• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಳ್ತಂಗಡಿ: ದೇಶದಲ್ಲೇ ಬಾರೀ ಸುದ್ದಿಯಾಗಿದ್ದ ಧರ್ಮಸ್ಥಳ ಸಮೀಪ ಕು.ಸೌಜನ್ಯ ಅತ್ಯಾಚಾರ ಕೇಸ್, ಹೈ ಕೋರ್ಟ್ ತೀರ್ಪು ಪ್ರಕಟ

ಬೆಳ್ತಂಗಡಿ: ದೇಶದಲ್ಲೇ ಬಾರೀ ಸುದ್ದಿಯಾಗಿದ್ದ ಧರ್ಮಸ್ಥಳ ಸಮೀಪ ಕು.ಸೌಜನ್ಯ ಅತ್ಯಾಚಾರ ಕೇಸ್, ಹೈ ಕೋರ್ಟ್ ತೀರ್ಪು ಪ್ರಕಟ

August 30, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, August 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಬೆಳ್ತಂಗಡಿ: ದೇಶದಲ್ಲೇ ಬಾರೀ ಸುದ್ದಿಯಾಗಿದ್ದ ಧರ್ಮಸ್ಥಳ ಸಮೀಪ ಕು.ಸೌಜನ್ಯ ಅತ್ಯಾಚಾರ ಕೇಸ್, ಹೈ ಕೋರ್ಟ್ ತೀರ್ಪು ಪ್ರಕಟ

by ಪ್ರಜಾಧ್ವನಿ ನ್ಯೂಸ್
August 30, 2024
in ದಕ್ಷಿಣ ಕನ್ನಡ, ಧರ್ಮಸ್ಥಳ, ಬೆಳ್ತಂಗಡಿ
0
ಬೆಳ್ತಂಗಡಿ: ದೇಶದಲ್ಲೇ ಬಾರೀ ಸುದ್ದಿಯಾಗಿದ್ದ ಧರ್ಮಸ್ಥಳ ಸಮೀಪ ಕು.ಸೌಜನ್ಯ ಅತ್ಯಾಚಾರ ಕೇಸ್, ಹೈ ಕೋರ್ಟ್ ತೀರ್ಪು ಪ್ರಕಟ
580
SHARES
1.7k
VIEWS
ShareShareShare

ದೇಶದಲ್ಲೇ ಭಾರೀ ಸಂಚಲನ ಮೂಡಿಸಿ ಇನ್ನೂ ನಿಗೂಢವಾಗಿ ಉಳಿದ ಕು.ಸೌಜನ್ಯ ಅತ್ಯಾಚಾರ‌ ಮತ್ತು ಕೊಲೆ ಪ್ರಕರಣದ ಹೈಕೋರ್ಟ್ ತೀರ್ಪು ಹೊರಬಿದ್ದಿದೆ. ಸೌಜನ್ಯ ಕೊಲೆಯಾಗಿ 12 ವರ್ಷ ಆದರೂ ಇಂದು ನ್ಯಾಯ ಸಿಕ್ಕಿಲ್ಲ. ಈ ಹಿಂದೆ ನಡೆದ ತನಿಖೆಗಳಲ್ಲಿ ಸೌಜನ್ಯಗಳಿಗೆ ಸರ್ಕಾರದ ಅಂಗ ಸಂಸ್ಥೆಗಳೇ ಅನ್ಯಾಯ ಮಾಡಿದ್ದವು. ಹೀಗಾಗಿ ಸೌಜನ್ಯ ಮರುತನಿಗೆ ಮಾಡಬೇಕು ಎನ್ನುವ ಹಕ್ಕೋತ್ತಾಯ ಜನರಿಂದ ಮೂಡಿಬಂದಿತ್ತು. ಈ ಸಂಬಂಧ ಮಹೇಶ್ ಶೆಟ್ಟಿ ತಿಮರೋಡಿ ನೇತೃತ್ವದ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ತೀರ್ಪು ನೀಡಿದೆ.

ashwinistudioputtur

ಜಾಹೀರಾತು

ಕು.ಸೌಜನ್ಯ ಪ್ರಕರಣವನ್ನು ಮರುತನಿಖೆ ಮಾಡಲು ಆಗುವುದಿಲ್ಲ ಎಂದು ಹೈಕೋರ್ಟ್ ನೇರವಾಗಿ ‌ಹೇಳಿದೆ. ಈ ಮೂಲಕ ಸೌಜನ್ಯಾ ಪೋಷಕರು ಸಲ್ಲಿಸಿದ ಅರ್ಜಿ ವಜಾ ಆಗಿದ್ದು ನ್ಯಾಯ ಮರಿಚಿಕೆಯಾಗಿದೆ.

