• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ ಮಾಡಲು ರಾಜ್ಯ ಸರ್ಕಾರ ಸೂಚನೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ ಮಾಡಲು ರಾಜ್ಯ ಸರ್ಕಾರ ಸೂಚನೆ

August 15, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ ಮಾಡಲು ರಾಜ್ಯ ಸರ್ಕಾರ ಸೂಚನೆ

by ಪ್ರಜಾಧ್ವನಿ ನ್ಯೂಸ್
August 15, 2024
in ಕ್ರೈಮ್, ಬೆಂಗಳೂರು, ರಾಜ್ಯ
0
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ ಮಾಡಲು ರಾಜ್ಯ ಸರ್ಕಾರ ಸೂಚನೆ
28
SHARES
80
VIEWS
ShareShareShare

ಬ್ಯಾಂಕ್‌ಗಳಲ್ಲಿ ಪದೇಪದೆ ಹಣ ಅಕ್ರಮ ವರ್ಗಾವಣೆ ಆಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ ಮಾಡಿದೆ. ಎರಡು ರಾಷ್ಟ್ರೀಕೃತ ಬ್ಯಾಂಕ್‌ಗಳ ಎಲ್ಲ ಸರ್ಕಾರಿ ಅಕೌಂಟ್ ಕ್ಲೋಸ್ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಬಗ್ಗೆ ಆರ್ಥಿಕ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಪಿ.ಸಿ. ಜಾಫರ್‌ ಸುತ್ತೋಲೆ ಹೊರಡಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಎಲ್ಲ ಶಾಖೆಗಳಲ್ಲಿ ಅಕೌಂಟ್ ಕ್ಲೋಸ್‌ಗೆ ಸೂಚನೆ ನೀಡಿದ್ದಾರೆ. ಈ ಎರಡು ಬ್ಯಾಂಕ್‌ಗಳ ಎಲ್ಲ ಬ್ರ್ಯಾಂಚ್‌ಗಳಿಂದ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ಯುನಿವರ್ಸಿಟಿ ಮತ್ತಿತರ ಸಂಸ್ಥೆಗಳು ಠೇವಣಿ, ಹೂಡಿಕೆಗಳನ್ನು ತಕ್ಷಣದಿಂದ ಹಿಂಪಡೆಯಲು ಸೂಚಿಸಿದ್ದಾರೆ. ಇನ್ನು ಮುಂದೆ ಈ ಎರಡು ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಠೇವಣಿ ಹೂಡಿಕೆ ಇಡಬಾರದು. ಎಲ್ಲ ಇಲಾಖೆಗಳು ಅಕೌಂಟ್ ಕ್ಲೋಷರ್ ವರದಿಯನ್ನು ಸೆ.20ರ ಒಳಗೆ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಜಾಹೀರಾತು

