• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

October 29, 2024
ಮಲಯಾಳಂ ಬಿಗ್ ಬಾಸ್‌ನಲ್ಲಿ ರಿಂಗ್ ಬದಲಿಸಿ ಕಿಸ್ ಮಾಡಿದ ಜೋಡಿ

ಮಲಯಾಳಂ ಬಿಗ್ ಬಾಸ್‌ನಲ್ಲಿ ರಿಂಗ್ ಬದಲಿಸಿ ಕಿಸ್ ಮಾಡಿದ ಜೋಡಿ

September 19, 2025
ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಆಟೋ ಚಾಲಕ

ಬ್ಯಾಗ್ ಇಡುವ ನೆಪದಲ್ಲಿ ಯುವತಿಯ ಖಾಸಗಿ ಅಂಗಕ್ಕೆ ಕೈ ಹಾಕಿದ ಕಾಮುಕ ಆಟೋ ಚಾಲಕ

September 19, 2025
ಹೊಂಬಾಳೆ ಫಿಲಮ್ಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿರುವ ‘ಕಾಂತಾರ’ದ ಅದ್ಭುತ ಅನುಭವಕ್ಕೆ ತಯಾರಾಗಿ

ಹೊಂಬಾಳೆ ಫಿಲಮ್ಸ್ ನಿರ್ಮಾಣದ ರಿಷಬ್ ಶೆಟ್ಟಿ ನಿರ್ದೇಶಿಸಿರುವ ‘ಕಾಂತಾರ’ದ ಅದ್ಭುತ ಅನುಭವಕ್ಕೆ ತಯಾರಾಗಿ

September 19, 2025
ಕಣಿಯೂರು: ಶ್ರೀ ಕ್ಷೇತ್ರ  ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ

ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ

September 19, 2025
ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ  ಜಾಥಾ

ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಜಾಥಾ

September 19, 2025
ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

September 18, 2025
ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

ಪೊಲೀಸ್ ಆಗುವ ಕನಸು ಕಂಡಿದ್ದ ವ್ಯಕ್ತಿ ತಂದೆಯನ್ನು ಕೊಂದು ಜೈಲುಪಾಲಾದ

September 18, 2025
ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

September 18, 2025
ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

September 18, 2025
ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

September 18, 2025
ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

September 17, 2025
Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

Ai ಫೋಟೋ ಎಡಿಟ್ ಟ್ರೆಂಡ್‌ ಬಗ್ಗೆ ಭಾರೀ ಎಚ್ಚರಿಕೆ ನೀಡಿದ ಪೊಲೀಸರು: ಈ ಆಪ್ಗಳ ಮೂಲಕ ಖಾಸಗಿ ವಿಡಿಯೋ ಫೋಟೋ ಅಪ್ಲೋಡ್ ಆಗಬಹುದು ಡೇಂಜರ್

September 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, September 19, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಣಿಯೂರು: ಶ್ರೀ ಕ್ಷೇತ್ರ  ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ

    ಕಣಿಯೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಪೂರ್ವಭಾವಿ ಸಭೆ

    ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ  ಜಾಥಾ

    ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ಜಾಥಾ

    ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

    ಪುತ್ತೂರು: ಅಶೋಕ ಜನಮನ 2025 ದೀಪಾವಳಿ ಕಾರ್ಯಕ್ರಮದ ಕರಪತ್ರ ಬಿಡುಗಡೆ. ವಿವಿಧ ಸಮಿತಿಗಳ ನೇಮಕ: ಸುಮಾ ಅಶೋಕ್‌ ರೈ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ ಕೊಳೆರೋಗ ; ಈ ಬಾರಿ ರೈತರಿಗೆ ಆರ್ಥಿಕ ಸಂಕಷ್ಟದ ಹೊಡೆತ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಹಂಪನಕಟ್ಟೆ ಪೂಂಜಾ ಇಂಟರ್ನ್ಯಾಶನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ  ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ  ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ  ಆಹಾರಧಾನ್ಯ ಕಿಟ್ ವಿತರಣೆ

