• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

December 9, 2024
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

August 7, 2026
ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

August 7, 2026
ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 7, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

August 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
December 9, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ರಾಜ್ಯ
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ
79
SHARES
227
VIEWS
ShareShareShare

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು

 

ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

Muliya

ಜಾಹೀರಾತು

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡಿಯೇ ಸಿದ್ದ ಎಂಬ ಪಣತೊಟ್ಟಿರುವ ಪುತ್ತೂರು ಶಾಸಕ ಅಶೋಕ್ ರೈ ಅವರು ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಮಾಡುವ ಬಗ್ಗೆ ಕೇಂದ್ರ ಪ್ರವಾಸೋಧ್ಯಮ ಇಲಖೆಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಕಳುಹಿಸಿದ್ದಾರೆ.

 

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ನೀಲಿ ನಕಾಶೆಯನ್ನು ರೂಪಿಸಲಾಗಿದೆ. ದೇವಸ್ಥಾನದ ಸುತ್ತಮುತ್ತಲಿರುವ ಅನಾಧಿ ಕಾಲದ ಕಟ್ಟಡಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂದಿಸಿದಂತೆ ಈಗಾಗಲೇ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ. ದೇವಸ್ಥಾನವನ್ನು ಅಭಿವೃದ್ದಿಪಡಿಸುವ ಮೂಲಕ ಇಲ್ಲಿನ ಭಕ್ತಾದಿಗಳ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಹುಮ್ಮಸ್ಸಿನಿಂದ ಶಾಸಕರಾದ ಪ್ರಾರಂಭದಿಂದಲೇ ಇದರ ಕೆಲಸ ಕಾರ್ಯಗಳು ಇಲಾಖಾ ಮಟ್ಟದಲ್ಲಿ ನಡೆಯುತ್ತಲೇ ಇದೆ.

 

55 ಕೋಟಿ ರೂ.. ಪ್ರಸ್ತಾವನೆ

 

ಕೇಂದ್ರ ಪ್ರವಾಸೋಧ್ಯಮ ಇಲಾಖೆಯ ’ಪ್ರಷಾದ್’ ಯೋಜನೆಯಡಿ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಶಾಸಕರು ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಇಲಾಖೆಗೆ ಅ.25 ರಂದು ಪ್ರಸ್ತಾವನೆಯನ್ನು ಕಳುಹಿಸಿದ್ದರು. ಇದೇ ಪ್ರಸ್ತಾವನೆಯನ್ನು ರಾಜ್ಯ ಸರಕಾರದ ಮೂಲಕ ಕೇಂದ್ರ ಪ್ರವಾಸೋದ್ಯಮ ಇಲಾಕೆಗೆ ಕಳುಹಿಸಲಾಗಿದೆ. ರಾಜ್ಯ ಸರಕಾರ ಕೂಡಾ ಈ ಯೋಜನೆಯಡಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಪ್ರಷಾದ್ ಯೋಜನೆಯಡಿ ಸೇರಿಸಿ ದೇವಳವನ್ನು ಅಭಿವೃದ್ದಿ ಮಾಡುವಲ್ಲಿ 55 ಕೋಟಿ ಅನುದಾನವನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಡಿ. 7 ರಂದು ಈ ಪ್ರಸ್ತಾವನೆಯನ್ನು ಕೇಂದ್ರ ಪ್ರವಾಸೋದ್ಯಮ ಇಲಖೆಗೆ ಕಳುಹಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

 

ದೇವಸ್ಥಾನಕ್ಕೆ ಹೊಸ ಮೆರುಗು

 

ಕೇಂದ್ರತ ಪ್ರವಾಸೋದ್ಯಮ ಇಲಾಖೆಯ ಪ್ರಷಾದ ಯಹೋಜನೆಯಡಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಆಯ್ಕೆ ಮಾಡಿದ್ದಲ್ಲಿ ದೇವಸ್ಥಾನ ಹೊಸ ಮೆರುಗನ್ನು ಪಡೆಯಲಿದೆ. ದೇವಸ್ಥಾನದಲ್ಲಿ ಮಹಾದ್ವಾರ, ವೇಸ್ಟ್ ಮೆನೆಜ್‌ಮೆಂಟ್, ದೇವಳದ ಕಚೇರಿ, ಮೂಲಭೂತ ಸೌಕರ್ಯ, ಗೋಶಾಲೆ, ಮಂಟಪ, ವಿಐಪಿ ವ್ಯವಸ್ಥೆ, ಪ್ರಸಾದ ಕೌಂಟರ್, ಆವರಣಗೋಡೆ, ಅಡಿಟೋರಿಯಂ ಕಲಾಗ್ರಾಮ, ಯಾತ್ರಿ ನಿವಾಸ್, ಹೊಸ ವಿನ್ಯಾಸದ ಬೆಳಕಿನ ವ್ಯವಸ್ಥೆ, ಮತ್ತು ಲ್ಯಾಂಡ್ ಸ್ಕೇಪ್ ಇಲ್ಲಿ ನಿರ್ಮಾಣವಾಗಲಿದೆ.

