• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ; ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ: ಡಾ| ರವೀಶ್ ಪಡುಮಲೆ

ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ; ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ: ಡಾ| ರವೀಶ್ ಪಡುಮಲೆ

August 15, 2024
ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

April 10, 2026
ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

April 10, 2026
ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

ಪ್ರತಿಭಾವಂತ ಫೋಟೋಗ್ರಾಫರ್ ನೇಣು ಬಿಗಿದು ಆತ್ಮಹತ್ಯೆ..!

April 6, 2026
ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ಪರವಾಗಿ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಮನೆ ಮನೆಗೆ ತೆರಳಿ ಮತಪ್ರಚಾರ

April 6, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

April 10, 2026
ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

April 4, 2026
ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

April 4, 2026
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, April 13, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ  ಶ್ರೀ  ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ಶ್ರೀ ಕಟೀಲು ದುರ್ಗಾಪರಮೇಶ್ವರಿ ಯಕ್ಷಗಾನ ಬಯಲಾಟ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಮಹಾತೋಬಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಗೆ ಧ್ವಜಾರೋಹಣಗೊಂಡು ಚಾಲನೆ-ಭಕ್ತಾದಿಗಳಿಂದ ಹೊರಕಾಣಿಕೆಯ ಮಹಾಪೂರ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದಲ್ಲಿ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಹಾಗೂ ನಾಗಮಂಡಲೋತ್ಸವ ಸಮಿತಿ ವತಿಯಿಂದ ನಡೆದ ಚತುಃಪವಿತ್ರ ನಾಗಮಂಡಲ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪುತ್ತೂರು: ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆ – ಆಟೋ ಬಾಡಿಗೆ ದರ ಏರಿಕೆ ಅನಿವಾರ್ಯ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ಪಿ ಜಿ ಜಗನ್ನಿವಾಸ್ ರಾವ್ ವಿಚಾರ ಇದು ಎರಡು ಮನೆಗೆ ಸಂಬಂಧಪಟ್ಟ ವಿಷಯ ದೇವಸ್ಥಾನದ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ :ಈಶ್ವರ ಭಟ್ ಪಂಜಿಗುಡ್ಡೆ

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ; ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ: ಡಾ| ರವೀಶ್ ಪಡುಮಲೆ

by ಪ್ರಜಾಧ್ವನಿ ನ್ಯೂಸ್
August 15, 2024
in ಪುತ್ತೂರು, ಪ್ರಾದೇಶಿಕ, ಸಾಂಸ್ಕೃತಿಕ
0
ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ, ಭಾರತ ಮಾತಾ ಪೂಜನಾ ಕಾರ್ಯಕ್ರಮ; ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ: ಡಾ| ರವೀಶ್ ಪಡುಮಲೆ
24
SHARES
69
VIEWS
ShareShareShare

ಪುತ್ತೂರು: ಭಾರತ ಇದ್ದರೆ ಜಗತ್ತು, ಭಾರತ ಇಲ್ಲದಿದ್ದರೆ ಜಗತ್ತು ಉಳಿಯುವುದಿಲ್ಲ. ಹಾಗಾಗಿ ಸೂರ್ಯಚಂದ್ರ ಇರುವ ತನಕ ಹಿಂದೂ ಸಮಾಜ ಶಾಶ್ವತವಾಗಿ ಇರುತ್ತದೆ. ಹಿಂದೂ ಸಮಾಜವನ್ನು ಯಾರಿಂದಲೂ ನಶಿಸಲು ಸಾಧ್ಯವಿಲ್ಲ ಎಂದು ದೈವ ನರ್ತಕರು ಮತ್ತು ಸಿವಿಲ್ ಇಂಜಿನಿಯರ್ ಆಗಿರುವ ಡಾ| ರವೀಶ್ ಪಡುಮಲೆ ಅವರು ಹೇಳಿದರು.