    ಸೆ 17 ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ನರೇಂದ್ರ ಮೋದಿಜೀ ಯವರ 75ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಕಳೆoಜ ನಂದಗೋಕುಲ ಗೋಶಾಲೆಗೆ ಧನಸಹಾಯ ಹಾಗೂ ಎರಡು ಅಶಕ್ತ ಕುಟುಂಬಗಳಿಗೆ ಆಹಾರಧಾನ್ಯ ಕಿಟ್ ವಿತರಣೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ಧರ್ಮಸ್ಥಳ ಬಂಗ್ಲೆಗುಡ್ಡೆಯ ಸಂಭಾವ್ಯ ಪುರಾವೆ ಸ್ಥಳವೆಂದು ಗುರುತಿಸಲಾದ ಈ ಪ್ರದೇಶದಲ್ಲಿ ತಲೆಬರುಡೆ ಸಮೇತ ಭಾರಿ ಮೂಳೆಗಳು ಪತ್ತೆ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ನಿಟ್ಟುಸಿರು ಬಿಟ್ಟ ವಿಟ್ಲ ಕಳುವಾಜೆ ಶಿವಾಜಿನಗರ ನಿವಾಸಿಗಳು 15 ವರ್ಷಗಳಿಂದ ಇದ್ದ ದಾರಿ ವಿವಾದಕ್ಕೆ ಅಂತ್ಯ ಹಾಡಿದ ಶಾಸಕ ಅಶೋಕ್ ರೈ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

    ಪುತ್ತೂರು : KSRTC ಬಸ್ಸಿನಲ್ಲಿ ಯುವತಿಗೆ ಕಿರುಕುಳ ಆರೋಪಿಗೆ ಶಿಕ್ಷೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ

by ಪ್ರಜಾಧ್ವನಿ ನ್ಯೂಸ್
October 29, 2024
in ದಕ್ಷಿಣ ಕನ್ನಡ, ಧಾರ್ಮಿಕ, ಸಾಂಸ್ಕೃತಿಕ
0
ದೀಪಾವಳಿಯಲ್ಲಿ ದೀಪಗಳ ಮಹತ್ವವೇನು ? ಪಟಾಕಿಯನ್ನೇಕೆ ಸುಡುತ್ತೇವೆ ? ತಿಳಿದುಕೊಳ್ಳೋಣ ಬನ್ನಿ
8
SHARES
22
VIEWS
ShareShareShare

ಭಾರತೀಯರ ಸಂಭ್ರಮವೇ ಹಬ್ಬಗಳಲ್ಲಿದೆ. ಹಬ್ಬ ಹರಿದಿನಗಳು ಆವರಣೆಯ ಜೊತೆಗೆ ಸಂಸ್ಕಾರವನ್ನು ಕಲಿಸುತ್ತವೆ. ಹಾಗೆಯೇ ನಮ್ಮ ಧರ್ಮ ಮತ್ತು ಸಂಸ್ಕೃತಿಯನ್ನು ಜಾಗೃತಿ ಗೊಳಿಸುವ ಪಾಠ ಹೇಳುತ್ತವೆ.
ಹಚ್ಚಿಟ್ಟ ಹಣತೆಯ ಸಾಲು ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನಜ್ಯೋತಿಯನ್ನು ನಮ್ಮ ಮೆದುಳಿಗೆ ತುಂಬಿಸುವಲ್ಲಿ ಸಹಕಾರಿಯಾಗಿದೆ. ಹಿಂದೂ ಧರ್ಮದ ನಂಬಿಕೆ ಆಚರಣೆಗಳೆಲ್ಲವೂ ದೀಪಜ್ಯೋತಿಯೊಂದಿಗೆ ಸೇರಿಕೊಂಡಿದೆ. ಬೆಳಗೆದ್ದು ಸೂರ್ಯ ಜ್ಯೋತಿಗೆ ನಮಸ್ಕರಿಸಿ, ದೇವರಿಗೆ ದೀಪ ಬೆಳಗಿ, ಅಡುಗೆ ಮನೆಯಲ್ಲಿ ಅಗ್ನಿ ಜ್ಯೋತಿಗೆ ನಮಸ್ಕರಿಸಿ ನಮ್ಮ ತಿನ್ನುವ ಆಹಾರವನ್ನು ತಯಾರಿಸುತ್ತೇವೆ. ಅಷ್ಟೇ ಏಕೆ? ಮದುವೆಯ ಕಾರ್ಯಕ್ರಮದಲ್ಲಿ ಅಗ್ನಿಯ ಸುತ್ತ ಸುತ್ತುತ್ತಾ ಶಪಥ ಕೈಗೊಳ್ಳುತ್ತೇವೆ. ಹೀಗಿರುವಾಗ ದೀಪಾವಳಿ ವಿಶೇಷ ಹಬ್ಬವಾಗಿ ಆಚರಿಸಲ್ಪಡದೆ ಉಳಿಯುವುದೇ. ಹಾಗಾಗಿ ಹಬ್ಬದ ಸಡಗರದಲ್ಲಿರುವ ನಿಮಗೆ ಹಬ್ಬದ ಕುರಿತಾದ ಮಾಹಿತಿ ಇಲ್ಲಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ದೀಪಾವಳಿ ಎಂದಾಕ್ಷಣ ನೆನಪಾಗುವುದು ಉರಿಯುವ ದೀಪ, ಪೂಜೆ, ಪಟಾಕಿ ಸದ್ದು, ಜೊತೆಗೆ ಕಣ್ಣು ಹಾಯಿಸಿದಲ್ಲೆಲ್ಲಾ ಕಾಣುವ, ಕಣ್ಣಿಗೆ ಮುದ ನೀಡುವ ಗೂಡುದೀಪಗಳು.
ದೀಪಾವಳಿಯು ಭಾರತದ ಪ್ರಸಿದ್ಧ ಹಬ್ಬಗಳಲ್ಲಿ ಒಂದಾಗಿದೆ.ಎಲ್ಲೆಡೆ ಹಬ್ಬದ ಸಿದ್ಧತೆಗಳು ತುಂಬಾನೆ ಭರದಿಂದ ಆರಂಭವಾಗಿವೆ. ದೀಪಗಳ ಹಬ್ಬ ದೀಪಾವಳಿಯನ್ನು ಹೊಸ ಬಟ್ಟೆ ತೊಟ್ಟು, ದೀಪ ಬೆಳಗಿ ನಂತರ ಸಿಹಿಯನ್ನು ಸವಿಯುವುದಷ್ಟೇ ಅಲ್ಲ. ಈಗಿನ ಯುವ ಪೀಳಿಗೆ ಮತ್ತು ಶಾಲಾ ಮಕ್ಕಳು ಕೂಡ ಈ ಹಬ್ಬದ ಇತಿಹಾಸ, ಮಹತ್ವ ಮತ್ತು ಆಚರಣೆಗಳ ಬಗ್ಗೆ ತಿಳಿಯಲೇಬೇಕು.

