• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

August 21, 2024
ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

ಕಾಕ್ರೋಚ್ ಹೋರಾಟ ತಣ್ಣಗಾದ ಬೆನ್ನಲ್ಲೇ E20 ವಿರುದ್ಧ ಆ. 4ರಂದು ಪ್ರಧಾನಿ ನಿವಾಸ ಚಲೋ ಘೋಷಿಸಿದ ಕೇಜ್ರಿವಾಲ್

August 1, 2026
ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

August 1, 2026
ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

August 1, 2026
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

July 31, 2026
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

July 31, 2026
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

July 31, 2026
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

July 31, 2026
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

July 31, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

July 31, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು: ಪುತ್ತಿಲ ಪಾರಿವಾರದಿಂದ ರಾಜ್ಯ ಹೆದ್ದಾರಿಗಳ ಸರಿ ಪಡಿಸಲು ಪಿಡಬ್ಲ್ಯೂಡಿ ಮುಖ್ಯ ಅಭಿಯಂತರರಿಗೆ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಪುತ್ತೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಅಸಮರ್ಪಕ ಬೀದಿ ದೀಪದ ನಿರ್ವಹಣೆ ಸಮಸ್ಯೆ ಸರಿಪಡಿಸಲು ಪೌರಾಯುಕ್ತರಿಗೆ ಪುತ್ತಿಲ ಪರಿವಾರ ಮನವಿ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ

by ಪ್ರಜಾಧ್ವನಿ ನ್ಯೂಸ್
August 21, 2024
in ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಬೆಂಗಳೂರು: ನನ್ನನ್ನು ಜೈಲಿಗೆ ಕಳುಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕುತಂತ್ರ ಹೆಣೆದಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ ಆರೋಪ
30
SHARES
86
VIEWS
ShareShareShare

ಏನಾದರೂ ಮಾಡಿ ಕುಮಾರಸ್ವಾಮಿಯನ್ನು ಜೈಲಿಗೆ ಕಳುಹಿಸಲೇಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಕುತಂತ್ರ ಹೆಣೆದಿದ್ದಾರೆ. ನಾನು ಒಂದು ದಿನವಾದರೂ ಜೈಲಿನಲ್ಲಿರಬೇಕು ಎಂಬುದು ಅವರ ಆಸೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಆರೋಪಿಸಿದರು.

ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಯಾವುದೋ ಸತ್ತು ಹೋಗಿರುವ ಪ್ರಕರಣ ಇಟ್ಟುಕೊಂಡು ನನ್ನ ಹಣಿಯಲು ಪ್ರಯತ್ನಿಸುತ್ತಿದ್ದಾರೆ. ಹಿಡಿದರೆ ಸ್ವಲ್ಪ ದೊಡ್ಡ ಕೇಸ್‌ಗಳನ್ನು ಹಿಡಿಯಿರಿ” ಎಂದು ವ್ಯಂಗ್ಯವಾಡಿದರು.

“2017ರಲ್ಲಿ ಎಸ್‌ಐಟಿ ನನಗೆ ನೋಟಿಸ್‌ ಕೊಟ್ಟಿತು. ನಮ್ಮ ವಕೀಲರ ಸಲಹೆ ಜಾಮೀನು ತಗೊಂಡು ಎಸ್‌ಐಟಿ ತಂಡ ಭೇಟಿಯಾದೆ. ಆದರೆ, ಅಲ್ಲಿಗೆ ಹೋದಾಗ ‘ಇದು ಜಾಮೀನು ತೆಗೆದುಕೊಳ್ಳುವ ಪ್ರಕರಣವೇ ಅಲ್ಲ’ ಎಂದು ಅಧಿಕಾರಿಗಳು ಹೇಳಿದ್ದರು” ಎಂದರು. “ನಾನು ಸಿಎಂ ಆಗಿದ್ದಾಗ ಮನಸ್ಸು ಮಾಡಿದ್ದರೆ ನನ್ನ ಈ ಕೇಸುಗಳನ್ನು ಮುಚ್ಚಿ ಹಾಕಿಸಬಹುದಿತ್ತು. ನನಗೆ ಎರಡು ಸೆಕೆಂಡ್‌ ಆಗುತ್ತಿರಲಿಲ್ಲ. ನನ್ನ ಕಡೆ ಯಾವ ತಪ್ಪು ಆಗಿಲ್ಲ ಅಂತ ಸುಮ್ಮನಿರುವೆ. ಸಾಯಿ ವೆಂಕಟೇಶ್ವರ್‌ ಕಂಪನಿಗೆ ಸಂಬಂಧಪಟ್ಟ ಎಲ್ಲ ಕಡತಗಳು ನನ್ನ ಬಳಿ ಇವೆ. ನಾನು ಯಾವ ಕಡತಕ್ಕೂ ಸಹಿ ಮಾಡಿಲ್ಲ. ನನ್ನ ಹೆಸರಿನಲ್ಲಿ ನಕಲಿ ಸಹಿ ಮಾಡಲಾಗಿದೆ” ಎಂದು ದೂರಿದರು.

