• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ* 

*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ* 

November 26, 2024
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

December 5, 2025
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 6, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, December 7, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ* 

by ಪ್ರಜಾಧ್ವನಿ ನ್ಯೂಸ್
November 26, 2024
in ಪುತ್ತೂರು, ಮಂಗಳೂರು, ರಾಜ್ಯ
0
*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ* 
34
SHARES
96
VIEWS
ShareShareShare

*ಕಲ್ಲಡ್ಕ ಕುದ್ರೆಬೆಟ್ಟುವಿನಲ್ಲಿ ಹಗ್ಗ ಜಗ್ಗಾಟ ಪಂದ್ಯಾಟ*

 

ಬಂಟ್ವಾಳ : ದೈಹಿಕ ವ್ಯಾಯಾಮಗಳು ಮತ್ತು ದೈಹಿಕ ಕಸರತ್ತುಗಳು ನಮ್ಮ ದೇಹದ ಬೆಳವಣಿಗೆಗೆ ಪ್ರಮುಖ ಪಾತ್ರವಾಗಿದೆ. ಇಂದಿನ ವೈಜ್ಞಾನಿಕ ಯುಗದಲ್ಲಿ ದೈಹಿಕ ಚಟುವಟಿಕೆಗಳು ಕ್ಷೀಣಿಸುತ್ತಾ ವಿವಿಧ ರೀತಿಯ ರೋಗಗಳಿಗೆ ಜನರು ಬಲಿಯಾಗುತ್ತಿದ್ದಾರೆ, ಸಮಯವನ್ನು ಸರಿಯಾದ ಹವ್ಯಾಸದ ಮೂಲಕ ಬೆಳೆಸಿಕೊಂಡು ದೈಹಿಕವಾಗಿ ಉತ್ತಮ ಆರೋಗ್ಯವನ್ನು ಪಡೆಯಲು ಆಟೋಟಗಳು ಕ್ರೀಡಾಕೂಟಗಳು ದೈಹಿಕ ಚಟುವಟಿಕೆಗಳು ಉತ್ತಮವಾದ ಫಲಿತಾಂಶವನ್ನು ನೀಡುತ್ತದೆ ಎಂದು ಜನಶಕ್ತಿ ಸೇವಾ ಟ್ರಸ್ಟ್ ಕುದ್ರಬೆಟ್ಟು ಇದರ ಅಧ್ಯಕ್ಷರಾದ ಜಿನ್ನಪ್ಪ ಮಾಸ್ಟರ್ ಏಲ್ತಿಮಾರ್ ಹೇಳಿದರು,

HPR Institute Of Nursing And Paramedical Sciences & Friends Beke

ಜಾಹೀರಾತು

 

ಅವರು ಶ್ರೀ ಮಣಿಕಂಠ ಯುವಶಕ್ತಿ (ರಿ.)ಕುದ್ರೆಬೆಟ್ಟು, ಹಿರಿಯ ವಿದ್ಯಾರ್ಥಿ ಸಂಘ ಕುದ್ರೆಬೆಟ್ಟು ಜಂಟಿ ಆಶ್ರಯದಲ್ಲಿ ಕುದ್ರಬೆಟ್ಟು ಶ್ರೀ ಮಣಿಕಂಠ ಭಜನಾ ಮಂದಿರದ ವಠಾರದಲ್ಲಿ ಜರಗಿದ ಸ್ಥಳೀಯ 8 ತಂಡಗಳ ಗ್ರೀಪ್ ಮಾದರಿಯ ಹಗ್ಗ ಜಗ್ಗಾಟ ಪಂದ್ಯಾಟ ಮಣಿಕಂಠ ಟ್ರೋಫಿ 2024 ನ್ನು ಉದ್ಘಾಟಿಸಿ ಮಾತನಾಡಿದರು.

 

