• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಅನಧಿಕೃತ!

ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಅನಧಿಕೃತ!

November 30, 2024
ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

December 25, 2025
ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

December 25, 2025
ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

ಬೆಂಗಳೂರು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿಶೇಷ ಹೋಮ–ಹವನ ಮತ್ತು ವಿಘ್ನಗಳ ನಿವಾರಣೆಗೆ ವಿಘ್ನೇಶ್ವರನ ಪೂಜೆ

December 25, 2025
ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

ನವ ವಿವಾಹಿತೆ ಮದುವೆಯಾಗಿ ತಿಂಗಳು ಕಳೆಯುವ ಒಳಗೆ ನಿಗೂಢವಾಗಿ ಸಾವು

December 25, 2025
ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

ಚರ್ಚ್​ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ

December 25, 2025
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

December 25, 2025
ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

December 25, 2025
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ತೀವ್ರವಾಗಿ ಖಂಡಿಸಿದ ತಸ್ಲಿಮಾ ನಸ್ರೀನ್

ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ತೀವ್ರವಾಗಿ ಖಂಡಿಸಿದ ತಸ್ಲಿಮಾ ನಸ್ರೀನ್

December 24, 2025
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

December 24, 2025
ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

December 24, 2025
ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

December 22, 2025
ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

December 22, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, December 25, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಲ್ಕೇರಿ ಮೊಗ್ರು  ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ  ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ  ರವರಿಗೆ  ಅಭಿನಂದನೆ ಸಲ್ಲಿಕೆ

    ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ವಿದ್ಯುತ್ ಭಾಗ್ಯ. ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

    ಯೋಜನೆಗಳ ಹೆಸರು ಬದಲಾವಣೆಯೇ ಮೋದಿ ಸರ್ಕಾರದ ಸಾಧನೆ: ರಕ್ಷಿತ್ ಶಿವರಾಂ

    ಅಲ್ಪಸಂಖ್ಯಾತ ಇಲಾಖೆಯಿಂದ ಬೆಳ್ತಂಗಡಿ ತಾಲೂಕಿನ 4 ಮಸೀದಿ, ಮದರಸಗಳ ದುರಸ್ತಿ ಕಾಮಗಾರಿಗೆ 70 ಲಕ್ಷ ಅನುದಾನ ಮಂಜೂರು.

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದ ವಿಜ್ಞಾಪನಾ ಪತ್ರ ಬಿಡುಗಡೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ  ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಬಂಟ್ವಾಳ: ಡಿಸೆಂಬರ್ 27ಕ್ಕೆ ಮೂರ್ಜೆಯಲ್ಲಿ 21ನೇ ವರ್ಷದ ಸಾಮೂಹಿಕ ಶನೈಶ್ಚರ ಪೂಜೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಬಿಳಿನೆಲೆ ಐತ್ತೂರು ವಲಯದ ಒಕ್ಕೂಟದ ಅಧ್ಶಕ್ಷರುಗಳಿಗೆ 2026ನೇ ಹೊಸ ವರ್ಷದ ಡೈರಿ ವಿತರಣೆ

    ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

    ಸೂರಂಬೈಲು ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ – ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಡಿ.23ರಂದು ಯು.ಆರ್. ಪ್ರಾಪರ್ಟೀಸ್ ಪುತ್ತೂರು ಬೆದ್ರಾಳ ಶ್ರೀಮಾ ಥೀಂ ಪಾರ್ಕ್ ಲೋಕಾರ್ಪಣೆ ಮತ್ತು ದೈವಗಳ ನೇಮೋತ್ಸವ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ  ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

    ಬೆಳ್ತಂಗಡಿ ಆರಂಬೋಡಿ ಗ್ರಾಮದ ಕುದುಂಬುಡ -ಕೊಮ್ಮಡ ರಸ್ತೆ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ ನೀಡಿದ ತಾಲೂಕಿನ ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಅನಧಿಕೃತ!

by ಪ್ರಜಾಧ್ವನಿ ನ್ಯೂಸ್
November 30, 2024
in ಪುತ್ತೂರು, ಪ್ರಾದೇಶಿಕ
0
ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಅನಧಿಕೃತ!
5
SHARES
14
VIEWS
ShareShareShare

