• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಉಡುಪಿ:ಎಂಟು ಗಂಡಂದಿರ ಮುದ್ದಿನ ಮಡದಿ ತಬಸುಮಾ ಎಂಬ ಪಂಗನಾಮದ ಲೇಡಿಗೆ ಮದುವೆಯೇ ನಾಟಕ

ಉಡುಪಿ:ಎಂಟು ಗಂಡಂದಿರ ಮುದ್ದಿನ ಮಡದಿ ತಬಸುಮಾ ಎಂಬ ಪಂಗನಾಮದ ಲೇಡಿಗೆ ಮದುವೆಯೇ ನಾಟಕ

August 31, 2024
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 16, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 16, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

March 12, 2026
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

March 12, 2026
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

March 12, 2026
300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

March 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಉಡುಪಿ:ಎಂಟು ಗಂಡಂದಿರ ಮುದ್ದಿನ ಮಡದಿ ತಬಸುಮಾ ಎಂಬ ಪಂಗನಾಮದ ಲೇಡಿಗೆ ಮದುವೆಯೇ ನಾಟಕ

by ಪ್ರಜಾಧ್ವನಿ ನ್ಯೂಸ್
August 31, 2024
in ಉಡುಪಿ, ಕಾರವಾರ, ದಕ್ಷಿಣ ಕನ್ನಡ, ಮಂಗಳೂರು
0
ಉಡುಪಿ:ಎಂಟು ಗಂಡಂದಿರ ಮುದ್ದಿನ ಮಡದಿ ತಬಸುಮಾ ಎಂಬ ಪಂಗನಾಮದ ಲೇಡಿಗೆ ಮದುವೆಯೇ ನಾಟಕ
659
SHARES
1.9k
VIEWS
ShareShareShare

ಎಂಟು ಗಂಡ0ದಿರ ಮೋಸದ ಮಡದಿಯ ಮದುವೆ ಮಸಲತ್ತು ಈಗ ಬಟಾ ಬಯಲಾಗಿದೆ. ಈಕೆ ಮದುವೆ ಅನ್ನೋದನ್ನೆ ಬ್ಯುಸಿನೆಸ್ ಮಾಡಿಕೊಂಡಿದ್ದಳು, ಮದುವೆಯಾಗದ ಪುರಷರನ್ನೇ ಟಾರ್ಗೆಟ್ ಮಾಡಿ ಪಂಗನಾಮ ಹಾಕಿದ್ದಾಳೆ. ಉಡುಪಿ ಮೂಲದ ತಬಸುಮಾ ತನ್ನನ್ನು ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯಾಧ್ಯಕ್ಷೆ ಎಂದು ಪರಿಚಯಿಸಿಕೊಂಡು ಹಲವರನ್ನು ಮದುವೆಯಾಗಿ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರು, ಶಿವಮೊಗ್ಗ, ತುಮಕೂರು ಅಂತೆಲ್ಲ ಊರು ತುಂಬಾ ಗಂಡ0ದಿರು. ಈಕೆಯ ಖತರ್ನಾಕ್ ಪ್ಲಾನ್ ಏನೂ.!? ಮದುವೆ ಆದ ಮೇಲೆ ಈಕೆ ಮಾಡುತ್ತಿದ್ದ ನಾಟಕ ಎಂತಾದ್ದು.? ಕೊನೆಗೂ ಊಸರವಳ್ಳಿ ಬಣ್ಣ ಬಯಲಾಗಿದ್ದು ಹೇಗೆ ಅನ್ನೋದೇ ಇಂಟ್ರೆಸ್ಟಿ0ಗ್ ಸ್ಟೋರಿ.!!!

