• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷ ಸಹಾಯಧನದ ಚೆಕ್ ಹಸ್ತಾಂತರ!

ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷ ಸಹಾಯಧನದ ಚೆಕ್ ಹಸ್ತಾಂತರ!

September 30, 2024
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

September 9, 2026
ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ  ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಿ ಇಂಧನ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ: ಸಚಿವರ ಪೂರಕ ಸ್ಪಂದನೆ

September 9, 2026
ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

September 9, 2026
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

September 9, 2026
ಸೌದಿ ಮೇಲೆ ಕ್ಷಿಪಣಿ ದಾಳಿ:  ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ  ಗುಡುಗು

ಸೌದಿ ಮೇಲೆ ಕ್ಷಿಪಣಿ ದಾಳಿ: ನೌಕಾಯಾನ ಸ್ವಾತಂತ್ರ್ಯಕ್ಕೆ ಬೆದರಿಕೆ ಒಡ್ಡುವ ದಾಳಿ ಒಪ್ಪಲ್ಲ’ಎಂದು ಭಾರತ ಗುಡುಗು

September 9, 2026
ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

September 9, 2026
ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನದಲ್ಲಿ 36 ಲಕ್ಷ ರೂ ಮೌಲ್ಯದ ಆಭರಣ ಕಳ್ಳತನ: ನಾಲ್ವರು ಆರೋಪಿಗಳ ಬಂಧನ

September 9, 2026
ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

September 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ ಪುತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ರಿಕ್ಷಾ ಚಾಲಕನ ಕಾಮದ ಆಸೆಗೆ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ- ಚಾಲಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಕಾಂಗ್ರೆಸ್ ತಿರಸ್ಕರಿಸಿದೆ- ಬಿಜೆಪಿಯ ನಿಲುವೇನು?: ಸಚಿವ ಮಧು ಬಂಗಾರಪ್ಪ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಬೆಳ್ಳಾರೆ : ಹಾಸ್ಟೆಲ್‌ನಲ್ಲಿ ಬಾಲಕಿಯರ ಬಟ್ಟೆ ಕಳ್ಳತನ – ವಿಕೃತ ಕಾಮಿ ಆರೋಪಿಯ ಬಂಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

    ಹೃದಯಾಘಾತದಿಂದ ಶಾಂತಿನಗರ ನಿವಾಸಿ ಸೀತಾರಾಮ ಆಚಾರ್ಯ ನಿಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉಡುಪಿ

ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷ ಸಹಾಯಧನದ ಚೆಕ್ ಹಸ್ತಾಂತರ!

"ಈಶ್ವರ್ ಮಲ್ಪೆ" ಯವರಿಗೆ ಸಂಗ್ರಹಿಸಿದ "1 ಲಕ್ಷ ರೂ." ವಿತರಣೆ

by ಪ್ರಜಾಧ್ವನಿ ನ್ಯೂಸ್
September 30, 2024
in ಉಡುಪಿ, ದಕ್ಷಿಣ ಕನ್ನಡ, ಪುತ್ತೂರು
0
ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷ ಸಹಾಯಧನದ ಚೆಕ್ ಹಸ್ತಾಂತರ!
75
SHARES
213
VIEWS
ShareShareShare

ಉಡುಪಿ :ತುರ್ತು ಸಂದರ್ಭದಲ್ಲಿ ತನ್ನ ಜೀವದ ಹಂಗುತೊರೆದು ನೂರಾರು ಜೀವಗಳನ್ನು ರಕ್ಷಿಸಿದ , ಹಲವು ಕ್ಲಿಷ್ಟಕರ ಸಂದರ್ಭದಲ್ಲಿ ಜಲ ಅವಘಡದಲ್ಲಿ ಮೃತಪಟ್ಟ ಮೃತದೇಹಗಳನ್ನು ನೀರಿನಿಂದ ಮೇಲೆತ್ತಿದ ಅಪಧ್ಬಾಂದವ, ಖ್ಯಾತ ಮುಳುಗುತಜ್ಞ ಈಶ್ವರ್ ಮಲ್ಪೆಯವರಿಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ರೂ.1 ಲಕ್ಷದ ಚೆಕ್ ನ್ನು ಅರುಣ್ ಕುಮಾರ್ ಪುತ್ತಿಲ ಈಶ್ವರ್ ಮಲ್ಪೆ ಮತ್ತು ಗೀತಾ ದಂಪತಿಗಳಿಗೆ ಅವರ ಮಲ್ಪೆಯ ಮನೆಯಲ್ಲಿ ವಿತರಿಸಿದರು.

