ಪುತ್ತೂರು ನಗರ ಯೋಜನಾ ಪ್ರಾಧಿಕಾರದ (ಪುಡಾ) ಅಧ್ಯಕ್ಷರಾಗಿ ಅಮಳ ರಾಮಚಂದ್ರ
ಪುತ್ತೂರಿ ನಲ್ಲಿ ಹೆಚ್ಚುತಿದೆ ಕಳವು, ದರೋಡೆ ಪ್ರಕರಣ : ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ ಬಿಜೆಪಿ ನಿಯೋಗ
ಮನೆ ಕೇಳಲುಬಂದ ಮಹಿಳೆಗೆ : ಮಂಚಕ್ಕೆ ಕರೆದ ಗ್ರಾಮ ಪಂಚಾಯ್ತಿ ಸದಸ್ಯ
ಹನಿಟ್ರ್ಯಾಪ್ : ಬಿಜೆಪಿ ಮುಖಂಡ ಬೆತ್ತಲೆ ವಿಡಿಯೋ..20 ಲಕ್ಷಕ್ಕೆ ಡಿಮ್ಯಾಂಡ್‌..
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಪ್ರಾಪ್ತನಿಂದ ಹಿಂದೂ ವಿದ್ಯಾರ್ಥಿನಿಗೆ ಕಿರುಕುಳ..! ಬಾಲಾಪರಾಧಿಗೆ ತಕ್ಕ ಶಿಕ್ಷೆ ವಿಧಿಸದಿದ್ದರೆ ಎಬಿವಿಪಿ ಪ್ರತಿಭಟನೆ
ಅಪ್ರಾಪ್ತ ಬಾಲಕಿ ಮೇಲೆ ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ
ಪುತ್ತೂರು ಜಾತ್ರೆ – ಸಾಂಸ್ಕೃತಿಕ ಕಾರ್ಯಕ್ರಮ ನೋಂದಾವಣೆಗೆ ಅರ್ಜಿ ಆಹ್ವಾನ
ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬಾಲಿವುಡ್ ನಟಿ ಕತ್ರಿನಾ ಭೇಟಿ ಪೂಜೆಯಲ್ಲಿ ಭಾಗಿ
ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಆಟೋ ಚಾಲಕನ ಶವಪತ್ತೆ
ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗುವಂತೆ ಹಿಂದೂ ಯುವಕರಿಗೆ ಚಕ್ರವರ್ತಿ ಸೂಲಿಬೆಲೆ ಕರೆ : ಡಿವೈಎಫ್​ಐ ಮುಖಂಡ ಮುನೀರ್ ಕಾಟಿಪಳ್ಳ ತೀವ್ರ ವಿರೋಧ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ-ಶಿವಶ್ರೀ ಮದ್ವೆ ಆರತಕ್ಷತೆ ಗಣ್ಯಾತಿಗಣ್ಯರ ಶುಭ ಹಾರೈಕೆ

ಆರೋಗ್ಯ , ಹೆಲ್ತ್ ಟಿಪ್ಸ್

ಕರ್ನಾಟಕದಲ್ಲಿ ಮತ್ತೊಂದು `HMPV’ ಸೋಂಕು ದೃಢ : ಎರಡಕ್ಕೇರಿದ ಸೋಂಕಿತರ ಸಂಖ್ಯೆ

ಕರ್ನಾಟಕದಲ್ಲಿ ಮತ್ತೊಂದು `HMPV’ ಸೋಂಕು ದೃಢ : ಎರಡಕ್ಕೇರಿದ ಸೋಂಕಿತರ ಸಂಖ್ಯೆ

ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಸೋಂಕು ಕರ್ನಾಟಕಕ್ಕೂ ಕಾಲಿಟ್ಟಿದ್ದು, ಇದೀಗ ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ ಎಂದು ICMR ತಿಳಿಸಿದೆ. ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪ್ರಕರಣಗಳನ್ನು ಪತ್ತೆಹಚ್ಚಿದೆ....

ಮತ್ತಷ್ಟು ಓದುDetails

ವೈರಸ್‌ ಸ್ಫೋಟ ಚೀನಾದಲ್ಲಿ ಮತ್ತೆ ರೋಗಿಗಳಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು

ವೈರಸ್‌ ಸ್ಫೋಟ ಚೀನಾದಲ್ಲಿ ಮತ್ತೆ ರೋಗಿಗಳಿಂದ ತುಂಬಿ ತುಳುಕುತ್ತಿವೆ ಆಸ್ಪತ್ರೆಗಳು

ಬೀಜಿಂಗ್‌: ಕೊರೊನಾ ವೈರಸ್‌ ಇಡೀ ಜಗತ್ತನ್ನೇ ಭೀಕರವಾಗಿ ಕಾಡಿತ್ತು. ಇದು ಕಾಣಿಸಿಕೊಂಡು ಸರಿಸುಮಾರು 5 ವರ್ಷಗಳ ಬಳಿಕ ಈಗ ಚೀನಾದಲ್ಲಿ  ಮತ್ತೊಂದು ವೈರಸ್‌ ವ್ಯಾಪಕವಾಗಿ ಹರಡಿರುವ ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಹೌದು, ಕೋವಿಡ್ -19 ಸಾಂಕ್ರಾಮಿಕ ರೋಗದ ಐದು ವರ್ಷಗಳ ನಂತರ...

