• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

November 3, 2024
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ

by ಪ್ರಜಾಧ್ವನಿ ನ್ಯೂಸ್
November 3, 2024
in ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ, ಬೆಂಗಳೂರು, ಮಂಗಳೂರು, ರಾಜ್ಯ, ಸಾಂಸ್ಕೃತಿಕ
0
ಕಂಬಳ: ಹೊಸ ಪ್ರಯೋಗ ಈ ಬಾರಿ ಒಂದಲ್ಲ, ಮೂರು ಹೊಸ ತಂತ್ರಜ್ಞಾನ ಅಳವಡಿಕೆ
67
SHARES
192
VIEWS
ShareShareShare

ಕರಾವಳಿಯಲ್ಲಿ ಕಂಬಳ  ಕಲರವ ಮತ್ತೆ ಆರಂಭವಾಗಿದೆ. ಪ್ರತಿ ವಾರಾಂತ್ಯ ತುಳುನಾಡಿನಲ್ಲಿ ಕಂಬಳದ ಕಹಳೆ ಮೊಳಗಲಿದೆ. ಶತಮಾನಗಳ ಹಿಂದೆ ಸಾಂಪ್ರದಾಯಿಕವಾಗಿ ಆರಂಭವಾದ ಕೋಣಗಳ ಓಟ ಇದೀಗ ಹಲವು ಮಾರ್ಪಾಡುಗಳನ್ನು ಕಂಡಿದೆ. ಕಂಬಳ ಕರೆಯಲ್ಲಿ ಕೋಣ ಜೋಡಿಗಳ ಸಂಖ್ಯೆ ಹೆಚ್ಚಿದಂತೆ ನಿರ್ದಿಷ್ಟ ಸಮಯದಲ್ಲಿ ಕೂಟ ಅಂತ್ಯಗೊಳಿಸುವ ಸವಾಲು ಆಯೋಜಕರಿಗಿದೆ. ಹೀಗಾಗಿ ಹೊಸ ತಂತ್ರಜ್ಞಾನದ ಮೊರೆ ಹೋಗುತ್ತಿದೆ ಜಿಲ್ಲಾ ಕಂಬಳ ಸಮಿತಿ.

ಈ ಹಿಂದೆ ಸಾಮಾನ್ಯ ಟೈಮರ್‌ ಬಳಸಿ ಕೋಣಗಳ ಓಟದ ಸಮಯ ಲೆಕ್ಕ ಹಾಕಲಾಗುತ್ತಿತ್ತು. ಬಳಿಕ ಸೆನ್ಸಾರ್‌ ಟೈಮಿಂಗ್‌ ಬಳಕೆ ಬಂತು. ಇದರಲ್ಲಿಯೂ ವರ್ಷಾನುವರ್ಷ ಹಲವಾರು ನವೀಕರಣ ಮಾಡಲಾಗಿದೆ. ಕಂಬಳ ಕ್ಷೇತ್ರಕ್ಕೆ ಸೆನ್ಸಾರ್ ಟೈಮಿಂಗ್‌ ಪರಿಚಯಿಸಿದ ಕಾರ್ಕಳದಲ್ಲಿ ಸ್ಕೈ ವೀವ್‌ ಸಂಸ್ಥೆ ನಡೆಸುತ್ತಿರುವ ತಂತ್ರಜ್ಞ ರತ್ನಾಕರ್‌ ನಾಯ್ಕ್‌ ಅವರು ಇದೀಗ ಮತ್ತೊಂದು ಪ್ರಯೋಗಕ್ಕೆ ಇಳಿದಿದ್ದಾರೆ. ಅದುವೆ ನಿಶಾನೆ ಮಾದರಿಯ ಟೈಮರ್.‌

