• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು : ಭಾರತ್  ಕೋ ಅಪರೇಟಿವ್  ಬ್ಯಾಂಕ್(ಮುಂಬಯಿ) ಲಿಮಿಟೆಡ್  ಇಲ್ಲಿ ಸ್ಥಾಪಕ ದಿನ ಆಚರಣೆ

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

August 21, 2024
ಯುವಕರ ಹಠಾತ್ ಆಗಿ ಹೃದಯಘಾತ, ಹೃದಯಸ್ತಂಭನದಿಂದ ಸಾವುಗಳ ಆತಂಕ: ಸಂಶೋಧನೆಗೆ ತಜ್ಞರ ಸಮಿತಿ ರಚಿಸಲು ಸಿಎಂ ಸಿದ್ದರಾಮಯ್ಯ ಸೂಚನೆ

ತುಂಬಿದ ಕೊಡ ತುಳುಕಿತ್ತಲೇ ಪರಾಕ್ ಸಿಎಂ ಬದಲಾವಣೆ ಖಚಿತ ಮೈಲಾರಲಿಂಗೇಶ್ವರ ಕಾರ್ಣಿಕ ಭವಿಷ್ಯ

July 13, 2025
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ಸಿ ಎ ನಿವೇಶನ ನೀಡುವಂತೆ ಶಾಸಕ ಅಶೋಕ್ ರೈ ಅವರಿಂದ ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ

July 12, 2025
ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

July 12, 2025
ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

ಪುತ್ತೂರು:ಲವ್ ಸೆಕ್ಸ್ ದೋಖಾ ವಂಚನೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಹೆಸರಿನಲ್ಲಿ ಟಿವಿ 9 ಪ್ರತಿನಿಧಿಗೆ ಕರೆ, ಗುಂಡು ಹೊಡೆದು ಸಾಯಿಸುವುದಾಗಿ ಎಚ್ಚರಿಕೆ!

July 11, 2025
ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

July 11, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ  ಸಚಿವರಿಗೆ ಶಾಸಕರಿಂದ ಮನವಿ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಸಚಿವರಿಗೆ ಶಾಸಕರಿಂದ ಮನವಿ

July 11, 2025
ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

July 11, 2025
ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ  ಮಾಹಿತಿ ಶಿಬಿರ ಮತ್ತು ಸಮಾವೇಶ

ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

July 11, 2025
ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

July 10, 2025
ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

July 10, 2025
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಗಾಂಜಾ ನಶೆಯಲ್ಲಿ 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ

July 10, 2025
ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

July 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 13, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಕೋಡಿಂಬಾಡಿ ಬಿಲ್ಲವ ಗ್ರಾಮ ಸಮಿತಿಯ ಮಹಾಸಭೆ ಪದಾಧಿಕಾರಿಗಳ ಆಯ್ಕೆ-ವಿದ್ಯಾರ್ಥಿ ವೇತನ ವಿತರಣೆ

    ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

    ಬೆಲೆ ಗಗನಕ್ಕೇರಿದ ಬೆನ್ನಲ್ಲೇ ಹೆಚ್ಚಾದ ತೆಂಗಿನ ಕಾಯಿ ಕಳ್ಳರ ಹಾವಳಿ..!

    ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

    ಬಿಜೆಪಿ ವಿಟ್ಲ ಮಹಾಶಕ್ತಿ ಕೇಂದ್ರದ ವತಿಯಿಂದ ನಿವೃತ್ತ ಶಿಕ್ಷಕರಿಗೆ ಗೌರವರ್ಪಾಣೆ

    ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ  ಮಾಹಿತಿ ಶಿಬಿರ ಮತ್ತು ಸಮಾವೇಶ

    ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕಾಳುಮೆಣಸು ಹಾಗೂ ಕಾಫಿ ಬೆಳೆಗಾರರ ಮಾಹಿತಿ ಶಿಬಿರ ಮತ್ತು ಸಮಾವೇಶ

    ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

    ಜಿಲ್ಲೆಯಲ್ಲಿನ ಕೆಂಪುಕಲ್ಲು, ಮರಳು ಸಮಸ್ಯೆ: ಜು.14ರಂದು ಬಿಜೆಪಿಯಿಂದ ಪ್ರತಿಭಟನೆ

    ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

    ಹಿಂದು ಸಂಘಟನೆಗಳ ಪ್ರಮುಖರನ್ನು ಅವಮಾನಕರ ರೀತಿಯಲ್ಲಿ ನಿಂದಿಸಿ ಪ್ರಚೋದನಕಾರಿಯಾಗಿ ಹೇಳಿಕೆ: ಹಿಂದು ಜಾಗರಣ ವೇದಿಕೆಯಿಂದ ದೂರು

    ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ) ವತಿಯಿಂದ ವಿಟ್ಲ ಪೊಲೀಸ್ ಠಾಣಾ ಗ್ರಹ ರಕ್ಷಕದಳ ಸಿಬ್ಬಂದಿಗಳಿಗೆ ರೈನ್ ಕೋಟ್ ವಿತರಣೆ

    ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

    ಪ್ರಚೋಧನಕಾರಿ ಭಾಷಣಕ್ಕೆ ಕಡಿವಾಣ ಹಾಕಿ, ದ್ವೇಷ ಭಾಷಣ ಮಾಡಿದರೆ ವೇದಿಕೆಯಿಂದಲೇ ಎತ್ಕೊಂಡು ಹೋಗುವ ಕೆಲಸ ಪೊಲೀಸರು ಮಾಡಬೇಕು: ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ ಸ್ಥಾಪಕ ದಿನ ಆಚರಣೆ

by ಪ್ರಜಾಧ್ವನಿ ನ್ಯೂಸ್
August 21, 2024
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಪುತ್ತೂರು : ಭಾರತ್  ಕೋ ಅಪರೇಟಿವ್  ಬ್ಯಾಂಕ್(ಮುಂಬಯಿ) ಲಿಮಿಟೆಡ್  ಇಲ್ಲಿ ಸ್ಥಾಪಕ ದಿನ ಆಚರಣೆ
60
SHARES
170
VIEWS
ShareShareShare

