• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

December 9, 2024
ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

November 6, 2025
ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

November 6, 2025
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯ ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ : ಪ್ರಕರಣ ದಾಖಲು, ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು:

November 6, 2025
ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ನಿಧನ

November 6, 2025
ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

November 5, 2025
ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

November 5, 2025
ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

November 5, 2025
ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

November 5, 2025
ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ತಂದೆಯಿಂದಲೇ ಪುತ್ರಿಯ ಮೇಲೆ ಬಲವಂತವಾಗಿ ದೈಹಿಕ ಸಂಪರ್ಕ ಆರೋಪಿ ಸೆರೆ

November 5, 2025
ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

November 5, 2025
ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

November 5, 2025
ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

November 5, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 7, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರಿನಲ್ಲಿ ನ.19 ನಡೆಯುವ ಅಟಲ್ ವಿರಾಸತ್ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಪುತ್ತೂರು ಮೆಡಿಕಲ್ ಕಾಲೇಜು: ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಸಿ ಎಂ ಸಿದ್ದರಾಮಯ್ಯ ಗೆ ಶಾಸಕ ಅಶೋಕ್ ರೈ ಮನವಿ

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಬಾರ್ಯ ಕೃಷಿ ಪತ್ತಿನ ಸಹಕಾರಿ ಸಂಘ (ನಿ.) 2025-2030 ನೇ ಸಾಲಿನ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ ಸಹಕಾರ ಭಾರತಿ ಅಭ್ಯರ್ಥಿಗಳ ಪ್ರಚಂಡ ಗೆಲುವು

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ  ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ದೇವರ ಹೆಸರಿನಲ್ಲೇ ಧಾರ್ಮಿಕ ಕೇಂದ್ರಗಳು: ಶಾಸಕ ಅಶೋಕ್ ರೈ ಹೋರಾಟಕ್ಕೆ ಮೊದಲ ಜಯ ಧಾರ್ಮಿಕ ಕೇಂದ್ರ, ಸಂಘಸಂಸ್ಥೆಗಳ ಸಕ್ರಮಕ್ಕೆ ಕಂದಾಯ ಇಲಾಖೆ ಅನುಮೋದನೆ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ಕೊಡಿಪ್ಪಾಡಿ ಗ್ರಾಮ: ಉಪ್ಪಿನಂಗಡಿ ಹೋಬಳಿಯಿಂದ ಪುತ್ತೂರಿಗೆ ಶಿಫ್ಟ್ ಶೀಘ್ರಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚನೆ: ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ನವೆಂಬರ್ 15 ರಿಂದ ಕಂಬಳ ಆರಂಭ : ರಾಜ್ಯದೆಲ್ಲೆಡೆ ಕಾಣಸಿಗಲಿದೆ ಕಂಬಳದ ಖದರ್

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಕೆಲಸವಿಲ್ಲದೆ ನಿರುದ್ಯೋಗಿ ಯಾಗಿದ್ದ ಯುವಕನಿಗೆ ಆಸರೆಯಾದ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ :ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ ‘ಅಭ್ಯಾಸ ವರ್ಗ’ ಕಾರ್ಯಕ್ರಮ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

    ಬೆಳ್ತಂಗಡಿ ; ಪಟ್ರಮೆ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸವರ್ಗ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
December 9, 2024
in ದಕ್ಷಿಣ ಕನ್ನಡ, ಧಾರ್ಮಿಕ, ಪುತ್ತೂರು, ರಾಜ್ಯ
0
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು     ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ
77
SHARES
221
VIEWS
ShareShareShare

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೊಸ ಮೆರುಗು

 

ಕೇಂದ್ರ ಪ್ರವಾಸೋಧ್ಯಮ ಇಲಾಖೆಗೆ 55 ಕೋಟಿ ಪ್ರಸ್ತಾವನೆ:- ಶಾಸಕ ಅಶೋಕ್ ರೈ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡಿಯೇ ಸಿದ್ದ ಎಂಬ ಪಣತೊಟ್ಟಿರುವ ಪುತ್ತೂರು ಶಾಸಕ ಅಶೋಕ್ ರೈ ಅವರು ಐತಿಹಾಸಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಮಾಡುವ ಬಗ್ಗೆ ಕೇಂದ್ರ ಪ್ರವಾಸೋಧ್ಯಮ ಇಲಖೆಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಕಳುಹಿಸಿದ್ದಾರೆ.

