• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

December 9, 2024
ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

March 16, 2026
ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್-  ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

ಪತಿಯನ್ನು ಬಿಡುಗಡೆ ಮಾಡಲು ಹೋದ ಮಹಿಳೆಗೆ ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಡಿಮ್ಯಾಂಡ್- ಹಣವನ್ನು ಕೊಡು ಅಥವಾ ನೀನು ನನ್ನೊಂದಿಗೆ ಬಂದು ಮಲಗು ಬೇಡಿಕೆ!

March 16, 2026
ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

ಉಡುಪಿ: ಎಲ್‌ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ

March 16, 2026
ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

March 16, 2026
ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

March 16, 2026
ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

March 16, 2026
ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

March 16, 2026
ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

March 12, 2026
ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

March 12, 2026
LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

LPG ಸಂಕಷ್ಟದಿಂದಲ್ಲ-ಅದಾನಿ ಮತ್ತು ಎಪ್‌ಸ್ಟೀನ್ ಪ್ರಕರಣಗಳಿಂದ ಪ್ರಧಾನಿ ಮೋದಿ ‘ಪ್ಯಾನಿಕ್’ ಆಗಿದ್ದಾರೆ : ರಾಹುಲ್ ಗಾಂಧಿ

March 12, 2026
ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

March 12, 2026
300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

March 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, March 16, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿ ಪ್ರಧಾನ ಅರ್ಚಕರಾಗಿದ್ದ ನಾರಾಯಣ ಭಟ್‌ ವಿಧಿವಶ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಪುತ್ತೂರು: ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿ.ಬಿ.ಜಿ) ಘಟಕ ಲೋಕಾರ್ಪಣೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ: ಕುಂಡದಬೆಟ್ಟು ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ರಸ್ತೆ ಉದ್ಘಾಟನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ  ಏತ ನೀರಾವರಿ ಯೋಜನೆ ಮತ್ತು ಸೇತುವೆ  ಅಭಿವೃದ್ಧಿ  ಕಾಮಗಾರಿಯ ಪ್ರಗತಿ ಪರಿಶೀಲನೆ

    ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕನಸಿನ ಯೋಜನೆ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಸಂಪರ್ಕ ಕೊಂಡಿಯಾಗಿರುವ ಮುಗೇರಡ್ಕದಲ್ಲಿ ನಿರ್ಮಾಣವಾಗುತ್ತಿರುವ ಏತ ನೀರಾವರಿ ಯೋಜನೆ ಮತ್ತು ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿ ಪರಿಶೀಲನೆ

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಗುಂಡ್ಯ ಸಮೀಪ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತ ಮೂವರು ಸ್ಥಳದಲ್ಲೇ ಮೃತ್ಯು

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ  ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ  ಶುದ್ಧ ನೀರಿನ ಘಟಕದ ಕೊಡುಗೆ

    ಬಂದಾರು :ಮಾ.11 ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆಗೆ ಅಂಡೆಕೇರಿ ಬದ್ರಿಯಾ ಜುಮಾ ಮಸೀದಿ ಯವರಿಂದ ಶುದ್ಧ ನೀರಿನ ಘಟಕದ ಕೊಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ದೇವಸ್ಥಾನಗಳ ಅನ್ನಪ್ರಸಾದಕ್ಕೂ ಗ್ಯಾಸ್ ಕೊರತೆ- ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಟ್ಟಿಗೆ ಬಳಸಿ ಒಲೆಯಲ್ಲಿ ಅಡುಗೆ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    ಮಧ್ಯಪ್ರಾಚ್ಯ ರಾಷ್ಟ್ರಗಳ ನಡುವಿನ ಯುದ್ಧದಿಂದಾಗಿ ದೇಶೀಯ ಮಾರುಕಟ್ಟೆಯಲ್ಲಿ ಮೊಟ್ಟೆ ದರ ದಿಢೀರ್‌ ಕುಸಿತ

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ  ಜಯಪ್ರಕಾಶ್ ಬದಿನಾರು

    300 ಹಾಸಿಗೆಗಳ ಸರಕಾರಿ ಆಸ್ಪತ್ರೆಯನ್ನು ಸೇಡಿಯಾಪಿನಲ್ಲೇ ಆರಂಭಿಸಲು ಸರಕಾರ ದಿಟ್ಟ ಹೆಜ್ಜೆ : ಪತ್ರಿಕಾಗೋಷ್ಟಿಯಲ್ಲಿ ಜಯಪ್ರಕಾಶ್ ಬದಿನಾರು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
December 9, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ರಾಜ್ಯ
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ
79
SHARES
226
VIEWS
ShareShareShare

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು

 

ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡಿಯೇ ಸಿದ್ದ ಎಂಬ ಪಣತೊಟ್ಟಿರುವ ಪುತ್ತೂರು ಶಾಸಕ ಅಶೋಕ್ ರೈ ಅವರು ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಮಾಡುವ ಬಗ್ಗೆ ಕೇಂದ್ರ ಪ್ರವಾಸೋಧ್ಯಮ ಇಲಖೆಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಕಳುಹಿಸಿದ್ದಾರೆ.