ಮತ್ತಷ್ಟು ಓದುDetails

ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ನಿಧನ.

ಮಾಜಿ ಪ್ರಧಾನಿ ಮನ್‌ಮೋಹನ್‌ ಸಿಂಗ್‌ ನಿಧನ.

ದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ತುರ್ತು ಚಿಕಿತ್ಸಾ ವಿಭಾಗಕ್ಕೆ ಮನಮೋಹನ್ ಸಿಂಗ್ ಅವರನ್ನು ದಾಖಲಿಸಲಾಗಿತ್ತು. 2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ...

ಮತ್ತಷ್ಟು ಓದುDetails

ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು

ಮಾಜಿ ಉಪಪ್ರಧಾನಿ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು

ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ  ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವ ಹಿನ್ನೆಲೆಯಲ್ಲಿ ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ತಿಂಗಳು ತಮ್ಮ 97ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಅಡ್ವಾಣಿ, ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ...

ಮತ್ತಷ್ಟು ಓದುDetails

ಶುಂಠಿಗೆ ಹೆಚ್ಚುತ್ತಿರುವ ಬೇಡಿಕೆ ; ಚಳಿಗಾಲ ಬಂದಿದೆ, ಶುಂಠಿಗೆ ಬೇಡಿಕೆಯೂ ಹೆಚ್ಚಿದೆ

ಶುಂಠಿಗೆ ಹೆಚ್ಚುತ್ತಿರುವ ಬೇಡಿಕೆ ; ಚಳಿಗಾಲ ಬಂದಿದೆ, ಶುಂಠಿಗೆ ಬೇಡಿಕೆಯೂ ಹೆಚ್ಚಿದೆ

ಚಳಿಗಾಲ ಬಂದಿದೆ, ಶುಂಠಿಗೆ ಬೇಡಿಕೆಯೂ ಹೆಚ್ಚಿದೆ. ಶುಂಠಿಯನ್ನು ಚಹಾ, ಹಾಲು ಮತ್ತು ತರಕಾರಿಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಈ ಕಾರಣಕ್ಕಾಗಿ ಅದರ ಬೆಲೆ ಸಾಮಾನ್ಯವಾಗಿ ಚಳಿಗಾಲದಲ್ಲಿ ಹೆಚ್ಚು ಇರುತ್ತದೆ. ಶುಂಠಿಯನ್ನು ಆಯುರ್ವೇದ ಔಷಧಗಳು ಮತ್ತು ಸಾಂಬಾರ ಪದಾರ್ಥಗಳಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ, ಆದ್ದರಿಂದ ಬೇಸಿಗೆಯಲ್ಲೂ...

ಮತ್ತಷ್ಟು ಓದುDetails

ಪುತ್ತೂರು : ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ.

ಪುತ್ತೂರು : ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು ನಿಧನ.

ಪುತ್ತೂರು: ನಿವೃತ್ತ ಬ್ಯಾಂಕ್ ಉದ್ಯೋಗಿ ಸೋಮಪ್ಪ ಗೌಡ ಬಡಾವು (75.ವ.) ಇವರು ಡಿ.07 ರಂದು ಬೆಳಗ್ಗೆ ನಿಧನರಾದರು. ಇವರು ಬ್ಯಾಂಕ್ ಆಫ್ ಬರೋಡಾ, ಹಿಂದೆ ಇದ್ದ ವಿಜಯ ಬ್ಯಾಂಕಿನ ಪುತ್ತೂರು ಶಾಖೆಯಲ್ಲಿ ಉದ್ಯೋಗದಲ್ಲಿದ್ದು, ಇತ್ತೀಚೆಗೆ ನಿವೃತ್ತರಾಗಿದ್ದರು. ನಿನ್ನೆ ಸಂಜೆ ಇವರು ಆರೋಗ್ಯದಿಂದ...

ಮತ್ತಷ್ಟು ಓದುDetails

ಉತ್ತರಕನ್ನಡದಲ್ಲಿ ಘೋರ ದುರಂತ : ‘ಬಲೂನ್’ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ದುರ್ಮರಣ!

