• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ

ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ

October 11, 2024
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, February 9, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ

by ಪ್ರಜಾಧ್ವನಿ ನ್ಯೂಸ್
October 11, 2024
in ಅಂತರರಾಜ್ಯ, ಸಿನಿಮಾ
0
ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದೆ
5
SHARES
14
VIEWS
ShareShareShare

ಬಿಗ್ ಬಾಸ್ ನ ದುಬಾರಿ ನಿರೂಪಕರು ಪಡೆಯುವ ಸಂಭಾವನೆಗಳ ಪಟ್ಟಿ ಇಲ್ಲಿದ

2006ರಲ್ಲಿ ಪ್ರಾರಂಭವಾದ ಬಿಗ್ ಬಾಸ್ ರಿಯಾಲಿಟಿ ಶೋ ಹಿಂದಿಯಲ್ಲಿ ತನ್ನ ಮೊದಲ ಪ್ರದರ್ಶನವನ್ನು ಶುರು ಮಾಡಿತ್ತು. ಇದೀಗ ಕನ್ನಡ ತಮಿಳು ತೆಲುಗು ಮಲಯಾಳಂ ಮರಾಠಿ ಸೇರಿದಂತೆ ವಿವಿಧ ಭಾರತೀಯ ಭಾಷೆಗಳಲ್ಲಿ ಅತ್ಯಂತ ಜನಪ್ರಿಯತೆ ಗಳಿಸಿರುವ ಟೆಲಿವಿಷನ್ ಶೋ.

Poorna squash

ಜಾಹೀರಾತು

ಒಂದಷ್ಟು ಸ್ಪರ್ಧಿಗಳನ್ನು ಒಂದು ಮನೆಯೊಳಗೆ ಕೂಡಿಹಾಕಿ ಸುಮಾರು ನೂರರ ಆಸು ಪಾಸು ದಿನಗಳ ಕಾಲ ವಿವಿಧ ಟಾಸ್ಕ್ ಗಳ ಮೂಲಕ ಮನರಂಜನೆ ನೀಡುವ ಮಹಾಶೋ. ಈ ರಿಯಾಲಿಟಿ ಶೋ ಯಾವಾಗಲೂ ಸುದ್ದಿಯಲ್ಲಿರುವುದಕ್ಕೆ ಕಾರಣ ಈ ಕಾರ್ಯಕ್ರಮದ ರೂಪುರೇಷೆ ಮತ್ತು ಅದು ಸೃಷ್ಟಿಸುವ ವಿವಾದಗಳು. ಏನೇ ಆಗಲಿ ಬಿಗ್ ಬಾಸ್ ಟೆಲಿವಿಷನ್ ಇಂಡಸ್ಟ್ರಿಯ ಬಿಗ್ ಶೋ ಅನ್ನುವುದರಲ್ಲಿ ಎರಡು ಮಾತಿಲ್ಲ.

ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಬರಿಯ ಸ್ಪರ್ಧಿಗಳು ಮಾತ್ರ ಯಾವಾಗಲೂ ಸುದ್ದಿಯಲ್ಲಿ ಇರುವುದಿಲ್ಲ ಜೊತೆಗೆ ಹೋಸ್ಟ್ಗಳು ಬಹಳ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಸಲ್ಮಾನ್ ಖಾನ್ ಕಮಲ್ ಹಾಸನ್ ನಾಗಾರ್ಜುನ ಅಕ್ಕಿನೇನಿ ಕಿಚ್ಚ ಸುದೀಪ್ ಮೋಹನ್ ಲಾಲ್ ಸೇರಿದಂತೆ ದೊಡ್ಡ ಸ್ಟಾರ್ ನಟರುಗಳು ಈ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತುಕೊಂಡು ಮುನ್ನಡೆಸುವ ಸಾರಥಿಗಳು. ಇಷ್ಟು ದೊಡ್ಡ ಸ್ಟಾರ್ ನಿರೂಪಕರನ್ನು ಹೊಂದಿರುವ ಈ ಶೋ ಅತ್ಯಂತ ದುಬಾರಿ ಸಂಭಾವನೆಯನ್ನೇ ನಿರೂಪಕರಿಗೂ ಕೊಡುತ್ತದೆ. ಅದಕ್ಕಾಗಿ ನಿರೂಪಣೆಯ ಜವಾಬ್ದಾರಿ ಬರುವ ಸ್ಟಾರ್ ನಟರು ಬುದ್ಧಿವಂತಿಕೆಯ ಜೊತೆಗೆ ಸ್ಮಾರ್ಟ್ ಆಗಿಯೂ ಇರಬೇಕಾಗುತ್ತೆ. ಹಾಗಾದ್ರೆ ಅವರಿಗೆ ಕೊಡ ಮಾಡುವ ಸಂಭಾವನೆ ಎಷ್ಟು ಇರಬಹುದು ಎಂಬ ಕುತೂಹಲ ಎಲ್ಲರಿಗೂ ಇದ್ದೇ ಇರುತ್ತದೆ. ಆ ಕುತೂಹಲಕ್ಕೆ ತೆರೆ ಎಳೆಯಲೆಂದೆ ಎಲ್ಲಾ ಬಿಗ್ ಬಾಸ್ ಹೋಸ್ಟ್‌ಗಳ ಸಂಭಾವನೆಯ ಪಟ್ಟಿ ಇಲ್ಲಿದೆ. ತಮ್ಮ

