• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ‌ಚುನಾವಣೆ. ಕಾಂಗ್ರೆಸ್ ಗೆ‌ ಒಲಿದ ಅಧ್ಯಕ್ಷ ಸ್ಥಾನ

ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ‌ಚುನಾವಣೆ. ಕಾಂಗ್ರೆಸ್ ಗೆ‌ ಒಲಿದ ಅಧ್ಯಕ್ಷ ಸ್ಥಾನ

August 22, 2024
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

September 8, 2026
ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

September 8, 2026
ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

September 8, 2026
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

September 8, 2026
ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

September 8, 2026
ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

September 8, 2026
ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

September 8, 2026
ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

September 8, 2026
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

September 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಸೆ.9ರಂದು ಬಪ್ಪಳಿಗೆ ಟವರ‍್ಸ್‌ನಲ್ಲಿ ನಿಮಿಷ ನ್ಯೂಸ್ ಪುತ್ತೂರು ಇದರ ಉದ್ಘಾಟನೆ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಮಂಗಳೂರಿನಲ್ಲಿ‌ ಸಚಿವ‌ ಸಂಪುಟ ಸಭೆ: ಸ್ಥಳ ವೀಕ್ಷಣೆ ಮಾಡಿದ ಪುತ್ತೂರು ಶಾಸಕ ಅಶೋಕ್ ರೈ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ಅಖಿಲ ಭಾರತ ತುಳು ಒಕ್ಕೂಟ ನಿಯೋಗದಿಂದ ಪುತ್ತೂರು ಶಾಸಕ ಅಶೋಕ ಕುಮಾರ್ ರೈ ಬೇಟಿ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ – ಆರೋಪಿಗಳ ಬಂಧನ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಮೊಗ್ರು :ಜೈ ಶ್ರೀರಾಮ ಸೇವಾ ಟ್ರಸ್ಟ್(ರಿ) 5 ನೇ ವರ್ಷದ ಶ್ರೀ ಕೃಷ್ಣೋತ್ಸವ, ವಿದ್ಯಾ ಮಂದಿರ ಉದ್ಘಾಟನಾ ಕಾರ್ಯಕ್ರಮ – ಮಕ್ಕಳ ಶ್ರೀಕೃಷ್ಣ ಮತ್ತು ರಾಧೆಯರ ಸ್ಪರ್ಧೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿರುದ್ಧವಾದ ವ್ಯವಸ್ಥೆಗಳು ನಡೆದಿದೆ- ಕೂಡಲೇ ಭಕ್ತರ ಸಭೆ ನಡೆಸಬೇಕು ಎಂದು ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಆಗ್ರಹಿಸಿದೆ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಪುತ್ತೂರು : ಉಳ್ಳಾಲ್ತಿ ಪ್ಲವರ್ಸ್ ನಲ್ಲಿ ಉದ್ಯೋಗಿ ಕಲ್ಲಾರೆ ನಿವಾಸಿ ಲವ ಕುಮಾರ್ ಹೃದಯಾಘಾತದಿಂದ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

    ಎಡಮಂಗಲ ಬೇಕರಿ ಉದ್ಯಮಿ ಮೋಹನ್ ನಾಯ್ಕ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ‌ಚುನಾವಣೆ. ಕಾಂಗ್ರೆಸ್ ಗೆ‌ ಒಲಿದ ಅಧ್ಯಕ್ಷ ಸ್ಥಾನ

by ಪ್ರಜಾಧ್ವನಿ ನ್ಯೂಸ್
August 22, 2024
in ದಕ್ಷಿಣ ಕನ್ನಡ, ಬಂಟ್ವಾಳ, ರಾಜಕೀಯ
0
ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ‌ಚುನಾವಣೆ. ಕಾಂಗ್ರೆಸ್ ಗೆ‌ ಒಲಿದ ಅಧ್ಯಕ್ಷ ಸ್ಥಾನ
224
SHARES
639
VIEWS
ShareShareShare

ಬಂಟ್ವಾಳ: ಪುರಸಭೆ ಅಧ್ಯಕ್ಷ /ಉಪಾಧ್ಯಕ್ಷ ‌ಚುನಾವಣೆ. ಕಾಂಗ್ರೆಸ್ ಗೆ‌ ಒಲಿದ ಅಧ್ಯಕ್ಷ ಸ್ಥಾನ

Muliya

ಜಾಹೀರಾತು

SDPI ಬೆಂಬಲದಿಂದ ಅಧಿಕಾರಕ್ಕೇರಿದ ಕಾಂಗ್ರೆಸ್‌ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಫಲಿಸಿದ ಕಾಂಗ್ರೆಸ್-SDPI ಮೈತ್ರಿ  ಬಂಟ್ವಾಳ: ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷ -ಉಪಾಧ್ಯಕ್ಷ ಚುನಾವಣೆಯು ಇಂದು ನಡೆದಿದ್ದು, ಅಧ್ಯಕ್ಷರಾಗಿ ಕಾಂಗ್ರೆಸ್‌ ಪಕ್ಷದ ವಾಸು ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಎಸ್‌ಡಿಪಿಐ ಪಕ್ಷದ ಮೂನಿಶ್ ಅಲಿ ಆಯ್ಕೆಯಾಗಿದ್ದಾರೆ. ಮೂನಿಶ್ ಅಲಿ, ದಕ್ಷಿಣ ಕನ್ನಡ ಜಿಲ್ಲೆಯ ಮುನ್ಸಿಪಾಲಿಟಿ ಮಟ್ಟದಲ್ಲಿ ಅಧಿಕಾರಕ್ಕೇರಿದ ಮೊಟ್ಟಮೊದಲ ಎಸ್‌ಡಿಪಿಐ ಕೌನ್ಸಿಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

