• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

November 19, 2024
ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

August 16, 2026
ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

August 16, 2026
ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 15, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 15, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 15, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

August 14, 2026
ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

August 14, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ನಾಗರ ಪಂಚಮಿ ಪ್ರಯುಕ್ತ ಆಗಸ್ಟ್ 17ರಂದು ದಕ್ಷಿಣ ಜಿಲ್ಲೆಗೆ ಸಾರ್ವತ್ರಿಕ ರಜೆ: ಡಿ ಸಿ ಘೋಷಣೆ.

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ – ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

by ಪ್ರಜಾಧ್ವನಿ ನ್ಯೂಸ್
November 19, 2024
in ಇತರೆ, ಉಪ್ಪಿನಂಗಡಿ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*
95
SHARES
271
VIEWS
ShareShareShare

*ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ*

ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ, ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದ ಪ್ರಯುಕ್ತ ಯೆನೆಪೋಯ ವಿಶ್ವವಿದ್ಯಾನಿಲಯ, ದೇರಳಕಟ್ಟೆ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ ಇದರ ಜಂಟಿ ಆಶ್ರಯದಲ್ಲಿ ಬೃಹತ್ ಆರೋಗ್ಯ ಮೇಳ,ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ ದಿನಾಂಕ 10/11/2024ನೇ ಆದಿತ್ಯವಾರ ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಪೆರ್ನೆಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಹರೀಶ್ ಭಂಡಾರಿ, ಸಂಚಾಲಕರು ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ, ಅಯೋದ್ಯ ನಗರ-ಪೆರ್ನೆ ಇವರು ವಹಿಸಿದ್ದರು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭವಾದ ಈ ಸಭೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಮ್ ಲೋಬೊ ರವರು ಪ್ರಾಸ್ತಾವಿಕ ಮಾತಿನೊಂದಿಗೆ ಎಲ್ಲಾ ಅತಿಥಿಗಳನ್ನು ಮತ್ತು ನೆರೆದಿರುವವರನ್ನು ಸ್ವಾಗತಿಸಿದರು.

Muliya

ಜಾಹೀರಾತು

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ತೋಯಜಾಕ್ಷ ಶೆಟ್ಟಿ, ಅಧ್ಯಕ್ಷರು ವ್ಯವಸಾಯ ಸೇವಾ ಸಹಕಾರಿ ಸಂಘ ಪೆರ್ನೆ ಇವರು ಉದ್ಘಾಟಿಸಿದರು. ವಿದ್ಯಾಲಯದ ಪ್ರಾಂಶುಪಾಲರಾದ ಶೇಖರ್ ರೈ ಯವರು ವಿದ್ಯಾ ಸಂಸ್ಥೆಯ ಬಗ್ಗೆ ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಬಗ್ಗೆ ವಿವರಣೆಯನ್ನು ನೀಡಿದರು,ಮತ್ತು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಮ್ ಲೋಬೊ, ಕಾರ್ಯದರ್ಶಿ ಸನತ್ ಆಳ್ವ, ಕೋಶಾಧಿಕಾರಿ ಶ್ರೀಮತಿ ಮಮತಾ ಮತ್ತು ಇತರ ಪದಾಧಿಕಾರಿಗಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಪದ ಪ್ರಧಾನ ನಡೆಸಿಕೊಟ್ಟರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ

ಡಾ.ತಿಮ್ಮಯ್ಯ ಹೆಚ್ ಆರ್, ಜಿಲ್ಲಾ ಆರೋಗ್ಯ ಅಧಿಕಾರಿ ದ. ಕ ಜಿಲ್ಲೆ ಇವರು ಕಾರ್ಯಕ್ರಮ ದ ಬಗ್ಗೆ ಹರ್ಷ ವ್ಯಕ್ತಪಡಿಸುತ್ತಾ ರಕ್ತದಾನದ ಮಹತ್ವ ಮತ್ತು ಸರಕಾರದ ವಿವಿಧ ವೈದ್ಯಕೀಯ ಸೌಲಭ್ಯಗಳ ಬಗ್ಗೆ ನೆರೆದಿರುವವರಿಗೆ ಮಾಹಿತಿ ನೀಡಿದರು. ಅತಿಥಿಗಳಾಗಿ ಆಗಮಿಸಿದ್ದ ಹನೀಫ್ ಹಾಜಿ ಗೋಳ್ತಮಜಲು, ಅಧ್ಯಕ್ಷರು ಹಿದಾಯ ಫೌಂಡೇಶನ್ ಮಂಗಳೂರು ಇವರು ತಾವು ನಡೆಸುತ್ತಿರುವ ಸಾಮಾಜಿಕ ಸೇವೆಗಳ ಬಗ್ಗೆ ಮಾಹಿತಿ ನೀಡಿದರು.

