• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದಕ್ಷಿಣ ಕನ್ನಡ / ಉಡುಪಿ: ವಿಧಾನ ಪರಿಷತ್ ಉಪ ಚುನಾವಣೆ 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ / ಉಡುಪಿ: ವಿಧಾನ ಪರಿಷತ್ ಉಪ ಚುನಾವಣೆ 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

October 20, 2024
ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

October 16, 2025
ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ  ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

October 16, 2025
ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ  ಆಹ್ವಾನ ನೀಡಿದ ಶಾಸಕ ಅಶೋಕ್ ರೈ

ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

October 16, 2025
ಯಕ್ಷಗಾನ ರಂಗದ  ಭಾಗವತ  ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

ಯಕ್ಷಗಾನ ರಂಗದ ಭಾಗವತ ಚಕ್ರವರ್ತಿ ದಿನೇಶ್ ಅಮ್ಮಣ್ಣಾಯ ನಿಧನ!!

October 16, 2025
ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

October 15, 2025
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

October 15, 2025
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

October 15, 2025
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

October 15, 2025
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

October 14, 2025
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

October 14, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, October 17, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ  ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

    ಶಾಸಕ ಅಶೋಕ್ ಮನವಿಗೆ ಸ್ಪಂದಿಸಿದ ಶಿಕ್ಷಣ ಇಲಾಖೆ ಮೂರು ಸರಕಾರಿ ಶಾಲೆಗಳು ಕೆಪಿಎಸ್ ಸ್ಕೂಲ್‌ಗೆ ಆಯ್ಕೆ

    ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ  ಆಹ್ವಾನ ನೀಡಿದ ಶಾಸಕ ಅಶೋಕ್ ರೈ

    ದೀಪಾವಳಿ ಪ್ರಯುಕ್ತ ಅಶೋಕ ಜನಮನ 2025 ಮುಖ್ಯಮಂತ್ರಿಗೆ ಕಾರ್ಯಕ್ರಮದ ಆಹ್ವಾನ ನೀಡಿದ ಶಾಸಕ ಅಶೋಕ್ ರೈ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ  ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪಡ್ನೂರು ಹೆಜ್ಜೇನು ದಾಳಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪ್ರಥ್ಯಶ್ ಗೆ ಸಹಾಯ ಹಸ್ತ ನೀಡಿದ ದಾನಿಗಳಿಗೆ ಹೃದಯ ತುಂಬಿದ ನಮನಗಳು : ಹಣ ಪಾವತಿ ನಿಲ್ಲಿಸಲು ಮನವಿ

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದಕ್ಷಿಣ ಕನ್ನಡ / ಉಡುಪಿ: ವಿಧಾನ ಪರಿಷತ್ ಉಪ ಚುನಾವಣೆ 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

by ಪ್ರಜಾಧ್ವನಿ ನ್ಯೂಸ್
October 20, 2024
in ದಕ್ಷಿಣ ಕನ್ನಡ
0
ದಕ್ಷಿಣ ಕನ್ನಡ / ಉಡುಪಿ: ವಿಧಾನ ಪರಿಷತ್ ಉಪ ಚುನಾವಣೆ 53 ಸೂಕ್ಷ್ಮ ಮತಗಟ್ಟೆಗಳು: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
25
SHARES
70
VIEWS
ShareShareShare

ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪ ಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ತಿಳಿಸಿದ್ದಾರೆ.