ಪುತ್ತೂರು : ಭಾರತ್ ಕೋ ಅಪರೇಟಿವ್ ಬ್ಯಾಂಕ್(ಮುಂಬಯಿ) ಲಿಮಿಟೆಡ್ ಇಲ್ಲಿ 46ನೇ ವರ್ಷದ ಸ್ಥಾಪಕ ದಿನ ಆಚರನೆಯನ್ನು ದಿನಾಂಕ 21.08.2024ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮುಲ್ಕಿ ವಿಜಯಾ ಕಾಲೇಜ್ ನ ನಿವೃತ್ತ ಪ್ರೊಫೆಸರ್ ಎಸ್ ಗೋವಿಂದ ಭಟ್ ಉದ್ಘಾಟಿಸಿ ದರು.ಉದ್ಘಾಟಿಸಿ ಮಾತನಾಡಿದ ಅವರು ಇಂದಿನ ಆದುನಿಕ ಪೈಪೋಟಿಯ ಯುಗದಲ್ಲಿ ಬ್ಯಾಂಕಿಗ್ ಕ್ಷೇತ್ರವು ಸಾರ್ವಜನಿಕ ವಲಯದಲ್ಲಿ ಅತೀ ಅಗತ್ಯ ಕ್ಷೇತ್ರವಾಗಿದೆ.ಅದರೆ ಇಂದು ನಮ್ಮ ಸರಕಾರಿ ಬ್ಯಾಂಕ್ ಗಳ ಸೇವೆಗಳಿಂದ ಜನ ರೋಸಿ ಹೋಗಿದ್ದಾರೆ.ನಾವು ಸರಕಾರಿ ಬ್ಯಾಂಕ್ ಗಳಿಗೆ ಲೋನ್ ಅಥವಾ ನಮ್ಮದೇ ಹಣವನ್ನು ಡೆಪಾಸಿಟ್ ಮಾಡಲು ಹೋದರೂ ಸೌಜನ್ಯಕ್ಕಾದರು ಮಾತನಾಡುವ ಸಿಬ್ಬಂದಿಗಲಿಲ್ಲ, ಇದರಿಂದ ತಾನೂ ಸ್ವಲ್ಪ ಸರಕಾರಿ ಬ್ಯಾಂಕ್ ಗಳಿಂದ ದೂರ ಉಳಿದಿದ್ದೇನೆ ಅಂದರು. ಆದರೆ ಇದೇ ಸಮಯದಲ್ಲಿ ಪುತ್ತೂರಿನ ಭಾರತ್ ಬ್ಯಾಂಕ್ ನ ಮೆನೇಜರ್ ಹಾಗೂ ಸಿಬ್ಬಂದಿಗಳ ನಗು ಮುಖದ ಸೇವೆಯಿಂದಾಗಿ ಇಲ್ಲಿಗೆ ಬಂದ ಗ್ರಾಹಕರು ಮತ್ತೆಂದೂ ಈ ಬ್ಯಾಂಕ್ ಗಳಲ್ಲಿ ವ್ಯವಹಾರವನ್ನು ಬಿಡುವ ಪ್ರಶ್ನೆಯೇ ಇಲ್ಲ ,ಆ ಮಟ್ಟಿಗೆ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತಾರೆ. ಇವರ ಸೇವೆ ಪುತೂರಿನ ಎಲ್ಲಾ ಸಾರ್ವಜನಿಕರಿಗೆ ಸಿಗಲಿ ಮತ್ತು ಇನ್ನೂ ಹೆಚ್ಚಿನ ಬ್ರಾಂಚ್ ಗಳನ್ನು ಪುತ್ತೂರಿನಲ್ಲಿ ತೆರೆಯುವಂತಾಗಲಿ ಎಂದು ಶುಭ ಹಾರೈಸಿದರು.

ಪದ್ಮ ಸೋಲಾರ್ ನ ಮಾಲಕರಾದ ಪದ್ಮನಾಭ ಶೆಟ್ಟಿ ಯವರು ಮಾತನಾಡಿ ಪುತ್ತೂರು ಭಾರತ್ ಬ್ಯಾಂಕ್ ನ ಈಗಿನ ಹಾಗೂ ಈ ಹಿಂದಿನ ಎಲ್ಲಾ ಮೆನೇಜರ್ ಗಳು ನನಗೆ ತುಂಬಾ ಆತ್ಮೀಯರಾಗಿದ್ದರು.ಆ ಕಾರಣದಿಂದ ನಾನೂ ಕೂಡ ಈ ಸಂಸ್ಥೆಯ ಗ್ರಾಹಕನಾಗಿದ್ದೇನೆ ಹಾಗೂ ಬ್ಯಾಂಕ್ ಗೆ ಬರುವ ಎಲ್ಲಾ ಗ್ರಾಹಕರನ್ನು ಬಂದ ಕೂಡಲೇ ತಮ್ಮ ಕೆಲಸವನ್ನು ಮಾಡಿ ಸಮಯವನ್ನು ವ್ಯಯಿಸದೆ. ಕ್ಲಪ್ತ ಸಮಯದಲ್ಲಿ ಗ್ರಾಹಕರಿಗೆ ಸೇವೆಯನ್ನು ಒದಗಿಸುತ್ತಾರೆ, ಇದು ಇಲ್ಲಿನ ಬ್ಯಾಂಕ್ ಪ್ರಬಂಧಕರು ಮತ್ತು ಸಿಬ್ಬಂದಿಗಳ ಸೇವೆಗೆ ನಿದರ್ಶನವಾಗಿದೆ ಎಂದು ಶುಭ ಕೋರಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

