• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿಗೆ – ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ

ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿಗೆ – ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ

April 13, 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಮಂಗಳೂರು

ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿಗೆ – ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ

by ಪ್ರಜಾಧ್ವನಿ ನ್ಯೂಸ್
April 13, 2024
in ಮಂಗಳೂರು
0
ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿಗೆ – ಮಂಗಳೂರು ನಗರ ಪೊಲೀಸ್ ಪತ್ರಿಕಾ ಪ್ರಕಟಣೆ
28
SHARES
80
VIEWS
ShareShareShare

ಮಂಗಳೂರು ನಗರ ಪೊಲೀಸ್
ಪತ್ರಿಕಾ ಪ್ರಕಟಣೆ

ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್‌ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಇತರೆ ಜಿಲ್ಲೆಗಳಿಂದ ಸಾರ್ವಜನಿಕರು ಆಗಮಿಸಲಿದ್ದು, ಗೌರವಾನ್ವಿತ ಪ್ರಧಾನಮಂತ್ರಿಗಳ ಭದ್ರತೆಯ ದೃಷ್ಟಿಯಿಂದ ಹಾಗೂ ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ದಿನಾಂಕ 14-04-2024 ರಂದು ಮಧ್ಯಾಹ್ನ 02-00 ಗಂಟೆಯಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ಮಂಗಳೂರು ನಗರದಲ್ಲಿ ವಾಹನಗಳ ಸಂಚಾರಕ್ಕಾಗಿ ಪರ್ಯಾಣಯ ವ್ಯವಸ್ಥೆಯನ್ನು ಮಾಡಲಾಗಿದ್ದು, ವಾಹನಗಳ ಸಂಚಾರದ/ನಿಲುಗಡೆಯ ನಿಷೇಧಿತ ಸ್ಥಳ ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳಗಳ ವಿವರಗಳು ಈ ಕೆಳಗಿನಂತಿದೆ.

ವಾಹನ ಸಂಚಾರ ನಿಷೇಧಿತ ಮಾರ್ಗಗಳು

ಜಾಹೀರಾತು

  1. ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳ ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಹಂಪನಕಟ್ಟೆ ವರೆಗೆ ಮಧ್ಯಾಹ್ನದಿಂದ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.
  2. ಕಾರ್ ಸ್ಟ್ರೀಟ್ – ಕುದ್ರೋಳಿ – ಕೂಳೂರು ಫೆರ್ರಿ ರಸ್ತೆ ಕಡೆಯಿಂದ ಅಡ್ಡ ರಸ್ತೆ ಮೂಲಕ ಎಂ.ಜಿ ರಸ್ತೆ ಪ್ರವೇಶಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
  3. ಕೆ.ಎಸ್.ಅರ್.ಟಿ.ಸಿ, ಶ್ರೀದೇವಿ ಕಾಲೇಜು ರಸ್ತೆ, ಕೊಡಿಯಾಲ್ ಗುತ್ತು ರಸ್ತೆ, ಜೈಲು ರಸ್ತೆ ಹಾಗೂ ಬಿಜೈ ಚರ್ಚ್ ರಸ್ತೆ ಮೂಲಕ ಎಂ.ಜಿ ರಸ್ತೆಗೆ ಬರುವ ಅಡ್ಡ ರಸ್ತೆ ಹಾಗೂ ಬಂಟ್ಸ್ ಹಾಸ್ಟೆಲ್ ಮೂಲಕ ಪಿ.ವಿ.ಎಸ್ ಕಡೆಗೆ ಎಲ್ಲಾ ವಾಹನಗಳ ಸಂಚಾರವನ್ನು ನಿಷೇದಿಸಿದೆ.
  4. ಕೊಟ್ಟಾರ ಚೌಕಿ, ಉರ್ವಾ ಸ್ಟೋರ್, ಕೋಟೆಕಣಿ ಕ್ರಾಸ್‌ನಿಂದ (ಲೇಡಿಹಿಲ್) ನಾರಾಯಣಗುರು ವೃತ್ತದ ಕಡೆಗೆ ಬರುವ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇಧಿಸಿದೆ.
  5. ಮಣ್ಣಗುಡ್ಡ ಜಂಕ್ಷನ್ ನಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
  6. ಉರ್ವಾ ಮಾರ್ಕೆಟ್ ಕಡೆಯಿಂದ ನಾರಾಯಣ ಗುರು ವೃತ್ತ (ಲೇಡಿಹಿಲ್) ದ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
  7. ಕೆ.ಎಸ್.ಆರ್.ಟಿ.ಸಿ ಯಿಂದ ಲಾಲ್‌ಬಾಗ್ ಮುಖಾಂತರ ನಾರಾಯಣ ಗುರು ವೃತ್ತ (ಲೇಡಿಹಿಲ್)/ ಪಿವಿಎಸ್ ಕಡೆಗೆ ಎಲ್ಲಾ ತರಹದ ವಾಹನ ಸಂಚಾರವನ್ನು ನಿಷೇದಿಸಿದೆ.
  8. ಬಂಟ್ಸ್ ಹಾಸ್ಟೆಲ್, ಕರಂಗಲ್ಪಾಡಿ, ಕೋರ್ಟ್ ಕ್ರಾಸ್ ರಸ್ತೆಯಿಂದ ಪಿವಿಎಸ್, ಎಂ.ಜಿ. ರೋಡ್ ಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
  9. ಕೆ.ಎಸ್.ರಾವ್ ರೋಡ್, ಡೊಂಗರಕೇರಿ ರಸ್ತೆ, ಗದ್ದೆಕೇರಿ ರೋಡ್, ವಿ.ಟಿ. ರೋಡ್, ಶಾರದಾ ವಿದ್ಯಾಲಯ ರಸ್ತೆ ಯಿಂದ ನವಭಾರತ್ ಸರ್ಕಲ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.
  10. ಎಂ.ಜಿ ರಸ್ತೆಯಿಂದ ಜೈಲ್ ರೋಡ್ ಮುಖಾಂತರ ಬಿಜೈ ಚರ್ಚ್ ರೋಡ್ ಕಡೆಗೆ ಬರುವ ಎಲ್ಲಾ ವಾಹನದ ಸಂಚಾರ ನಿಷೇಧಿಸಿದೆ.