ಕಾರ್ಯಕ್ರಮದಲ್ಲಿ ಶ್ರೀ ಮಣಿಕಂಠ ಯುವಶಕ್ತಿ ಇದರ ಅಧ್ಯಕ್ಷರಾದ ಲೋಕಾನಂದ ಏಲ್ತಿಮಾರ್, ಜನಸತ್ತಿ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಧರ್ಮದ ಬಲ್ಲಿ, ಶ್ರೀ ಮಣಿಕಂಠ ಯುವಶಕ್ತಿ ಇದರ ಪ್ರಧಾನ ಕಾರ್ಯದರ್ಶಿ ರಮೇಶ್ ಕುದ್ರೆಬೆಟ್ಟು,ಬಿಜೆಪಿ ಬೂತ್ ಸಮಿತಿಯ ಅಧ್ಯಕ್ಷರಾದ ಕೇಶವ ಏಳ್ತೀಮರ್, ಹಿರಿಯ ವಿದ್ಯಾರ್ಥಿ ಸಂಘ ಅಧ್ಯಕ್ಷರಾದ ಶಿವರಾಜ್ ,ಕಾರ್ಯದರ್ಶಿ ನೀತು ಅಮೀನ್, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸುಂದರ ಸಾಲಿಯಾನ್, ಟ್ರಸ್ಟಿಗಳಾದ ರವಿ ಸುವರ್ಣ ಬೈಲು,ಶಂಕರ ಕುದ್ರೆಬೆಟ್ಟು , ಉದ್ಯಮಿ ಗಣೇಶ್ ಜನನಿ ,ಹಿರಿಯರಾದ ಕೃಷ್ಣಪ್ಪ ಪೂಜಾರಿ ಬೊಲ್ಪೊಡಿ , ಶೇಖರ ಶಾಲಿಯನ್, ಜನಾರ್ಧನ ಸಾಲಿಯಾನ್, ಅನ್ನು ಪೂಜಾರಿ ಏಳ್ತಿಮಾರ್,ಮಾಜಿ ಅಧ್ಯಕ್ಷರಾದ ಮಾದವ ಸಾಲಿಯಾನ, ಸನತ್ ಕುಮಾರ್, ಉಪಾಧ್ಯಕ್ಷರಾದ ಸತೀಶ್, ತೀರ್ಪುಗಾರರಾದ ನಾಗೇಶ್ ಪೊನ್ನಡಿ , ಜಯಕರ ಕಾಂಚನ್, ಉಪಸ್ಥಿತರಿದ್ದರು.

 

ಕಾರ್ಯಕ್ರಮದಲ್ಲಿ ಅಂಚೆ ಕಚೇರಿಯ ಜನಸಂಪರ್ಕ ರಕ್ಷಣಾ ಜೀವವಿಮೆ ನೊಂದಾವಣೆ ಕ್ಯಾಂಪ್ ನಡೆದು 46 ಮಂದಿ ಇದರ ಸದುಪಯೋಗವನ್ನು ಪಡೆದುಕೊಂಡರು.

 

ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ರಕ್ತೇಶ್ವರಿ ಸುಧೆಕಾರು ದ್ವಿತೀಯ ಸ್ಥಾನ ವನ್ನು ಕುರ್ಮಾನ್ ಯಂಗ್ ಬಾಯ್ಸ್ ತೃತೀಯ ಸ್ಥಾನವನ್ನು ಕುದ್ರೆಬೆಟ್ಟು , ಚತುರ್ಥ ಗೋಳ್ತಮಜಲು ಪಡೆದುಕೊಂಡಿತು.

 

ಜನಶಕ್ತಿ ಸೇವಾ ಟ್ರಸ್ಟ್ ಕೋಶಾಧಿಕಾರಿ ಭೋಜರಾಜ ಸ್ವಾಗತಿಸಿ, ಸಂತೋಷ್ ಕುಮಾರ್ ಬೊಲ್ಪೊಡಿ ವಂದಿಸಿದರು. ಯೋಗೇಶ್ ತೋಟ ಕಾರ್ಯಕ್ರಮ ನಿರೂಪಿಸಿದರು.

SendShare14Share
Previous Post

ಗೊಳ್ತಮಜಲ್ ಸರಕಾರಿ ಪ್ರೌಢ ಶಾಲೆಯ 2024-25 ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ*

Next Post

ನಮ್ಮತನವನ್ನು ನಾವು ಬೆಳೆಸಿಕೊಂಡು ಧಾರ್ಮಿಕ ಆಚರಣೆಯೊಂದಿಗೆ ಸಮಾಜವನ್ನು ಒಗ್ಗೂಟಿಸಬೇಕು.. ಗಾಯತ್ರಿ ಆರ್ ಕಂಬಳಿ 

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ನಮ್ಮತನವನ್ನು ನಾವು ಬೆಳೆಸಿಕೊಂಡು ಧಾರ್ಮಿಕ ಆಚರಣೆಯೊಂದಿಗೆ ಸಮಾಜವನ್ನು ಒಗ್ಗೂಟಿಸಬೇಕು.. ಗಾಯತ್ರಿ ಆರ್ ಕಂಬಳಿ 

ನಮ್ಮತನವನ್ನು ನಾವು ಬೆಳೆಸಿಕೊಂಡು ಧಾರ್ಮಿಕ ಆಚರಣೆಯೊಂದಿಗೆ ಸಮಾಜವನ್ನು ಒಗ್ಗೂಟಿಸಬೇಕು.. ಗಾಯತ್ರಿ ಆರ್ ಕಂಬಳಿ 

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..