• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಯೋಧ್ಯಾನಗರ-ಪೆರ್ನೆಯಲ್ಲಿ ನವೆಂಬರ್ 10 ರಂದು ನೂತನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ “ಬೃಹತ್ ಆರೋಗ್ಯ ಮೇಳ”

ಅಯೋಧ್ಯಾನಗರ-ಪೆರ್ನೆಯಲ್ಲಿ ನವೆಂಬರ್ 10 ರಂದು ನೂತನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ “ಬೃಹತ್ ಆರೋಗ್ಯ ಮೇಳ”

November 8, 2024
ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

November 2, 2025
ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

November 1, 2025
ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

October 31, 2025
ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

October 31, 2025
ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

October 31, 2025
ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

October 31, 2025
ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

October 31, 2025
ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

ಬಿಹಾರ ಚುನಾವಣೆ: ಎನ್​ಡಿಎ ಪ್ರಣಾಳಿಕೆ ಉಚಿತ ವಿದ್ಯುತ್, ಮೆಟ್ರೋ, ಸರ್ಕಾರಿ ನೌಕರರ ನೇಮಕ ಸೇರಿ ಹಲವು ಭರವಸೆಗಳು, ಇಲ್ಲಿ ವಿರೋಧ ಅಲ್ಲಿ ಘೋಷಣೆ

October 31, 2025
ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

October 30, 2025
ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

October 30, 2025
2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

2025ರ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ದಕ್ಷಿಣ ಕನ್ನಡಕ್ಕೆ ಐವರಿಗೆ ಒಳಿದ ಪ್ರಶಸ್ತಿ

October 30, 2025
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಟೋಪ್ ಟೆನ್ ಪ್ರಶಸ್ತಿ

October 30, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 3, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ತುಳುನಾಡಿನ ಸಾಂಸ್ಕೃತಿಕ ಶ್ರೀಮಂತಿಕೆಯೊಂದಿಗೆ, ಯುವ ಚೈತನ್ಯ ಹಾಗೂ ಸರ್ವ ಸಮಾಗಮದ ವಿಶೇಷ ಸಂಭ್ರಮ ಆಗಲಿದೆ ಈ ಬಾರಿಯ ಮಂಗಳೂರು ಕಂಬಳ: ಸಂಸದ ಕ್ಯಾ.ಚೌಟ

    ಖ್ಯಾತ ನಿರೂಪಕ  ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಖ್ಯಾತ ನಿರೂಪಕ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್‌ರವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ದೇವರ ಹೆಸರಿಗೆ ಸಕ್ರಮಗೊಳಿಸಿ ಕಂದಾಯ ಸಚಿವ ಕೃಷ್ಣಬೈರೇ ಗೌಡರಿಗೆ ಶಾಸಕ ಅಶೋಕ್ ರೈ ಮನವಿ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ವತಿಯಿಂದ ಮುಂಡೂರಿನಲ್ಲಿ ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ಅಡಕೆ ಬೆಲೆಯಲ್ಲಿ ಏರಿಕೆ, 520 ರೂಪಾಯಿಗಳಿಗೆ ತಲುಪಿದ ದರ 550 ರೂಪಾಯಿ ಗಡಿ ದಾಟುವ ನಿರೀಕ್ಷೆ !

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ವಿಶ್ವ ಹಿಂದೂ ಪರಿಷದ್ ಪ್ರಾಂತ್ಯ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಅರೆಸ್ಟ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಿಸ್ಲೆಘಾಟ್‌ನಲ್ಲಿ ಅಪಘಾತ ಮದುವೆಗೆ ಆಗಮಿಸುತ್ತಿದ್ದ ಟೆಂಪೋ ಉರುಳಿ 22 ಮಂದಿ ಗಾಯ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

    ಬಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರೀ ಪ್ಲಾನ್! ಎನ್ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಅಯೋಧ್ಯಾನಗರ-ಪೆರ್ನೆಯಲ್ಲಿ ನವೆಂಬರ್ 10 ರಂದು ನೂತನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ “ಬೃಹತ್ ಆರೋಗ್ಯ ಮೇಳ”

by ಪ್ರಜಾಧ್ವನಿ ನ್ಯೂಸ್
November 8, 2024
in ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಅಯೋಧ್ಯಾನಗರ-ಪೆರ್ನೆಯಲ್ಲಿ ನವೆಂಬರ್ 10 ರಂದು ನೂತನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ “ಬೃಹತ್ ಆರೋಗ್ಯ ಮೇಳ”
81
SHARES
232
VIEWS
ShareShareShare