ವಾಹನ ಪಾರ್ಕಿಂಗ್ ನಿಷೇಧಿತ ಸ್ಥಳಗಳು:

  1. ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳು ಸಂಚರಿಸುವ ಬಜಪೆ ವಿಮಾನ ನಿಲ್ದಾಣದಿಂದ ಕೆಂಜಾರು – ಮರವೂರು- ಕಾವೂರು- ಬೊಂದೇಲ್- ಮೇರಿಹಿಲ್ – ಕೆ.ಪಿ.ಟಿ – ಕೊಟ್ಟಾರ ಚೌಕಿ – ಉರ್ವ ಸ್ಟೋರ್ – ಶ್ರೀ ನಾರಾಯಣ ಗುರು ವೃತ್ತ (ಲೇಡಿಹಿಲ್) ವರೆಗೆ ರಸ್ತೆಯ ಎರಡು ಬದಿಯಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  2. ರೋಡ್ ಶೋ ನಡೆಯುವ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತ – ಲಾಲ್‌ಬಾಗ್ – ಬಲ್ಲಾಳ್‌ಬಾಗ್ – ಕೊಡಿಯಾಲ್ ಗುತ್ತು – ಬಿ.ಜಿ ಸ್ಕೂಲ್ ಜಂಕ್ಷನ್ – ಪಿ.ವಿ.ಎಸ್ – ನವಭಾರತ ವೃತ್ತ – ಸಿಟಿ ಸೆಂಟರ್ – ಹಂಪನಕಟ್ಟೆ ವರೆಗೆ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವ ವರೆಗೆ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  3. ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳು ವಾಪಸ್ಸು ಬಜಪೆ ವಿಮಾನ ನಿಲ್ದಾಣ ಕಡೆಗೆ ಸಂಚರಿಸುವ ರಸ್ತೆಯಾದ ಹಂಪನಕಟ್ಟ – ಎಲ್.ಹೆಚ್.ಹೆಚ್ – ಬಾವುಟಗುಡ್ಡ – ಡಾ.ಅಂಬೇಡ್ಕರ್ ವೃತ್ತ – ಬಂಟ್ಸ್ ಹಾಸ್ಟೆಲ್ – ಭಾರತ್ ಬೀಡಿ – ಕದ್ರಿ ಕಂಬಳ – ಭಟ್ಟಗುಡ್ಡೆ ರಸ್ತೆಯ ಎರಡು ಬದಿಯಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  4. ಕಾವೂರು – ಪಂಜಿಮೊಗೆರು – ಕೂಳೂರು – ೪ ನೇ ಮೈಲು – ಕೊಟ್ಟಾರಚೌಕಿ ರವರೆಗೆ ರಸ್ತೆಯ ಎರಡು ಬದಿಯ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  5. ಹಂಪನಕಟ್ಟ – ಎಲ್.ಹೆಚ್.ಹೆಚ್ – ಬಲ್ಮಠ ರೋಡ್ – ರೂಪಾ ಹೋಟೆಲ್ ರಸ್ತೆ – ಡಾ.ಅಂಬೇಡ್ಕರ್ ವೃತ್ತ – ಕಲೆಕ್ಟರ್ಸ್್ ಗೇಟ್ ವೃತ್ತ – ಹಾರ್ಟಿಕಲ್ಚರ್ ಜಂಕ್ಷನ್ – ಸೈಂಟ್ ಆಗ್ನೇಸ್ – ಶಿವಭಾಗ್ – ನಂತೂರು ವೃತ್ತ – ಪದುವಾ – ಕೆ.ಪಿ.ಟಿ ವರೆಗೆ ಎರಡು ಬದಿಯ ರಸ್ತೆಗಳಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.
  6. ಬಿ.ಜಿ. ಜಂಕ್ಷನ್ – ಜೈಲ್ ರೋಡ್ – ಬಿಜೈ ಚರ್ಚ್ ರೋಡ್ ರವರೆಗೆ ಎರಡು ಬದಿಯ ರಸ್ತೆಗಳಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ಮುಗಿಯುವವರೆಗೆ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ವಾಹನ ಸಂಚಾರದ ಪರ್ಯಾಯ ವ್ಯವಸ್ಥೆಯ ವಿವರ