Muliya

ಜಾಹೀರಾತು

ತಮ್ಮ ಸ್ಟಾರ್‌ಡಮ್‌ಗೆ ತಕ್ಕಂತೆ, ರಿಯಾಲಿಟಿ ಶೋ ಅನ್ನು ಹೋಸ್ಟ್ ಮಾಡಲು ನಟರು ಸಂಭಾವನೆಯನ್ನು ಸ್ವೀಕರಿಸುತ್ತಾರೆ .

ashwinistudioputtur

ಜಾಹೀರಾತು

ಸಲ್ಮಾನ್ ಖಾನ್

ಸಲ್ಮಾನ್ ಖಾನ್ ಗಿರುವ ಸ್ಟಾರ್ ಡಮ್ ಎಲ್ಲರಿಗೂ ಗೊತ್ತೇ ಇದೆ. ಊಹಾಪೋಹಗಳ ಪ್ರಕಾರ ಸಲ್ಮಾನ್ ಖಾನ್ ಸಾವಿರ ಕೋಟಿ ರೂಪಾಯಿಗಳನ್ನು ಬಿಗ್ ಬಾಸ್ ನಿರ್ಮಾಪಕರಿಂದ ವಸೂಲಿ ಮಾಡಿದ್ದಾರೆ ಎಂಬ ವದಂತಿ ಹಬ್ಬಿತ್ತು. ಆದರೆ ಇದು ಶುದ್ಧ ಸುಳ್ಳು ಎಂದು ಸಲ್ಮಾನ್ ಖಾನ್ ಹೇಳಿದ್ದಾರೆ. ಮೂಲಗಳ ಪ್ರಕಾರ ಹಿಂದಿ ಬಿಗ್ ಬಾಸ್ ಸೀಸನ್ 13ರ ತನಕ ಸಲ್ಮಾನ್ ಖಾನ್ ವಾರಕ್ಕೆ 12 ಕೋಟಿ ಸಂಭಾವನೆ ಪಡೆಯುತ್ತಿದ್ದರು ಆನಂತರ ಪ್ರತಿ ಸಂಚಿಕೆಗೆ 25 ಕೋಟಿ ರೂಪಾಯಿಗಳ ಸಂಭಾವನೆಯನ್ನು ಪಡೆಯಲಾರಂಭಿಸಿದರು ಎಂದು ತಿಳಿದುಬಂದಿದೆ.

ಸೀಸನ್16 ರ ಬಿಗ್ ಬಾಸ್ ಪ್ರತಿ ಸಂಚಿಕೆಗೆ ರೂ 43 ಕೋಟಿ ಸಂಭಾವನೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಅವರು ಪ್ರಸ್ತುತ ಬಿಗ್ ಬಾಸ್ OTT 2 ಅನ್ನು ಹೋಸ್ಟ್ ಮಾಡುತ್ತಿದ್ದಾರೆ ಆದರೆ ಅದಕ್ಕಾಗಿ ಅವರ ಶುಲ್ಕವನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ.

ಕಿಚ್ಚ ಸುದೀಪ್

ಕನ್ನಡದಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಶುರುವಾದದ್ದು 2013ರಲ್ಲಿ. ಅಲ್ಲಿಂದ ಈಚೆಗೆ ಇದೀಗ 11ನೇ ಸೀಸನ್ ನಲ್ಲಿ ಈ ಕಾರ್ಯಕ್ರಮ ಬಂದು ನಿಂತಿದೆ. 11 ಸೀಸನ್ ನಲ್ಲಿಯೂ ಕನ್ನಡ ಬಿಗ್ ಬಾಸ್ ನಲ್ಲಿ ಕಿಚ್ಚ ಸುದೀಪ್ ನದ್ದೇ ಸಾರಥ್ಯ.