ಪ್ರತಿಯೊಂದು ವಿಭಾಗದ ಕೋಣಗಳಿಗೆ ಕರೆ ಬಂದ ನಂತರ ಓಟ ಆರಂಭಿಸಲು ಸಮಯ ನಿಗದಿ ಮಾಡಲಾಗಿದೆ. ಆ ಸಮಯದೊಳಗೆ ಕೋಣಗಳನ್ನು ಅಣಿಗೊಳಿಸಿ ಓಟ ಪ್ರಾರಂಭಿಸಬೇಕು. ಆದರೆ ಹಲವು ಬಾರಿ ಇಲ್ಲಿ ಸಮಯಕ್ಕೆ ಸರಿಯಾಗಿ ಕೋಣಗಳನ್ನು ಅಣಿಗೊಳಿಸಲು ಸಾಧ್ಯವಾಗುವುದಿಲ್ಲ. ಇದೇ ಕಾರಣದಿಂದ ಕೂಟ ತಡವಾಗುತ್ತಿದೆ. ಇದೀಗ ಜಿಲ್ಲಾ ಕಂಬಳ ಸಮಿತಿ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ. ಹಗ್ಗ ಹಿರಿಯ ವಿಭಾಗಕ್ಕೆ 10 ನಿಮಿಷ, ಹಗ್ಗ ಕಿರಿಯ ವಿಭಾಗಕ್ಕೆ 7 ನಿಮಿಷ, ನೇಗಿಲು ಹಿರಿಯಕ್ಕೆ 8 ನಿಮಿಷ, ನೇಗಿಲು ಕಿರಿಯಕ್ಕೆ 6 ನಿಮಿಷ ಮತ್ತು ಅಡ್ಡ ಹಲಗೆ ವಿಭಾಗಕ್ಕೆ 10 ನಿಮಿಷಗಳ ಅವಕಾಶ ನೀಡಲಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಈ ಬಾರಿ ಕಟ್ಟುನಿಟ್ಟಿನ ನಿಯಮದ ಕಾರಣದಿಂದ ನಿಶಾನೆ ಮಾದರಿಯಲ್ಲಿ ಟೈಮರ್‌ ಅಳವಡಿಸಲಾಗುತ್ತಿದೆ. ಎಲ್ಲರಿಗೂ ಕಾಣುವಂತೆ ಗಂತಿನಲ್ಲಿ  ಇದನ್ನು ಇರಿಸಲಾಗುತ್ತದೆ. ಪ್ರತಿ ಜೋಡಿ ಕರೆಗೆ ಬಂದ ನಂತರ ಇದರಲ್ಲಿ ಕೌಂಟ್‌ ಡೌನ್‌ ಆರಂಭವಾಗುತ್ತದೆ. ನಿಗದಿ ಮಾಡಿದ ಸಮಯ ಮುಗಿದಾಗಲೂ ಓಟ ಆರಂಭವಾಗದಿದ್ದರೆ ಸೈರನ್‌ ಮೂಲಕ ಎಚ್ಚರಿಕೆ ನೀಡುವ ಅವಕಾಶವಿದೆ. ಈ ಟೈಮರ್‌ ನ ನಿಯಂತ್ರಣ  ಮಂಜೊಟ್ಟಿಯ  ಬಳಿ ಇರಲಿದೆ.

ಈ ಬಾರಿಯ ಮತ್ತೊಂದು ಹೊಸ ವಿಚಾರವೆಂದರೆ ಅದು ವರ್ಚುವಲ್‌ ಬ್ಯಾರಿಕೇಡ್‌ ಅಥವಾ ಗೇಟ್.‌ ಗಂತಿನಲ್ಲಿ ಕೋಣ ಬಿಡುವ ಜಾಗದಲ್ಲಿ ನಿಗದಿತ ಜಾಗಕ್ಕಿಂತ ಎದುರು ಹೋಗಿ ಓಟ ಆರಂಭವಾಗಬಾರದು ಎನ್ನುವುದಕ್ಕೆ ಇದನ್ನು ಆರಂಭಿಸಲಾಗಿದೆ. ಕೆಲವೊಮ್ಮೆ ಕೋಣವನ್ನು ಸ್ಥಳದಲ್ಲಿ ಅಣಿಗೊಳಿಸಲು ಕಷ್ಟವಾದಾಗ ಸ್ವಲ್ಪ ಸ್ವಲ್ಪವೇ ಎದುರು ಹೋಗುವುದು ವಾಡಿಕೆ. ಆದರೆ ಇದು ಮಿತಿ ಮೀರಬಾರದು ಎಂದು ಗಂತಿನಲ್ಲಿ ಎರಡು ಮೀಟರ್‌ ದೂರದಲ್ಲಿ ಸೆನ್ಸಾರ್‌ ಅಳವಡಿಸಲಾಗುತ್ತದೆ. ಈ ಸೆನ್ಸಾರ್‌ ದಾಟಿದಾಗ ಸಣ್ಣಗೆ ಒಂದು ಸೈರನ್‌ ಮೊಳಗುತ್ತದೆ. ಆ ಕೂಡಲೇ ಕೋಣಗಳನ್ನು ಹಿಡಿದವರು ಹಿಂದೆ ಬಂದು ಸರಿಯಾದ ಜಾಗದಲ್ಲಿ ಓಟಕ್ಕೆ ಅಣಿ ಮಾಡಬೇಕು.