ಸೂಕ್ಷ್ಮ ಮತಗಟ್ಟೆಗಳಲ್ಲಿ ಸಂಪೂರ್ಣ ವಿಡಿಯೋ ಚಿತ್ರೀಕರಣ ವ್ಯವಸ್ಥೆ ಮಾಡಲಾಗಿದೆ ಹಾಗೂ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. 20ಕ್ಕಿಂತ ಹೆಚ್ಚು ಮತದಾರರು ಇರುವ ಮತಗಟ್ಟೆಗಳಲ್ಲಿ ಮೈಕ್ರೋ ವೀಕ್ಷಕರುಗಳನ್ನು ನೇಮಕ ಮಾಡಲಾಗಿದೆ.
ಈಗಾಗಲೇ ಆಯಾ ಗ್ರಾಮ ಪಂಚಾಯತ್‍ಗಳಲ್ಲಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿರುವ ಸಿಸಿಟಿವಿಗಳನ್ನು ಚುನಾವಣಾ ಪ್ರಕ್ರಿಯೆಗೆ ಬಳಸಲಾಗುತ್ತಿದೆ ಎಂದು ಅವರು ತಿಳಿಸಿದರು. ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಿದ್ದು 6,032 ಮತದಾರರಿದ್ದಾರೆ. ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,552 ಹಾಗೂ ಉಡುಪಿ ಜಿಲ್ಲೆಯಲ್ಲಿ 2,480 ಮತದಾರರಿದ್ದಾರೆ ಎಂದು ಅವರು ತಿಳಿಸಿದರು. 0001010 ಮತದಾರರು ಮತಗಟ್ಟೆಯಲ್ಲಿ ನೀಡುವ ನೇರಳೆ ಪೆನ್ನಿನಿಂದ ಮತಪತ್ರದಲ್ಲಿ ಪ್ರಾಶಸ್ತ್ಯ ಅನುಸಾರ ಮತ ಚಲಾಯಿಸಬೇಕು ಮೊದಲನೇ ಪ್ರಾಶಸ್ತ್ಯದ ಮತವನ್ನು ಯಾವ ಅಭ್ಯರ್ಥಿಗೆ ಚಲಾಯಿಸುತ್ತಿದ್ದಾರೆ ಎಂಬುದನ್ನು ಕ್ರಮ ಸಂಖ್ಯೆ “1” ಎಂದು ನಮೂದಿಸುವ ಮೂಲಕ ಮತ ಚಲಾಯಿಸಬೇಕು ಇಂಗ್ಲಿಸ್ , ಕನ್ನಡ ಅಥವಾ ರೋಮನ್ ಅಂಕಿಯಲ್ಲಿ “1” ನಮೂದಿಸಬೇಕು. ಪ್ರಾಶಸ್ತ್ರವನ್ನು ಅಂಕಿಗಳ ಮೂಲಕ ಮಾತ್ರ ಎಂದರೆ 1, 2, 3 ಇತ್ಯಾದಿ ಕ್ರಮದಲ್ಲಿ ಮಾತ್ರ ಗುರುತು ಹಾಕಬೇಕು ಇದರ ಬದಲಾಗಿ ಒಂದು ಎರಡು, ಮೂರು, ಇತ್ಯಾದಿ ಅಕ್ಷರಗಳ ರೂಪದಲ್ಲಿ ಬರೆಯಬಾರದು ಎಂದು ಸೂಚನೆ ನೀಡಲಾಗಿದೆ. ಮತ ಚಲಾಯಿಸುವ ಉದ್ದೇಶಕ್ಕಾಗಿ ಮತಗಟ್ಟೆ ಅಧ್ಯಕ್ಷಾಧಿಕಾರಿಯವರು ಮತಪತ್ರದೊಡನೆ ನೀಡುವ ನೇರಳೆ ಬಣ್ಣದ ಪೆನ್ನನ್ನು ಮಾತ್ರ ಬಳಸಿ ಮತಚಲಾಯಿಸಲು ಅವಕಾಶವಿರುತ್ತದೆ. ಬೇರೆ ಇತರೇ ಯಾವುದೇ ಪೆನ್ನು ಅಥವಾ ಗುರುತು ಮಾಡುವ ಸಾಧನವನ್ನು ಬಳಸಿ ಮತ ಚಲಾಯಿಸಿದರೆ ಅಂತಃ ಮತಪತ್ರವನ್ನು ಅಸಿಂಧು ಪರಿಗಣಿಸಲಾಗುವುದು. ಈಗಾಗಲೇ ಮತ ಚಲಾಯಿಸುವ ವಿಧಾನದ ಬಗ್ಗೆ ಎಲ್ಲಾ ಮತದಾರರಿಗೆ ಮಾಹಿತಿ ನೀಡಲಾಗಿದೆ ಮೊಬೈಲ್ ಫೋನು ತೆಗೆದುಕೊಂಡು ಹೋಗಲು ಅವಕಾಶ ಇಲ್ಲ ಎಂದು ಅವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 223 ಗ್ರಾಮ ಪಂಚಾಯತ್‍ಗಳ 3,263 ಸದಸ್ಯರು, ಮಂಗಳೂರು ಮಹಾನಗರ ಪಾಲಿಕೆಯಲ್ಲಿ 65, ಎರಡು ನಗರ ಸಭೆಗಳಲ್ಲಿ 64, 3 ಪುರಸಭೆಗಳಲ್ಲಿ 74 ಹಾಗೂ 5 ನಗರ ಪಂಚಾಯತ್ ನಲ್ಲಿ 86 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.
ಉಡುಪಿ ಜಿಲ್ಲೆಯಲ್ಲಿ 153 ಗ್ರಾಮ ಪಂಚಾಯತ್ ಗಳಲ್ಲಿ 2,355 ಸದಸ್ಯರು, ಉಡುಪಿ ನಗರ ಸಭೆಯಲ್ಲಿ 36, 3 ಪುರಸಭೆಯಲ್ಲಿ 72 ಹಾಗೂ ಒಂದು ನಗರ ಪಂಚಾಯತ್ ನಲ್ಲಿ 17 ಮಂದಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. 2 ಚುನಾವಣೆ ನಡೆಸಲು 392 ಮತಗಟ್ಟೆಗಳಿಗೆ ತಲಾ 470 ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿ, ಮೈಕ್ರೋ ವೀಕ್ಷಕರನ್ನು ನೇಮಿಸಲಾಗಿದೆ.ಮತ ಎಣಿಕೆ ಮಂಗಳೂರು ಸಂತ ಅಲೋಷಿಯಸ್ ಪದವಿಪೂರ್ವ ಕಾಲೇಜಿನಲ್ಲಿ ಅಕ್ಟೋಬರ್ 24ರಂದು ನಡೆಯಲಿದೆ.

