾಗಿಯಾಗಲಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಪ್ರಶಸ್ತಿಪ್ರದಾನ ಮಾಡಲಿದ್ದಾರೆ. ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ್ ಆಳ್ವ ಆಶಯ ಮಾತುಗಳನ್ನಾಡಲಿದ್ದಾರೆ. ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಅವರು ವಿದ್ಯಾರ್ಥಿ ವೇತನ ವಿತರಣೆ ಮಾಡಲಿದ್ದಾರೆ.

ಸಾಧಕರಿಗೆ ಸನ್ಮಾನ
ಎಂಆರ್‍ಜಿ ಗ್ರೂಫ್ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ, ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಇಂಡಿಯಾ ಸೋಶಿಯಲ್ ಮತ್ತು ಕಲ್ಚರಲ್ ಸೆಂಟರ್ ಅಬುದಾಬಿ ಇದರ ಅಧ್ಯಕ್ಷ ಮಿತ್ರಂಪಾಡಿ ಜಯರಾಮ ರೈ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ashwinistudioputtur

ಜಾಹೀರಾತು

ಕ್ಷೇತ್ರದ ಸಾಧಕರಿಗೆ ಚಿನ್ನದ ಪದಕದ ಪ್ರಶಸ್ತಿ;
ಅರಿಯಡ್ಕ ಕೃಷ್ಣ ರೈ ( ಕಡಮಜಲು ಕೃಷಿ ಪ್ರಶಸ್ತಿ), ಶಾಸಕ ಅಶೋಕ್ ರೈ ( ಬಂಟ ಶಿರೋಮಣಿ ಪ್ರಶಸ್ತಿ), ಮಾಜಿ ಶಾಸಕಿಯರಾದ ಶಕುಂತಳಾ ಟಿ ಶೆಟ್ಟಿ ಹಾಗೂ ಮಲ್ಲಿಕಾ ಪ್ರಸಾದ್ ( ಬಂಟ ಸಿರಿ ಪ್ರಶಸ್ತಿ), ಸುನೀಲ್ ಕುಮಾರ್ ಶೆಟ್ಟಿ (ಕ್ರೀಡಾ ಪ್ರಶಸ್ತಿ), ಎನ್.ಜಗನ್ನಾಥ ರೈ ಮಾದೋಡಿ (ಸಹಕಾರಿ ರಶ್ಮಿ ಪ್ರಶಸ್ತಿ), ಡಾ. ಎ.ಕೆ. ರೈ (ವೈದ್ಯಕೀಯ ಪ್ರಶಸ್ತಿ), ಕುದ್ಕಾಡಿ ಶೀನಪ್ಪ ರೈ ಕೊಡಿಂಕಿರಿ ( ಸಮಾಜ ಸೇವಾ ಮಿತ್ರ ಪ್ರಶಸ್ತಿ), ಸಂತೋಷ್ ಕುಮಾರ್ ರೈ ನಳೀಲು( ಉದ್ಯಮ ಸಿರಿ ಪ್ರಶಸ್ತಿ), ವಸಂತ ಕುಮಾರ್ ರೈ ಬಿ ( ದೇಶ ಸೇವಾ ಅಗರಿ ಪ್ರಶಸ್ತಿ), ಸತೀಶ್ ರೈ (ಉತ್ತಮ ಶಿಕ್ಷಕ ಅಶ್ವಿನಿ ಪ್ರಶಸ್ತಿ), ಡಾ. ಆಶಾ ಶಂಕರ ಭಂಡಾರಿ ಡಿಂಬ್ರಿ ( ಅರಣ್ಯ ಮಿತ್ರ ಪ್ರಶಸ್ತಿ), ಧನುಜ ( ಪಿಯುಸಿ ಸಾಧಕಿ ವಿದ್ಯಾ ಅರಿಯಡ್ಕ ಪ್ರಶಸ್ತಿ ಹಾಗೂ ಸ್ವಸ್ತಿ ಶೆಟ್ಟಿ ( ಎಸೆಸೆಲ್ಸಿ ಸಾಧಕಿ ವಿದ್ಯಾ ಚನಿಲ ಪ್ರಶಸ್ತಿ ) ಚಿನ್ನದ ಪದಕದೊಂದಿಗೆ ಪ್ರಶಸ್ತಿ ಪ್ರದಾನ ನಡೆಸಲಾಗುವುದು ಎಂದು ಅವರು ತಿಳಿಸಿದರು.

camera center ad

ಜಾಹೀರಾತು

ಅಪರಾಹ್ನ 3 ಗಂಟೆಯಿಂದ ವಿದುಷಿ ನಯನಾ ಡಿ.ರೈ ಮತ್ತು ವಿದುಷಿ ಸ್ವಸ್ತಿಕಾ ಆರ್.ಶೆಟ್ಟಿ ಅವರಿಂದ ನೃತ್ಯಧಾರೆ ಹಾಗೂ ದಿನೇಶ್ ಕೊಡಪದವು ತಂಡದಿಂದ ಯಕ್ಷ ಹಾಸ್ಯ ವೈಭವ ನಡೆಯಲಿದೆ.

ಅರಿಯಡ್ಕ ಲಕ್ಷ್ಮೀ ನಾರಾಯಣ ಶೆಟ್ಟಿ, ಅರಿಯಡ್ಕ ಚಿಕ್ಕಪ್ಪ ರೈ, ಬೂಡಿಯಾರ್ ರಾಧಾಕೃಷ್ಣ ರೈ, ದಯಾನಂದ ರೈ ಮನವಳಿಕೆ, ಶಶಿಕುಮಾರ್ ರೈ ಬಾಲ್ಯೊಟ್ಟು, ಕುಂಬ್ರ ದುರ್ಗಾಪ್ರಸಾದ್ ರೈ, ಸಾಜ ರಾಧಾಕೃಷ್ಣ ಆಳ್ವ, ಗೀತಾ ಮೋಹನ್ ರೈ, ಹರ್ಷಕುಮಾರ್ ರೈ, ಪವನ್ ಶೆಟ್ಟಿ ಕಂಬಳತ್ತಡ್ಕ ಅವರು ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು. ಬಂಟರ ಯಾನೆ ನಾಡವರ ಸಂಘ ಮಂಗಳೂರು, ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

Poorna squash

ಜಾಹೀರಾತು

ಪತ್ರಿಕಾಗೋಷ್ಟಿಯಲ್ಲಿ ಸಂಘದ ನಿರ್ದೇಶಕ ದಂಬೆಕಾನ ಸದಾಶಿವ ರೈ, ಮಾತೃಸಂಘದ ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಮಹಿಳಾ ಬಂಟರ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ, ಕಾರ್ಯದರ್ಶಿ ನಿತ್ಯಾನಂದ ರೈ ಮನವಳಿಕೆ, ಮಾತೃಸಂಘದ ತಾಲೂಕು ಸಹಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ನಿರ್ದೇಶಕ ರವಿಪ್ರಸಾದ್ ಶೆಟ್ಟಿ ಬನ್ನೂರು ಉಪಸ್ಥಿತರಿದ್ದರು.

Muliya

ಜಾಹೀರಾತು

SendShare8Share
Previous Post

ಪುತ್ತೂರು: ಪುತ್ತೂರಿನ 19 ಮಂದಿಗೆ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿಯಲ್ಲಿ ಉದ್ಯೋಗ

Next Post

ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!

ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ : ಎಸ್‌ಇ‌ಝೆಡ್‌ನ ಬಹು ಕಾಲದ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ..!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..