ಇನ್ನೋರ್ವ ಅತಿಥಿಗಳಾಗಿ ಆಗಮಿಸಿದ ಹಾಗೂ ವಿದ್ಯಾ ಸಂಸ್ಥೆಯ ಹಿರಿಯ ವಿದ್ಯಾರ್ಥಿಯೂ ಆಗಿರುವ ಡಾ.ಮಹಾಲಿಂಗೇಶ್ವರ ಭಟ್, ಧನ್ವಂತರಿ ಆಸ್ಪತ್ರೆ, ಪುತ್ತೂರು ಇವರು ಆರೋಗ್ಯದ ಸಮಸ್ಯೆಗಳು ಮತ್ತು ಅದಕ್ಕೆ ಇರುವ ಪರಿಹಾರಗಳ ಬಗ್ಗೆ ಮಾಹಿತಿ ನೀಡಿದರು. ಸುಲೈಮಾನ್, ಸಂಚಾಲಕರು ಮಜೀದಿಯಾ ಹಿರಿಯ ಪ್ರಾಥಮಿಕ ಶಾಲೆ, ದೋರ್ಮೆ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ವೇದಿಕೆಯಲ್ಲಿ

ಡಾ.ಅಶೋಕ್ ಕುಮಾರ್ ರೈ, ತಾಲೂಕು ಆರೋಗ್ಯ ಅಧಿಕಾರಿ, ಬಂಟ್ವಾಳ ತಾಲೂಕು. ಡಾ.ಶಶಿಕಲಾ, ವೈದ್ಯಾಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ. ರಜಾಕ್, ವಿಸ್ತರಣಾ ಅಧಿಕಾರಿ ಯೆನೆಪೋಯ ವಿಶ್ವವಿದ್ಯಾನಿಲಯ. ಕೇಶವ ರಾಮ್, ವ್ಯವಸ್ಥಾಪಕ ನಿರ್ದೇಶಕರು, COCO ಗುರು, ಪುತ್ತೂರು. ಶ್ರೀಮತಿ ಜ್ಯೋತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ,ದ.ಕ ಜಿಲ್ಲೆ.ಮುಸ್ತಾಫ ಕಡಂಬು, ಉದ್ಯಮಿಗಳು ಅನಿತಾ ಬೀಡಿ,

ಶ್ರೀಮತಿ ಆಯಿಷಾ ಪೆರ್ನೆ, ಆರೋಗ್ಯ ನೈರ್ಮಲ್ಯ ನಿರೀಕ್ಷಕರು, ಮಂಗಳೂರು ವಿಶ್ವವಿದ್ಯಾನಿಲಯ, ಸತ್ಯನಾರಾಯಣ ರೈ, ಮುಖ್ಯ ಗುರುಗಳು, ಶ್ರೀರಾಮಚಂದ್ರ ಪದವಿಪೂರ್ವ ವಿದ್ಯಾಲಯ ಅಯೋಧ್ಯ ನಗರ ಪೆರ್ನೆ, ಮುಂತಾದವರು ಅತಿಥಿಗಳಾಗಿ ಉಪಸ್ಥಿತರಿದ್ದರು. ಹಿರಿಯ ವಿದ್ಯಾರ್ಥಿಗಳಾದ

ನಜೀರ್ ಧನ್ಯವಾದ ಸಮರ್ಪಿಸಿ, ಗೌತಮ್ ಕುಕ್ಯಾನ್ ಕಾರ್ಯಕ್ರಮ ನಿರೂಪಿಸಿದರು.