8722552464 Astrloger

ಜಾಹೀರಾತು

ಬಂಟ್ವಾಳ ಪುರಸಭೆಯಲ್ಲಿ ಕಿಂಗ್ ಮೇಕರ್ ಆಗಿರುವ SDPI ಕಾಂಗ್ರೆಸ್ ಗೆ ಬೆಂಬಲ ನೀಡಿದ್ದು, ಕಾಂಗ್ರೆಸ್ ಎರಡನೇ ಅವಧಿಗೂ ಅಧಿಕಾರದ ಗದ್ದುಗೆ ಏರಿದೆ. ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎಸ್ ಡಿಪಿಐ ಅಭ್ಯರ್ಥಿಗೆ ಕಾಂಗ್ರೆಸ್ ಬೆಂಬಲಿಸಿದೆ.

ಜಾಹೀರಾತು

ಅಧ್ಯಕ್ಷ ಸ್ಥಾನದ ಚುನಾವಣೆಗೆ ಬಿಜೆಪಿಯ ಎ.ಗೋವಿಂದ ಪ್ರಭು, ಕಾಂಗ್ರೆಸ್ ನಿಂದ ವಾಸು ಪೂಜಾರಿ ಲೊರೆಟ್ಟೊ ಮತ್ತು ಎಸ್ ಡಿಪಿಐ ಪಕ್ಷದ ಮಹಮ್ಮದ್ ಇದ್ರೀಶ್ ಪಿ.ಜೆ ನಾಮಪತ್ರ ಸಲ್ಲಿಸಿದ್ದರು. ಕೊನೆಯ ಕ್ಷಣದಲ್ಲಿ ಇದ್ರೀಶ್ ಪಿ.ಜೆ ನಾಮಪತ್ರ ವಾಪಾಸ್ ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಹರಿಪ್ರಸಾದ್ ಹಾಗೂ ಎಸ್‌ಡಿಪಿಐ ಪಕ್ಷದ ಮೂನಿಶ್ ಆಲಿ ನಾಮಪತ್ರ ಸಲ್ಲಿಸಿದರು.ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎಸ್‌ಡಿಪಿಐಯ ನಾಲ್ವರು ಸದಸ್ಯರು ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸಿದರು. ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಎಸ್‌ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದೆ. ಅಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ 15 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 13 ಮತಗಳನ್ನು ಪಡೆದರು. ಉಪಾಧ್ಯಕ್ಷ ಚುನಾವಣೆಯಲ್ಲಿ ಎಸ್ ಡಿ ಪಿಐ ಅಭ್ಯರ್ಥಿ 15 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ 13 ಮತಗಳನ್ನು ಪಡೆದು ಸೋಲನುಭವಿಸಿದರು. ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ 11 ಸದಸ್ಯರು ಎಸ್ ಡಿಪಿಐ ಅಭ್ಯರ್ಥಿಗೆ ಬೆಂಬಲಿಸಿದರು. ಕಾಂಗ್ರೆಸ್-ಎಸ್ ಡಿಪಿಐ ಮೈತ್ರಿ ಫಲಿಸಿದ್ದು, ಬಿಜೆಪಿ ಮುಖಭಂಗ ಅನುಭವಿಸಿದೆ.

27 ಸದಸ್ಯ ಬಲದ ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ 12 ಸ್ಥಾನ ಹೊಂದಿತ್ತು. ಕಾಂಗ್ರೆಸ್ ಸದಸ್ಯ ಗಂಗಾಧರ ಪೂಜಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಬಲ 11ಕ್ಕೆ ಕುಸಿದಿತ್ತು. ಬಿಜೆಪಿಗೆ 11 ಸದಸ್ಯರು ಮತ್ತು ಸ್ಥಳೀಯ ಶಾಸಕರು ಮತ್ತು ಸಂಸದರ ಮತ 13 ಮತಗಳಿದ್ದವು. ಎಸ್ ಡಿಪಿಐ 4 ಸದಸ್ಯರ ಬಲ ಹೊಂದಿದೆ.ಪುರಸಭೆಯ ಪ್ರಥಮ ಅವಧಿಯಲ್ಲಿ ಎಸ್ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರವನ್ನು ಪಡೆದುಕೊಂಡು ಮಹಮ್ಮದ್ ಶರೀಫ್ ಅಧ್ಯಕ್ಷರಾಗಿ, ಜೆಸಿಂತ ಡಿಸೋಜ ಉಪಾಧ್ಯಕ್ಷರಾಗಿದ್ದರು. 2ನೇ ಅವಧಿಗೂ ಎಸ್ ಡಿಪಿಐ ಬೆಂಬಲದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೇರಿದೆ.

SendShare90Share
Previous Post

ಹುಬ್ಬಳ್ಳಿ: ಬೆದರಿಸಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಬ್ಬಾಸ್ ಬಂಧನ

Next Post

ಬೆಂಗಳೂರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ ರಾಜ್ಯಪಾಲರ ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಕಾನೂನು ಹೋರಾಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು   ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ ರಾಜ್ಯಪಾಲರ ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಕಾನೂನು ಹೋರಾಟ

ಬೆಂಗಳೂರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ ರಾಜ್ಯಪಾಲರ ಬೆನ್ನಲ್ಲೇ ಬಿಎಸ್‌ವೈ ಬಂಧನ ತೆರವಿಗೆ ಕಾನೂನು ಹೋರಾಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..