  1. ಉಡುಪಿ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಎಲ್ಲಾ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕೊಟ್ಟಾರ ಚೌಕಿ ಜಂಕ್ಷನ್ – ಕೆಪಿಟಿ ಜಂಕ್ಷನ್ – ನಂತೂರು ಜಂಕ್ಷನ್ – ಶಿವಭಾಗ್ ಜಂಕ್ಷನ್ – ಸೆಂಟ್ ಆಗ್ನೇಸ್ – ಹಾರ್ಟಿಕಲ್ಚರ್ ಜಂಕ್ಷನ್ – ಲೋವರ್ ಬೆಂದೂರು – ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
  2. ಪಂಪುವೆಲ್ ಕಡೆಯಿಂದ ಮಂಗಳೂರು ನಗರಕ್ಕೆ ಬರುವ ಬಸ್ಸು ಹಾಗೂ ಎಲ್ಲಾ ರೀತಿಯ ವಾಹನಗಳು ಕರಾವಳಿ ಜಂಕ್ಷನ್ – ಕಂಕನಾಡಿ ಜಂಕ್ಷನ್ – ಅವೇರಿ ಜಂಕ್ಷನ್ – ಮಿಲಾಗ್ರಿಸ್ ಜಂಕ್ಷನ್ – ಹಂಪನಕಟ್ಟ ಜಂಕ್ಷನ್ – ಕ್ಲಾಕ್ ಟವರ್ ಮೂಲಕ ಚಲಿಸುವುದು ಹಾಗೂ ಮಂಗಳೂರು ನಗರ ಸ್ಟೇಟ್‌ಬ್ಯಾಂಕ್ ಕಡೆಯಿಂದ ಪಂಪ್‌ವಲ್ ಕಡೆಗೆ ಹೋಗುವ ವಾಹನಗಳು ಲೇಡಿ ಗೋಷನ್ – ಕ್ಲಾಕ್ ಟವರ್ – ರೈಲ್ವೇ ಸ್ಟೇಷನ್ ಜಂಕ್ಷನ್ – ನಂದಿಗುಡ್ಡ ರೋಡ್ – ಕೋಟಿಚೆನ್ನಯ್ಯ ಸರ್ಕಲ್ – ಕಂಕನಾಡಿ ಜಂಕ್ಷನ್ ಮೂಲಕ ಮುಂದೆ ಸಂಚರಿಸುವುದು.
  3. ಕಾರ್‌ಸ್ಟ್ರೀಟ್ – ಕುದ್ರೋಳಿ ಕಡೆಯಿಂದ ಬರುವ ಎಲ್ಲಾ ವಾಹನಗಳನ್ನು ಮಣ್ಣಗುಡ್ಡೆ, ಉರ್ವಾ ಮಾರ್ಕೆಟ್ ಮುಖಾಂತರ ಅಶೋಕನಗರ ಕೋಡಿಕಲ್ ಕ್ರಾಸ್ ಮೂಲಕ ಸಂಚರಿಸುವುದು.
  4. ಬಿಜೈ ಚರ್ಚ್ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಮುಖಾಂತರ ಕೊಟ್ಟಾರ ಕ್ರಾಸ್/ ಕುಂಟಿಕಾನದ ಕಡೆಗೆ ಸಂಚರಿಸುವುದು.
  5. ಕುಂಟಿಕಾನ ಕೊಟ್ಟಾರ ಕ್ರಾಸ್ ಕಡೆಯಿಂದ ಬರುವ ವಾಹನಗಳನ್ನು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ನ ಮುಖಾಂತರ ಬಿಜೈ ಚರ್ಚ್ ಕಡೆಗೆ ಸಂಚರಿಸುವುದು.