 

Poorna squash

ಜಾಹೀರಾತು

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ನೀಲಿ ನಕಾಶೆಯನ್ನು ರೂಪಿಸಲಾಗಿದೆ. ದೇವಸ್ಥಾನದ ಸುತ್ತಮುತ್ತಲಿರುವ ಅನಾಧಿ ಕಾಲದ ಕಟ್ಟಡಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂದಿಸಿದಂತೆ ಈಗಾಗಲೇ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ. ದೇವಸ್ಥಾನವನ್ನು ಅಭಿವೃದ್ದಿಪಡಿಸುವ ಮೂಲಕ ಇಲ್ಲಿನ ಭಕ್ತಾದಿಗಳ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಹುಮ್ಮಸ್ಸಿನಿಂದ ಶಾಸಕರಾದ ಪ್ರಾರಂಭದಿಂದಲೇ ಇದರ ಕೆಲಸ ಕಾರ್ಯಗಳು ಇಲಾಖಾ ಮಟ್ಟದಲ್ಲಿ ನಡೆಯುತ್ತಲೇ ಇದೆ.

 

55 ಕೋಟಿ ರೂ.. ಪ್ರಸ್ತಾವನೆ

 

ಕೇಂದ್ರ ಪ್ರವಾಸೋಧ್ಯಮ ಇಲಾಖೆಯ ’ಪ್ರಷಾದ್’ ಯೋಜನೆಯಡಿ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಶಾಸಕರು ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಇಲಾಖೆಗೆ ಅ.25 ರಂದು ಪ್ರಸ್ತಾವನೆಯನ್ನು ಕಳುಹಿಸಿದ್ದರು. ಇದೇ ಪ್ರಸ್ತಾವನೆಯನ್ನು ರಾಜ್ಯ ಸರಕಾರದ ಮೂಲಕ ಕೇಂದ್ರ ಪ್ರವಾಸೋದ್ಯಮ ಇಲಾಕೆಗೆ ಕಳುಹಿಸಲಾಗಿದೆ. ರಾಜ್ಯ ಸರಕಾರ ಕೂಡಾ ಈ ಯೋಜನೆಯಡಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಪ್ರಷಾದ್ ಯೋಜನೆಯಡಿ ಸೇರಿಸಿ ದೇವಳವನ್ನು ಅಭಿವೃದ್ದಿ ಮಾಡುವಲ್ಲಿ 55 ಕೋಟಿ ಅನುದಾನವನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಡಿ. 7 ರಂದು ಈ ಪ್ರಸ್ತಾವನೆಯನ್ನು ಕೇಂದ್ರ ಪ್ರವಾಸೋದ್ಯಮ ಇಲಖೆಗೆ ಕಳುಹಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

 

ದೇವಸ್ಥಾನಕ್ಕೆ ಹೊಸ ಮೆರುಗು

 

ಕೇಂದ್ರತ ಪ್ರವಾಸೋದ್ಯಮ ಇಲಾಖೆಯ ಪ್ರಷಾದ ಯಹೋಜನೆಯಡಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಆಯ್ಕೆ ಮಾಡಿದ್ದಲ್ಲಿ ದೇವಸ್ಥಾನ ಹೊಸ ಮೆರುಗನ್ನು ಪಡೆಯಲಿದೆ. ದೇವಸ್ಥಾನದಲ್ಲಿ ಮಹಾದ್ವಾರ, ವೇಸ್ಟ್ ಮೆನೆಜ್‌ಮೆಂಟ್, ದೇವಳದ ಕಚೇರಿ, ಮೂಲಭೂತ ಸೌಕರ್ಯ, ಗೋಶಾಲೆ, ಮಂಟಪ, ವಿಐಪಿ ವ್ಯವಸ್ಥೆ, ಪ್ರಸಾದ ಕೌಂಟರ್, ಆವರಣಗೋಡೆ, ಅಡಿಟೋರಿಯಂ ಕಲಾಗ್ರಾಮ, ಯಾತ್ರಿ ನಿವಾಸ್, ಹೊಸ ವಿನ್ಯಾಸದ ಬೆಳಕಿನ ವ್ಯವಸ್ಥೆ, ಮತ್ತು ಲ್ಯಾಂಡ್ ಸ್ಕೇಪ್ ಇಲ್ಲಿ ನಿರ್ಮಾಣವಾಗಲಿದೆ.