ಸದ್ಯ ಕಂಬಳದಲ್ಲಿ ಸ್ಪರ್ಧೆಯ ಅಂತ್ಯಕ್ಕೆ ಬಳಸಲಾಗುತ್ತಿರುವ ಲೇಸರ್ ಫಿನಿಶಿಂಗ್ ಬದಲಿಗೆ ಕುದುರೆ ರೇಸ್ ನಲ್ಲಿ ಬಳಸುವಂತೆ ಫೋಟೋ ಫಿನಿಶ್ ತಂತ್ರಜ್ಞಾನ  ಈ ಬಾರಿಯ ಕಂಬಳದಲ್ಲಿ ಜಾರಿಗೆ ಬರಲಿದೆ. ಸೀಸನ್‌ ನ ಮೊದಲ ಕಂಬಳ ಪಣಪಿಲ ದಲ್ಲಿ ಪ್ರಯೋಗ ನಡೆದು, ಮುಂದಿನ ಕಂಬಳಗಳಲ್ಲಿ ಅನುಷ್ಠಾನಕ್ಕೆ ಬರಲಿದೆ.

ಲೇಸರ್ ಫಿನಿಶಿಂಗ್ ನಲ್ಲಿ 1/100 ನಿಖರತೆಯಲ್ಲಿ ಫಲಿತಾಂಶ ನೀಡಲಾಗುತ್ತಿತ್ತು. ಎರಡು ಕರೆಯ ಕೋಣಗಳ ನಡುವಿನ ಓಟದ ವೇಗದ ಅಂತರ 0.03 ಗಿಂತ ಕಡಿಮೆಯಿದ್ದರೆ 0.00 ಬರುತ್ತಿತ್ತು ಅಂದರೆ ಎರಡೂ ಕರೆಯ ಓಟಗಳ ಸಮಯ ಟೈ ಎಂದು ಬರುತ್ತಿತ್ತು. ಆದರೆ ಇದೀಗ ಫೋಟೋ ಫಿನಿಶಿಂಗ್ ತಂತ್ರಜ್ಞಾನದಲ್ಲಿ 1/100 ಬದಲಿಗೆ 1/1000 ನಿಖರತೆಯಲ್ಲಿ ಫಲಿತಾಂಶ ನೀಡಲಾಗುತ್ತದೆ. ಹೀಗಾಗಿ ಎರಡು ಓಟಗಳ ಅಂತರ 0.001 ರಷ್ಟು ಕಡಿಮೆಯಿದ್ದರೂ ಸ್ಪಷ್ಟ ಫಲಿತಾಂಶ ನೀಡಬಹುದು. ಹೀಗಾಗಿ ಈ ತಂತ್ರಜ್ಞಾನದಲ್ಲಿ ಓಟ ಸಮ-ಸಮ ಬರುವ ಅವಕಾಶ ತೀರಾ ಕಡಿಮೆ.

ಇದರೊಂದಿಗೆ ಫಿನಿಶಿಂಗ್ ಲೈನ್ ನಲ್ಲಿ ಕೋಣದ ಮೂಗಿನ ನೇರದಲ್ಲಿ ವರ್ಟಿಕಲ್ ಲೈನ್ ಕಾಣಿಸುವ ಚಿತ್ರವೂ ಸಿಗುತ್ತದೆ, ಅದರಲ್ಲಿ ಆ ಕೋಣಗಳ ಓಟದ ಟೈಮಿಂಗ್ ಕೂಡಾ ನಮೂದಿಸಲಾಗುತ್ತದೆ. ಇದು ಕೋಣಗಳನ್ನು ಮಾತ್ರ ಟ್ರ್ಯಾಕ್ ಮಾಡುತ್ತದೆ. ಕರೆಯ ಬಳಿಯ ಯಾವುದೇ ಇತರ ಅಂಶ ಇದಕ್ಕೆ ಅಡ್ಡಿ ಪಡಿಸುವುದಿಲ್ಲ. ಫಿನಿಶಿಂಗ್ ಫೋಟೋವನ್ನು ನೇರ ಪ್ರಸಾರಕ್ಕೂ ಒದಗಿಸಬಹುದು.

SendShare27Share
Previous Post

ಪುತ್ತೂರು; ತಲೆಬುರುಡೆ ಪತ್ತೆ – ಮಹಿಳೆಯೋರ್ವರು ಕುಂಬ್ರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಶಂಕೆ…!?

Next Post

ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಕರಾವಳಿಗೆ ಪ್ರತ್ಯೇಕ ಟೂರಿಸಂ ನೀತಿ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..