 

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ನೀಲಿ ನಕಾಶೆಯನ್ನು ರೂಪಿಸಲಾಗಿದೆ. ದೇವಸ್ಥಾನದ ಸುತ್ತಮುತ್ತಲಿರುವ ಅನಾಧಿ ಕಾಲದ ಕಟ್ಟಡಗಳನ್ನು ತೆರವು ಮಾಡುವ ವಿಚಾರಕ್ಕೆ ಸಂಬಂದಿಸಿದಂತೆ ಈಗಾಗಲೇ ಪ್ರಕ್ರಿಯೆಗಳು ಚಾಲ್ತಿಯಲ್ಲಿದೆ. ದೇವಸ್ಥಾನವನ್ನು ಅಭಿವೃದ್ದಿಪಡಿಸುವ ಮೂಲಕ ಇಲ್ಲಿನ ಭಕ್ತಾದಿಗಳ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಹುಮ್ಮಸ್ಸಿನಿಂದ ಶಾಸಕರಾದ ಪ್ರಾರಂಭದಿಂದಲೇ ಇದರ ಕೆಲಸ ಕಾರ್ಯಗಳು ಇಲಾಖಾ ಮಟ್ಟದಲ್ಲಿ ನಡೆಯುತ್ತಲೇ ಇದೆ.

 

55 ಕೋಟಿ ರೂ.. ಪ್ರಸ್ತಾವನೆ

 

ಕೇಂದ್ರ ಪ್ರವಾಸೋಧ್ಯಮ ಇಲಾಖೆಯ ’ಪ್ರಷಾದ್’ ಯೋಜನೆಯಡಿ ದೇವಸ್ಥಾನವನ್ನು ಅಭಿವೃದ್ದಿಪಡಿಸುವ ನಿಟ್ಟಿನಲ್ಲಿ ಶಾಸಕರು ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಇಲಾಖೆಗೆ ಅ.25 ರಂದು ಪ್ರಸ್ತಾವನೆಯನ್ನು ಕಳುಹಿಸಿದ್ದರು. ಇದೇ ಪ್ರಸ್ತಾವನೆಯನ್ನು ರಾಜ್ಯ ಸರಕಾರದ ಮೂಲಕ ಕೇಂದ್ರ ಪ್ರವಾಸೋದ್ಯಮ ಇಲಾಕೆಗೆ ಕಳುಹಿಸಲಾಗಿದೆ. ರಾಜ್ಯ ಸರಕಾರ ಕೂಡಾ ಈ ಯೋಜನೆಯಡಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಪ್ರಷಾದ್ ಯೋಜನೆಯಡಿ ಸೇರಿಸಿ ದೇವಳವನ್ನು ಅಭಿವೃದ್ದಿ ಮಾಡುವಲ್ಲಿ 55 ಕೋಟಿ ಅನುದಾನವನ್ನು ನೀಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಡಿ. 7 ರಂದು ಈ ಪ್ರಸ್ತಾವನೆಯನ್ನು ಕೇಂದ್ರ ಪ್ರವಾಸೋದ್ಯಮ ಇಲಖೆಗೆ ಕಳುಹಿಸಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

 

ದೇವಸ್ಥಾನಕ್ಕೆ ಹೊಸ ಮೆರುಗು

 

ಕೇಂದ್ರತ ಪ್ರವಾಸೋದ್ಯಮ ಇಲಾಖೆಯ ಪ್ರಷಾದ ಯಹೋಜನೆಯಡಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಆಯ್ಕೆ ಮಾಡಿದ್ದಲ್ಲಿ ದೇವಸ್ಥಾನ ಹೊಸ ಮೆರುಗನ್ನು ಪಡೆಯಲಿದೆ. ದೇವಸ್ಥಾನದಲ್ಲಿ ಮಹಾದ್ವಾರ, ವೇಸ್ಟ್ ಮೆನೆಜ್‌ಮೆಂಟ್, ದೇವಳದ ಕಚೇರಿ, ಮೂಲಭೂತ ಸೌಕರ್ಯ, ಗೋಶಾಲೆ, ಮಂಟಪ, ವಿಐಪಿ ವ್ಯವಸ್ಥೆ, ಪ್ರಸಾದ ಕೌಂಟರ್, ಆವರಣಗೋಡೆ, ಅಡಿಟೋರಿಯಂ ಕಲಾಗ್ರಾಮ, ಯಾತ್ರಿ ನಿವಾಸ್, ಹೊಸ ವಿನ್ಯಾಸದ ಬೆಳಕಿನ ವ್ಯವಸ್ಥೆ, ಮತ್ತು ಲ್ಯಾಂಡ್ ಸ್ಕೇಪ್ ಇಲ್ಲಿ ನಿರ್ಮಾಣವಾಗಲಿದೆ.

