• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ  (ರಿ),  ಮಲರಾಯ  ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ

ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ

November 18, 2024
ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

September 15, 2026
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

September 14, 2026
ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

September 14, 2026
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿಯನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ ಸಮಾಲೋಚನೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ  ಯೋಜನೆ  ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ದ ಆಮಂತ್ರಣ ಪತ್ರಿಕೆ ಬಿಡುಗಡೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಮನವಿ: ಗನ್ ಲೈಸೆನ್ಸ್ 5 ವರ್ಷಕ್ಕೆ ಸುಲಭ ನವೀಕರಣ ಭರವಸೆ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ

by ಪ್ರಜಾಧ್ವನಿ ನ್ಯೂಸ್
November 18, 2024
in ದಕ್ಷಿಣ ಕನ್ನಡ, ಧಾರ್ಮಿಕ
0
ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ  (ರಿ),  ಮಲರಾಯ  ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ
55
SHARES
158
VIEWS
ShareShareShare

ವಿಟ್ಲ: ವೈದ್ಯನಾಥ ಮಲರಾಯ ಸಪರಿವಾರ ದೈವಗಳ ದೈವಸ್ಥಾನ (ರಿ), ಮಲರಾಯ ಜೇರದಲ್ಲಿ ಡಿಸೆಂಬರ್ 21 ರಿಂದ 25 ರ ವರೆಗೆ ನಡೆಯುವ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ಚಪ್ಪರ ಮಹೂರ್ತ ಮತ್ತು ಸಭಾ ಕಾರ್ಯಕ್ರಮ ನಡೆಯಿತು.

ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕದ ದೀಪ ಪ್ರಜ್ವಲನೆಯನ್ನು ಡಾ. ಪ್ರಭಾಕರ ಭಟ್ ಕಲ್ಲಡ್ಕ, ಅಧ್ಯಕ್ಷರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇವರು ನೆರವೀರಿಸಿದರು.

ಕೃಷ್ಣಪ್ಪ ಪೂಜಾರಿ ಧರ್ಮದರ್ಶಿಗಳು, ಚಾಮುಂಡೇಶ್ವರಿ ದೇವಸ್ಥಾನ ರಾಜತಾದ್ರಿ , ಸೇಸಪ್ಪ ಗೌಡ ಹಡೀಲು, ಅಧ್ಯಕ್ಷರು ಮಲರಾಯ ದೈವಸ್ಥಾನ ನಡುಮನೆ ಪಿಲಿಂಜ ಚಪ್ಪರ ಮುಹೂರ್ತಕ್ಕೆ ಚಾಲನೆ ನೀಡಿದರು. ನಾರಾಯಣ ಶೆಟ್ಟಿ ಕುಂಡಡ್ಕ, ಬಾಲಕೃಷ್ಣ ಅಮೈ, ರಮೇಶ್‌‌‌ ಭಟ್‌‌‌ ಎಂ,ಹೆಚ್‌‌ ಭಂಡಾರದ ಮನೆ ಮಿತ್ತೂರು, ಜಯರಾಮ ಪೂಜಾರಿ ಕಾರ್ಯಾಡಿಗುತ್ತು ತೋರಣ ಮುಹೂರ್ತಕ್ಕೆ ಚಾಲನೆ ನೀಡಿದರು.

8722552464 Astrloger

ಜಾಹೀರಾತು

ಬಳಿಕ ವೇದಿಕೆಯಲ್ಲಿ ಮಾತನಾಡಿದ ಡಾ. ಪ್ರಭಾಕರ ಭಟ್ ನಾವು ಭೂಮಿಯನ್ನು ಪ್ರೀತಿ ಮಾಡುವವರಲ್ಲ, ಆರಾಧನೆ ಮಾಡುವವರು, ನಾವು ಇಟ್ಟ ಕಲ್ಲುಗಳಲ್ಲಿ ದೈವ ದೇವರನ್ನು ನೋಡುತ್ತೇವೆ, 350 ವರ್ಷ ಇತಿಹಾಸವಿವರುವ ಈ ಮಣ್ಣಿನ ಜಾಗ ಪವಿತ್ರತೆ ಇದೆ, ಎಲ್ಲರಲ್ಲಿ ದೈವತ್ವ ವನ್ನು ಕಾಣುವುವದು ಹಿಂದುತ್ವ ಮಾತ್ರ, ಎಲ್ಲರಿಗೂ ಒಳಿತು ಮಾಡುವ ಸಾಮಾಜ ಹಿಂದೂ ಸಮಾಜ, ದೈವ ದೇವರ ಹೆಸರಿನಲ್ಲಿ ನಾವೆಲ್ಲರೂ ಒಂದಾಗಬೇಕು, ನಾವು ಧರ್ಮವನ್ನು ರಕ್ಷಣೆ ಮಾಡಬೇಕು, ಆಗ ಧರ್ಮ ನಮನ್ನು ರಕ್ಷಣೆ ಮಾಡುತ್ತದೇ, ಭವಿಷ್ಯದ ಮಕ್ಕಳಿಗೆ ಭಜನಾ ಕಾರ್ಯಕ್ರಮಗಳಲ್ಲಿ ಭಾಗವಿಸುವಂತೆ ಮಾಡಿ ಎಂದರು.