Muliya

ಜಾಹೀರಾತು

 

ಫಾಲೋಅಪ್ ಮಾಡಿ : ಸಂಸದರಿಗೆ ಮನವಿ ಮಾಡಿದ ಅಶೋಕ್ ರೈ

 

ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆಯ ಪ್ರಷಾದ್ ಯೋಜನೆಯಡಿ ದೇವಳದ ಅಭಿವೃದ್ದಿಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ 55 ಕೋಟಿ ರೂ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಲಾಗಿದೆ. ಸಂಸದರಾದ ನೀವು ಇದನ್ನು ಫಾಲೋಅಪ್ ಮಾಡುವಲ್ಲಿ ಸಹಕಾರ ನೀಡಬೇಕು. ನಮ್ಮೂರಿನ ದೇವಸ್ಥಾನ ಅಭಿವೃಧ್ದಿಯಾಗಬೇಕು ಇದಕ್ಕೆ ಸಹಕಾರ ನೀಡುವಂತೆ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

 

ಕೋಟ್

 

camera center ad

ಜಾಹೀರಾತು

ಧರ್ಮಸ್ಥಳ, ಸುಬ್ರಹ್ಮಣ್ಯ ಮಾದರಿಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಅಭಿವೃದ್ದಿಯಾಗಬೇಕು, ಅಲ್ಲಿಗೆ ಬರುವ ಭಕ್ತಾದಿಗಳು ಪುತ್ತೂರಿಗೂ ಭೇಟಿ ನೀಡಬೇಕು. ಇದಕ್ಕಾಗಿ ನಮ್ಮ ದೇವಸ್ಥಾನದಲ್ಲಿ ಯಾವ ಕೊರತೆಯೂ ಇರಬಾರದು ಇಲ್ಲಿ ಏನೆಲ್ಲಾ ಕೆಲಸಗಳು ಆಗಬೇಕೋ ಅದೆಲ್ಲವೂ ಆಗಬೇಕು. ವಿಶಾಲವಾದ ಜಾಗದಲ್ಲಿ ಕಂಗೊಳಿಸುತ್ತಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಯಾಗಬೇಕು ಎಂಬ ಕನಸು ನನ್ನದು. ಇದಕ್ಕಾಗಿ ಕೇಂದ್ರ ಸರಕಾರದ ಪ್ರವಾಸೋಧ್ಯಮ ಇಲಖೆಯಿಂದ 55 ಕೋಟಿ ಅನುದಾನಕ್ಕೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಎಲ್ಲರ ಸಹಕಾರದಿಂದ ಆ ಅನುದಾನ ನಮಗೆ ದೊರೆಯಬೇಕು . ಅನುದಾನ ಬಂದರೆ ದೇವಸ್ಥಾನ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ದಿಯಾಗಲಿದೆ. ಇಲ್ಲಿ ಅಗತ್ಯವಾಗಿ ಬೇಕಾದ ಎಲ್ಲಾ ಅಭಿವೃದ್ದಿ ಕಾಮಗಾರಿಗಳು ಪೂರ್ಣಗೊಳ್ಳಲಿದೆ. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ಒಂದು ಪ್ರಸಿದ್ದ ಐತಿಹಾಸಿಕ ಧಾರ್ಮಿಕ ಕೇಂದ್ರವಾಗಿ ಮತ್ತಷ್ಟು ಮೆರುಗನ್ನು ಪಡೆಯಲಿದೆ.

 

ಅಶೋಕ್ ರೈ, ಶಾಸಕರು, ಪುತ್ತೂರು

vishnu studio

ಜಾಹೀರಾತು

ashwinistudioputtur

ಜಾಹೀರಾತು

SendShare32Share
Previous Post

ಮಹಾರಾಷ್ಟ್ರದ ಮಹಿಳೆಯರಿಗೆ ಭರ್ಜರಿ‌ ಗುಡ್ ನ್ಯೂಸ್ ಕೊಟ್ಟ ಫಡ್ನವಿಸ್! ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಲಡ್ಕಿ ಬಹಿನ್ ಯೋಜನೆ ಜಾರಿ ರೂ. 2100 ಮಹಿಳೆಯರ ಖಾತೆಗೆ ಘೋಷಣೆ

Next Post

ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..