ಈಕೆಯ ಹೆಸರು ತಬಸುಮಾ. ಊಸರವಳ್ಳಿ ಬಣ್ಣ ಬದಲಾಯಿಸದಂತೆ ಈಕೆ ಗಂಡAದಿರನ್ನ ಬದಲಾಯಿಸುತ್ತಿದ್ದಳು. ಸದ್ಯ ಈಕೆಯ ಬಣ್ಣ ಬಯಲಾಗಿದೆ. ಹೊಸಪೇಟೆಯ ಮಾಜಿ ಪತಿ ತಬಸುಮಾಳ ಮುಖವಾಡವನ್ನ ಬಯಲು ಮಾಡಿದ್ದಾರೆ. ಉಡುಪಿ ನಿವಾಸಿ ತಬುಸುಮ್ ತಾಜ್ (40) ಎಂಬಾಕೆ ಇದುವರೆಗೆ 8 ಜನರನ್ನು ಮದುವೆಯಾಗಿ ವಂಚಿಸಿದ್ದಾಳೆ. ಮದುವೆಯಾಗಿ ಹೆಂಡತಿ ಬಿಟ್ಟಿರುವ ಅಥವಾ ವಿಧುರ ಶ್ರೀಮಂತ ಗಂಡಸರನ್ನೇ ಈಕೆ ಟಾರ್ಗೆಟ್ ಮಾಡುತ್ತಿದ್ದಳು. ಹೀನಾ ಎಂಟರ್‌ಪ್ರೈಸಸ್ ಎಂಬ ಆಫೀಸ್ ಮಾಡಿಕೊಂಡು ಮುದ್ರಾ ಲೋನ್, ಸರ್ಕಾರಿ ನೌಕರಿ, ಮೈನಾರಿಟಿ ಲೋನ್, ವಿದ್ಯಾರ್ಥಿಗಳಿಗೆ ಸ್ಕಾಲರ್‌ಷಿಪ್ ಕೊಡಿಸುತ್ತೇನೆ ಎಂದು ಹೇಳಿಕೊಳ್ಳುತ್ತಿದ್ದಳು. 18 ವರ್ಷದಿಂದ ಈ ವ್ಯವಹಾರ ಮಾಡಿಕೊಂಡಿದ್ದಳು.

ತಬಸುಮ್ ಮದುವೆಯಾಗಿದ್ದ ಮುಸ್ಲಿಂ ಪುರುಷರನ್ನೆ ಟಾರ್ಗೆಟ್ ಮಾಡ್ತಿದ್ದಳು. ಅಂತವರನ್ನೇ ತನ್ನ ಬಲೆಗೆ ಹಾಕೊಂಡು ಆಮೇಲೆ ತನ್ನ ವರಸೆ ಬದಲಾಯಿಸಿಬಿಡ್ತಿದ್ದಳು. ಮದುವೆಗೂ ಮುಂಚೆ ತಾನು ತುಂಬಾ ಸೈಲೆಂಟ್​​ ಅಂತ ಬಿಂಬಿಸಿಕೊಳ್ತಿದ್ದಳು. ಒಮ್ಮೆ ಮದುವೆಯಾದ್ರೆ ಸಾಕು ಈಕೆ ಮದುವೆಯಾದವನ ಪಾಡು ದೇವರಿಗೆ ಗೊತ್ತು. ಯಾಕಂದ್ರೆ ಮದುವೆಯಾದ ಆರು ತಿಂಗಳಿಗೆ ಈ ಚಾಲಾಕಿ ಅಸಲಿ ಆಟ ಆರಂಭಿಸ್ತಿದ್ಳು. ಮದುವೆಯಾದ ಪುರುಷರನ್ನ ಸಂಪರ್ಕ ಮಾಡಿ ನಮ್ಮ ಮನೆಗೆ ಬನ್ನಿ ನನ್ನ ಬಳಿಯೇ ಇರಿ ಅಂತ ನಾಟಕ ಮಾಡೋದು. ಬಳಿಕ 2 ತಿಂಗಳಿಗೊಮ್ಮೆ ನನ್ನ ನನ್ನತ್ರ ಬಂದ್ರೆ ಸಾಕು ಅಂತ ಮದುವೆಗೆ ಒಪ್ಪಿಸೋದು. ಮದುವೆಯಾದ್ಮೇಲೆ ನಾನು ಗರ್ಭಿಣಿ ಅಂತೆಲ್ಲ ಸುಳ್ಳು ಕತೆ ಕಟ್ಟಿ ಹಣ ಪೀಕೋದಕ್ಕೆ ಶುರು ಮಾಡ್ತಿದ್ದಳು.

ಒಂದ್ವೇಳೆ ಈಕೆಯನ್ನ ಮದುವೆಯಾದ ಬಡಪಾಯಿ ಈಕೆ ನಾಟಕಕ್ಕೆ ಬಗ್ಗದೇ ಇದ್ರೆ. ಅವರ ಹೆಂಡತಿಗೆ ಹೇಳ್ತೀನಿ ಅಂತ ಬ್ಲಾಕ್ ಮೇಲ್ ಮಾಡ್ತಿದ್ಳಂತೆ. ಅದಕ್ಕೂ ಬಗ್ಗದೇ ಇದ್ರೆ ರೇಪ್ ಕೇಸ್ ಹಾಕ್ತೀನಿ ಅಂತ ಗಂಡಂದಿರಿಂದ ಹಣ ಪೀಕುವ ಕೆಲಸ ಮಾಡ್ತಿದ್ಲಂತೆ. ಗಲಾಟೆ ಜಗಳ ಮಾಡಿ ಕೊನೆ ರಾಜಿ ಪಂಚಾಯ್ತಿ ಮಾಡೋ ಮೂಲಕ ಬಂದಷ್ಟು ಬರಲಿ ಅಂತ ಲಕ್ಷ ಲಕ್ಷ ಹಣ ಕಿತ್ಕೊಂಡು ಮಕ್ಕರ್ ಮಾಡ್ತಿದ್ಳಂತೆ. ಹೀಗೆ ಮಕ್ಕರ್ ಮಾಡಿ ಈ ಐನಾತಿ ತಬಸುಮ ಒಂದಲ್ಲ ಎರಡಲ್ಲ ಬರೋಬ್ಬರಿ 10 ರಿಂದ 15 ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾಳೆ. ಮದುವೆಯಾಗಿ 6 ತಿಂಗಳಿಗೊಬ್ಬರಂತ ಗಂಡಂದಿರನ್ನ ಚೇಂಜ್ ಮಾಡಿ, ಅವರ ಬಳಿಕ ಲಕ್ಷ ಲಕ್ಷ ಹಣ ವಸೂಲಿ ಮಾಡಿರುವ ಆರೋಪ ಕೇಳಿ ಬಂದಿದೆ.