ತನ್ನ ಮಕ್ಕಳು ವಿಶೇಷ ಚೇತನರಾಗಿ ತೀವ್ರ ಅನಾರೋಗ್ಯದಿಂದಿದ್ದರೂ ಮನೆಯ ಪರಿಸ್ಥಿತಿಯನ್ನು ಲೆಕ್ಕಿಸದೆ ಪ್ರಾಕೃತಿಕ ವಿಕೋಪದ ಕಠಿಣ ಸಂದರ್ಭದಲ್ಲಿ ಜೀವದ ಹಂಗು ತೊರೆದು ಉಚಿತವಾಗಿ ರಕ್ಷಣೆಗೆ ಧಾವಿಸುವ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಯವರ ಸೇವೆಗೆ ಬೆಲೆ ಕಟ್ಟಲು ಸಾಧ್ಯವೇ ಇಲ್ಲ.

ಉತ್ತರ ಕನ್ನಡ ಜಿಲ್ಲೆಯ ಶೀರೂರು ಗುಡ್ಡ ಕುಸಿತದ ರಕ್ಷಣಾ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲಾಡಳಿತದ ಮನವಿಯ ಮೇರೆಗೆ ಕಾರ್ಯಾಚರಣೆಯಲ್ಲಿ ಭಾಗಿಯಾಗಿ ನಾಪತ್ತೆಯಾಗಿದ್ದ ಚಾಲಕ ಅರ್ಜುನ್ ಲಾರಿಯನ್ನು ಗುರುತಿಸುವಲ್ಲಿಯೂ ಈಶ್ವರ್ ಮಲ್ಪೆ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಕೊನೆಗೆ ಅವರನ್ನು ಅಧಿಕಾರಿಗಳು ಮತ್ತು ಸರ್ಕಾರ ಕಡೆಗಣನೆ ಮಾಡಿರುವುದು ಸಮಾಜದಲ್ಲಿ ತೀವ್ರ ಬೇಸರವನ್ನು ಉಂಟು ಮಾಡಿದೆ.

ಮನೆಯಲ್ಲಿ ಬಡತನವಿದ್ದರೂ ಮಾನವೀಯತೆಯಲ್ಲಿ ಅಗರ್ಭ ಶ್ರೀಮಂತರಾಗಿರುವ ಈಶ್ವರ್ ಮಲ್ಪೆಯವರ ಸೇವೆ ಇನ್ನಷ್ಟು ಬೇಕೆಂಬ ಹಂಬಲದಿಂದ ಪ್ರತಿಯೊಬ್ಬನೂ ಈಶ್ವರ್ ಮಲ್ಪೆಯವರಿಗೆ ಬೆಂಬಲವಾಗಿ ನಿಲ್ಲಬೇಕೆಂದು ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ ಹೇಳಿದರು.