ಪುತ್ತೂರು: ಕಳೆದ ಹಲವು ವರ್ಷಗಳಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ಕೆರೆಯ ಬಳಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಯ ಕಟ್ಟಡ ಅನಧಿಕೃತವಾಗಿದ್ದು ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 9 ಸೆಂಟ್ಸ್ ಜಾಗವನ್ನು ಮಹಿಳಾ ಪೊಲೀಸ್ ಠಾಣಾ ಕಟ್ಟಡಕ್ಕಾಗಿ ನಿಗದಿ ಮಾಡಲಾಗಿದೆ.ಶೀಘ್ರದಲ್ಲೇ ಅಲ್ಲಿ ಹೊಸದಾಗಿ ಮಹಿಳಾ ಪೊಲೀಸ್ ಠಾಣಾ ಕಟ್ಟಡ ನಿರ್ಮಾಣಗೊಂಡು ಠಾಣೆ ಕಾರ್ಯನಿರ್ವಹಿಸಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಇಷ್ಟು ವರ್ಷಗಳಿಂದ ಮಹಿಳಾ ಪೊಲೀಸ್ ಠಾಣೆ ಅನಧಿಕೃತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ.ಸದ್ರಿ ಕಟ್ಟಡಕ್ಕೆ ಯಾವುದೇ ಲೈಸೆನ್ಸ್ ಇಲ್ಲ.ಪರವಾನಿಗೆ ಇಲ್ಲ.ಕಂಪ್ಲೀಷನ್ ರಿಪೋರ್ಟ್ ಇಲ್ಲ.ವಿದ್ಯುತ್ ಸಂಪರ್ಕ ಪಡೆದುಕೊಂಡದ್ದಕ್ಕೂ ಯಾವುದೇ ದಾಖಲೆ ಇಲ್ಲ.ಸೆಟ್ ಬ್ಯಾಕ್ ಕೂಡಾ ಇಲ್ಲ.ಇದು ದೇವಸ್ಥಾನಗಳಿಗೆ ಅಡ್ಡವಾಗುವುದರಿಂದ ದೇವಸ್ಥಾನದ ಎದುರು ಜಾಗವನ್ನು ತೆರವು ಮಾಡುವಂತೆ ಈಗಾಗಲೇ ನಾವು ಹೇಳಿದ್ದೇವೆ.ರಾಜ್ಯದ ಗೃಹ ಸಚಿವರು ಕೂಡಾ ಇದಕ್ಕೆ ಅನುಮತಿ ಕೊಟ್ಟಿದ್ದಾರೆ.ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಮಹಿಳಾ ಪೊಲೀಸ್ ಠಾಣೆಗಾಗಿ 9 ಸೆಂಟ್ಸ್ ಜಾಗವನ್ನು ಈಗಾಗಲೇ ನಿಗದಿಪಡಿಸಲಾಗಿದ್ದು ಶೀಘ್ರವೇ ಅಲ್ಲಿ ಹೊಸ ಕಟ್ಟಡ ನಿರ್ಮಾಣವಾಗಿ ಮಹಿಳಾ ಪೊಲೀಸ್ ಠಾಣೆ ಕಾರ್ಯಾರಂಭ ಮಾಡಲಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಪ್ರಸ್ತುತ ಮಹಿಳಾ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿರುವ ಕಟ್ಟಡದಲ್ಲಿ ಹಲವು ವರ್ಷಗಳಿಂದ ಪುತ್ತೂರು ನಗರ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿತ್ತು.ಸದ್ರಿ ಕಟ್ಟಡದಲ್ಲಿ ಮಳೆಗಾಲದ ಸಂದರ್ಭ ಮಳೆ ನೀರು ಸೋರಿಕೆಯಾಗಿ ಕಟ್ಟಡದ ಒಳಗೆಲ್ಲ ನೀರು ತುಂಬಿರುತ್ತಿತ್ತು.ಕೊನೆಗೂ ಪುತ್ತೂರು ನಗರ ಪೊಲೀಸ್ ಠಾಣೆಗೆ ಹೊಸ ಕಟ್ಟಡ ಭಾಗ್ಯ ಒದಗಿ ಬಂದಿತ್ತು.ಪ್ರಧಾನ ಅಂಚೆ ಕಚೇರಿ ಎದುರು ಜಾಗದಲ್ಲಿ ನಿರ್ಮಾಣಗೊಂಡಿದ್ದ ನೂತನ ಕಟ್ಟಡಕ್ಕೆ ನಗರ ಪೊಲೀಸ್ ಠಾಣೆ ಸ್ಥಳಾಂತರಗೊಂಡಿತ್ತು.ಹೊಸದಾಗಿ ಸಂಚಾರ ಪೊಲೀಸ್ ಠಾಣೆಯೂ ಆರಂಭಗೊಂಡಿತ್ತು.

