• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಡ್ಯ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಭುಗಿಲೆದ್ದ ಗಲಭೆ: ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ

ಮಂಡ್ಯ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಭುಗಿಲೆದ್ದ ಗಲಭೆ: ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ

September 12, 2024
ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

October 18, 2025
ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

October 18, 2025
ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

October 18, 2025
ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

October 18, 2025
ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

October 18, 2025

ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

October 18, 2025
‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

October 18, 2025
ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ:  ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ: ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

October 18, 2025
ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

October 18, 2025
ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

October 18, 2025
ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

October 17, 2025

ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

October 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 18, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

    ಅಶೋಕ ಜನಮನ ಕಾರ್ಯಕ್ರಮವನ್ನು ರೀಲ್ಸ್ ಮೂಲಕ ಪ್ರಚಾರ ಮಾಡುತಿರುವ ಕೌಡಿಚ್ಚರ್ ಹುಡುಗರು

    ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

    ಪ್ರೇಯಸಿ ಜೊತೆ ಬೆಂಗಳೂರಿಗೆ ಬಂದಿದ್ದ ಪುತ್ತೂರಿನ ಯುವಕ ಲಾಡ್ಜ್ ನಲ್ಲಿ ಶವವಾಗಿ ಪತ್ತೆ

    ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

    ಪುತ್ತೂರು: ಐತಿಹಾಸಿಕ ಪಡುಮಲೆಗೆ ಬಂಟ್ವಾಳ ಶಾಸಕ ರಾಜೇಶ್ ನೖಾಕ್ ಭೇಟಿ

    ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

    ಪುತ್ತೂರು ರಿಕ್ಷಾ ಚಾಲಕನಿಗೆ ಹಲ್ಲೆ ಪ್ರಕರಣ: ಎ ಎಸ್ ಐ ಮತ್ತು ಸಿ ಪಿ ಸಿ ಅಮಾನತು

    ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

    ಪುತ್ತೂರು ನಗರದ ಪ್ರಮುಖ ರಸ್ತೆಗಳ ಗುಂಡಿಮುಚ್ಚುವ ಕಾಮಗಾರಿ ಆರಂಭ

    ಪ್ರಗತಿ ಸಂಸ್ಥೆಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ಆತ್ಮನಿರ್ಭರ ಭಾರತದ ವಿಚಾರ ಸಂಕಿರಣ

    ‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

    ‘ಈ ಹಣವನ್ನು ದೈವಾರಾಧಕರ ಏಳ್ಗೆಗೆ ಬಳಸುತ್ತೇನೆ’; ಅಮಿತಾಭ್ ಎದುರು ನಿರ್ಧಾರ ತಿಳಿಸಿದ ರಿಷಬ್

    ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ:  ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

    ಹೆಜ್ಜೇನು ದಾಳಿ: ಮೃತಪಟ್ಟ ಬಾಲಕಿ ವಿದ್ಯಾರ್ಥಿನಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ; ಮುಖ್ಯಮಂತ್ರಿಗಳಿಗೆ ಪತ್ರ ಬರೆಯಲು ಬನ್ನೂರು ಪಂಚಾಯತ್ ನಿರ್ಣಯ: ಪೆರ್ನೆಯ ದಾಂಧಲೆಗೆ ಕಾನೂನು ಕ್ರಮಕ್ಕೆ ಆಗ್ರಹ!

    ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

    ಅಶೋಕ ಜನಮನ ಕಾರ್ಯಕ್ರಮದ ಯಶಸ್ವಿಗೆ ಪುತ್ತೂರು ಮಹಾಲಿಂಗೇಶ್ವರ ದೇವಸ್ತಾನದಲ್ಲಿ ಶಾಸಕ ಅಶೋಕ್ ಕುಮಾರ್ ರೈ ವಿಶೇಷ ಪ್ರಾರ್ಥನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಡ್ಯ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಭುಗಿಲೆದ್ದ ಗಲಭೆ: ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ

by ಪ್ರಜಾಧ್ವನಿ ನ್ಯೂಸ್
September 12, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಮಂಡ್ಯ ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಭುಗಿಲೆದ್ದ ಗಲಭೆ: ನಿಷೇಧಾಜ್ಞೆ, ಶಾಲೆ-ಕಾಲೇಜುಗಳಿಗೆ ರಜೆ
79
SHARES
227
VIEWS
ShareShareShare