 

ಫಾಲೋಅಪ್ ಮಾಡಿ : ಸಂಸದರಿಗೆ ಮನವಿ ಮಾಡಿದ ಅಶೋಕ್ ರೈ

 

ashwinistudioputtur

ಜಾಹೀರಾತು

ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆಯ ಪ್ರಷಾದ್ ಯೋಜನೆಯಡಿ ದೇವಳದ ಅಭಿವೃದ್ದಿಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ 55 ಕೋಟಿ ರೂ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಲಾಗಿದೆ. ಸಂಸದರಾದ ನೀವು ಇದನ್ನು ಫಾಲೋಅಪ್ ಮಾಡುವಲ್ಲಿ ಸಹಕಾರ ನೀಡಬೇಕು. ನಮ್ಮೂರಿನ ದೇವಸ್ಥಾನ ಅಭಿವೃಧ್ದಿಯಾಗಬೇಕು ಇದಕ್ಕೆ ಸಹಕಾರ ನೀಡುವಂತೆ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

 

ಕೋಟ್

 

ಧರ್ಮಸ್ಥಳ, ಸುಬ್ರಹ್ಮಣ್ಯ ಮಾದರಿಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಅಭಿವೃದ್ದಿಯಾಗಬೇಕು, ಅಲ್ಲಿಗೆ ಬರುವ ಭಕ್ತಾದಿಗಳು ಪುತ್ತೂರಿಗೂ ಭೇಟಿ ನೀಡಬೇಕು. ಇದಕ್ಕಾಗಿ ನಮ್ಮ ದೇವಸ್ಥಾನದಲ್ಲಿ ಯಾವ ಕೊರತೆಯೂ ಇರಬಾರದು ಇಲ್ಲಿ ಏನೆಲ್ಲಾ ಕೆಲಸಗಳು ಆಗಬೇಕೋ ಅದೆಲ್ಲವೂ ಆಗಬೇಕು. ವಿಶಾಲವಾದ ಜಾಗದಲ್ಲಿ ಕಂಗೊಳಿಸುತ್ತಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಯಾಗಬೇಕು ಎಂಬ ಕನಸು ನನ್ನದು. ಇದಕ್ಕಾಗಿ ಕೇಂದ್ರ ಸರಕಾರದ ಪ್ರವಾಸೋಧ್ಯಮ ಇಲಖೆಯಿಂದ 55 ಕೋಟಿ ಅನುದಾನಕ್ಕೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಎಲ್ಲರ ಸಹಕಾರದಿಂದ ಆ ಅನುದಾನ ನಮಗೆ ದೊರೆಯಬೇಕು . ಅನುದಾನ ಬಂದರೆ ದೇವಸ್ಥಾನ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ದಿಯಾಗಲಿದೆ. ಇಲ್ಲಿ ಅಗತ್ಯವಾಗಿ ಬೇಕಾದ ಎಲ್ಲಾ ಅಭಿವೃದ್ದಿ ಕಾಮಗಾರಿಗಳು ಪೂರ್ಣಗೊಳ್ಳಲಿದೆ. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ಒಂದು ಪ್ರಸಿದ್ದ ಐತಿಹಾಸಿಕ ಧಾರ್ಮಿಕ ಕೇಂದ್ರವಾಗಿ ಮತ್ತಷ್ಟು ಮೆರುಗನ್ನು ಪಡೆಯಲಿದೆ.

 

ಅಶೋಕ್ ರೈ, ಶಾಸಕರು, ಪುತ್ತೂರು

8722552464 Astrloger

ಜಾಹೀರಾತು

SendShare32Share
Previous Post

ಮಹಾರಾಷ್ಟ್ರದ ಮಹಿಳೆಯರಿಗೆ ಭರ್ಜರಿ‌ ಗುಡ್ ನ್ಯೂಸ್ ಕೊಟ್ಟ ಫಡ್ನವಿಸ್! ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಲಡ್ಕಿ ಬಹಿನ್ ಯೋಜನೆ ಜಾರಿ ರೂ. 2100 ಮಹಿಳೆಯರ ಖಾತೆಗೆ ಘೋಷಣೆ

Next Post

ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..