vishnu studio

ಜಾಹೀರಾತು

ಅಸಲಿಗೆ ಈ ತಬಸುಮ್ ಸಾಮಾನ್ಯ ಮಹಿಳೆಯಂತ ಅಲ್ಲಾ.. ಯಾಕಂದ್ರೆ ಈಕೆ ಜೆಡಿಎಸ್​​ನ ಕಾರ್ಯಕರ್ತೆ. ಜೆಡಿಎಸ್​​ನ ಮಹಿಳಾ ಘಟಕದ ಕಾರ್ಯದರ್ಶಿಯಾಗಿಯೂ ಕೆಲಸ ಮಾಡಿದ್ದಾಳೆ. ಇದೇ ಕಾರಣಕ್ಕೆ ಏನೋ ಈಕೆ ಬೀಸಿದ ಬಲೆಗೆ ಅಮಾಯಕರು ಬಿದ್ದು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ದುರಂತ ಏನಂದ್ರೆ ಕರ್ನಾಟಕದ ಮೂಲೆ ಮೂಲೆಯಲ್ಲಿರುವ ಸಾವಿರಾರು ಜನರಿಗೆ ಈಕೆ ಪಂಗನಾಮ ಹಾಕಿದ್ದಾಳೆ ಎನ್ನಲಾಗಿದೆ. ಉಡುಪಿಯಲ್ಲಿ ಇಬ್ಬರನ್ನ ಮದುವೆಯಾಗಿದ್ರೆ, ಶಿವಮೊಗ್ಗ, ಬೆಂಗಳೂರು, ತುಮಕೂರು, ಹೊಸಪೇಟೆ, ಕೋಲಾರ, ಹಾವೇರಿಯಲ್ಲಿ ತಲಾ ಒಬ್ಬರನ್ನ ಬಲೆ ಹಾಕೊಂಡು ಮದುವೆಯಾಗಿದ್ದಳು. ಇದೀಗ ಈಕೆ ಮೋಸದಾಟಕ್ಕೆ ಬೇಸತ್ತು 5 ಜನ ಹೈಕೋರ್ಟ್ ಮೊರೆ ಹೋಗಿದ್ದಾರೆ. ನ್ಯಾಯಾಲಯದಲ್ಲಿ ಕೇಸ್​​ಗಳು ನಡೀತಾ ಇದ್ರೂ ಈಕೆ ಮೋಸದ ಮದುವೆಯನ್ನ ಮಾತ್ರ ನಿಲ್ಲಿಸಿರಲಿಲ್ಲ. ಅಧಿಕೃತ ದಾಖಲೆಯ ಪ್ರಕಾರವೇ ತಬಸುಮ್​ ಎಂಟು ಜನರನ್ನ ಮದುವೆಯಾಗಿದ್ದಾಳೆ. ಇನ್ನು ದಾಖಲೆ ಇಲ್ಲದೇ ಅನೇಕರನ್ನ ಮದುವೆಯಾಗಿರೋದಾಗಿ ತಬಸುಮ್​ ಮುಖವಾಡವನ್ನು ಹೊಸಪೇಟೆಯ ಮಾಜಿ ಪತಿ ಜೀ ರಾಜಾಹುಸೇನ್ ಮರಳಿ ಕಳಚಿ ಹಾಕಿದ್ದಾರೆ. ತಬಸುಮ್ ಮಾಡಿದ ಮೋಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.