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಹಿಂದು-ಮುಸ್ಲಿಂ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಘಟನೆಯಲ್ಲಿ ಸಾಕಷ್ಟು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಶಾಂತಿ ಸಭೆ ನಡೆಸುವುದಾಗಿ ತಿಳಿಸಿದ್ದಾರೆದರ್ಗಾದ ಎದುರುಗಡೆ ಮೆರವಣಿಗೆ ಸಾಗುವಾಗ ಕಲ್ಲು ತೂರಾಟ ನಡೆದಿದ್ದು, ಅದರ ಬೆನ್ನಲ್ಲಿಯೇ ಕೋಮು ಕಿಡಿಗೇಡಿಗೇಡಿಗಳು ಸಿಕ್ಕ ಸಿಕ್ಕ ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ಶುರುವಾಗಿದೆ.       
ಅಂಗಡಿ‌ ಮುಗ್ಗಟ್ಟುಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಲಾಗಿದ್ದು, ಗಲಾಟೆಯಲ್ಲಿ ಮುಸ್ಲಿಂ ಅಂಗಡಿಗಳು ಸುಟ್ಟು ಕರಕಲಾಗಿವೆ. ಮೈಸೂರು – ಬೀದರ್ ರಸ್ತೆಯಲ್ಲಿರಯವ ಅಂಗಡಿಗಳಿಗೆ ಬೆಂಕಿ ಹಾಕಲಾಗಿದೆ. ಸುಮಾರು 4 ಟೈರ್ ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಈ ಬಗ್ಗೆ ಮಾತನಾಡಿರುವ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲೆಯ ಉಸ್ತುವಾರಿ ಚಲುವರಾಯ ಸ್ವಾಮಿ, ನಾನು ಹೊರಗೆ ಹೋಗಿದ್ದೆ. ಊರಿನಿಂದ ಫೋನ್ ಬಂತು ಈ ರೀತಿ ಘಟನೆಯಾಗಿದೆ ಅಂತ ಕೂಡಲೇ ನಾನು ಎಡಿಜಿಪಿ ಎಸ್ಪಿಗೆ ಕರೆ ಮಾಡಿದೆ ಮಾಹಿತಿ ಪಡೆದುಕೊಂಡೆ ಎಂದಿದ್ದಾರೆ.ಮುಸ್ಲಿಂ ಹಿಂದೂ ನಡುವೆ ಘರ್ಷಣೆಯಾಗಿದೆ. ಎರಡು ಸಮುದಾಯದ ನಡುವೆ ಗಲಾಟೆ ಆಗುತ್ತಿತ್ತು. ಪೊಲೀಸರು ಕನ್ವಿನ್ಸ್ ಮಾಡುವ ಪ್ರಯತ್ನ ಮಾಡಿ ಯಶಸ್ವಿಯಾಗಿದೆ. ಯಾರು ತಪ್ಪಿತಸ್ಥರಿದ್ದಾರೆ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ದುಡುಕೋದು ಬೇಡ.. ದೇವರ ಕೆಲಸ ಈ ರೀತಿಯಾಗಿ ಕಮ್ಯೂನಲ್ ಗೆ ತಿರುಗುವುದು ಬೇಡ ಎಂದು ಹೇಳಿದ್ದಾರೆ.ತಡ ರಾತ್ರಿಯೇ ಗಣೇಶ ವಿಸರ್ಜನೆ ಮಾಡಿದ್ದಾರೆ. ಶಾಂತಿಗೊಳಿಸುವ ಪ್ರಯತ್ನವೂ ಆಗಿದೆ ಸ್ಥಳದಲ್ಲಿ ಒಂದೆರಡು ಅಂಗಡಿಗೆ ತೊಂದರೆಯಾಗಿದೆ. ಗೃಹ ಮಂತ್ರಿಗಳಿಗೆ ಮಾಹಿತಿ ಕೊಟ್ಟಿದ್ದೇವೆ. ಶಾಂತಿ ಕಾಪಾಡುವ ಕೆಲಸ ಎಲ್ಲರದ್ದೂ ಆಗಬೇಕಿದೆ ಎಂದು ಹೇಳಿದ್ದಾರೆ.ಈ ಪ್ರಕರಣದಲ್ಲಿ ಸಾಕಷ್ಟು ಜನನ ವಶಕ್ಕೆ ಪಡೆಯಲಾಗಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಗಲಿ, ಯಾರೇ ಆಗಲಿ ಕಾನೂನು ಬದ್ಧವಾಗಿ ಕ್ರಮ ಆಗಲಿದೆ. ನಾನು ಮಾಹಿತಿ ಮಾತ್ರ ಪಡೆದುಕೊಂಡಿದ್ದೇನೆ. ಸ್ಥಳಕ್ಕೆ ಹೋಗಿ ಏನಾಗಿದೆ ಅಂದು ತಿಳಿದುಕೊಂಡಿಲ್ಲ ಎಂದಿದ್ದಾರೆ.