ದೀಪಾವಳಿ ಹಬ್ಬದಲ್ಲಿ ಸದ್ದು ಮಾಡುವ ಪಟಾಕಿಗೂ ಹಿನ್ನೆಲೆ ಇದೆ. ನಮ್ಮ ಧರ್ಮ ಸಂಸ್ಕೃತಿ ಯಾವುದು ಹಿನ್ನೆಲೆಯನ್ನು ಹೊರತಾಗಿ ಇಲ್ಲ. ಆ ಕಥೆ ಏನೆಂದರೆ ದ್ವಾಪರದಲ್ಲಿ ಶ್ರೀಕೃಷ್ಣನು ನರಕಾಸುರನನ್ನು ಕೊಂದಾಗ, ಅವನ ರಾಸಾಯನಿಕಮಯವಾದ ದೇಹವನ್ನು ಸುಟ್ಟಾಗ, ಅದರಿಂದ ಬಣ್ಣದ ಕಿಡಿಗಳು ಶಬ್ದ ಮಾಡುತ್ತಾ ಚಿಮ್ಮಿದವು. ಅದನ್ನು ಸಂಕೇತಿಸುವುದಕ್ಕೇ ಪಟಾಕಿಗಳನ್ನು ಸಿಡಿಸುವುದು ಎನ್ನುವುದು. ಇದರೊಂದಿಗೆ ಬೆಳೆದು ಬಂದ ಜಾನಪದದ ಕತೆಯೂ ಇದೆ. ಅತಿಯಾದ ಹೊಗೆ- ಶಬ್ದಗಳನ್ನು ಮಾಡದ, ಅಪಾಯಕಾರಿಗಳಲ್ಲದ ಪಟಾಕಿಗಳನ್ನು ಹದವರಿತು ಹಿತಮಿತವಾಗಿ ಸಿಡಿಸುವುದು ತಪ್ಪಲ್ಲ. ಆದರೆ, ಮೋಜಿಗಾಗಿ ಪಟಾಕಿಗಳನ್ನು ವಿಪರೀತವಾಗಿ ಸುಡುವುದು ತಪ್ಪು ಮತ್ತು ಪರಿಸರಕ್ಕೆ ಕೂಡಾ ಮಾರಕ ಎನ್ನುವುದನ್ನು ಮರೆಯುವಂತಿಲ್ಲ.