ಈ ಆರೋಗ್ಯ ಮೇಳದಲ್ಲಿ

ವೈದ್ಯಕೀಯ ತಜ್ಞರು,ಶಸ್ತ್ರ ಚಿಕಿತ್ಸಕರು,ಮಕ್ಕಳ ತಜ್ಞರು,ಸ್ತ್ರೀ ರೋಗ ತಜ್ಞರು,ಎಲುಬು ಮತ್ತು ಕೀಲು ತಜ್ಞರು,ಚರ್ಮ ಮತ್ತು ಲೈಂಗಿಕ ತಜ್ಞರು,ಕಿವಿ, ಮೂಗು, ಗಂಟಲು ತಜ್ಞರು,ಕಣ್ಣಿನ ಪರೀಕ್ಷಾ ಕೇಂದ್ರ,ದಂತ ಚಿಕಿತ್ಸಾ ಕೇಂದ್ರ,.ಉಚಿತ ಔಷಧಿ ಮತ್ತು ಪ್ರಯೋಗಾಲಯ ಸೇವೆ,ಅಸಾಂಕ್ರಾಮಿಕ ರೋಗ ತಪಾಸಣೆ (NCP Clinic),ಆಯುಷ್ಯ, ಆಯುರ್ವೇದಿಕ್, ಸಿದ್ಧ,ಹೋಮಿಯೋಪತಿ, ಯುನಾನಿ ಔಷದಿ,ಕ್ಷಯರೋಗ, ಮಲೇರಿಯಾ, ಹಿಮೋಗ್ಲೋಬಿನ್ ಪರೀಕ್ಷೆ,ಆಪ್ತ ಸಮಾಲೋಚನೆ (ಹದಿಹರೆಯದ ಮಕ್ಕಳಿಗೆ),ಮಧುಮೇಹ, ರಕ್ತದೊತ್ತಡ, ಕೊಲೆಸ್ಟ್ರಾಲ್ ತಪಾಸಣೆ

ಮತ್ತು “ಮಹಿಳೆಯರಿಗೆ ಅತ್ಯಾಧುನಿಕ ತಂತ್ರಜ್ಞಾನದ Screening test for breast (Mammogram) ಮೊಬೈಲ್ ಕ್ಲಿನಿಕ್ ಬಸ್ಸಿನಲ್ಲಿ ತಪಾಸಣಾ ವ್ಯವಸ್ಥೆ,ಮುಂತಾದ ಎಲ್ಲಾ ಸೌಲಭ್ಯಗಳ ಸೇವೆ ಮತ್ತು ನುರಿತ ವೈದ್ಯರುಗಳಿಂದ ತಪಾಸಣೆ ಮತ್ತು ಸಲಹೆಗಳನ್ನು ನೂರಾರು ಪಡೆದುಕೊಂಡರು.ರಕ್ತದಾನ ಶಿಬಿರದಲ್ಲಿ ಹತ್ತಾರು ಜನ ರಕ್ತದಾನ ಮಾಡಿದರು.

*” ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು “*

*ಅಧ್ಯಕ್ಷರು* — ಮ್ಯಾಕ್ಸಿಮ್ ಲೋಬೊ

*ಉಪಾಧ್ಯಕ್ಷರು*–ರಾಧಾಕೃಷ್ಣ ಗೌಡ (ASI)

ಲೋಹಿತಾಕ್ಷ ಬರಮೇಲು,

8722552464 Astrloger

ಜಾಹೀರಾತು

ಸುಚಿತ್ರಾ ನಾಯಕ್ ಶಕ್ತಿನಗರ-ಮಂಗಳೂರು

*ಕಾರ್ಯದರ್ಶಿ* — ಸನತ್ ಆಳ್ವ ಅಮೈ ಭಂಡಾಸಾಲೆ

*ಕೋಶಾಧಿಕಾರಿ*– ಶ್ರೀಮತಿ ಮಮತಾ ಟಿ(ಉಪನ್ಯಾಸಕಿ)

*ಸಂಘಟನಾ ಕಾರ್ಯದರ್ಶಿ* — ಸುರೇಶ್ ಶೆಟ್ಟಿ ದುರ್ಗಿಪಾಲ್

ಮೊಹಮ್ಮದ್ ನಝಿರ್

ಶರತ್ ಶೆಟ್ಟಿ ಅಮೈ

*ಮಾಧ್ಯಮ ಸಂಚಾಲಕರು* — ವಿಕ್ರಂ ಬಿಳಿಯೂರು

ಅಕ್ಷತ್ ಬಿಳಿಯೂರು

*ಕ್ರೀಡಾ ಕಾರ್ಯದರ್ಶಿ* — ಸೀತಾರಾಮ ಕಾರ್ಲ

ನಿತಿನ್ ಅತ್ರಬೈಲು

*ಸಾಂಸ್ಕೃತಿಕ ಸಂಚಾಲಕರು*- ಆಯಿಷಾ.ಪಿ

ಸುನೀಲ್ ನೆಕ್ಕರೆ

SendShare38Share
Previous Post

ಅನರ್ಹ ರೇಷನ್‌ ಕಾರ್ಡ್‌ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಕಠಿಣ ಕ್ರಮ

Next Post

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

ಸರ್ಕಾರಿ ನೌಕರ, ಆದಾಯ ತೆರಿಗೆ ಪಾವತಿದಾರರ ಬಿಪಿಎಲ್‌ ಕಾರ್ಡಷ್ಟೇ ರದ್ದು: ಸಿಎಂ ಸಿದ್ದರಾಮಯ್ಯ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..