• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

August 15, 2024
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

December 2, 2025
ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

December 1, 2025
ಸ್ನೇಹಿತೆಯ ತಂದೆ ಹಾಗೂ ಆತನ ಸ್ನೇಹಿತರಿಂದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸ್ನೇಹಿತೆಯ ತಂದೆ ಹಾಗೂ ಆತನ ಸ್ನೇಹಿತರಿಂದ ಬಾಲಕಿ ಮೇಲೆ ಗ್ಯಾಂಗ್ ರೇಪ್

December 1, 2025
ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

December 2, 2025
CM ಕುರ್ಚಿ ಕದನಕ್ಕೆ ವಿರಾಮ.  `ಸಿದ್ದರಾಮಯ್ಯ-ಡಿಕೆಶಿ’ : ಜಂಟಿ ಸುದ್ದಿಗೋಷ್ಠಿಯ ಮೂಲಕ ಪೂರ್ಣವಿರಾಮ

CM ಕುರ್ಚಿ ಕದನಕ್ಕೆ ವಿರಾಮ. `ಸಿದ್ದರಾಮಯ್ಯ-ಡಿಕೆಶಿ’ : ಜಂಟಿ ಸುದ್ದಿಗೋಷ್ಠಿಯ ಮೂಲಕ ಪೂರ್ಣವಿರಾಮ

November 29, 2025
ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

November 29, 2025
ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

November 28, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, December 2, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

    ಭಕ್ತ ಜನ ಸಾಗರ ಸೇರಿ ಅದ್ದೂರಿಯಾಗಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವ : ಮಹಾಲಿಂಗೇಶ್ವರ ಒಪ್ಪಿಗೆಯಿದ್ದರೆ ಮುಂದಿನ ವರ್ಷ “ಗಿರಿಜಾ ಕಲ್ಯಾಣ”- ಅರುಣ್ ಕುಮಾರ್ ಪುತ್ತಿಲ

    ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

    ಪುತ್ತೂರು: ಸರ್ವೆ ಗಡಿಪಿಲದಲ್ಲಿ ಗೋವುಗಳನ್ನು ‌ರಸ್ತೆಬದಿ ಬಿಟ್ಟು ಪರಾರಿ

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ನ್ಯಾಯಾಲಯಕ್ಕೆ ನಕಲಿ ದಾಖಲೆಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣದ ಆರೋಪಿಗೆ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ

by ಪ್ರಜಾಧ್ವನಿ ನ್ಯೂಸ್
August 15, 2024
in ಅಂತರರಾಜ್ಯ, ಅಂತರಾಷ್ಟ್ರೀಯ, ರಾಷ್ಟ್ರೀಯ, ಸಾಂಸ್ಕೃತಿಕ
0
ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ನಾಗರಿಕ ಸಂಹಿತೆ ಜಾರಿಯಾದರೆ ಮಾತ್ರ ತಾರತಮ್ಯದಿಂದ ಮುಕ್ತಿ; ಪ್ರಧಾನಿ ಮೋದಿ
49
SHARES
141
VIEWS
ShareShareShare

ದಿಲ್ಲಿಯ ಕೆಂಪುಕೋಟೆಯ  ಮೇಲೆ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಧ್ವಜಾರೋಹಣದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಅಸಂಖ್ಯಾತ ಸ್ವಾತಂತ್ರ್ಯ ಪ್ರೇಮಿಗಳ ಬಲಿದಾನಕ್ಕೊಂದು ದೊಡ್ಡ ಪ್ರಣಾಮ. ವಿಕಸಿತ ಭಾರತ 2047 ಕೇವಲ ಪದಗಳಲ್ಲ. 140 ಕೋಟಿ ಜನರ ಸಂಕಲ್ಪ ಎಂದು ಹೇಳಿದರು.

ಪ್ರಕೃತಿ ವಿಕೋಪದಿಂದ ಹಲವಾರು ಮಂದಿ ತಮ್ಮ ಕುಟುಂಬ, ಆಸ್ತಿಯನ್ನು ಕಳೆದುಕೊಂಡಿದ್ದಾರೆ. ಹೊರ ರಾಷ್ಟ್ರವೂ ನಷ್ಟ ಅನುಭವಿಸಿದೆ. ಇಂದು, ನಾನು ಅವರೆಲ್ಲರಿಗೂ ನನ್ನ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ ಮತ್ತು ಈ ಬಿಕ್ಕಟ್ಟಿನ ಸಮಯದಲ್ಲಿ ಈ ರಾಷ್ಟ್ರವು ಅವರೊಂದಿಗೆ ನಿಲ್ಲುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ. ಇಂದು ನಾವು 140 ಕೋಟಿ ಜನರಿದ್ದೇವೆ, ನಾವು ಸಂಕಲ್ಪ ಮಾಡಿ ಒಂದು ದಿಕ್ಕಿನಲ್ಲಿ ಒಟ್ಟಾಗಿ ಸಾಗಿದರೆ, 2047 ರ ವೇಳೆಗೆ ನಾವು ಎಲ್ಲಾ ಅಡೆತಡೆಗಳನ್ನು ನಿವಾರಿಸಿ ‘ವಿಕಸಿತ ಭಾರತ್’ ಕನಸು ನನಸಾಗುವುದರಲ್ಲಿ ಸಂಶಯವಿಲ್ಲ ಎಂದರು.

