• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ

‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ

August 16, 2024
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

August 16, 2026
ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 15, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 15, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 15, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

August 14, 2026
ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

August 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ

by ಪ್ರಜಾಧ್ವನಿ ನ್ಯೂಸ್
August 16, 2024
in ದಕ್ಷಿಣ ಕನ್ನಡ, ಧಾರ್ಮಿಕ, ಸಾಂಸ್ಕೃತಿಕ
0
‘ಆಟಿದ ಕೂಟ’ ದೈವ ನರ್ತನಕ್ಕೆ ಭಾರಿ ಆಕ್ರೋಶ; ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆಯಾಚನೆ
14
SHARES
39
VIEWS
ShareShareShare

ತುಳುನಾಡಿನ ವಿಶಿಷ್ಟ ಆಚರಣೆ ದೈವಾರಾಧನೆಗೆ ಅದರದ್ದೇ ಆದ ಮಹತ್ವವಿದೆ, ಪಾವಿತ್ರ್ಯವಿದೆ. ಆದರೆ ಇದನ್ನೆಲ್ಲ ಮರೆತು ಮಂಗಳೂರಿನಲ್ಲಿ ನಡೆದ ‘ಆಟಿದ ಕೂಟ’ ಕಾರ್ಯಕ್ರಮವೊಂದರಲ್ಲಿ ದೈವ ನೃತ್ಯವನ್ನು ಅನುಕರಣೆ ಮಾಡಿ ಕುಣಿದ ಮಹಿಳೆ ಇದೀಗ ತಪ್ಪೊಪ್ಪಿಕೊಂಡು ಮಂಗಳೂರಿನ ಕದ್ರಿ ದೇವಸ್ಥಾನಕ್ಕೆ ತೆರಳಿ ಮಂಜುನಾಥ ದೇವರ ಸನ್ನಿಧಿಯಲ್ಲಿ ಮಂಡಿಯೂರಿ ಕ್ಷಮೆಯಾಚಿಸಿದ್ದಾರೆ.

ಮಹಿಳೆ ದೈವ ನೃತ್ಯವನ್ನು ಅನುಕರಣೆ ಮಾಡುತ್ತಿರುವ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಅವರು ದೇವರ ಸನ್ನಿದಿಗೆ ಆಗಮಿಸಿ ಕಣ್ಣೀರಿಟ್ಟು ಕ್ಷಮೆಯಾಚಿಸಿದ್ದಾರೆ.

ಇತ್ತೀಚೆಗೆ ಮಂಗಳೂರಿನ ಯೆಯ್ಯಾಡಿಯಲ್ಲಿ ನಡೆದಿದ್ದ ‘ಆಟಿದ ಕೂಟ’ ಕಾರ್ಯಕ್ರಮದಲ್ಲಿ ಕವಿತಾ ಎನ್ನುವ ಮಹಿಳೆ ದೈವ ನರ್ತನ ಮಾಡಿದ್ದರು. ಈ ವಿಡಿಯೊ ವೈರಲ್ ಆಗಿ ಕವಿತಾ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಹೀಗಾಗಿ ಬುಧವಾರ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿ ಕ್ಷಮೆಯಾಚಿಸಿದ್ದಾರೆ. ದೈವರಾಧಕ ಸಮ್ಮುಖದಲ್ಲಿ ಬಂದು ದೇವರ ಮುಂದೆ ದೇವರ ಮುಂದೆ ಕಣ್ಣೀರು ಹಾಕಿ ಕ್ಷಮಾಪಣೆ ಕೇಳಿದ್ದಾರೆ. ಜತೆಗೆ ತಪ್ಪು ಕಾಣಿಕೆ ಹಾಕಿ ರುದ್ರಾಭಿಷೇಕ ಸೇವೆ ಮಾಡಿಸಿದ್ದಾರೆ.