ಕಾರ್ಯಕ್ರಮಕ್ಕೆ ಬರುವ ಸಾರ್ವಜನಿಕರು ಸಂಜೆ 5-00 ಗಂಟೆಗೆ ಮುಂಚಿತವಾಗಿ ಈ ಕೆಳಕಂಡಂತೆ ಗುರುತಿಸಲಾದ ಪಾರ್ಕಿಂಗ್ ಸ್ಥಳಗಳಲ್ಲಿ ಅವರ ವಾಹನಗಳನ್ನು ನಿಲುಗಡೆಗೊಳಿಸಿ ಪ್ರಧಾನ ಮಂತ್ರಿಯವರ ರೋಡ್ ಶೋವನ್ನು ವೀಕ್ಷಣೆ ಮಾಡಲು ನಿಗದಿಪಡಿಸಿದ ಸ್ಥಳಗಳಲ್ಲಿ ಹಾಜರಿರುವುದು.

8722552464 Astrloger

ಜಾಹೀರಾತು

  1. ಕರಾವಳಿ ಮೈದಾನ
  2. ಲೇಡಿಹಿಲ್ ಶಾಲಾ ಮೈದಾನ
  3. ಲೇಡಿಹಿಲ್ ಚರ್ಚ್ ಮೈದಾನ
  4. ಉರ್ವ ಮಾರ್ಕೆಟ್ ಮೈದಾನ
  5. ಉರ್ವ ಸ್ಟೋರ್ ಮೈದಾನ
  6. ಉರ್ವ ಕೆನರಾ ಶಾಲಾ ಮೈದಾನ
  7. ಕೆನರಾ ಕಾಲೇಜು ಮೈದಾನ
  8. ಡೊಂಗರಕೇರಿ ಕೆನರಾ ಶಾಲಾ ಮೈದಾನ
  9. ಗಣಪತಿ ಶಾಲಾ ಮೈದಾನ
  10. ರಾಮಕೃಷ್ಣ ಶಾಲಾ ಮೈದಾನ, ಬಂಟ್ಸ್ ಹಾಸ್ಟೇಲ್
  11. ಸಿ.ವಿ ನಾಯಕ್ ಹಾಲ್ ಮೈದಾನ
  12. ಟಿ.ಎಂ.ಎ ಪೈ ಹಾಲ್ ಮೈದಾನ
  13. ಬಿ.ಇ.ಎಂ ಶಾಲಾ ಮೈದಾನ
  14. ನೆಹರೂ ಮೈದಾನ
  15. ಪುರಭವನ ಪಾರ್ಕಿಂಗ್ ಸ್ಥಳ
  16. ಕದ್ರಿ ಮೈದಾನ
  17. ಕೆಪಿಟಿ ಕಾಲೇಜು ಮೈದಾನ
  18. ಕೆಟಿಪಿ ಬಳಿಯ ಆರ್.ಟಿ.ಓ ಮೈದಾನ
  19. ಪದುವಾ ಕಾಲೇಜು ಮೈದಾನ
  20. ಗೋಲ್ಡ್ ಫಿಂಚ್ ಸಿಟಿ ಮೈದಾನ, ಕೂಳೂರು
  21. ಸುಲ್ತಾನ್ ಬತ್ತೇರಿ ಗ್ರೌಂಡ್ಸ್
  22. ಗೋಕರ್ಣಥೇಶ್ವರ ಕಾಲೇಜು ಗ್ರೌಂಡ್
  23. ಎಮ್ಮೆಕರೆ ಮೈದಾನ
  24. ಮಂಗಳೂರು ವಿಶ್ವವಿದ್ಯಾನಿಲಯ ಮೈದಾನ, ಹಂಪನಕಟ್ಟೆ
  25. ಮಿಲಾಗ್ರಿಸ್ ಚರ್ಚ್ ಪಾರ್ಕಿಂಗ್ ಗ್ರೌಂಡ್
  26. ಮಿಲಾಗ್ರಿಸ್ ಕಾಲೇಜು ಮೈದಾನ
  27. ಬಲ್ಮಠ ಶಾಂತಿ ನಿಲಯ ಮೈದಾನ
  28. ಸೆಂಟ್ ಸೆಬಾಸ್ಟಿನ್ ಹಾಲ್ ಪಾಕಿಂಗ್ (ಸೆಂಟ್ ಅಗ್ನೇಸ್ ಶಾಲೆ)