ಎಲ್ಲಾ ಮತಗಟ್ಟೆಗಳಿಗೆ ಭದ್ರತೆಯ ಬಗ್ಗೆ ಸಂಬಂದಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರ ವ್ಯಾಪ್ತಿ ಮತ್ತು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಸೇರಿಕೊಂಡು ಒಟ್ಟು 540 ಪೊಲೀಸ್ ಅಧಿಕಾರಿ/ ಸಿಬ್ಬಂದಿಗಳನ್ನು ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 328 ಪೊಲೀಸ್ ಅಧಿಕಾರಿ / ಸಿಬ್ಬಂದಿ ಕೂಡ ನಿಯೋಜಿಸಲಾಗಿರುತ್ತದೆ. ಮತಗಟ್ಟೆ ಕೇಂದ್ರದ 100 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೆ ವ್ಯಾಪಾರ ವಹಿವಾಟು, ಜನಸಂದಣಿ ಗುಂಪು ಗುಂಪು ಆಗಿ ಜನಸೇರದಂತೆ ಸೂಚಿಸಲಾಗಿದೆ ಈ ಬಗ್ಗೆ ಮತಗಟ್ಟೆಗಳು ಇರುವ ಪ್ರದೇಶ ವ್ಯಾಪ್ತಿಗೆ ಸಂಬಂಧಿಸಿದಂತೆ ಕಲಂ 163 ರಂತೆ ನಿಷೇಧಾಜ್ಞೆಯನ್ನು ಕೂಡ ಹೊರಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare10Share
Previous Post

ಮಂಗಳೂರು: ರೈಲು ಹಳಿಯ ಮೇಲೆ ಜಲ್ಲಿ ಕಲ್ಲು ಸುರಿದ ಕಿಡಿಗೆಡಿಗಳು

Next Post

ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ​ ಜೋಶಿ ಬಂಧನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ​ ಜೋಶಿ ಬಂಧನ

ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ​ ಜೋಶಿ ಬಂಧನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..