• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

September 17, 2024
ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

June 15, 2026
ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ  ಚಾಲಕನ ವಿರುದ್ಧ ಮಹಿಳೆ ದೂರು

ಟ್ರಾಫಿಕ್‌ ನೆಪದಲ್ಲಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ರೇಪ್‌ಗೆ ಯತ್ನ – ಕಾಮುಕ ಚಾಲಕನ ವಿರುದ್ಧ ಮಹಿಳೆ ದೂರು

June 15, 2026
ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

ಅಮೆರಿಕ-ಇರಾನ್ ಶಾಂತಿ ಒಪ್ಪಂದ -108 ದಿನಗಳ ಕಾಲ ನಡೆದ ಭೀಕರ ಸಂಘರ್ಷಕ್ಕೆ ಕೊನೆಗೂ ತೆರೆ – ಹಾರ್ಮುಜ್‌ ಜಲಸಂಧಿ ಓಪನ್ ತೈಲ ಬೆಲೆಯಲ್ಲಿ ಭಾರಿ ಕುಸಿತ

June 15, 2026
ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

June 15, 2026
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

June 13, 2026
ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

June 13, 2026
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

June 13, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

June 13, 2026
ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

June 13, 2026
ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

June 13, 2026
ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

June 13, 2026
ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

ಕೊಲ್ಲೂರು ಮೂಕಾಂಬಿಕೆಗೆ ತಮಿಳುನಾಡು ಸಿಎಂ ವಿಜಯ್​​ ವಿಶೇಷ ಪೂಜೆ ಸಲ್ಲಿಸಿ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಣೆ

June 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಬಂಟ್ವಾಳದಲ್ಲಿ ನಡೆದ ಪ್ರತಿಭಟನೆಗೆ ಬಿಜೆಪಿಯವರನ್ನು ಕರೆಯಲಿಲ್ಲ ಮಠಂದೂರು ಬಂದು ಸೇರಿಕೊಂಡದ್ದು- ನಾನು ಅಪ್ಪಟ ಕಾಂಗ್ರೆಸ್ಸಿಗ: ಗಿರಿಧರ್ ನಾಯ್ಕ್

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ಪುತ್ತೂರು: ಉಪ್ಪಿನಂಗಡಿ, ಕಬಕ, ಪುರುಷರಕಟ್ಟೆ, ಕೊಳ್ತಿಗೆ ಚತುಷ್ಪಥ ಯೋಜನೆಗೆ 25ಕೋಟಿ ಬಿಡುಗಡೆ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಆರ್‌ಐಎಫ್ ಯೋಜನೆಯಡಿ ಒಟ್ಟು 57ಕೋ. ರೂ. ಅನುದಾನ ಬಿಡುಗಡೆ: ಸಂಸದ ಕ್ಯಾ. ಚೌಟ

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರೊ.ಭಗವಾನ್ ಅವರನ್ನ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ: ಶ್ರೀರಾಮ ಭಕ್ತರಿಂದ ಪುತ್ತೂರು ಪೊಲೀಸ್ ಠಾಣೆಗೆ ದೂರು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಝಾಕೀರ್ ಗೆ ಹೈಕೋರ್ಟ್ ಮಧ್ಯಂತರ ಜಾಮೀನು

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೈ ಕೋರ್ಟ್ ನ್ಯಾಯದೀಶರಾದ ವಿಶ್ವಜೀತ್ ಶೆಟ್ಟಿ ಭೇಟಿ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಗುತ್ತಿಗಾರು: ರಸ್ತೆಗೆ ಕಾಂಕ್ರೀಟ್ ಹಾಕಿದ ದಿನವೇ ಅದರ ಮೇಲೆ ಕಾರು ಚಲಾಯಿಸಿದ ಕಿಡಿಗೇಡಿ ಚಾಲಕ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪ್ರಮುಖ ಪಟ್ಟಣವಾಗಿರುವ ಉಪ್ಪಿನಂಗಡಿಯಲ್ಲಿ ಕಸ ವಿಲೇವಾರಿ ಅವ್ಯವಸ್ಥೆ, ಟ್ರಾಫಿಕ್ ಸಮಸ್ಯೆ ಮುಕ್ತಿಗೆ : ಉಪ್ಪಿನಂಗಡಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಗ್ರಹ