ಬ್ಯಾರಿಕೇಡ್ ಪಾಯಿಂಟ್ಗಳ ವಿವರ
ಗೌರವಾನ್ವಿತ ಭಾರತದ ಪ್ರಧಾನಮಂತ್ರಿರವರು ಮಂಗಳೂರಿಗೆ ಆಗಮಿಸುವ ಸಂಬಂಧ ಸಂಜೆ 5-00 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇದಿಸಲಾಗಿದ್ದು, ಸಾರ್ವಜನಿಕರು ಪರ್ಯಾಯ ಮಾರ್ಗವನ್ನು ಉಪಯೋಗಿಸುವಂತೆ ಕೋರಿದೆ.

  1. ಚಿಲಿಂಬಿ ಹಿಲ್ ರೋಡ್, ಕೂಳೂರು ಫೆರ್ರಿ ರೋಡ್ (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
  2. ಸುಲ್ತಾನ್ ಬತ್ತೇರಿ ರೋಡ್ (ಗಾಂಧಿನಗರ ರೋಡ್) (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
  3. ಮಣ್ಣಗುಡ್ಡೆ ಜಂಕ್ಷನ್ (ಲೇಡಿಹಿಲ್ ಕಡೆಗೆ ನಿಷೇಧಿಸಿದೆ)
  4. ಕೆ.ಎಸ್.ಆರ್.ಟಿ.ಸಿ ವೃತ್ತ (ಎಂ.ಜಿ ರೋಡ್ ಕಡೆಗೆ ನಿಷೇಧಿಸಿದೆ)
  5. ಬಿಜೈ ಚರ್ಚ್ ಬಳಿ (ಜೈಲ್ ರೋಡ್ ಕಡೆಗೆ ವಾಹನ ಸಂಚಾರ ನಿಷೇಧಿಸಿದೆ)
  6. ಭಟ್ಟಗುಡ್ಡ ಜಂಕ್ಷನ್ (ಕದ್ರಿ ಕಂಬಳ ಕಡೆ ನಿಷೇಧಿಸಿದೆ)
  7. ಮಲ್ಲಿಕಟ್ಟೆ ಜಂಕ್ಷನ್ (ಕದ್ರಿ ದೇವಸ್ಥಾನದ ದ್ವಾರದ ಬಳಿ) (ಬಂಟ್ಸ್‌ಹಾಸ್ಟೆಲ್ ಕಡೆಗೆ ಬರುವ ವಾಹನ ಸಂಚಾರ ನಿಷೇಧಿಸಿದೆ)
  8. ಕಲೆಕ್ಟರ್ಸ್ವ ಗೇಟ್ (ಡಾ.ಅಂಬೇಡ್ಕರ್ ವೃತ್ತದ ಕಡೆಗೆ ನಿಷೇಧಿಸಿದೆ)
  9. ಆವೇರಿ ಜಂಕ್ಷನ್- 1 (ಜ್ಯೋತಿ ಕೆ.ಎಂ.ಸಿ ಆಸ್ಪತ್ರೆ ಕಡೆಗೆ ನಿಷೇಧಿಸಿದೆ)
  10. ಆವೇರಿ ಜಂಕ್ಷನ್- 2 (ಬಲ್ಮಠ ರಸ್ತೆ ಕಡೆಗೆ ನಿಷೇಧಿಸಿದೆ)
  11. ಮಿಲಾಗ್ರಿಸ್ ಕ್ರಾಸ್ ರೋಡ್ (ಬಲ್ಮಠ ರಸ್ತೆ ಕಡೆಗೆ ನಿಷೇಧಿಸಿದೆ)
  12.  ಬಂಟ್ಸ್ ಹಾಸ್ಟೆಲ್ (ಪಿ.ವಿ.ಎಸ್ ಜಂಕ್ಷನ್ ಕಡೆಗೆ ನಿಷೇಧಿಸಿದೆ)