ಮುಖ್ಯ ಅತಿಥಿಯಾಗ ಆಗಮಿಸಿ ಮಾತಾಡಿದ ಶ್ರೀಮತಿ ಆಶಾ ಪಾರ್ವತಿ ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆ ಬಿ. ಸಿ ಟ್ರಸ್ಟ್ (ರಿ ) ಮೇಲ್ವಿಚಾರಕರು ಮಾಣಿ ವಲಯ ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಿಮ್ಮ ಮಲರಾಯ ಸಾನಿಧ್ಯಕ್ಕೆ ದೇಣಿಗೆ ಹಾಗೂ ಸಂಘದ ಸದಸ್ಯರನ್ನು ಶ್ರಮದಾನಕ್ಕಾಗಿ ಕಳುಹಿಸಿ ಕೊಟ್ಟಿದ್ದೇವೆ, ಮುಂದೆಯೂ ಕೂಡ ನಮ್ಮಿಂದ ಆಗುವಂತಹ ಸೇವೆಯನ್ನು ಕ್ಷೇತ್ರಕ್ಕೆ ಮಾಡಲಿದ್ದೇವೆ ಎಂದರು.

ರಮೇಶ್ ಭಟ್ ಎಮ್. ಎಚ್ ಭಂಡಾರದ ಮನೆ ಮಿತ್ತೂರು ಮಾತನಾಡಿ, ಮಲರಾಯ ಸಪರಿವಾರ ದೈವಗಳ ಸಾನಿಧ್ಯಭಿವೃದ್ಧಿ ಬ್ರಹ್ಮಕಲಶಾಭಿಷೇಕ ಮತ್ತು ನೇಮೋತ್ಸವ ನಡೆಯುವ ತಯಾರಿ ಬಗ್ಗೆ ಮಾತಾಡಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸತೀಶ್ ಶೆಟ್ಟಿ ಮೂಡೈಮಾರು ಅಧ್ಯಕ್ಷರು ಜೆರ್ಣೋದ್ದಾರ ಸಮಿತಿ ಮಾತನಾಡಿ ಇಲ್ಲಿನ ಇತಿಹಾಸ, ಪ್ರಶ್ನೆ ಚಿಂತನೆ ಬಗ್ಗೆ ಹಾಗೂ ಮುಂದೆ ನಡೆಯುವಂತ ಕಾರ್ಯಕ್ರಮಗಳು, ಭಕ್ತಾಧಿಗಳ ಮನೆಗಳ ಭೇಟಿ, ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಗೋವಿಂದರಾಜ್ ಪೆರ್ವಾಜೆ ವಕೀಲರು, ಗಿರಿ ಶಂಕರ್ ಕೈಲಾರ ಸದಸ್ಯರು ವನದುರ್ಗ ಸೇವಾ ಟ್ರಸ್ಟ್ ದೇಂತಡ್ಕ,ಬಾಬು ಆಚಾರ್ಯ ಅಳಕೆಮಜಲು, ಸಂಜೀವ ದರ್ಬೆ ಅಧ್ಯಕ್ಷರು ಸೀತಾರಾಮಾಂಜನೇಯ ಭಜನಾ ಮಂದಿರ ರಾಮನಗರ, ಮಹಾಬಲ ಆಚಾರ್ಯ ಸಂಘಟನಾ ಕಾರ್ಯದರ್ಶಿಗಳು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪುಟಾಣಿ ಪದ್ಮ ಪ್ರಿಯ ಕಾರ್ಯಾಡಿ ಅಮೃತ ವಚನ ಹೇಳಿ, ಚರಣ್ ಅಮೈ ಪ್ರಾರ್ಥನೆ ಹಾಡಿದರು. ವಸಂತ್ ಕುಮಾರ್ ಅಮೈ ಅಧ್ಯಕರು ಬ್ರಹ್ಮಕಲಶ ಸ್ವಾಗತ ಸಮಿತಿ ಪ್ರಸ್ತಾವಿಕ ಭಾಷಣ ಮಾಡಿ ಸ್ವಾಗತಿಸಿದರು. ಜಯಕರ ಅಮೈ ಕಾರ್ಯಕ್ರಮ ನಿರೂಪಿಸಿದರು, ಕೋಶಾಧಿಕಾರಿ ಸುರೇಂದ್ರ ಕಾರ್ಯಾಡಿ ಧನ್ಯವಾದ ಸಮರ್ಪಿಸಿದರು.
ಊರ ಪರವೂರ ಭಕ್ತಾದಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಜಾಹೀರಾತು

SendShare22Share
Previous Post

ಪುತ್ತೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ನ್ಯಾಯಾಲಯದ ವೀಕ್ಷಣೆಗೆ ಹೈಕೋರ್ಟ್ ನ್ಯಾಯಮೂರ್ತಿಗಳು

Next Post

ಡಿಸೆಂಬರ್ 28-29 ರಂದು ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮ ಸಂಗಮ : ಸುಬ್ರಹ್ಮಣ್ಯ ಶ್ರೀಗಳಿಂದ ಆಮಂತ್ರಣ ಪತ್ರ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಡಿಸೆಂಬರ್ 28-29 ರಂದು ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮ ಸಂಗಮ : ಸುಬ್ರಹ್ಮಣ್ಯ ಶ್ರೀಗಳಿಂದ ಆಮಂತ್ರಣ ಪತ್ರ ಬಿಡುಗಡೆ

ಡಿಸೆಂಬರ್ 28-29 ರಂದು ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ - ಧರ್ಮ ಸಂಗಮ : ಸುಬ್ರಹ್ಮಣ್ಯ ಶ್ರೀಗಳಿಂದ ಆಮಂತ್ರಣ ಪತ್ರ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..