ಸರ್ಕಾರದ ನಿರ್ಧಾರಕ್ಕೆ ಪ್ರಮುಖವಾಗಿ ಎರಡು ಘಟನೆಗಳು ಕಾರಣವಾಗಿವೆ. ಕೆಐಎಡಿಬಿ 2011ರಲ್ಲಿ ರಾಜಾಜಿನಗರದ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 25 ರೂ.ಗಳನ್ನು ಒಂದು ವರ್ಷದ ನಿಶ್ಚಿತ ಠೇವಣಿ ಹೂಡಿಕೆ ಇಟ್ಟಿತ್ತು. ಇದಕ್ಕೆ ಪ್ರತಿಯಾಗಿ ಇದೇ ಬ್ಯಾಂಕಿನ ಮತ್ತೊಂದು ಶಾಖೆಯಿಂದ 12 ಕೋಟಿಗಳ ಒಂದು ರಸೀದಿ ಹಾಗೂ 13 ಕೋಟಿಗಳ ಮತ್ತೊಂದು ರಸೀದಿ ನೀಡಲಾಗಿತ್ತು. ಅವಧಿ ಮುಕ್ತಾಯವಾದ ನಂತರ 13 ಕೋಟಿಗಳ ಠೇವಣಿ ನಗದೀಕರಿಸಲಾಗಿದೆ. ಆದರೆ ಎರಡನೇ ರಸೀದಿಗೆ 10 ವರ್ಷ ಕಳೆದರೂ ಹಣ ನಗದೀಕರಣವಾಗಿಲ್ಲ. ಅಕ್ರಮವಾಗಿ ಬ್ಯಾಂಕ್ ಅಧಿಕಾರಿಗಳು 14 ಕೋಟಿ ವರ್ಗಾವಣೆ ಮಾಡಿ ವಂಚನೆ ಎಸಗಿರುವ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ಇದುವರೆಗೂ ಅದೆಷ್ಟೇ ಮೀಟಿಂಗ್, ಪತ್ರ ವ್ಯವಹಾರ ನಡೆದರೂ ಹಣ ವಾಪಸ್ ಆಗಿಲ್ಲ. ಇನ್ನೊಂದು ಪ್ರಕರಣ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ನಡೆದಿದೆ ಎಂದು ವರದಿಯಾಗಿದೆ. 2013ರಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯು ಅವೆನ್ಯೂ ರೋಡ್‌ನ ಎಸ್‌ಬಿಐ ಬ್ರ್ಯಾಂಚ್‌ನಲ್ಲಿ 10 ಕೋಟಿ ನಿಶ್ಚಿತ ಠೇವಣಿ ಇಟ್ಟಿತ್ತು. ಅವಧಿ ಮುಕ್ತಾಯವಾಗುವ ಮೊದಲೇ ಬ್ಯಾಂಕ್ ಅಧಿಕಾರಿಗಳಿಂದ ಅಕ್ರಮ ಎಸಗಲಾಗಿದೆ. ಖಾಸಗಿ ಕಂಪನಿಯ ಸಾಲಕ್ಕೆ ಸರ್ಕಾರದ ಹಣವನ್ನು ನಕಲಿ ದಾಖಲೆ ಸೃಷ್ಟಿಸಿ ಹೊಂದಾಣಿಕೆ ಮಾಡಲಾಗಿದೆ. ಇದುವರೆಗೂ 10 ಕೋಟಿ ಹಣ ಸರ್ಕಾರಕ್ಕೆ ವಾಪಸ್ ಆಗಿಲ್ಲ.

ಈ ಎರಡು ಪ್ರಕರಣಗಳ ಬಗ್ಗೆ ಸಾರ್ವಜನಿಕ ಲೆಕ್ಕ ಪತ್ರ ಸಮಿತಿಯಲ್ಲಿ ಚರ್ಚೆಯಾಗಿ ನಡಾವಳಿ ಸಲ್ಲಿಕೆಯಾಗಿದೆ. ಇದೇ ಮಾದರಿಯಲ್ಲಿ ಹತ್ತಾರು ಬ್ಯಾಂಕ್ ಅಕೌಂಟ್‌ಗಳಲ್ಲಿ ಅಕ್ರಮ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಹೀಗಾಗಿ ಸ್ಟೇಟ್ ಬ್ಯಾಂಕ್ ಇಂಡಿಯಾ ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್ ಅಕೌಂಟ್ ಗಳ ಕ್ಲೋಸ್ ಮಾಡಲು ಸರ್ಕಾರದ ನಿರ್ಧಾರ ಮಾಡಿದೆ.

8722552464 Astrloger

ಜಾಹೀರಾತು

SendShare11Share
Previous Post

ಬೆಂಗಳೂರು: ಕಮಲ ಪಾಳಯದಲ್ಲಿ ನಾಯಕತ್ವ ವಿಚಾರ ಒಡಕು. ಮೈತ್ರಿ ಪಕ್ಷಗಳಲ್ಲಿ ಆಂತರಿಕ ಕಚ್ಚಾಟ

Next Post

ಶಿರೂರು: ಭೂಕುಸಿತ ಭಾರತೀಯ ನೌಕಾಪಡೆ ಕಾರ್ಯಾಚರಣೆ ಪುನಾರಂಭ. ಅವಶೇಷ ಪತ್ತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಿರೂರು: ಭೂಕುಸಿತ ಭಾರತೀಯ ನೌಕಾಪಡೆ ಕಾರ್ಯಾಚರಣೆ ಪುನಾರಂಭ. ಅವಶೇಷ ಪತ್ತೆ

ಶಿರೂರು: ಭೂಕುಸಿತ ಭಾರತೀಯ ನೌಕಾಪಡೆ ಕಾರ್ಯಾಚರಣೆ ಪುನಾರಂಭ. ಅವಶೇಷ ಪತ್ತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..