ಪೆರ್ನೆ: ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯಾನಗರ-ಪೆರ್ನೆ ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ’ಪದಗ್ರಹಣ’ದ ಪ್ರಯುಕ್ತ.., ಯೇನಪೋಯ ವಿಶ್ವವಿದ್ಯಾಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇವರ ಜಂಟಿ ಆಶ್ರಯದಲ್ಲಿ “ಬೃಹತ್ ಆರೋಗ್ಯ ಮೇಳ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ” ವನ್ನು ದಿನಾಂಕ 10-11-2024 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9:00 ರಿಂದ ಪೆರ್ನೆ ಶ್ರೀ ರಾಮಚಂದ್ರ ವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಪೆರ್ನೆ ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ತೋಯಜಾಕ್ಷ ಶೆಟ್ಟಿ ಯವರು ನೆರವೇರಿಸಿ,ಪೆರ್ನೆ ಶ್ರೀ ರಾಮಚಂದ್ರ ಪದವಿಪೂರ್ವ ವಿದ್ಯಾಲಯದ ಸಂಚಾಲಕರಾದ ಶ್ರೀ ಹರೀಶ್ ಭಂಡಾರಿ.ಟಿ.BA.,LLB,ಯವರು ಅಧ್ಯಕ್ಷತೆಯನ್ನು ವಹಿಸಲಿರುವರು.ಮುಖ್ಯ ಅತಿಥಿಗಳಾಗಿ ಡಾ.ತಿಮ್ಮಯ್ಯ ಹೆಚ್.ಆರ್.ಜಿಲ್ಲಾ ಆರೋಗ್ಯಾಧಿಕಾರಿ ದ.ಕ.ಜಿಲ್ಲೆ,ಡಾ.ಅಶೋಕ ಕುಮಾರ್ ರೈ ತಾಲೂಕು ಅರೋಗ್ಯಾಧಿಕಾರಿ ಬಂಟ್ವಾಳ,ಡಾ.ಶಶಿಕಲಾ ವೈಧ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ,ಡಾ.ಅಶ್ವಿನಿ ವಿಸ್ತರಣಾಧಿಕಾರಿ ಯೇನಪೋಯ ವಿಶ್ವವಿದ್ಯಾನಿಲಯ,ಡಾ.ಮಹಾಲಿಂಗೇಶ್ವರ ಭಟ್ ಧನ್ವಂತರಿ ಆಸ್ಪತ್ರೆ ಪುತ್ತೂರು, ಶ್ರೀ ರಾಮಕಿಶನ್ನೇಲ್ತೊಟ್ಟು ಅಧ್ಯಕ್ಷರು ಲಯನ್ಸ್ ಕ್ಲಬ್ ಮಾಣಿ,ಹನೀಫ್ ಹಾಜಿ ಅಧ್ಯಕ್ಷರು ಎಮ್.ಫ್ರ್ರೆಂಡ್ಸ್ ಹಾಗೂ ಹದಾಯ ಫೌಂಡೇಶನ್, ಕೇಶವ ರಾಮ್ ವ್ಯವಸ್ಥಾಪಕ ನಿರ್ದೇಶಕರು COCO Guru Puttur,ಸುನೀಲ್ ಕುಮಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೆರ್ನೆ,ಮುಸ್ತಫಾ ಕಡಂಬು ಉಧ್ಯಮಿಗಳು ಅನಿತಾ ಬೀಡಿ,ಶ್ರೀಮತಿ ಆಯಿಷಾ ಪೆರ್ನೆ ಆರೋಗ್ಯ ತಪಾಸಣಾಧಿಕಾರಿ ಮಂಗಳೂರು ವಿಶ್ವವಿದ್ಯಾನಿಲಯ,ಶ್ರೀ ಸತ್ಯನಾರಾಯಣ ರೈ ಮುಖ್ಯ ಗುರುಗಳು ಶ್ರೀ ರಾಮಚಂದ್ರ ವಿದ್ಯಾಲಯ ಪೆರ್ನೆ,ಶ್ರೀ ಸುಲೈಮಾನ್ ಸಂಚಾಲಕರು ಮೀದಿಯಾ ಹಿರಿಯ ಪ್ರಾಥಮಿಕ ಶಾಲೆ ದೋರ್ಮೆ ಇವರಗಳು ಉಪಸ್ಥಿತರಿರಲಿದ್ದಾರೆ.

ಈ ಆರೋಗ್ಯ ಮೇಳದಲ್ಲಿ ಲಭ್ಯವಿರುವ ವೈದ್ಯರು ಮತ್ತು ಸೇವಾ ಸೌಲಭ್ಯಗಳು:-

1.ವೈದ್ಯಕೀಯ ತಜ್ಞರು

2.ಶಸ್ತ್ರ ಚಿಕಿತ್ಸಕರು

3.ಮಕ್ಕಳ ತಜ್ಞರು

4.ಸ್ತ್ರೀ ರೋಗ ತಜ್ಞರು

5.ಎಲುಬು ಮತ್ತು ಕೀಲು ತಜ್ಞರು

6.ಚರ್ಮ ಮತ್ತು ಲೈಂಗಿಕ ತಜ್ಞರು

7.ಕಿವಿ, ಮೂಗು, ಗಂಟಲು ತಜ್ಞರು

8.ಕಣ್ಣಿನ ಪರೀಕ್ಷಾ ಕೇಂದ್ರ

9.ದಂತ ಚಿಕಿತ್ಸಾ ಕೇಂದ್ರ

10.ಉಚಿತ ಔಷಧಿ ಮತ್ತು ಪ್ರಯೋಗಾಲಯ ಸೇವೆ

11.ಅಸಾಂಕ್ರಾಮಿಕ ರೋಗ ತಪಾಸಣೆ (NCP Clinic)