 

ಫಾಲೋಅಪ್ ಮಾಡಿ : ಸಂಸದರಿಗೆ ಮನವಿ ಮಾಡಿದ ಅಶೋಕ್ ರೈ

 

ಕೇಂದ್ರ ಸರಕಾರದ ಪ್ರವಾಸೋದ್ಯಮ ಇಲಾಖೆಯ ಪ್ರಷಾದ್ ಯೋಜನೆಯಡಿ ದೇವಳದ ಅಭಿವೃದ್ದಿಗೆ ಕರ್ನಾಟಕ ರಾಜ್ಯ ಸರಕಾರದ ಮೂಲಕ 55 ಕೋಟಿ ರೂ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಲಾಗಿದೆ. ಸಂಸದರಾದ ನೀವು ಇದನ್ನು ಫಾಲೋಅಪ್ ಮಾಡುವಲ್ಲಿ ಸಹಕಾರ ನೀಡಬೇಕು. ನಮ್ಮೂರಿನ ದೇವಸ್ಥಾನ ಅಭಿವೃಧ್ದಿಯಾಗಬೇಕು ಇದಕ್ಕೆ ಸಹಕಾರ ನೀಡುವಂತೆ ಮತ್ತು ಕೇಂದ್ರ ಪ್ರವಾಸೋದ್ಯಮ ಇಲಾಖೆ ಮತ್ತು ಸಚಿವರಿಗೆ ಒತ್ತಡ ತರುವ ಕೆಲಸವನ್ನು ಮಾಡಬೇಕು ಎಂದು ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

 

ಕೋಟ್

 

ಧರ್ಮಸ್ಥಳ, ಸುಬ್ರಹ್ಮಣ್ಯ ಮಾದರಿಯಲ್ಲಿ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಅಭಿವೃದ್ದಿಯಾಗಬೇಕು, ಅಲ್ಲಿಗೆ ಬರುವ ಭಕ್ತಾದಿಗಳು ಪುತ್ತೂರಿಗೂ ಭೇಟಿ ನೀಡಬೇಕು. ಇದಕ್ಕಾಗಿ ನಮ್ಮ ದೇವಸ್ಥಾನದಲ್ಲಿ ಯಾವ ಕೊರತೆಯೂ ಇರಬಾರದು ಇಲ್ಲಿ ಏನೆಲ್ಲಾ ಕೆಲಸಗಳು ಆಗಬೇಕೋ ಅದೆಲ್ಲವೂ ಆಗಬೇಕು. ವಿಶಾಲವಾದ ಜಾಗದಲ್ಲಿ ಕಂಗೊಳಿಸುತ್ತಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಯಾಗಬೇಕು ಎಂಬ ಕನಸು ನನ್ನದು. ಇದಕ್ಕಾಗಿ ಕೇಂದ್ರ ಸರಕಾರದ ಪ್ರವಾಸೋಧ್ಯಮ ಇಲಖೆಯಿಂದ 55 ಕೋಟಿ ಅನುದಾನಕ್ಕೆ ರಾಜ್ಯ ಸರಕಾರದ ಮೂಲಕ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಎಲ್ಲರ ಸಹಕಾರದಿಂದ ಆ ಅನುದಾನ ನಮಗೆ ದೊರೆಯಬೇಕು . ಅನುದಾನ ಬಂದರೆ ದೇವಸ್ಥಾನ ಸಾಕಷ್ಟು ಪ್ರಮಾಣದಲ್ಲಿ ಅಭಿವೃದ್ದಿಯಾಗಲಿದೆ. ಇಲ್ಲಿ ಅಗತ್ಯವಾಗಿ ಬೇಕಾದ ಎಲ್ಲಾ ಅಭಿವೃದ್ದಿ ಕಾಮಗಾರಿಗಳು ಪೂರ್ಣಗೊಳ್ಳಲಿದೆ. ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನ ಒಂದು ಪ್ರಸಿದ್ದ ಐತಿಹಾಸಿಕ ಧಾರ್ಮಿಕ ಕೇಂದ್ರವಾಗಿ ಮತ್ತಷ್ಟು ಮೆರುಗನ್ನು ಪಡೆಯಲಿದೆ.

 

ಅಶೋಕ್ ರೈ, ಶಾಸಕರು, ಪುತ್ತೂರು

SendShare31Share
Previous Post

ಮಹಾರಾಷ್ಟ್ರದ ಮಹಿಳೆಯರಿಗೆ ಭರ್ಜರಿ‌ ಗುಡ್ ನ್ಯೂಸ್ ಕೊಟ್ಟ ಫಡ್ನವಿಸ್! ಕರ್ನಾಟಕದ ಗೃಹಲಕ್ಷ್ಮಿ ಯೋಜನೆಯಂತೆ ಲಡ್ಕಿ ಬಹಿನ್ ಯೋಜನೆ ಜಾರಿ ರೂ. 2100 ಮಹಿಳೆಯರ ಖಾತೆಗೆ ಘೋಷಣೆ

Next Post

ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

ಮನೆಯೊಳಗಡೆ ನೇಣುಬಿಗಿದು ಶಾಲಾ ಬಾಲಕಿ ಆತ್ಮಹತ್ಯೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..