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

    ಪುತ್ತೂರು: ಮಹಿಳಾ ಠಾಣಾ ಮುಂಭಾಗದ ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡ ಕೊನೆಗೂ ತೆರವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ

by ಪ್ರಜಾಧ್ವನಿ ನ್ಯೂಸ್
September 17, 2024
in ಬೆಂಗಳೂರು, ರಾಜ್ಯ
0
ಮಂಡ್ಯ: ಹೆಸರಿನಲ್ಲಿ ಮಾತ್ರ ಧರ್ಮ. ಸಂಘದಲ್ಲಿ ಬಡವರಿಂದ ಬಡ್ಡಿ ವಸೂಲಿ ಮಾಡುವ ಕೆಲಸ ನಿಮ್ಮದು: ಶಾಸಕ‌ ಸ್ವಾಮಿ
131
SHARES
374
VIEWS
ShareShareShare

ರಾಜ್ಯದಲ್ಲೆಡೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಮನೆಮಾತಾಗಿದೆ. ಈ ಸಂಘವು ಮಹಿಳಾ ಸಬಲೀಕರಣದ ಉದ್ದೇಶದೊಂದಿಗೆ ಸಾಲ ಸೌಲಭ್ಯ ನೀಡುತ್ತಿದೆ. ಆದರೆ, ಈ ಸಂಘದ ಬಗ್ಗೆ ಕಾಂಗ್ರೆಸ್‌ ಶಾಸಕರೊಬ್ಬರು ಗಂಭೀರವಾದ ಆರೋಪ ಮಾಡಿದ್ದಾರೆ. ʼಅದು ಹೆಸರಿಗಷ್ಟೇ ಧರ್ಮಸ್ಥಳ ಸಂಘ, ಆದರೆ ಅದರಲ್ಲಿ ಧರ್ಮವೇ ಇಲ್ಲʼ ಎಂದು ಮಂಡ್ಯ ಜಿಲ್ಲೆಯ ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡುವ ವೇಳೆ ಶಾಸಕ ಈ ರೀತಿ ಗಂಭೀರ ಆರೋಪ ಮಾಡಿರುವುದು ವಿವಾದಕ್ಕೂ ಕಾರಣವಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಲ್ಲಿ ಧರ್ಮದ ಕೆಲಸವೇ ಇಲ್ಲ. ಕೊಟ್ಟ ಸಾಲಕ್ಕೆ ಬಡವರಿಂದ ಶೇ 40ರಷ್ಟು ಬಡ್ಡಿ ವಸೂಲಿ ಮಾಡಲಾಗುತ್ತಿದೆ ಎಂದು ಶಾಸಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಸಂಘವು ಮಹಿಳಾ ಸಂಘಗಳಿಗೆ ಸಾಲ ನೀಡಿ ಶೇ.40ರಷ್ಟು ಬಡ್ಡಿ ವಸೂಲಿ ಮಾಡುವ ಮೂಲಕ ಗ್ರಾಮೀಣ ಭಾಗದ ಮಹಿಳೆಯರನ್ನು ಶೋಷಣೆ ಮಾಡುತ್ತಿದೆ ಎಂದು ದೂರಿದ್ದಾರೆ.