ಪೊಲೀಸ್ ವಸತಿಗೃಹವೂ ಇಲ್ಲೇ ಇದ್ದು ಒಟ್ಟು 1.72 ಎಕ್ರೆ ಜಾಗದಲ್ಲಿ ಇಲ್ಲಿ ನಗರ ಪೊಲೀಸ್ ಠಾಣೆ, ಸಂಚಾರ ಪೊಲೀಸ್ ಠಾಣೆ ಮತ್ತು ಪೊಲೀಸ್ ವಸತಿಗೃಹಗಳು ನಿರ್ಮಾಣವಾಗಿದೆ.ಆದರೆ ಮಹಿಳಾ ಪೊಲೀಸ್ ಠಾಣೆಗೆ ಸ್ವಂತ ಕಟ್ಟಡವಿಲ್ಲದೇ ಇದ್ದುದರಿಂದ ಸಂಚಾರ ಪೊಲೀಸ್ ಠಾಣಾ ಕಟ್ಟಡದಲ್ಲಿಯೇ 2017ರಲ್ಲಿ ತಾತ್ಕಾಲಿಕವಾಗಿ ಮಹಿಳಾ ಪೊಲೀಸ್ ಠಾಣೆ ಆರಂಭಗೊಂಡಿತ್ತು.ಇತ್ತ, ಮಹಾಲಿಂಗೇಶ್ವರ ದೇವಳದ ಬಳಿಯ ಕಟ್ಟಡದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ನಗರ ಪೊಲೀಸ್ ಠಾಣೆ ಸ್ಥಳಾಂತರಗೊಂಡಿದ್ದರಿಂದ ಖಾಲಿಯಾಗಿದ್ದ ಕಟ್ಟಡವನ್ನೇ ನವೀಕರಿಸಿ ಮಹಿಳಾ ಪೊಲೀಸ್ ಠಾಣೆಯನ್ನು ಅದಕ್ಕೆ ಸ್ಥಳಾಂತರ ಮಾಡಲಾಗಿತ್ತು.ಕಳೆದ ಕೆಲ ವರ್ಷಗಳಿಂದ ಮಹಿಳಾ ಪೊಲೀಸ್ ಠಾಣೆ ಇಲ್ಲಿ ಕಾರ್ಯನಿರ್ವಹಿಸುತ್ತಿದೆ.ಆದರೆ, ಈ ಕಟ್ಟಡವೇ ಅನಧಿಕೃತ ಎಂದು ಶಾಸಕರೇ ಮಾಹಿತಿ ನೀಡಿ, ಅದರ ತೆರವಿಗೆ ಸಂಬಂಧಪಟ್ಟವರಿಗೆ ನಿರ್ದೇಶನ ನೀಡಿದ್ದಾರೆ.ಜೊತೆಗೆ ಇದರ ತೆರವಿಗೆ ಖುದ್ದು ಗೃಹ ಸಚಿವರೇ ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

camera center ad

ಜಾಹೀರಾತು

ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಳದ ಕೆರೆಯ ಸನಿಹವೇ ಇರುವ ಕಟ್ಟಡದಲ್ಲಿ ಮಹಿಳಾ ಪೊಲೀಸ್ ಠಾಣೆ ಕಾರ್ಯನಿರ್ವಹಿಸುತ್ತಿದೆ.ಠಾಣೆಯ ಸಮೀಪವೇ ದೇವಳದ ಸ್ವಾಗತ ಗೋಪುರವೊಂದಿದೆ.ದೇವಳಕ್ಕೆ ಹೋಗುವ ಭಕ್ತಾದಿಗಳು ಮತ್ತು ವಾಹನಗಳು ಈ ರಸ್ತೆಯಿಂದಾಗಿಯೂ ಹೋಗುತ್ತಿರುವುದು ಹಲವು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ.