ವಿಶ್ವಹಿಂದು ಪರಿಷದ್, ಬಜರಂಗದಳ, ಹಿಂದು ಜಾಗರಣಾ ವೇದಿಕೆ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಅಖಂಡ ಭಾರತದ ಸಂಕಲ್ಪವನ್ನು ಮುಂದಿಟ್ಟುಕೊಂಡು ಆ.14ರ ರಾತ್ರಿ ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಿಂದ ಹೊರಟ ಬೃಹತ್ ಪಂಜಿನ ಮೆರವಣಿಗೆ ಬಳಿಕ ಕಿಲ್ಲೆ ಮೈದಾನದಲ್ಲಿ ನಡೆದ ಭಾರತ ಮಾತಾ ಪೂಜನಾ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಭಾರತದ ಸಂಕಲ್ಪ ಮಾಡಬೇಕಾದರೆ ಒಂದು ಕಾಲದಲ್ಲಿ ಖಂಡ ಖಂಡ ಆಗಿತ್ತು ಎಂಬದು ಸತ್ಯ. ಯಾಕೆಂದರೆ ಹಿಂದೆ ಭಾರತ ಅಖಂಡವಾಗಿತ್ತು. ಭಾರತ ದೇಶದ ಮೇಲೆ ದಾಳಿ ಆದಾಗ ನಮ್ಮ ಧರ್ಮ, ಸಮಾಜವನ್ನು ಉಳಿಸಲು ನಮ್ಮ ಹಿರಿಯರು ಶ್ರಮ ಪಟ್ಟಿದ್ದಾರೆ. ಬ್ರಿಟೀಷರು, ಪ್ರೆಂಚರು, ಪೋರ್ಚುಗೀಸರು ದಾಳಿ ನಡೆಸಿದರೂ ಭಾರತವನ್ನು ಎನು ಮಾಡಲು ಅವರಿಂದ ಆಗಲಿಲ್ಲ. ಅ ಬಳಿಕ ಬಂದ ಸುಲ್ತಾನ್, ನವಾಬರ ದಾಳಿ ಆಯಿತು. ಅವರಿಂದ ಧರ್ಮಪ್ರಚಾರವೂ ನಡೆದರೂ ಆದರೂ ಹಿಂದೂ ಸಮಾಜವನ್ನು ಯಾರಿಂದಲೂ ಮುಗಿಸಲು ಆಗಿಲ್ಲ. ಇವತ್ತು 18ನೇ ಶತಮಾನದಲ್ಲಿ ಎದ್ದು ನಿಂತಿದ್ದೇವೆ. ತುಂಡಾದ ಭಾರತ ಒಂದಾಗುತ್ತದೆ ಎಂಬುದು ನಮಗೆ ಗೊತ್ತಿಲ್ಲ. ಆದರೆ ಒಂದಾಗಬೇಕೆಂದು ನಮ್ಮ ಆಶಯ. ಈ ನಿಟ್ಟಿನಲ್ಲಿ ಹಿಂದೂ ಸಮಾಜದಲ್ಲಿ ಜಾತಿಯನ್ನು ಬಿಟ್ಟು ಒಂದೇ ಹಿಂದೂ ಜಾತಿಯ ಮೂಲಕ ಕಿಡಿ ವಿಶ್ವದಲ್ಲಿರುವ ಹಿಂದೂಗಳನ್ನು ಒಟ್ಟು ಮಾಡಬೇಕೆಂದರು.