2015 ರಲ್ಲಿ ಸುದೀಪ್ ಕಲರ್ಸ್ ಚಾನೆಲ್‌ನೊಂದಿಗೆ ತನ್ನ ಒಪ್ಪಂದಕ್ಕೆ ಸಹಿ ಹಾಕಿದಾಗ, ಮುಂದಿನ 5 ವರ್ಷಗಳವರೆಗೆ ಒಟ್ಟು 20 ಕೋಟಿ ರೂ. ಸಂಭಾವನೆಗೆ ಸಹಿ ಹಾಕಿದ್ದರು. ವರದಿಗಳ ಪ್ರಕಾರ ಕಳೆದ ಸೀಸನ್ ನಿಂದ ಕಿಚ್ಚ ಸುದೀಪ್ ತನ್ನ ಸಂಭಾವನೆಯಲ್ಲಿ ಹೆಚ್ಚಳವನ್ನು ಕಂಡಿದ್ದಾರೆಂದು ತಿಳಿದು ಬಂದಿದೆ.

ಕಮಲ್ ಹಾಸನ್ ಮತ್ತು ವಿಜಯ್ ಸೇತುಪತಿ

ತಮಿಳು ಬಿಗ್ ಬಾಸ್ ಇದುವರೆಗೆ ಏಳು ಸೀಸನನ್ನು ಮುಗಿಸಿದ್ದು ಅದರಲ್ಲಿ ಕಮಲ್ ಹಾಸನ್ ನಿರೂಪಣೆಯನ್ನು ಒಳಗೊಂಡಿತ್ತು. ಆದರೆ ಈಗ ಈ ಬಾರಿ ವಿಜಯ್ ಸೇತುಪತಿ ಆ ಸ್ಥಾನಕ್ಕೆ ಬಂದು ನಿಂತಿದ್ದಾರೆ.

ವಿಶಿಷ್ಟ ಅಭಿನಯ ಶೈಲಿ ಮತ್ತು ಧ್ವನಿಗೆ ಹೆಸರುವಾಸಿಯಾದ ವಿಜಯ್ ಸೇತುಪತಿ ಈಗಾಗಲೇ ಪ್ಯಾನ್ ಇಂಡಿಯನ್ ಸ್ಟಾರ್. ಕಮಲ್ ಹಾಸನ್ ಸ್ಥಾನವನ್ನು ತುಂಬಿದ ಮೊದಲಿಗೆ ಜನರಲ್ಲಿ ಹೇಗೆ ಏನು ಎಂಬ ಅನುಮಾನಗಳಿದ್ದರೂ ವಿಜಯ್ ಮೊದಲ ಹೆಜ್ಜೆಯೇ ಶಹಭಾಸ್ ಗಿರಿ ಗೆ ಭಾಜನವಾಗಿದೆ.

ವರದಿಗಳ ಪ್ರಕಾರ, ಈ ಸೀಸನ್‌ಗೆ ಹೋಸ್ಟ್‌ ಆಗಿ ಸೇತುಪತಿಗೆ 60 ಕೋಟಿ ರೂ.ಗಳನ್ನು ಸಂಭಾವನೆ ನೀಡಲಾಗುತ್ತದೆ.

ಈ ಸಂಭಾವನೆ ತುಸು ಹೆಚ್ಚೇ ಅನಿಸಿದರೂ , ಕಮಲ್ ಹಾಸನ್ ಅವರು ನಿರೂಪಣಾ ಅವಧಿಯಲ್ಲಿ ಅವರು ಪಡೆದುಕೊಳ್ಳುತ್ತಿದ್ದ 130 ಕೋಟಿ ರೂಪಾಯಿಗಳಿಗೆ ಹೋಲಿಸಿದರೆ ತುಸು ಕಮ್ಮಿಯೇ ಸರಿ.

camera center ad

ಜಾಹೀರಾತು

ನಾಗಾರ್ಜುನ ಅಕ್ಕಿನೇನಿ

ವರದಿಗಳ ಪ್ರಕಾರ, ಟಾಲಿವುಡ್ ಸೂಪರ್‌ಸ್ಟಾರ್ ಪ್ರತಿ ಸಂಚಿಕೆಗೆ 12 ಲಕ್ಷ ರೂಪಾಯಿಗಳನ್ನು ಚಾರ್ಜ್ ಮಾಡುತ್ತಾರೆ ಅಂದರೆ ಇಡೀ ಸೀಸನ್ ಗೆ 12 ಕೋಟಿ ರೂಪಾಯಿಗಳನ್ನು ಪಡೆದಿದ್ದಾರೆ.