ಈಗ ಸ್ಥಳಕ್ಕೆ ಹೋಗುತ್ತೇನೆ ನಿಮ್ಮ ಮಾಧ್ಯಮಗಳು ಅಲ್ಲಿವೆ ಅಲ್ಲಿ ಮಾತನಾಡುತ್ತೇನೆ ಎಂದು ಕೃಷಿ ಸಚಿವ ಹಾಗೂ ನಾಗಮಂಗಲದ ಶಾಸಕ ಚಲುವರಾಯಸ್ವಾಮಿ ಹೇಳಿದ್ದಾರೆ.ನಾಗಮಂಗಲ ಹಿಂದೆಯೂ ಶಾಂತವಾಗಿದೆ ಮುಂದೆಯೂ ಅದೇ ರೀತಿ ಇರಲಿದೆ. ಇಂತಹ ಸಂಧರ್ಭದಲ್ಲಿ ಸಮುದಾಯವನ್ನ ವಿಂಗಡಿಸುವುದು ಸೂಕ್ತವಲ್ಲ. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಆಗಲಿದೆ ಎಂದಿದ್ದಾರೆ.ಸ್ಥಳದಲ್ಲಿ ಐಜಿ ಇದ್ದಾರೆ ಜಿಲ್ಲಾಧಿಕಾರಿ ಎಸ್ಪಿ ಎಲ್ಲರೂ ಇದ್ದಾರೆ. ಗಣಪತಿ ವಿಸರ್ಜನೆ ವೇಳೆ ಸಂಜೆ 5 ಗಂಟೆ ಹಾಗೂ ನಿಗದಿತ ಸಮಯದ ಒಳಗೆ ವಿಸರ್ಜನೆ ಮಾಡಬೇಕಿದೆ ಅಂತ ಹೇಳಿದ್ದೇವೆ. ಇಂತಹ ಸೂಕ್ಷ ಸ್ಥಳಗಳಲ್ಲಿ ಪೊಲೀಸರು ಎಚ್ಚರ ವಹಿಸಬೇಕಿತ್ತು. ನಾನು ನಾಗಮಂಗಲಕ್ಕೆ ತೆರಳಿ ಶಾಂತಿ ಸಭೆ ನಡೆಸಲಿದ್ದೇನೆ ಎಂದು ಚಲುವರಾಯ ಸ್ವಾಮಿ ತಿಳಿಸಿದ್ದಾರೆ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿಗಳು, ಸಾಕಷ್ಟು ಅನುಭವ ಇದೆ. ಅವರು ಇದನ್ನ ತಿಳಿ ಆಗಲು ಸಲಹೆ, ಸೂಚನೆ ಮಾರ್ಗದರ್ಶನ ಕೊಡ್ತಾರೆ ಅಂದುಕೊಂಡಿದ್ದೆ. ಅದನ್ನ ಮೀರಿ ಅವರು ರಾಜಕೀಯವಾಗಿ ಮಾತನಾಡ್ತಾರೆ ಅಂದರೆ ದೇವರು ಒಳ್ಳೆದು ಮಾಡಲಿ. ನಾನು‌ ಖಂಡಿತವಾಗಿ ರಾಜಕೀಯವಾಗಿ ಉತ್ತರ ನೀಡಲು ಹೋಗಲ್ಲ. ನಮ್ಮ ಸರ್ಕಾರದ ಮೊದಲ ಆದ್ಯತೆ ಸಾರ್ವಜನಿಕರ ರಕ್ಷಣೆ ಮಾಡುವುದು ಎಂದು ಸಚಿವರು ಹೇಳಿದ್ದಾರೆ.ಶಾಂತಿ ಸ್ಥಾಪನೆಯ ಬಳಿಕವೇ ವಿರೋಧ ಪಕ್ಷದ ಪ್ರಚೋದನೆ ಅಥಾವ ಪ್ರಶ್ನೆಗೆ ಉತ್ತರ ಕೊಡುತ್ತೇನೆ. ಕುಮಾರಸ್ವಾಮಿ ಅಲ್ಲಿಯ ಸಂಸದರು ನಾನು ಅವರ ಜೊತೆಗೆ ಕೆಲಸ ಮಾಡುತ್ತಿದ್ದೇನೆ. ಅವರಿದ್ದಾಗ ಏನೇನು ಆಗಿದೆ ಅಂತ ಎಲ್ಲರಿಗೂ ಗೊತ್ತಿದೆ ಎಂದು ಟಾಂಗ್‌ ನೀಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare32Share
Previous Post

ತೆಂಕಿಲ ವಿವೇಕಾನಂದ ಹೈಸ್ಕೂಲಿನ ಸಚಿತ್ ಪಿ ಕೆ ಗೌಡ ಕೆಮ್ಮಾಯಿ ರಾಷ್ಟೀಯ ಕ್ರೀಡಾ ಕೂಟಕ್ಕೆ ಆಯ್ಕೆ

Next Post

ಶಬರಿಮಲೆ ; ಓಣಂ ಹಿನ್ನೆಲೆ ಸೆ.13ರಂದು ತೆರೆಯಲಿದೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಶಬರಿಮಲೆ ;   ಓಣಂ ಹಿನ್ನೆಲೆ ಸೆ.13ರಂದು ತೆರೆಯಲಿದೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯ

ಶಬರಿಮಲೆ ; ಓಣಂ ಹಿನ್ನೆಲೆ ಸೆ.13ರಂದು ತೆರೆಯಲಿದೆ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..