ನ್ಯಾಯವಾದಿ ಮಹೇಶ್ ಕಜೆ ಅಧ್ಯಕ್ಷತೆ ವಹಿಸಿ ಮಾತನಾಡಿ ಅಖಂಡ ಭಾರತ ಒಂದು ಅಜೆಂಡ ಎಂಬ ಭಾವನೆಯಲ್ಲಿ ನೋಡುವವರಿದ್ದಾರೆ. ಆದರೆ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಮಾರ್ಕೇಂಡೆಯ ಅವರನ್ನು ಪಾಕಿಸ್ತಾನದ ಪತ್ರಕರ್ತ ಸಂದರ್ಶನ ಮಾಡಿದಾಗ ಭಾರತ ಎಲ್ಲಾ ಸಮಸ್ಯೆಗಳಿಗೆ ಭಾರತ ಪುನರ್ ಏಕೀಕರಣ ಆಗಬೇಕೆಂದು. ಅಖಂಡ ಭಾರತ ಯಾವಾಗ ಆಗುತ್ತದೆಯೋ ಆಗ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ನ್ಯಾಯಾಧೀಶರೇ ಹೇಳಿರುವುದನ್ನು ಪಾಕಿಸ್ತಾನದ ಪತ್ರಿಕೆಯೇ ವರದಿ ಮಾಡಿದೆ. ಹಾಗಿರುವಾಗ ಅಖಂಡ ಭಾರತ ಒಂದು ಅಜೇಂಡಾ ಎಂದು ಪ್ರಶ್ನಿಸುವರನ್ನು ನಾವು ಪ್ರಶ್ನಿಸಬೇಕಾಗಿದೆ. ಇದು ಅಜೆಂಡ ಅಲ್ಲ ಸಹಜತೆ ಎಂದು ತಕ್ಕ ಉತ್ತರ ನೀಡಬೇಕಾಗಿದೆ. ಭಾರತ ದೇಶವನ್ನು ಭಾರತ ಮಾತೆಯ ಸ್ಥಾನದಲ್ಲಿ ಮಣ್ಣಿನಲ್ಲಿ ಗೌರವಿಸುತ್ತೇವೆ. ಭಾರತ ಪರಿಪೂರ್ಣತೆ ಆಗಬೇಕಾದರೆ ಪುನರ್ ಏಕೀಕರಣ ಆಗಲೇಬೇಕೆಂದರು. ನಾವೆಲ್ಲ ಸಂಕುಚಿತ ಭಾವನೆ ಬಿಟ್ಟು ಹಾಕಿ ವಿಸ್ತಾರವಾದ ಭಾವನೆ ಬೆಳೆಸಬೇಕು. ನಾವೆಲ್ಲ ಭಾರತಿಯರೆಂಬುದು ಜಾಗೃತಿಯಾಗಲಿ ಎಂದರು.

ashwinistudioputtur

ಜಾಹೀರಾತು

ಮಾಜಿ ಸೈನಿಕರಾದ ನೀಲಪ್ಪ ಗೌಡ ಸಿಂಗಾಣಿ ಮತ್ತು ವಸಂತ ಗೌಡ ದೇವಸ್ಯ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮದ ಅರಂಭದಲ್ಲಿ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಹುತಾತ್ಮ ಯೋಧರಿಗೆ ನಮನ ಸಲ್ಲಿಸಲಾಯಿತು. ಬಳಿಕ ವೇದಿಕೆಯ ಮುಂಭಾಗ ಭಾರತ್ ಮಾತಾ ಭಾವ ಚಿತ್ರದ ಎದುರು ದೀಪ ಪ್ರಜ್ವಲಿಸಿ ಸಭಾ ಕಾರ್ಯಕ್ರಮ ಆರಂಭಗೊಂಡಿತು. ವಿಶ್ವಹಿಂದು ಪರಿಷತ್ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಪ್ರಜ್ವಲ್ ಸಂಪ್ಯ, ದಿನೇಶ್ ಪಂಜಿಗ, ಜಗದೀಶ್ ಬನ್ನೂರು, ಸುಧೀರ್ ತಿಂಗಳಾಡಿ, ದಿನೇಶ್ ತಿಂಗಳಾಡಿ ಅತಿಥಿಗಳನ್ನು ಗೌರವಿಸಿದರು. ಬಜರಂಗದಳದ ನಗರ ಸಂಯೋಜಕ ಜಯಂತ್ ಕುಂಜೂರುಪಂಜ ಸ್ವಾಗತಿಸಿ, ವಿಶ್ವಹಿಂದು ಪರಿಷತ್ ನ ರವಿ ಕೈಂತಡ್ಕ ವಂದಿಸಿದರು. ವಿಶಾಖ್ ರೈ ಕಾರ್ಯಕ್ರಮ ನಿರೂಪಿಸಿದರು. ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಹ ಸಂಯೋಜಕ ದಿನೇಶ್ ಪಂಜಿಗ ಅಖಂಡ ಭಾರತ ಸಂಕಲ್ಪದ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಡಾ ಶೋಭಿತಾ ಸತೀಶ್ ವಂದೆ ಮಾತರಂ ಹಾಡಿದರು.