DHKSHIN 8792898692

ಜಾಹೀರಾತು

ಮೂರ್ತೆದಾರರ ಸೇವಾ ಸಹಕಾರ ಸಂಘ ಕುಂಬ್ರ ಇದರ ಅಧ್ಯಕ್ಷ ರಾದ ಆರ್.ಸಿ.ನಾರಾಯಣ ಇವರು ಮಾತನಾಡಿ ಈ ಒಂದು ಬ್ಯಾಂಕ್ ಪುತ್ತೂರಿನಲ್ಲಿ ಅತ್ಯಲ್ಪ ಸಮಯದಲ್ಲಿ ಅತೀ ಹೆಚ್ಚು ಗ್ರಾಹಕರನ್ನು ಮುಟ್ಟುವಲ್ಲಿ ಯಶಸ್ವಿಯಾಗಿದೆ, ಇದಕ್ಕೆ ಪ್ರಮುಖ ಕಾರಣ ಇಲ್ಲಿನ ಸಿಬ್ಬಂದಿಗಳ ಗ್ರಾಹಕರೊಂದಿಗೆ ಇರುವ ವ್ಯವಹಾರದ ನಾಜೂಕು ಈ ಮಟ್ಟಿಗೆ ಬೆಳೆಸಿದೆ.ಈಗಾಗಲೇ ಈ ಒಂದು ಸಂಸ್ಥೆ ಹೊಂದಿರುವ ಬ್ರಾಂಚ್ ಗಳ ಸಂಖ್ಯೆ ಮುಂದಿನ ದಿನಗಳಲ್ಲಿ ಎರಡರಷ್ಟು ಪಟ್ಟು ಹೆಚ್ಚಾಗಿ ಬೆಳೆಯಲಿ ಎಂದು   ಶುಬ ಹಾರೈಸಿದರು.

ಕಾರ್ಯಕ್ರಮದಲ್ಲಿ ಉದ್ಯಮಿ ಜಯಂತ್ ನಡುಬೈಲು, ಸತೀಶ್ ಕೆಡೆಂಜಿ,ನವೀನ್ ಶೆಟ್ಟಿ,ಗೀತಾ ಭಟ್,ಗುರುಪ್ರಸಾದ್,ರಾಮ್ ಭಟ್,ಸಂಜೀವ ಆಳ್ವ, ಕೆ. ಚಂದ್ರಶೇಖರ ಪೂಜಾರಿ,ಸುಧಾಕರ  ಕೆ.ಪಿ,ಶ್ರೀ ಲತಾ ಎಸ್
ರೈ, ಶಾಖಾ ಪ್ರಬಂದಕರಾದ ಲಕ್ಷ್ಮೀಶ್ ಮೊಗೆರಾಯ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮ ದ ನಿರೂಪಣೆಯನ್ನು ಹರೀಶ್ ಶಾಂತಿ ನಡೆಸಿಕೊಟ್ಟರು, ಭಾಸ್ಕರ್ ಸರಪಾಡಿ ಧನ್ಯವಾದ ಸಮರ್ಪಣೆ ಮಾಡಿದರು.

SendShare24Share
Previous Post

ಕೊಪ್ಪಳ: ಅಗತ್ಯ ಬಿದ್ದರೆ ಕೇಂದ್ರ ‌ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ‌ ಮುಖ್ಯಮಂತ್ರಿ ಸಿದ್ದರಾಮಯ್ಯ‌ ಸ್ಫೋಟಕ ಹೇಳಿಕೆ

Next Post

ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

ಚಿಕ್ಕಬಳ್ಳಾಪುರ: ಆಸ್ಪತ್ರೆಯಲ್ಲೇ 65 ವರ್ಷದ ವೃದ್ಧೆ ಮೇಲೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..