“ಸಾಯಿ ವೆಂಕಟೇಶ್ವರ್‌ ಕಂಪನಿ ಮೋಸದ ಕಂಪನಿ. ನನ್ನ ಸಹಿ ಬಗ್ಗೆ ತನಿಖೆ ನಡೆಯುತ್ತಿದೆ. ಈ ಕಂಪನಿ ಕೋರ್ಟ್‌ಗಳನ್ನೇ ಯಾಮಾರಿಸಿದೆ. ಅವತ್ತಿನ ರಾಜ್ಯಪಾಲರ ಮುಂದೆ ಮೋಸದ ಪ್ರಕರಣ ಬಂದಿದೆ. ನಾನು ಸಹಿ ಮಾಡಿದ ಆದೇಶದಲ್ಲಿ ಏನಿದೆ ಎಂಬುದು ತನಿಖೆ ಮಾಡಿದ್ದೀರಾ? ಅಲ್ಲಿ ಒಬ್ಬ ಅಧಿಕಾರಿ 20 ಲಕ್ಷ ರೂಗಳನ್ನು ತಮ್ಮ ಮಗನ ಅಕೌಂಟ್‌ಗೆ ಹಾಕಿಸಿಕೊಳ್ಳುತ್ತಾನೆ. ನಾನು ಅದನ್ನು ಕಂಡು ಹಿಡಿದೆ. ಎಲ್ಲ ಅಧಿಕಾರಿಗಳಿಂದಲೇ ಮೋಸವಾಗಿದೆ. ಅವರೇ ಫೈಲ್‌ ಸಿದ್ದಪಡಿಸಿದ್ದು” ಎಂದು ವಿವರಿಸಿದರು.

ashwinistudioputtur

ಜಾಹೀರಾತು

“ಎಸ್‌ಐಟಿ ತನಿಖೆ ಪೂರ್ಣಗೊಂಡಿದ್ದರೆ ಸುಪ್ರೀಂ ಕೋರ್ಟ್‌ ಮುಂದೆ ಯಾಕೆ ಇನ್ನೂ ಸಲ್ಲಿಸಿಲ್ಲ? ಇದನ್ನು ಸುಪ್ರೀಂ ಕೋರ್ಟ್‌ ಕೂಡ ಪ್ರಶ್ನಿಸಿದೆ. ರಾಜ್ಯಪಾಲರ ಅನುಮತಿ ತಗೊಂಡು ನನ್ನ ವಿರುದ್ಧ ತನಿಖೆ ಮಾಡಿ ಎಂದು ಸುಪ್ರೀಂ ಕೋರ್ಟ್‌ ಹೇಳಿದೆಯಾ? ಇದೆಲ್ಲ ಕುತಂತ್ರ ಅಷ್ಟೇ” ಎಂದು ದೂರಿದರು.

“ಸಿಎಂ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತದಲ್ಲಿ 62 ಪ್ರಕರಣ ಇವೆ. ಭ್ರಷ್ಟಾಚಾರ, ಕರ್ತವ್ಯ ಲೋಪ ಮೇಲೆ ಅವೆಲ್ಲ ದಾಖಲಾಗಿವೆ. 50 ಪ್ರಕರಣಗಳ ವಿಚಾರಣೆಯೇ ನಡೆದಿಲ್ಲ. ಇವರು ನನ್ನ ಬಗ್ಗೆ ಮಾತನಾಡುತ್ತಾರೆ. ಲೋಕಾಯುಕ್ತದ ನರ ಕಿತ್ತಿದ್ದು ಏಕೆ ಎಂಬುದು ಬಿಚ್ಚಿಡಲಾ” ಎಂದು ಪ್ರಶ್ನಿಸಿದರು. “ಸಂವಿಧಾನದ ಸಂಸ್ಥೆಗಳನ್ನು ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್‌ ಹೇಗೆಲ್ಲಾ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬುದು ಸಾವಿರಾರು ಉದಾಹರಣೆ ಕೊಡಬಲ್ಲೆ. 2015ರಲ್ಲಿ ಸಿದ್ದರಾಮಯ್ಯ ಅವರು ಏನೇನು ಮಾಡಿದ್ದಾರೆ ಎಂಬುದು ಸಮಯ ಬಂದಾಗ ಬಿಚ್ಚಿಡುವೆ. ಈಗ ಹೇಳಿದ್ರೆ ಆ ಎಲ್ಲ ದಾಖಲೆಗಳನ್ನು ತಿದ್ದುತ್ತಾರೆ” ಎಂದರು.

“ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರವನ್ನು ಯಾಕೆ ಎಳೆದು ತರುತ್ತಾರೆ…? ಕಾಂಗ್ರೆಸ್‌ಗೆ ನನ್ನ ಭಯ ಬಿಟ್ಟರೆ ಯಾರ ಭಯವೂ ಇಲ್ಲ. ನನ್ನ ಬಳಿ ಲಾರಿಯಷ್ಟು ದಾಖಲೆ ಇದೆ. ನನ್ನ ಕೆಣಕಿದರೆ ಅವುಗಳನ್ನು ಬಿಡುಗಡೆ ಮಾಡುವೆ” ಎಂದು ಎಚ್ಚರಿಸಿದರು.

Muliya

ಜಾಹೀರಾತು

SendShare12Share
Previous Post

ಪುತ್ತೂರು: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ‌ ಇರಿತ ಸುಳ್ಳು ಕಥೆ. ಬಂಧಿಸಿದ ವಿದ್ಯಾರ್ಥಿಯ ಬಿಡುಗಡೆ

Next Post

ವಿಟ್ಲ : ಹೆಚ್ ವಿ ಕೆ ಎಂಟರ್ಪ್ರೈಸಸ್ ವಿಟ್ಲದಲ್ಲಿ ಶುಭಾರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post

ವಿಟ್ಲ : ಹೆಚ್ ವಿ ಕೆ ಎಂಟರ್ಪ್ರೈಸಸ್ ವಿಟ್ಲದಲ್ಲಿ ಶುಭಾರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..