ಉತ್ತರಕನ್ನಡದಲ್ಲಿ ಘೋರ ದುರಂತ : ‘ಬಲೂನ್’ ಊದುವಾಗ ಗಂಟಲಲ್ಲಿ ಸಿಲುಕಿ ಬಾಲಕ ದುರ್ಮರಣ!

ಉತ್ತರ ಕನ್ನಡ : ಕಳೆದ ಕೆಲವು ದಿನಗಳ ಹಿಂದೆ ಹೈದರಾಬಾದ್ ನಲ್ಲಿ ಒಮ್ಮೆಲೆ ಮೂರು ಪೂರಿ ತಿನ್ನಲು ಹೋಗಿ ಗಂಟಲಲ್ಲಿ ಸಿಲುಕಿ ಬಾಲಕನೊಬ್ಬ ಸಾವನ್ನಪ್ಪಿದ್ದ. ಇದೀಗ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ...

ಮತ್ತಷ್ಟು ಓದುDetails

ಸ್ವಸ್ತಿಕ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ದಿ| ಬಿ. ಸುಮಿತ್ರಾ ಟೀಚರ್‌‌ ಸ್ಮರಣಾರ್ಥ ಉಚಿತ ಹೃದ್ರೋಗ ಮತ್ತು ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ಸ್ವಸ್ತಿಕ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ  ದಿ| ಬಿ. ಸುಮಿತ್ರಾ ಟೀಚರ್‌‌ ಸ್ಮರಣಾರ್ಥ ಉಚಿತ ಹೃದ್ರೋಗ ಮತ್ತು ಕಣ್ಣಿನ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

ವಿಟ್ಲ: (ನ.24) ಸ್ವಸ್ತಿಕ ಫ್ರೆಂಡ್ಸ್ ವಿಟ್ಲ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ (ರಿ.) ಪುತ್ತೂರು ತಾಲೂಕು ಎ.ಜೆ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಮಂಗಳೂರು ಲಕ್ಷ್ಮೀ ಮೆಮೋರಿಯಲ್ ಎಜುಕೇಶನ್‌ ಟ್ರಸ್ಟ್ ಭಾರತೀಯ ಅಂಚೆ ಇಲಾಖೆ ಸಹಯೋಗದಲ್ಲಿ ದಿ| ಬಿ. ಸುಮಿತ್ರಾ ಟೀಚರ್‌‌...

ಮತ್ತಷ್ಟು ಓದುDetails

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ತಂಬಾಕು’ ನಿಷೇಧ : ರಾಜ್ಯ ಸರ್ಕಾರ ಮಹತ್ವದ ಆದೇಶ

ಸಾರ್ವಜನಿಕ ಸೇವೆ ಸಲ್ಲಿಸಲು ಇರುವ ಸರ್ಕಾರಿ ಕಚೇರಿಗಳಲ್ಲಿ ಆರೋಗ್ಯಕರ ಪರಿಸರ ಒದಗಿಸುವ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಮತ್ತು ಆವರಣಗಳಲ್ಲಿ ತಂಬಾಕು ಮತ್ತು ತಂಬಾಕು ಉತ್ಪನ್ನಗಳ ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಾಮಾನ್ಯವಾಗಿ ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳು...

ಮತ್ತಷ್ಟು ಓದುDetails

ಹುರಿದ ಬೆಳ್ಳುಳ್ಳಿ ತಿನ್ನೋದ್ರಿಂದ ನರನರಗಳಲ್ಲೂ ಶಕ್ತಿ ದೊರೆಯುತ್ತಂತೆ!

ಹುರಿದ ಬೆಳ್ಳುಳ್ಳಿ ತಿನ್ನೋದ್ರಿಂದ ನರನರಗಳಲ್ಲೂ ಶಕ್ತಿ ದೊರೆಯುತ್ತಂತೆ!

ಬೆಳ್ಳುಳ್ಳಿಯು ಒಂದು ಆಯುರ್ವೇದಿಕ್ ಗಿಡಮೂಲಿಕೆಯಾಗಿದ್ದು, ಇದು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದ್ದರಿಂದ ಇದನ್ನು ಆಯುರ್ವೇದ ಔಷಧಿಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಬೆಳ್ಳುಳ್ಳಿ ತಿನ್ನುವುದರಿಂದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ, ಅನ್ನು ಕಡಿಮೆ ಮಾಡುತ್ತದೆ, ರಕ್ತವನ್ನು ಶುದ್ಧೀಕರಿಸುತ್ತದೆ, ಅಧಿಕ...

ಮತ್ತಷ್ಟು ಓದುDetails
Page 2 of 5 1 2 3 5

Welcome Back!

Login to your account below

Retrieve your password

Please enter your username or email address to reset your password.