ಪೊಲೀಸ್ ಸ್ಟೇಷನ್ ಕಟ್ಟಡಪುತ್ತೂರು ಮಹಿಳಾ ಪೊಲೀಸ್ ಠಾಣೆ ಇರುವ ಹಾಲಿ ಕಟ್ಟಡಕ್ಕೆ ಸಂಬಂಧಿಸಿದ ಆರ್‌ಟಿಸಿಯಲ್ಲಿ (ಪುತ್ತೂರು ಕಸ್ಬಾ ಸರ್ವೆ ನಂಬರ್ 76ರಲ್ಲಿ ಒಟ್ಟು 8 ಸೆಂಟ್ಸ್)ಹಕ್ಕುಗಳು ಕಾಲಂನಲ್ಲಿ ಸರಕಾರಿ ಪೊಲೀಸ್ ಸೇಷನ್ ಕಟ್ಟಡಗಳು-2 ಬಗ್ಗೆ ಪೊಲೀಸ್ ಅಧಿಕ್ಷಕರು ದ.ಕ.ಜಿಲ್ಲೆ ಎಂದು ದಾಖಲಾಗಿದೆ.ಸ್ವಾಧೀನದಾರರ ಹೆಸರು ಕಾಲಂನಲ್ಲಿ ‘ಸರಕಾರ’ ಎಂದು ನಮೂದಿಸಲಾಗಿದೆ.

ಮಹಿಳಾ ಪೊಲೀಸ್ ಠಾಣೆಯ ಕಟ್ಟಡಕ್ಕೆ ಬೇರೆ ಕಡೆ ಸೂಕ್ತ ಸ್ಥಳಾವಕಾಶ ಗುರುತಿಸಿ ಅಲ್ಲಿ ಕಟ್ಟಡವಾದ ಬಳಿಕ ಠಾಣೆಯನ್ನು ಸ್ಥಳಾಂತರ ಮಾಡುವ ಕುರಿತು ಶಾಸಕರ ಸೂಚನೆಯಂತೆ ಇಲಾಖಾ ಮಟ್ಟದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿದೆ.ಆದರೆ ಹಾಲಿ ಕಟ್ಟಡ ತೆರವು ಮಾಡುವ ಕುರಿತು ಯಾವುದೇ ನೋಟೀಸ್ ಬಂದಿಲ್ಲ-ಸುನಿಲ್ ಕುಮಾರ್ ಇನ್‌ಸ್ಪೆಕ್ಟರ್ ಮಹಿಳಾ ಪೊಲೀಸ್ ಠಾಣೆ

SendShare2Share
Previous Post

ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

Next Post

ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಒಂದು ಕೋಟಿ ಅನುದಾನ ಶಾಸಕ ಅಶೋಕ್ ರೈ ಮನವಿಗೆ ವೇದಿಕೆಯಲ್ಲೇ ಅಸ್ತು ಎಂದ ಸಚಿವ ಡಾ.ಜಿ. ಪರಮೇಶ್ಚರ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಒಂದು ಕೋಟಿ ಅನುದಾನ  ಶಾಸಕ ಅಶೋಕ್ ರೈ ಮನವಿಗೆ ವೇದಿಕೆಯಲ್ಲೇ ಅಸ್ತು ಎಂದ ಸಚಿವ ಡಾ.ಜಿ. ಪರಮೇಶ್ಚರ್

ಪುತ್ತೂರಿನ ಮಹಿಳಾ ಪೊಲೀಸ್ ಠಾಣೆಗೆ ಒಂದು ಕೋಟಿ ಅನುದಾನ ಶಾಸಕ ಅಶೋಕ್ ರೈ ಮನವಿಗೆ ವೇದಿಕೆಯಲ್ಲೇ ಅಸ್ತು ಎಂದ ಸಚಿವ ಡಾ.ಜಿ. ಪರಮೇಶ್ಚರ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..