ನಿತ್ಯ ದೈವಗಳ ಆರಾಧನೆ, ದೇವರ ಪೂಜೆ ಮಾಡಿಕೊಂಡು ಬಂದವಳು ನಾನು. ಆದರೆ ಸಂಗೀತ ಮತ್ತು ನೃತ್ಯದಲ್ಲಿ ಅಪಾರ ಆಸಕ್ತಿಯ ಕಾರಣದಿಂದ ತಪ್ಪಾಗಿದೆ. ಮಂಜುನಾಥನ ಬಳಿ ಕ್ಷಮೆ ಕೇಳಿ ತಪ್ಪು ಕಾಣಿಕೆ ಹಾಕಿದ್ದೇನೆ. ಇನ್ನು ಮುಂದೆ ಇಂತಹ ತಪ್ಪು ಮಾಡುವುದಿಲ್ಲ. ʼವಾ ಪೊರ್ಲುಯಾʼ ತುಳು ಹಾಡು ಮೊಳಗಿದಾಗ ಮೈಮರೆತು ನರ್ತಿಸಿದ್ದೇನೆ.

ನಾನು ದೈವವನ್ನು ಅಪಹಾಸ್ಯ ಮಾಡಿಲ್ಲ. ಯಾರೂ ಇದನ್ನು ಅನುಕರಿಸಬೇಡಿ. ನಾನು ತಿಳಿಯದೇ ತಪ್ಪು ಮಾಡಿದ್ದೇನೆ. ಇದಕ್ಕಾಗಿ ನನ್ನನ್ನು ಕ್ಷಮಿಸಿʼʼ ಎಂದು ಅತ್ತು ಬಿಟ್ಟಿದ್ದಾರೆ. ಕವಿತಾ ಅವರೊಂದಿಗೆ ಆಗಮಿಸಿದ ದೈವಾರಾಧಕ ದಯಾನಂದ ಕತ್ತಲ್‌ಸಾರ್, ಬುದ್ದಿಮಾತು ಹೇಳಿ ಇಂಥ ಘಟನೆ ಮರುಕಳಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಕವಿತಾಳ ಈ ದೈವ ನರ್ತನದ ವಿಡಿಯೊ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡಿ ಭಕ್ತರನ್ನು ಕೆರಳಿಸಿತ್ತು. ಜತೆಗೆ ಭಾರಿ ಚರ್ಚೆಯನ್ನೇ ಹುಟ್ಟು ಹಾಕಿತ್ತು. ಕಾರ್ಯಕ್ರಮ ಆಯೋಜಕರಿಗೆ ಕರೆ ಮಾಡಿ ಅನೇಕರು ತರಾಟೆಗೆ ತೆಗೆದುಕೊಂಡಿದ್ದರು. ಕವಿತಾ ದೈವದ ಎದುರು ನಿಂತು ಕ್ಷಮೆ ಯಾಚಿಸುವಂತೆ ಆಗ್ರಹಿಸಿದ್ದರು. ಅದರಂತೆ ಇದೀಗ ಅವರು ಕ್ಷಮೆಯಾಚಿಸಿದ್ದಾರೆ.

8722552464 Astrloger

ಜಾಹೀರಾತು

 

Muliya

ಜಾಹೀರಾತು

SendShare6Share
Previous Post

ಆರೋಗ್ಯ ಸೇವಕರ ಮೇಲೆ ದಾಳಿ ನಡೆದರೆ 6 ಗಂಟೆಯೊಳಗೆ ಎಫ್​ಐಆರ್​ ದಾಖಲಿಸಿ; ಸರ್ಕಾರಿ ಆಸ್ಪತ್ರೆಗಳಿಗೆ ಕೇಂದ್ರ ಸರ್ಕಾರದ ನಿರ್ದೇಶನ

Next Post

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ- ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಿರೀಕ್ಷೆಗೂ ಮೀರಿದ ಆಗಮಿಸಿದ ಭಕ್ತರು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..