ಈಶ್ವರ್ ಮಲ್ಪೆಯವರಿಗೆ ಕೇವಲ ಶ್ಲಾಘನೆ ಸಾಕಾಗುವುದಿಲ್ಲ. ಸುಮಾರು 200 ರಷ್ಟು ಜೀವಗಳನ್ನು ನೀರಿನಿಂದ ಮೇಲೆತ್ತಿದ ಈ ಸಾಧಕನ ಹೆಸರಲ್ಲಿ ಸರ್ಕಾರ ‘ಅಪಧ್ಬಾಂದವ ಈಶ್ವರ್ ಮಲ್ಪೆ ತುರ್ತು ಸೇವಾ ಘಟಕ’ ಸ್ಥಾಪಿಸಿ ಅದರ ಮೂಲಕ ರಾಜ್ಯದೆಲ್ಲೆಡೆ ತರಬೇತಿ ಪಡೆದ ಒಂದು ತುರ್ತು ಸೇವಾ ತಂಡ ರಚನೆಯಾಗುವಂತೆ ಸರ್ಕಾರ ಇವರಿಗೆ ಸವಲತ್ತು ನೀಡಬೇಕು ಮತ್ತು ಈಶ್ವರ್ ಮಲ್ಪೆಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾಡುವಂತೆ ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದರು.

ಜಾಹೀರಾತು

ಕೇವಲ 7 ಗಂಟೆಯಲ್ಲಿ ಒಂದೇ ವಾಟ್ಸಾಪ್ ಗ್ರೂಪ್ ನಿಂದ ಸಂಗ್ರಹ : ಮಾಧ್ಯಮಗಳ ವರದಿಗಳನ್ನು ವೀಕ್ಷಿಸಿ ಈಶ್ವರ್ ಮಲ್ಪೆಯವರಿಗೆ ಕೈಲಾದ ಕೊಡುಗೆ ನೀಡಬೇಕೆಂದು ನಿರ್ಧರಿಸಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ಪ್ರಮುಖರು ‘ಪುತ್ತಿಲ ಬ್ರಿಗೇಡ್’ ಎಂಬ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ ಒಂದು ಸಂದೇಶಕ್ಕೆ ಕೇವಲ 7 ಗಂಟೆಯಲ್ಲಿ ಒಂದು ಲಕ್ಷ ರೂಪಾಯಿ ಸಂಗ್ರಹವಾಗಿದೆ. ಇದು ಈಶ್ವರ್ ಮಲ್ಪೆಯ ಮೇಲೆ ಜನರಿಗಿರುವ ಅಭಿಮಾನವನ್ನು ತೋರಿಸುತ್ತದೆ ಎಂದು ಸೇವಾ ಟ್ರಸ್ಟ್ ನ ಪ್ರಮುಖರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಡುಪಿ ಮೀನುಗಾರರ ಪ್ರಕೋಷ್ಠದ ಸಂಚಾಲಕರಾದ ಮಂಜು ಕೊಳ ಮಲ್ಪೆ,ಉಡುಪಿ ಹಿಂದೂ ಯುವಸೇನೆ ನಗರ ಅಧ್ಯಕ್ಷರಾದ ಸುನೀಲ್ ನೇಜಾರು, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಂದಾರು, ಯುವ ಮೋರ್ಚಾ ಉಪಾಧ್ಯಕ್ಷ ಧನುಶ್ ಮೊದಲಾದವರು ಉಪಸ್ಥಿತರಿದ್ದರು

8722552464 Astrloger

ಜಾಹೀರಾತು

SendShare30Share
Previous Post

ಪುತ್ತೂರು 90ನೇ ವರ್ಷದ ಶಾರದೋತ್ಸವ ಅಕ್ಷರ ಯಜ್ಞ ಸೇವೆ ವಿಶೇಷ – ಸೀತಾರಾಮ ರೈ ಕೆದಂಬಾಡಿಗುತ್ತು

Next Post

ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶ ಸುಪ್ರೀಂ ಕೋರ್ಟ್ ಅನುಮತಿ; ರೆಡ್ಡಿ ಫುಲ್​ ಖುಷ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶ ಸುಪ್ರೀಂ ಕೋರ್ಟ್ ಅನುಮತಿ; ರೆಡ್ಡಿ ಫುಲ್​ ಖುಷ್

ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ ಪ್ರವೇಶ ಸುಪ್ರೀಂ ಕೋರ್ಟ್ ಅನುಮತಿ; ರೆಡ್ಡಿ ಫುಲ್​ ಖುಷ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..