8722552464 Astrloger

ಜಾಹೀರಾತು

ಧರ್ಮಸ್ಥಳದ ಕು.ಸೌಜನ್ಯ ಪ್ರಕರಣವನ್ನು ಪೊಲೀಸರುಗಳು ವೈದ್ಯರುಗಳು ರಾಜಕಾರಣಿಗಳು ಮತ್ತು ಇಡೀ ವ್ಯವಸ್ಥೆ ತನಿಖೆ ಆಗದಂತೆ ನೋಡಿಕೊಂಡಿತ್ತು. ಎಲ್ಲರೂ ಸೇರಿಕೊಂಡು ಪ್ರಕರಣವನ್ನು ಮುಚ್ಚಿ ಹಾಕಿದ್ದರು. ಹಾಗಾಗಿ ಕಳೆದ 12 ವರ್ಷಗಳಿಂದಲೂ ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸಲು ಸೌಜನ್ಯಾಳ ತಾಯಿ ಕುಸುಮಾವತಿ ಗಟ್ಟಿಯಾಗಿ ನಿಂತಿದ್ದಾರೆ.

Muliya

ಜಾಹೀರಾತು

ಸೌಜನ್ಯ ಪ್ರಕರಣದ ಪ್ರಾರಂಭದಿಂದ ಈ ತನಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ, ಸಂತ್ರಸ್ತ ಕುಟುಂಬದ ಬೆನ್ನಿಗೆ ನಿಂತಿದ್ದಾರೆ. ಕಾಲದಿಂದ ಕಾಲಕ್ಕೆ ಹಳ್ಳಿಯಿಂದ ಹಳ್ಳಿಗೆ ಹೊಸ ಹೊಸ ಹೋರಾಟಗಾರರು ಸೌಜನ್ಯ ಪರ ಹೋರಾಟದ ಉದ್ದೇಶಕ್ಕೆ ಬಲ ತುಂಬಿದ್ದು, ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ಈ ಪೈಕಿ ಪ್ರಮುಖ ಹೆಸರು. ಇವರೆಲ್ಲರ ಪ್ರಯತ್ನದ ಫಲವಾಗಿ ಸೌಜನ್ಯ ಪ್ರಕರಣ ಮರು ತನಿಖೆಗೆ ಹೋಗಬೇಕು ಎಂದು ಕೋರ್ಟ್ ಮೆಟ್ಟಲು ಹತ್ತಿದ್ದರು. ಆದರೆ ಕೋರ್ಟ್ ಇದೀಗ ಸೌಜನ್ಯ ಹೋರಾಟಗಾರರಿಗೆ ತುಸು ನಿರಾಸೆ ಮೂಡಿಸಿದೆ.

ಬಾರೀ ಪರ ವಿರೋಧ ಹೋರಾಟಗಳು ಬೇರೆ ಬೇರೆ  ಭಾಗದಲ್ಲಿ ಆಗಿದ್ದು ತೀವ್ರ ‌ಕೆಟ್ಟ ಪದಗಳ ಬಳಕೆಯ ಜೊತೆಗೆ ಭುಜಬಲ ಪ್ರದರ್ಶನವೂ ಆಗಿದ್ದರು ನ್ಯಾಯ ಸಿಗದೇ‌ ಆಗೇ ಉಳಿದಿದ್ದು ಮುಂದಿನ‌ ನಡೆ ಏನೂ ಎಂಬುದು ಪ್ರಶ್ನಾರ್ಥವಾಗಿದೆ.

SendShare232Share
Previous Post

ದ. ಕ. ಜಿ.ಪಂ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಏಕತಡ್ಕ (ಅಜ್ಜಿಕಲ್ಲು )ಶಾಲೆಯಲ್ಲಿ ಅಭಿವ್ಯಕ್ತ -24. ♦️ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ.♦️ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಸ್ವಯಂ ಸೇವೆ.

Next Post

ನವೋದಯ ಪ್ರೌಢಶಾಲೆ ಬೆಟ್ಟoಪಾಡಿಯಲ್ಲಿ, ಬೆಟ್ಟoಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಶಾಲಾ ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಂಘದ ವತಿಯಿಂದ ತೆoಗಿನ ಸಸಿ ನಾಟಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನವೋದಯ ಪ್ರೌಢಶಾಲೆ ಬೆಟ್ಟoಪಾಡಿಯಲ್ಲಿ,  ಬೆಟ್ಟoಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಶಾಲಾ ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಂಘದ ವತಿಯಿಂದ ತೆoಗಿನ  ಸಸಿ ನಾಟಿ

ನವೋದಯ ಪ್ರೌಢಶಾಲೆ ಬೆಟ್ಟoಪಾಡಿಯಲ್ಲಿ, ಬೆಟ್ಟoಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಶಾಲಾ ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಂಘದ ವತಿಯಿಂದ ತೆoಗಿನ ಸಸಿ ನಾಟಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..