ದೇಶದಲ್ಲಿ ಅಸಮಾನತೆಯನ್ನು ತೊಡೆದುಹಾಕಲು ಜಾತ್ಯಾತೀತ ನಾಗರಿಕ ಕಾನೂನು ಜಾರಿಯಾಗಬೇಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು ದೆಹಲಿಯ ಕೆಂಪುಕೋಟೆಯಲ್ಲಿ ಧ್ಜಜಾರೋಹಣ ನೆರವೇರಿಸಿದ ಬಳಿಕ ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ, ಏಕರೂಪ ನಾಗರಿಕ ಸಂಹಿತೆಯ ಬಗ್ಗೆ ಸುಪ್ರೀಂ ಕೋರ್ಟ್ ಮತ್ತೆ ಮತ್ತೆ ಚರ್ಚೆ ನಡೆಸಿದೆ, ಹಲವು ಬಾರಿ ಆದೇಶಗಳನ್ನು ನೀಡಿದೆ. ದೇಶದ ಬಹುಪಾಲು ವರ್ಗವು ಇದರ ಬಗ್ಗೆ ಅತೀವ ನಂಬಿಕೆ ಹೊಂದಿದೆ. ಇಲ್ಲಿವರೆಗೆ ಇದ್ದ ಕೋಮು ನಾಗರಿಕ ಸಂಹಿತೆಯಿಂದ ಮುಕ್ತವಾಗಿ ದೇಶದಲ್ಲಿ ಸೆಕ್ಯುಲರ್ ಸಿವಿಲ್ ಕೋಡ್ ಜಾರಿಯಾಗುವುದು ಅಗತ್ಯವಿದೆ. ಆಗ ಮಾತ್ರ ನಾವು ಧರ್ಮದ ಆಧಾರದ ತಾರತಮ್ಯದಿಂದ ಮುಕ್ತರಾಗುತ್ತೇವೆ ಎಂದರು.

ಇದೇ ವೇಳೆ ಅವರು ಕಳೆದ ಕೆಲವು ತಿಂಗಳಿಂದ ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರದ ಬಗ್ಗೆ ಪ್ರಸ್ತಾಪಿಸಿದರು. ಬಾಂಗ್ಲಾದೇಶದ ಶೀಘ್ರದಲ್ಲೇ ಸಹಜ ಸ್ಥಿತಿ ಬರುತ್ತದೆ ಎಂಬ ಭರವಸೆ ಇದೆ. ಅದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ಭಾರತ ನೀಡಲಿದೆ ಎಂದು ಹೇಳಿದರು.

ಇನ್ನು ಇದೇ ವೇಳೆ ಒಲಿಂಪಿಕ್ಸ್‌ ಕ್ರೀಟಾಪಟುಗಳಿಗೆ ಅಭಿನಂದನೆ ಸಲ್ಲಿಸಿದ ಅವರು, ಒಲಿಂಪಿಕ್ಸ್‌ನಲ್ಲಿ ಭಾರತದ ಧ್ವಜವನ್ನು ಎತ್ತರಕ್ಕೆ ಹಾರುವಂತೆ ಮಾಡಿದ ಯುವಕರೂ ನಮ್ಮೊಂದಿಗಿದ್ದಾರೆ. 140 ಕೋಟಿ ದೇಶವಾಸಿಗಳ ಪರವಾಗಿ ನಾನು ನಮ್ಮ ಎಲ್ಲಾ ಕ್ರೀಡಾಪಟುಗಳು ಮತ್ತು ಆಟಗಾರರನ್ನು ಅಭಿನಂದಿಸುತ್ತೇನೆ ಎಂದರು.

ಪ್ರಧಾನಿ ಮೋದಿ ತಮ್ಮ ಭಾಷಣದ ವೇಳೆ ಕೋಲ್ಕತ್ತಾದಲ್ಲಿ ನಡೆದಿರುವ ಟ್ರೈನಿ ವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ಬಗ್ಗೆ ಪ್ರಸ್ತಾಪಿಸಿ ಆಕ್ರೋಶ ಹೊರಹಾಕಿದ್ದಾರೆ. ನಮ್ಮ ಮಾತೆ ಸಹೋದರಿಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಪಾಪಿಗಳನ್ನು ಗಲ್ಲಿಗೇರಿಸಬೇಕು. ಆಗ ಮಾತ್ರ ಜನರಲ್ಲಿ ಅಪರಾಧಗಳ ಬಗ್ಗೆ ಭಯ ಮೂಡಲು ಸಾಧ್ಯ. ದೇಶದಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬಹಳ ಉಗ್ರವಾಗಿ ಧ್ವನಿ ಎತ್ತಬೇಕಿದೆ. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳ ತನಿಖೆ ನಡೆಸಿ ತಪ್ಪಿತಸ್ಥರನ್ನು ವಿಳಂಬ ಮಾಡದೆ ಶಿಕ್ಷಿಸಬೇಕು ಎಂದರು. ಹೊಸ ಕ್ರಿಮಿನಲ್ ಕಾನೂನು, ಭಾರತೀಯ ನ್ಯಾಯ ಸಂಹಿತಾ 2023, ಕಾನೂನು ವ್ಯವಸ್ಥೆಯನ್ನು ಸುಧಾರಿಸಿದೆ. ನಾವು ಹೊಸ ಕ್ರಿಮಿನಲ್ ಕಾನೂನುಗಳಲ್ಲಿ ಶಿಕ್ಷೆಗಿಂತ ನ್ಯಾಯಕ್ಕೆ ಆದ್ಯತೆ ನೀಡಿದ್ದೇವೆ ಎಂದರು.

 

HPR Institute Of Nursing And Paramedical Sciences & Friends Beke

ಜಾಹೀರಾತು

SendShare20Share
Previous Post

ಪುತ್ತೂರು: ಮೀನ ಮೇಷದಲ್ಲಿದ್ದ ಪುತ್ತೂರು ಬಿಜೆಪಿ ಮಂಡಲಕ್ಕೆ ನೂತನ ಸಾರಥಿಗಳ‌ ಆಯ್ಕೆ.

Next Post

ಬೆಂಗಳೂರು: ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..