ಆದರೆ 6 ನೇ ಸೀಸನ್ ಹೋಸ್ಟ್ ಮಾಡಲು ನಾಗಾರ್ಜುನ 15 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರೂ ಎನ್ನಲಾಗಿದೆ.

ಮಹೇಶ್ ಮಂಜ್ರೇಕರ್

ಬಿಗ್ ಬಾಸ್ ಮರಾಠಿ 3 ಅನ್ನು ಹೋಸ್ಟ್ ಮಾಡಲು ನಟ 25 ಲಕ್ಷ ರೂಪಾಯಿಗಳನ್ನು ಪಡೆದಿದ್ದಾರೆ ಎಂದು ಹಲವಾರು ಮಾಧ್ಯಮಗಳು ವರದಿ ಮಾಡಿದ್ದವು, ಅಂದರೆ ಅದು ಇಡೀ ಸೀಸನ್‌ಗೆ 3.5 ಕೋಟಿ ರೂ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ದಾಖಲೆಗಳಿಲ್ಲ.

ಮೋಹನ್ ಲಾಲ್

ಮಲಯಾಳಂ ಆವೃತ್ತಿಯ ಬಿಗ್ ಬಾಸ್ ಕಾರ್ಯಕ್ರಮ ಶುರುವಾದದ್ದು 2018ರಲ್ಲಿ. ಅಷ್ಟೇ ಬೇಗ ಜನಪ್ರಿಯತೆಯನ್ನು ಪಡೆದುಕೊಂಡ ಈ ಕಾರ್ಯಕ್ರಮದ ನಿರೂಪಕ ಹಿರಿಯ ನಟ ಮೋಹನ್ ಲಾಲ್. ಸೀಸನ್ ಒಂದರ ಸಮಯದಲ್ಲಿ ಮೋಹನ್ ಲಾಲ್ ಗೆ 12 ಕೋಟಿ ರೂಪಾಯಿಗಳ ಸಂಭಾವನೆ ನಿಗದಿಯಾಗಿತ್ತು. ಈಗ ಪ್ರತಿ ಸಂಚಿಕೆಗೆ 70 ಲಕ್ಷಗಳು ಎಂದು ಮೂಲಗಳು ತಿಳಿಸಿವೆ.

SendShare2Share
Previous Post

ಮಂಗಳೂರು: ಪ್ರಾಧ್ಯಾಪಕ ಅರುಣ್ ಉಳ್ಳಾಲ್ ದ್ವೇಷ ಭಾಷಣ ಆರೋಪ ಕೇಸ್ ಅ 15 ರಂದು ಪ್ರತಿಭಟನೆಗೆ ವಿಶ್ವ ಹಿಂದೂ ಪರಿಷತ್​ ಕರೆ

Next Post

ಬೆಂಗಳೂರು: ನವೆಂಬರ್ 1 ರಂದು ಐಟಿಬಿಟಿ ಕಂಪೆನಿಗಳು, ಕಾರ್ಖಾನೆಗಳು ಕೂಡ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿ ಕೆ ಶಿವಕುಮಾರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಂಗಳೂರು: ನವೆಂಬರ್ 1 ರಂದು ಐಟಿಬಿಟಿ ಕಂಪೆನಿಗಳು, ಕಾರ್ಖಾನೆಗಳು ಕೂಡ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿ ಕೆ ಶಿವಕುಮಾರ್

ಬೆಂಗಳೂರು: ನವೆಂಬರ್ 1 ರಂದು ಐಟಿಬಿಟಿ ಕಂಪೆನಿಗಳು, ಕಾರ್ಖಾನೆಗಳು ಕೂಡ ಕನ್ನಡ ಬಾವುಟ ಹಾರಿಸುವುದು ಕಡ್ಡಾಯ: ಡಿ ಕೆ ಶಿವಕುಮಾರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..