12.ಆಯುಷ್ಯ, ಆಯುರ್ವೇದಿಕ್, ಸಿದ್ಧ,ಹೋಮಿಯೋಪತಿ, ಯುನಾನಿ ಔಷದಿ

HPR Institute Of Nursing And Paramedical Sciences & Friends Beke

ಜಾಹೀರಾತು

13.ಕ್ಷಯರೋಗ, ಮಲೇರಿಯಾ, ಹಿಮೋಗ್ಲೋಬಿನ್ ಪರೀಕ್ಷೆ

14.ಆಪ್ತ ಸಮಾಲೋಚನೆ (ಹದಿಹರೆಯದ ಮಕ್ಕಳಿಗೆ)

15.ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ತಪಾಸಣೆ

ಮತ್ತು “ಮಹಿಳೆಯರಿಗೆ ಅತ್ಯಾಧುನಿಕ ತಂತ್ರಜ್ಞಾನದ Screening test for breast (Mammogram) ಮೊಬೈಲ್ ಕ್ಲಿನಿಕ್ ಬಸ್ಸಿನಲ್ಲಿ ತಪಾಸಣಾ ವ್ಯವಸ್ಥೆಯಿರುತ್ತದೆ.

ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಭಾಗವಹಿಸಿ ಇದರ ಪ್ರಯೋಜನಗಳನ್ನು ಪಡೆದುಕೊಳ್ಳುವಂತೆ ಈ ಕಾರ್ಯಕ್ರಮದ ಆಯೋಜಕರಾದ ಹಿರಿಯ ವಿದ್ಯಾರ್ಥಿ ಸಂಘದ ಪರವಾಗಿ ಅಧ್ಯಕ್ಷರಾದ ಶ್ರೀ ಮಾಕ್ಸಿಂ ಲೋಬೋ ,ಕಾರ್ಯದರ್ಶಿ ಯಾದ ಶ್ರೀ ಸನತ್ ಆಳ್ವ ಹಾಗೂ ವಿದ್ಯಾಲಯದ ಪರವಾಗಿ ಶ್ರೀ ಶೇಖರ ರೈ ಪ್ರಾಂಶುಪಾಲರು ಮತ್ತು ಉಪನ್ಯಾಸಕರು/ಸಹ ಅಧ್ಯಾಪಕರು ಹಾಗೂ ಸಿಬ್ಬಂದಿ ವರ್ಗದವರು ವಿನಂತಿಸಿಕೊಂಡಿದ್ದಾರೆ.

ಅಯೋಧ್ಯಾನಗರ-ಪೆರ್ನೆಯಲ್ಲಿ ನವೆಂಬರ್ 10 ರಂದು ನೂತನ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ “ಬೃಹತ್ ಆರೋಗ್ಯ ಮೇಳ”

SendShare32Share
Previous Post

ಪುತ್ತೂರು: ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ರವಿಪ್ರಸಾದ್ ಶೆಟ್ಟಿ ಬನ್ನೂರು ನೇಮಕ.

Next Post

ಸೋಶಿಯಲ್ ಮೀಡಿಯಾದಲ್ಲಿ ವಕ್ಫ್ ಭೂಮಿ ವಿವಾದದ ಕುರಿತು ಮುಖ್ಯಮಂತ್ರಿಗಳನ್ನು ಹೀಯಾಳಿಸಿದ ಸರಕಾರಿ ಅಧಿಕಾರಿ..ಉನ್ನತ ಅಧಿಕಾರಿಗಳ ದಿವ್ಯ ಮೌನ…ಕಾಂಗ್ರೇಸಿಗರು ಗರಮ್..

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸೋಶಿಯಲ್ ಮೀಡಿಯಾದಲ್ಲಿ ವಕ್ಫ್ ಭೂಮಿ ವಿವಾದದ ಕುರಿತು ಮುಖ್ಯಮಂತ್ರಿಗಳನ್ನು ಹೀಯಾಳಿಸಿದ ಸರಕಾರಿ ಅಧಿಕಾರಿ..ಉನ್ನತ ಅಧಿಕಾರಿಗಳ ದಿವ್ಯ ಮೌನ…ಕಾಂಗ್ರೇಸಿಗರು ಗರಮ್..

ಸೋಶಿಯಲ್ ಮೀಡಿಯಾದಲ್ಲಿ ವಕ್ಫ್ ಭೂಮಿ ವಿವಾದದ ಕುರಿತು ಮುಖ್ಯಮಂತ್ರಿಗಳನ್ನು ಹೀಯಾಳಿಸಿದ ಸರಕಾರಿ ಅಧಿಕಾರಿ..ಉನ್ನತ ಅಧಿಕಾರಿಗಳ ದಿವ್ಯ ಮೌನ...ಕಾಂಗ್ರೇಸಿಗರು ಗರಮ್..

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..