Muliya

ಜಾಹೀರಾತು

ಕಡಿಮೆ ಹಣ ನೀಡಿ, ಹೆಚ್ಚಿನ ಬಡ್ಡಿ ವಸೂಲಿ ಮಾಡುತ್ತಿದ್ದಾರೆ. ಇದು ಜನರಿಗೆ ಅರ್ಥವಾಗುತ್ತಿಲ್ಲ. ಅದು ಹೆಸರಿಗಷ್ಟೇ ಧರ್ಮಸ್ಥಳ ಸಂಘ ಎನಿಸಿಕೊಂಡಿದೆ. ಆದರೆ, ಅಲ್ಲಿ ಧರ್ಮದ ಕೆಲಸಗಳು ನಡೆಯುತ್ತಿಲ್ಲ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಬಡವರನ್ನು ಸಂಕಷ್ಟಕ್ಕೆ ಸಿಲುಕಿಸಲು ಮುಂದಾಗಿದೆ. ಮಹಿಳೆಯರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವನ್ನು ಬಿಟ್ಟು, ನಮ್ಮ ಸರ್ಕಾರದ ಸಂಜೀವಿನಿ ಯೋಜನೆಯ ಮೂಲಕ ಆರ್ಥಿಕ ಚಟುವಟಿಕೆ ಆರಂಭಿಸಿ, ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ನಮ್ಮ ಹಳ್ಳಿಗಾಡಿನ ಮಹಿಳೆಯರನ್ನು ಇಂತಹ ಮೈಕ್ರೋ ಫೈನಾನ್ಸ್‌ಗಳ ಹಾವಳಿಯಿಂದ ಹೊರತರಬೇಕು. ಈ ಉದ್ದೇಶದಿಂದ ನಮ್ಮ ಕಾಂಗ್ರೆಸ್‌ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ಇದರಲ್ಲಿ ಮಹಿಳೆಯರಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದಿದ್ದಾರೆ.

ashwinistudioputtur

ಜಾಹೀರಾತು

ಏನಿದು ಯೋಜನೆ?: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ 1982ರಲ್ಲಿ ಬೆಳ್ತಂಗಡಿಯಲ್ಲಿ ಚಾಲನೆ ನೀಡಲಾಯಿತು. ಇದನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರ ಕನಸಿನ ಕೂಸು ಎನ್ನಲಾಗಿದೆ. ಸದ್ಯ ಈ ಯೋಜನೆಯು ರಾಜ್ಯದ ಪ್ರತಿ ಹಳ್ಳಿಗೂ ವ್ಯಾಪಿಸಿದೆ. ಸದ್ಯ ಪ್ರತಿ ಹಳ್ಳಿಯಲ್ಲೂ ಮಹಿಳೆಯ ಗುಂಪುಗಳನ್ನು ರಚಿಸಿ, ಅವರಿಗೆ ಸಾಲ ಸೌಲಭ್ಯ ನೀಡುವ ಮೂಲಕ ಪ್ರತಿ ವಾರವು ಮರುಪಾವತಿ ಮಾಡುತ್ತಿದೆ. ಈಗ ಕಾಂಗ್ರೆಸ್‌ ಶಾಸಕರ ಈ ಆರೋಪವು ವಿವಾದ ಸೃಷ್ಟಿಸುವಂತಿದೆ.

ಈ ಯೋಜನೆಯಿಂದ ಸಾಲ ಪಡೆದಿರುವ ಅದೆಷ್ಟೋ ಮಹಿಳೆಯರು ಸ್ವಾವಲಂಬಿಗಳಾಗಿದ್ದಾರೆ ಎಂದು ವರದಿಯಾಗಿದ್ದು, ಕೆಲವೆಡೆ ಈ ಯೋಜನೆಯ ಬಗ್ಗೆ ಅಪಸ್ವರವೂ ಕೇಳಿಬಂದಿತ್ತು. ಇದೀಗ ಕಾಂಗ್ರೆಸ್‌ ಶಾಸಕ ನರೇಂದ್ರ ಸ್ವಾಮಿ ಅವರ ಹೇಳಿಕೆಯೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ಗಂಭೀರ ಆರೋಪ ಮಾಡುವಂತಿದೆ.

Keshari Durga

ಜಾಹೀರಾತು

SendShare52Share
Previous Post

ಶ್ರೀ ಮಹಾ ವಿಷ್ಣ್ಣು ದೇವಸ್ಥಾನ ಕೆಮ್ಮಾಯಿ ಶ್ರೀ ನರೇಂದ್ರ ಮೋದಿಯವರ 74 ನೇ ಹುಟ್ಟು ಹಬ್ಬದ ಪ್ರಯುಕ್ತ ಶ್ರೀ ದೇವರಿಗೆ ಬಿಜೆಪಿ ಕಾರ್ಯಕರಿಂದ ವಿಶೇಷ ಪ್ರಾರ್ಥನೆ

Next Post

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನಿರಂತರ ಪ್ರಯತ್ನಕ್ಕೆ ಫಲ : ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಗೈಲ್‌ ಇಂಡಿಯಾ ಕಂಪೆನಿ ಉದ್ಯೋಗ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..