ನಂಬಿಕೆ ಮತ್ತು ಸಂಸ್ಕೃತಿಯ ಜೀವಾಳವಾಗಿರುವ ಹಬ್ಬಗಳು ನಮ್ಮ ದೇಶದ ಅಸ್ಮಿತೆ. ಇಲ್ಲಿ ಪ್ರತೀ ಹಬ್ಬವೂ ವಿಶೇಷ. ಅದರಲ್ಲೂ ದೀಪಾವಳಿ ಬೆಳಕಿನ ಹಬ್ಬ ಭವಿಷ್ಯದ ಕೈಗನ್ನಡಿ ಎಂದು ನಂಬಲಾಗುತ್ತದೆ. ಯಾಕೆಂದರೆ ದೀಪ ಪ್ರಗತಿಯ ಸಂಕೇತ. ಹಚ್ಚುವ ಪ್ರತೀ ದೀಪವು ಪರಂಜ್ಯೋತಿ ಯಾಗಿ ಬಾಳು ಬೆಳಗುವ ಭರವಸೆ ಈ ದೀಪಾವಳಿ ಹಬ್ಬ. ಸಂಬಂಧಗಳು ಅನುಬಂಧ ವಾಗುವ ಹಬ್ಬ. ಆಚರಣೆ, ಆರಾಧನೆ, ಆಡಂಬರ, ಆಧುನಿಕತೆಯ ಸ್ಪರ್ಶದಲ್ಲೂ ಮೂಲದ ನಂಟು ಬಿಡದೆ ದೇಶದ ಉದ್ದಗಲಕ್ಕೂ ಸಂಭ್ರಮಿಸುವ ಹಬ್ಬ.
ಪ್ರಕೃತಿ ಮತ್ತು ನಮ್ಮ ನಡುವಿನ ಬೆಸುಗೆಯೂ ದೀಪಾವಳಿ ಹಬ್ಬದ ವಿಶೇಷ. ಇಲ್ಲಿ ತುಳಸಿ, ಗೋವು, ಭೂಮಿ ಎಲ್ಲದರ ಪೂಜೆ ಸಲ್ಲಿಸಲಾಗುತ್ತದೆ. ಹಾಗೆಯೇ ದುಷ್ಟ ಶಕ್ತಿಗಳ ದಮನದ ಸಂಕೇತವಾಗಿ ಸುಡುಮದ್ದುಗಳನ್ನೂ ಸುಡಲಾಗುತ್ತದೆ. ಆದರೆ ಎಲ್ಲರೂ ಪರಿಸಸ್ನೇಹಿ ಸುಡುಮದ್ದುಗಳ ಬಗ್ಗೆ ಗಮನ ಹರಿಸಬೇಕಾದ ಅನಿವಾರ್ಯತೆಯನ್ನು ಮರೆಯಬಾರದು. ಒಟ್ಟಾರೆಯಾಗಿ ದೀಪಾವಳಿ ಇಲ್ಲಿ ಬರಿಯ ಹಬ್ಬವಲ್ಲ ಇದು ಬದುಕಿನ ಸಂಸ್ಕಾರ, ಸಂಪ್ರದಾಯದ ಜೀವಾಳ ಕೂಡಾ.

ದೀಪದ ಬೆಳಕು ನಮ್ಮ ಮನೆ ಮನ ಬೆಳಗುವ ನಂದಾದೀಪವಾಗಲಿ. ದೀಪಾವಳಿ ಎಲ್ಲರಿಗೂ ಸಂತಸ ಸಂಭ್ರಮ ತರಲಿ. ದೀಪಾವಳಿ ಹಬ್ಬದ ಶುಭಾಶಯಗಳು.

SendShare3Share
Previous Post

ಕುಂಭಮೇಳದ ಪ್ರಮುಖ ಆಕರ್ಷಣೆ ಅಘೋರಿಗಳ ಬಗ್ಗೆ ನಿಮಗೆಷ್ಟು ಗೊತ್ತು?

Next Post

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

ಅಳದಂಗಡಿ ಸಿಎ ಬ್ಯಾಂಕ್ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಬ್ರಹತ್ ರಕ್ತದಾನ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..