camera center ad

ಜಾಹೀರಾತು

ಈ ರಾಜಾಹುಸೇನ್ ಕೂಡ ತಬಸುಮ್​ ಹೇಳಿದ್ದ ಕಾಗಕ್ಕ ಗುಬ್ಬಕ್ಕನ ಕತೆಗೆ ಮರುಳಾಗಿ ಆಕೆಯನ್ನ ಮದುವೆಯಾಗಿದ್ದರು. ಆದ್ರೆ ಆಕೆ ಅಸಲಿ ಮುಖದ ಪರಿಚಯವಾದ ತಬಸುಮ್​ಳಿಂದ ದೂರವಾಗಿದ್ರು. ರಾಜಾಹುಸೇನ್ ಮೇಲೆ ಕೇಸ್​ ಕೂಡ ಹಾಕಿದ್ಳು. ಆದ್ರೀಗ ಈ ತಬಸುಮ್ ಮಾಡಿದ್ದ ವಂಚನೆಯನ್ನ ಆಕೆಯ ಮಾಜಿ ಪತಿಯೇ ಬಯಲು ಮಾಡಿದ್ದಾರೆ. ವಿಚಿತ್ರ ಏನಂದ್ರೆ ಉಡುಪಿಯಲ್ಲಿ ಈ ತಬಸುಮ್ ಐಷಾರಾಮಿ ಬಂಗಲೆಯಲ್ಲಿದ್ದಾಳಂತೆ. ಮನೆ ಬಾಡಿಗೆಯನ್ನೆ ತಬಸುಮ್ 25 ಸಾವಿರ ಕಟ್ತಿದ್ಲಂತೆ. ಮನೆ ಮುಂದೆ ಕಾರು ಬೈಕ್. 4 ಜನ ಕೆಲಸಗಾರರು ಎಲ್ಲ ಇದ್ರಂತೆ ಇದನ್ನೆಲ್ಲ ನೋಡಿದ್ದ ರಾಜಾಹುಸೇನ್ ಅಕ್ಷರಶಃ ಬೆಚ್ಚಿ ಬಿದ್ದಿದ್ರು. ಆದ್ರೆ ಯಾವಾಗ ಈ ತಬಸುಮ್​ ಜಾತಕವನ್ನ ರಾಜಾಹುಸೇನ್ ಜಾಲಾಡೋದಕ್ಕೆ ಶುರು ಮಾಡಿದ್ರು. ಆಗ್ಲೇ ನೋಡಿ ಈ ಐನಾತಿ ಮಹಿಳೆಯ ಮಸಲತ್ತು ರಿವೀಲ್ ಆಗಿದೆ.

ಹೀಗೆ ಈ ಉಸರವಳ್ಳಿ 10 ರಿಂದ 15 ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾಳೆ. ಸದ್ಯ ತಬಸುಮ್ ವಿರುದ್ಧ ಪ್ರಕರಣ ದಾಖಲಾಗಿದ್ದುಮ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮಳ್ಳಿ ಮಳ್ಳಿ ಮಂಚಕ್ಕೆ ಎಷ್ಟು ಕಾಲು ಅಂದ್ರೆ ಮೂರು ಮತ್ತೊಂದು ಅನ್ನೋ ಹಾಗೆ.. ಇವಳು ಕೂಡ ಮಳ್ಳಿ ಮಳ್ಳಿ ಮದುವೆ ಎಷ್ಟು ಅಂದ್ರೆ 10 ಮೇಲೆ ಇನ್ನೊಂದು ಅಂತ ಮಕ್ಮಲ್ ಟೋಪಿ ಹಾಕಿದ್ದಾಳೆ. ಇನ್ನಾದ್ರೂ ಇತ್ತ ಚಾಲಾಕಿಗಳಿಂದ ಹುಷಾರಾಗಿದ್ರೆ ಒಳ್ಳೆದು. ಸ್ವಲ್ಪ ಯಾಮಾರಿದ್ರೂ 2 ವೈಟ್ ಒಂದು ರೆಡ್ ಗ್ಯಾರಂಟಿ.

ashwinistudioputtur

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

SendShare264Share
Previous Post

ನವೋದಯ ಪ್ರೌಢಶಾಲೆ ಬೆಟ್ಟoಪಾಡಿಯಲ್ಲಿ, ಬೆಟ್ಟoಪಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ, ಶಾಲಾ ಆಡಳಿತ ಮಂಡಳಿ, ಶಿಕ್ಷಕ ರಕ್ಷಕ ಸಂಘದ ವತಿಯಿಂದ ತೆoಗಿನ ಸಸಿ ನಾಟಿ

Next Post

ಬೆಂಗಳೂರು: ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ

ಬೆಂಗಳೂರು: ಅಕ್ಟೋಬರ್‌ನಿಂದ ದೆಹಲಿಯಲ್ಲಿ KMF ಹಾಲು, ಮೊಸರು ಮಾರಾಟ ಆರಂಭ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..