• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ:   ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು

August 24, 2024
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

July 23, 2026
ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

July 23, 2026
ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

July 23, 2026
ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

July 23, 2026
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

July 23, 2026
ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

July 21, 2026
ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

July 21, 2026
ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

July 21, 2026
ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

July 21, 2026
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಸಿಬ್ಬಂದಿಗೆ ಸನ್ಮಾನ

July 20, 2026
ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

ಕೇಂದ್ರ ಸಚಿವ ಜೆ.ಪಿ. ನಡ್ಡಾಗೆ 3 ಬೇಡಿಕೆ ಸಲ್ಲಿಸಿದ ಸಿಜೆಪಿ ನಾಯಕರು-ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ

July 20, 2026
ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

ಕೋಡಿಂಬಾಡಿ ಪರಬಪಾಲ್ ವೀರಪ್ಪನಾಯ್ಕ್ ಹೃದಯಘಾತದಿಂದ ನಿಧನ

July 21, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, July 24, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಪತ್ರಿಕಾ ದಿನಾಚರಣೆ: ಪ್ರಜಾಪ್ರಭುತ್ವದಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕೆ ಸಹಿತ ಮಾಧ್ಯಮ ವನ್ನ ಗುರುತಿಸಲಾಗುತ್ತಿದೆ-ಶಾಸಕ ಅಶೋಕ್ ರೈ

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಕೆದಂಬಾಡಿ ಸಾರೆಪುಣಿಯ ವಿವಾಹಿತ ಮಹಿಳೆಯ ಸಾವು : ಕೌಟುಂಬಿಕ ಕಿರುಕುಳದ ಆರೋಪ – ಮೂವರ ವಿರುದ್ಧ ಕೇಸ್ ದಾಖಲು

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

    ಪುತ್ತೂರು: ಪಡೀಲ್ ನಲ್ಲಿ ರಾಂಗ್ ಸೈಡ್ ಬಂದು ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು

by ಪ್ರಜಾಧ್ವನಿ ನ್ಯೂಸ್
August 24, 2024
in ಉಡುಪಿ, ದಕ್ಷಿಣ ಕನ್ನಡ, ಪುತ್ತೂರು
0
ಉಡುಪಿ:   ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಕೃಷ್ಣನಿಗೆ 108 ಬಗೆಯ ಲಡ್ಡು
22
SHARES
62
VIEWS
ShareShareShare

ಉಡುಪಿ: ಆಗಸ್ಟ್ 26ರಂದು ನಡೆಯಲಿರುವ ಶ್ರೀಕೃಷ್ಣ ಜನ್ಮಾಷ್ಟಮಿಗೆ ಕೃಷ್ಣ ನಗರಿ ಸಜ್ಜು, ಹಬ್ಬದ ಕಳೆ ಬಂದಿದೆ. ಸೋಮವಾರ ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅರ್ಘ್ಯ ಪ್ರಧಾನ ಇದ್ದರೆ, ಮರುದಿನ ಮಂಗಳವಾರದಂದು (ಆಗಸ್ಟ್ 27) ವಿಟ್ಲಪಿಂಡಿ . ಮೊಸರು ಕುಡಿಕೆ ಉತ್ಸವ ನಡೆಯಲಿದೆ.ಅಷ್ಟಮಿಯ ಪ್ರಯುಕ್ತ ಕೃಷ್ಣ ಮಠದಲ್ಲಿ ಭಕ್ತರಿಗೆ ವಿತರಿಸಲು ಸಾವಿರಾರು ಚಕ್ಕುಲಿ -ಉಂಡೆಪ್ರಸಾದ ತಯಾರಿಸಲಾಗುತ್ತಿದೆ. ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತಿದೆ ಎಂದು ಪುತ್ತಿಗೆ ಮಠ ತಿಳಿಸಿದೆಕಡಗೋಲು ಕೃಷ್ಣನಿಗೆ ಪ್ರಿಯವಾದ ಉಂಡೆ ಚಕ್ಕುಲಿ ತಯಾರಿಸುವ ಕಾರ್ಯ ಕೃಷ್ಣಮಠದಲ್ಲಿ ನಡೆಯುತ್ತಿದೆ. ಈ ಬಾರಿ ಪರ್ಯಾಯ ಪುತ್ತಿಗೆ ಶ್ರೀಗಳು ಲಡ್ಡು ಪ್ರಿಯ ಕೃಷ್ಣನಿಗಾಗಿ 108 ಬಗೆಯ ಲಡ್ಡುಗಳನ್ನು ತಯಾರಿಸುತ್ತಿರುವುದು ವಿಶೇಷ..ಹಣ್ಣು , ತರಕಾರಿ , ಡ್ರೈ ಫ್ರುಟ್ ಮತ್ತು ಧಾನ್ಯಗಳಿಂದ ಬಗೆಬಗೆಯ ಲಡ್ಡು ಕೃಷ್ಣನಿಗಾಗಿ ತಯಾರಾಗುತ್ತಿದೆ. ಸಾಮಾನ್ಯವಾಗಿ ಪ್ರತೀ ವರ್ಷ ಉಂಡೆ ಚಕ್ಕುಲಿ ತಯಾರಿ ನಡೆಯುತ್ತದೆಯಾದರೂ 108 ಬಗೆಯ ಉಂಡೆ ತಯಾರಿ ಇದೇ ಮೊದಲು.ಜನ್ಮಾಷ್ಟಮಿಯ ಪ್ರಯುಕ್ತ ಪರ್ಯಾಯ ಪುತ್ತಿಗೆ ಮಠ, ’ಶ್ರೀಕೃಷ್ಣ ಜನ್ಮಾಷ್ಟಮಿ ಮಾಸೋತ್ಸವ’ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ಆಗಸ್ಟ್ 24ರಿಂದ ರಾಜಾಂಗಣದಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare9Share
Previous Post

ಹಾಸನ: ಖತರ್ನಾಕ್ ಐಡಿಯಾ ಮೂಲಕ ಇನ್ಸೂರೆನ್ಸ್ ಹಣ ಪಡೆಯಲು ಗಂಡನನ್ನೆ ಹೋಲುವ ವ್ಯಕ್ತಿಯನ್ನು ಹತ್ಯೆ ಮಾಡಿದ ಮಹಿಳೆ

Next Post

ಧರ್ಮಸ್ಥಳ: ಬೆಳಾಲು ಬಾಲಕೃಷ್ಣ ಭಟ್ ಹತ್ಯೆ ಪ್ರಕರಣ ಇರ್ವರ ಬಂಧನ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಧರ್ಮಸ್ಥಳ: ಬೆಳಾಲು ಬಾಲಕೃಷ್ಣ ಭಟ್ ಹತ್ಯೆ ಪ್ರಕರಣ ಇರ್ವರ ಬಂಧನ.

ಧರ್ಮಸ್ಥಳ: ಬೆಳಾಲು ಬಾಲಕೃಷ್ಣ ಭಟ್ ಹತ್ಯೆ ಪ್ರಕರಣ ಇರ್ವರ ಬಂಧನ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..