  13. ಕಾರ್‌ಸ್ಟ್ರೀಟ್ (ಕೆ.ಎಸ್.ರಾವ್ ರಸ್ತೆ ಕಡೆಗೆ ನಿಷೇಧಿಸಿದೆ)
  14. ಡೊಂಗರಿಕೇರಿ ಜಂಕ್ಷನ್ (ದೇವಸ್ಥಾನದ ಬಳಿ) (ನವಭಾರತದ ಕಡೆಗೆ ನಿಷೇಧಿಸಿದೆ)
  15. ದುರ್ಗಾ ಮಹಲ್ ಜಂಕ್ಷನ್ (ಬಲ್ಲಾಳ್‌ಬಾಗ್ ಕಡೆಗೆ)
  16. ವೇರ್‌ಹೌಸ್ ಜಂಕ್ಷನ್ (ಬಲ್ಲಾಳ್‌ಬಾಗ್ ಕಡೆಗೆ)
  17. ಕೆ.ಬಿ ಕಟ್ಟೆ (ಹಂಪನಕಟ್ಟ, ಕೆ.ಎಸ್.ರಾವ್ ರಸ್ತೆ ಮತ್ತು ಎಲ್.ಹೆಚ್.ಹೆಚ್ ಕಡೆಗೆ ನಿಷೇಧಿಸಿದೆ)
  18. ಶ್ರೀನಿವಾಸ ಹೋಟೆಲ್ ಬಳಿ (ಜಿ.ಹೆಚ್.ಎಸ್ ರೋಡ್) (ಕೆ.ಎಸ್.ರಾವ್ ರಸ್ತೆ ಕಡೆಗೆ ನಿಷೇಧಿಸಿದೆ
SendShare11Share
Previous Post

ಎ.16 ಕ್ಕೆ ಪುತ್ತೂರಿಗೆ ಸಿಎಂ ಸಿದ್ದರಾಮಯ್ಯ: ಕಾರ್ಯಕ್ರಮದ ಪೂರ್ವಭಾವಿ ಸಭೆ

Next Post

ಜಾತ್ರೋತ್ಸವದಲ್ಲಿ ಸುಡು ಮದ್ದು ಪ್ರದರ್ಶನ, ರಥೋತ್ಸವ ಸಮಯ ಮೀರದಂತೆ ನಡೆಸುವಂತೆ ಮಹಾಲಿಂಗೇಶ್ವರ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಜಾತ್ರೋತ್ಸವದಲ್ಲಿ ಸುಡು ಮದ್ದು ಪ್ರದರ್ಶನ, ರಥೋತ್ಸವ ಸಮಯ ಮೀರದಂತೆ ನಡೆಸುವಂತೆ ಮಹಾಲಿಂಗೇಶ್ವರ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ

ಜಾತ್ರೋತ್ಸವದಲ್ಲಿ ಸುಡು ಮದ್ದು ಪ್ರದರ್ಶನ, ರಥೋತ್ಸವ ಸಮಯ ಮೀರದಂತೆ ನಡೆಸುವಂತೆ ಮಹಾಲಿಂಗೇಶ್ವರ ಭಕ್ತಾದಿಗಳಿಂದ ಸಹಾಯಕ ಆಯುಕ್ತರಿಗೆ ಮನವಿ

Leave a Reply Cancel reply

Your email address will not be published. Required fields are marked *

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..