ಬೊಳುವಾರಿನಿಂದ ಆರಂಭಗೊಂಡ ಪಂಜಿನ ಮೆರವಣಿಗೆಯನ್ನು ಬೊಳುವಾರು ಓಂ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಾರ್ಯಕರ್ತ ವಾಸುದೇವ ಸಾಲಿಯಾನ್ ಅವರು ಸಂಘಟಕರಿಗೆ ದೊಂದಿ ಹಸ್ತಾಂತರಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಮುಖ್ಯರಸ್ತೆಯಾಗಿ ಸಾಗಿ ಬಂದ ಮೆರವಣಿಗೆ ಪುತ್ತೂರು ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಸಮಾವೇಶಗೊಂಡಿತು.

Poorna squash

ಜಾಹೀರಾತು

ವಿಶ್ವಹಿಂದು ಪರಿಷತ್ ನ ಸೇವಪ್ರಮುಖ್ ಹರೀಶ್ ದೊಳ್ಪಾಡಿ, ನಗರ ಪ್ರಖಂಡ ಅಧ್ಯಕ್ಷ ದಾಮೋದರ್ ಪಾಟಾಳಿ, ಬಜರಂಗದಳದ ನಗರ ಸಂಯೋಜಕ ಜಯಂತ್ ಕುಂಜೂರುಪಂಜ, ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ದಿನೇಶ್ ಪಂಜಿಗ, ನ್ಯಾಯವಾದಿ ಮಾದವ ಪೂಜಾರಿ, ಜಗದೀಶ್ ನೀರ್ಪಾಜೆ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಕೆ ಜೀವಂಧರ್ ಜೈನ್, ಮಾಜಿ ಪುರಸಭೆ ಅಧ್ಯಕ್ಷರಾದ ರಾಜೇಶ್ ಬನ್ನೂರು, ಯು ಲೋಕೇಶ್ ಹೆಗ್ಡೆ, ನಗರಸಭಾ ಸದಸ್ಯರಾದ ಸುಂದರ ಪೂಜಾರಿ ಬಡಾವು, ಪುತ್ತೂರು ಬಿಜೆಪಿ ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಯುವರಾಜ್ ಪೆರಿಯತ್ತೋಡಿ, ನೂತನ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ನೂತನ ಪ್ರಧಾನ ಕಾರ್ಯದರ್ಶಿ ನಾಗೇಶ್ ಪ್ರಭು, ಪುಡಾ ಮಾಜಿ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಭಾಮಿ ಜಗದೀಶ್ ಶೆಣೈ, ಬನ್ನೂರು ಶಿವಪಾರ್ವತಿ ಮಂದಿರದ ಅಧ್ಯಕ್ಷ ವಿಶ್ವನಾಥ ಗೌಡ ಬನ್ನೂರು, ನವೀನ್ ಪಡಿವಾಳ್, ಲಕ್ಷ್ಮಣ ಗೌಡ ಬೆಳ್ಳಿಪ್ಪಾಡಿ, ಸಂತೋಷ್ ಬೋನಂತಾಯ, ನ್ಯಾಯವಾದಿಗಳಾದ ಮಂಜುನಾಥ್ ಎನ್ ಎಸ್, ವಕೀಲರ ಸಂಘ ಕಾರ್ಯದರ್ಶಿ ಚಿನ್ಮಯಗ ರೈ, ವಿರೂಪಸಕ್ಷ ಭಟ್ ಮಚ್ಚಿಮಲೆ , ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ, ಸವಿನ್ ಬನ್ನೂರು, ಬಲ್ನಾಡು, ವಿಶ್ವನಾಥ ಕುಲಾಲ್, ಸಂತೋಷ್ ಕೈಕಾರ, ಹರಿಣಿ ಪುತ್ತೂರಾಯ, ಧನ್ಯ ಕುಮಾರ್ ಬೆಳಂದೂರು, ನೀಲಂತ್ ಬೊಳುವಾರು, ಜನಾರ್ದನ ಬೆಟ್ಟ ಸಹಿತ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Muliya

ಜಾಹೀರಾತು

camera center ad

ಜಾಹೀರಾತು

vishnu studio

ಜಾಹೀರಾತು

Keshari Durga

ಜಾಹೀರಾತು

SendShare10Share
Previous Post

ಬೆಂಗಳೂರು: ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Next Post

ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..