• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕಲ್ಲಡ್ಕ  ಶ್ರೀ ರಾಮ ಶಾಲೆಯ ಕ್ರೀಡೋತ್ಸವದಲ್ಲಿ  ಆರೆಸ್ಸೆಸ್ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್ ಬಾಗಿ.

ಕಲ್ಲಡ್ಕ ಶ್ರೀ ರಾಮ ಶಾಲೆಯ ಕ್ರೀಡೋತ್ಸವದಲ್ಲಿ ಆರೆಸ್ಸೆಸ್ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್ ಬಾಗಿ.

December 9, 2024
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

August 7, 2026
ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

August 7, 2026
ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 7, 2026
ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

August 6, 2026
ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ  ಬಂಧನ

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಆರೋಪಿ ಕೊಚ್ಚಿಯಲ್ಲಿ ಬಂಧನ

August 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

    ಬೆಳ್ತಂಗಡಿ : ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಶಿವಾನಿಗೆ ಬೇಕಾಗಿದೆ ಸಹೃದಯಿಗಳ ನೆರವು

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಕಲ್ಲಡ್ಕ ಶ್ರೀ ರಾಮ ಶಾಲೆಯ ಕ್ರೀಡೋತ್ಸವದಲ್ಲಿ ಆರೆಸ್ಸೆಸ್ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್ ಬಾಗಿ.

by ಪ್ರಜಾಧ್ವನಿ ನ್ಯೂಸ್
December 9, 2024
in ಉದ್ಯೋಗ - ಶಿಕ್ಷಣ, ದಕ್ಷಿಣ ಕನ್ನಡ, ಪ್ರಾದೇಶಿಕ, ಸಾಂಸ್ಕೃತಿಕ
0
ಕಲ್ಲಡ್ಕ  ಶ್ರೀ ರಾಮ ಶಾಲೆಯ ಕ್ರೀಡೋತ್ಸವದಲ್ಲಿ  ಆರೆಸ್ಸೆಸ್ ಸರಸಂಘಚಾಲಕ ಡಾ. ಮೋಹನ್ ಜೀ ಭಾಗವತ್ ಬಾಗಿ.
14
SHARES
39
VIEWS
ShareShareShare

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಶನಿವಾರ ಸಂಜೆ ಹೊನಲು ಬೆಳಕಿನ ಕ್ರೀಡೋತ್ಸವ ಉದ್ಘಾಟಿಸಿ, ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

Muliya

ಜಾಹೀರಾತು

ಇಂಥ ಸುಂದರ, ವಿಭಿನ್ನ ಪ್ರಕಾರದ ಕಾರ್ಯಕ್ರಮಕ್ಕೆ ಎಲ್ಲರ ಕೊಡುಗೆ ಇದೆ. ಇದಕ್ಕೆ ಎಲ್ಲರೂ ಅಭಿನಂದನಾರ್ಹರು. ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗುತ್ತಿದೆ. ಪಂಚಕೋಶದ ಆಧಾರದಲ್ಲಿ ಇದನ್ನು ರೂಪಿಸಲಾಗಿದೆ. ಆದರೆ ಕಲ್ಲಡ್ಕದಲ್ಲಿ ಇದು ಹಲವು ವರ್ಷಗಳಿಂದ ನಡೆಯುತ್ತಿದೆ ಎಂದು ಶ್ಲಾಘಿಸಿದರು.

8722552464 Astrloger

ಜಾಹೀರಾತು

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಸಹಕಾರ್ಯವಾಹ ಮುಕುಂದ್, ಸಂಸದ ಕ್ಯಾ.ಬ್ರಿಜೇಶ್ ಚೌಟ, ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಉಮಾನಾಥ ಕೋಟ್ಯಾನ್, ಹರೀಶ ಪೂಂಜ, ಭಾಗೀರಥಿ ಮುರುಳ್ಯ, ಸುರೇಶ್ ಶೆಟ್ಟಿ ಗುರ್ಮೆ, ಗುರುರಾಜ ಗಂಟಿಹೊಳಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್,  ಹಲವು ಉದ್ಯಮಿಗಳು, ಶ್ರೀರಾಮ ವಿದ್ಯಾಕೇಂದ್ರ ಅಧ್ಯಕ್ಷ ಬಿ.ನಾರಾಯಣ ಸೋಮಯಾಜಿ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಸ್ವಾಗತಿಸಿದರು.  ಸಂಸ್ಥಾಪಕರೂ ಆಗಿರುವ ಹಿರಿಯ ಆರೆಸ್ಸೆಸ್ ಮುಖಂಡ ಹಾಗೂ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ವಿದ್ಯಾಸಂಸ್ಥೆಯ ಬೆಳವಣಿಗೆ ಹಾಗೂ ಸ್ಥಾಪನೆಯ ಉದ್ದೇಶಗಳನ್ನು ವಿವರಿಸಿದರು.

ashwinistudioputtur

ಜಾಹೀರಾತು

ಶ್ರೀರಾಮ ವಿದ್ಯಾಕೇಂದ್ರದಲ್ಲಿ ಪದವಿಕಾಲೇಜು, ಸೆಕೆಂಡರಿ ಸ್ಕೂಲ್, ಪದವಿಪೂರ್ವ ಕಾಲೇಜು, ಹೈಸ್ಕೂಲು ಹಾಗೂ ಪ್ರಾಥಮಿಕ ಶಾಲೆ ಹಾಗೂ ಶಿಶುಮಂದಿರಕ್ಕೆ ಸೇರಿದ 3338 ವಿದ್ಯಾರ್ಥಿಗಳು ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ಭಾಗಿಯಾಗಿ ನಾನಾ ರೀತಿಯ ಪ್ರದರ್ಶನಗಳನ್ನು ಈ ಸಂದರ್ಭ ನೀಡಿದರು.

SendShare6Share
Previous Post

ಸುವರ್ಣಸೌಧದಲ್ಲಿನ ಸಾವರ್ಕರ್ ಫೋಟೋ ತೆಗೆಯುವ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಮಹತ್ವದ ಹೇಳಿಕೆ

Next Post

ಬಂಟ್ವಾಳ: ಪೆರಾಜೆ ಗುತ್ತು ಚಾವಡಿ ಭಂಡಾರದ ಮನೆ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಂಟ್ವಾಳ: ಪೆರಾಜೆ ಗುತ್ತು ಚಾವಡಿ ಭಂಡಾರದ ಮನೆ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

ಬಂಟ್ವಾಳ: ಪೆರಾಜೆ ಗುತ್ತು ಚಾವಡಿ ಭಂಡಾರದ ಮನೆ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..