• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಮಾನ್ಯ ಉಪ ವಿಭಾಗಾಧಿಕಾರಿಯವರ ಮೂಲಕ  ಮಾನ್ಯ ರಾಜ್ಯಪಾಲರಿಗೆ ಮನವಿ.

ಪುತ್ತೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಮಾನ್ಯ ಉಪ ವಿಭಾಗಾಧಿಕಾರಿಯವರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ.

August 9, 2024
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಮಾನ್ಯ ಉಪ ವಿಭಾಗಾಧಿಕಾರಿಯವರ ಮೂಲಕ ಮಾನ್ಯ ರಾಜ್ಯಪಾಲರಿಗೆ ಮನವಿ.

by ಪ್ರಜಾಧ್ವನಿ ನ್ಯೂಸ್
August 9, 2024
in ಪುತ್ತೂರು
0
ಪುತ್ತೂರು: ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಮಾನ್ಯ ಉಪ ವಿಭಾಗಾಧಿಕಾರಿಯವರ ಮೂಲಕ  ಮಾನ್ಯ ರಾಜ್ಯಪಾಲರಿಗೆ ಮನವಿ.
22
SHARES
64
VIEWS
ShareShareShare

ಇತ್ತೀಚೆಗೆ ರಾಜ್ಯ ಸರಕಾರ ರಾಮನಗರದ ಹೆಸರನ್ನು ಬದಲಾಯಿಸಲು ಮುಂದಾಗಿರುವುದು ಖಂಡನೀಯ, ತನ್ನದೇ ಆದ ಇತಿಹಾಸ ಹೊಂದಿರುವ ರಾಮನಗರದ ಹೆಸರನ್ನು ಬದಲಾಯಿಸಬಾರದು. ಬದಲಾವಣೆಯ ನಿರ್ಧಾರದಿಂದ ಸರಕಾರ ಹಿಂದೆ ಸರಿಯದಿದ್ದರೆ ಹೋರಾಟ ನಡೆಸಲಾಗುವುದು. ಮತ್ತು ರಾಜ್ಯ
ರಾಜಧಾನಿಯಲ್ಲಿ ಅಕ್ರಮ ಮಾಂಸ ಸರಬರಾಜು ಆದದ್ದನ್ನು ಖಂಡಿಸಿ ಕಾನೂನು ಕ್ರಮ ಕೈಗೊಳ್ಳಿ ಎಂದು ವಿನಂತಿ ಮಾಡಿದ ರಾಷ್ಟ್ರ ರಕ್ಷಣೆ ಪಡೆಯ ಅಧ್ಯಕ್ಷರಾದ ಶ್ರೀ ಪುನೀತ್ ಕೆರೆಹಳ್ಳಿಯವರ ಮೇಲೆ ದೌರ್ಜನ್ಯ ಎಸಗಿದ ಎಸ್. ಪಿ. ಚಂದನ್ ಅವರನ್ನು ಕೂಡಲೇ ಅಮಾನತುಗೊಳಿಸಬೇಕು. ಹಾಗೂ
ರಾಷ್ಟ್ರ ಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ! ಆಗಸ್ಟ್ ೧೫ ಮತ್ತು ಜನವರಿ ೨೬ ರಂದು, ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸಲಾಗುತ್ತದೆ; ಆದರೆ ಅದೇ ದಿನ, ಅದೇ ಕಾಗದದ/ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳು ರಸ್ತೆಗಳು, ಕಸ ಮತ್ತು ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬರುತ್ತದೆ.
ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಹಾಗಾಗಿ ಪ್ಲಾಸ್ಟಿಕ್ ರಾಷ್ಟ್ರಧ್ವಜದಿಂದ ಆಗುವ ಅವಮಾನವನ್ನು ತಡೆಯಲು ವಿವಿಧ ಮಾಧ್ಯಮಗಳ ಮೂಲಕ ಜನಜಾಗೃತಿ ಮೂಡಿಸುವುದು ಅಪೇಕ್ಷಿತವಿದೆ. ಹಾಗಾಗಿ ಇವೆಲ್ಲವುಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರಿನ ಉಪ ವಿಭಾಗಾಧಿಕಾರಿಗಳ ಕಚೇರಿಯ ಪ್ರಬಂಧಕರಾದ ಶ್ರೀ ಚಂದ್ರಶೇಖರ್ ರವರಿಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿಯನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಸಾಮಾಜಿಕ ಹೋರಾಟಗಾರ ಶ್ರೀ ಬಾಲಚಂದ್ರಸೊರಕೆ , ಶ್ರೀ ಮಹಾಲಕ್ಷ್ಮಿ ದೇವಿ ದೇವಸ್ಥಾನದ ಟ್ರಸ್ಟಿಯಾಗಿರುವ ಶ್ರೀ ಕೃಷ್ಣ, ಶ್ರೀ ವೇಣುಗೋಪಾಲ ಆಂಜನೇಯ ಮಂತ್ರಾಲಯ ಬೊಳುವಾರು,ಶ್ರೀ ಅವಿನಾಶ್ ಪುರುಷರ ಕಟ್ಟೆ , ಶ್ರೀ ಗೀತೇಶ್ ರೈ,ಶ್ರೀ ಗೋಪಾಲ ವಿಟ್ಲ ಶ್ರೀ ರಾಜೇಶ್, ಶ್ರೀ ಶ್ರೀಧರ ಶ್ರೀ ಜಯರಾಮ ರೈ, ಶ್ರೀ ಹರಿಪ್ರಸಾದ್ ಶೆಟ್ಟಿ, ಶ್ರೀ ಬಾಲಕೃಷ್ಣ ಶೆಟ್ಟಿ, ಶ್ರೀ ದೇಜಪ್ಪ ಗೌಡ, ಶ್ರೀ ಚಂದ್ರಶೇಖರ್ ಪಣಿತೋಟ ಮತ್ತಿತರರು ಉಪಸ್ಥಿತರಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare9Share
Previous Post

ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಂಪ್ಯೂಟರ್ ತರಗತಿ ಉದ್ಘಾಟನೆ

Next Post

ಮಂಗಳೂರು: ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು:  ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ  ಪುನರಾರಂಭ

ಮಂಗಳೂರು: ಮಂಗಳೂರು-ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..