ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಉಡುಪಿ

ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ; ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ; ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ

ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪ, ಭಾರೀ ಮಳೆಯಿಂದ ದ.ಕ.ಜಿಲ್ಲೆಯ ವಿವಿಧೆಡೆ ಏಳು ಮಂದಿ ಮೃತಪಟ್ಟಿರುವರ ವಿಚಾರ ಖೇದಕರ. ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ವ್ಯಕ್ತಪಡಿಸುವುದಾಗಿ ವಿಧಾನ ಪರಿಷತ್‌ ಸದಸ್ಯ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿಳಿಸಿದ್ದಾರೆ. ಉಳ್ಳಾಲ ತಾಲೂಕಿನ...

ಮತ್ತಷ್ಟು ಓದುDetails

ಅಡ್ಡ ಬಂದ ನಾಯಿ; ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

ಅಡ್ಡ ಬಂದ ನಾಯಿ; ಬೈಕ್‌ನಿಂದ ಬಿದ್ದು ನವ ವಿವಾಹಿತೆ ಸಾವು

ಉಡುಪಿ: ವಾಹನಗಳಿಗೆ ನಾಯಿಗಳು ಅಡ್ಡ ಬಂದು ಅಪಘಾತ  ಸಂಭವಿಸುವ ಪ್ರಕರಣಗಳು ಹೆಚ್ಚುತ್ತಿವೆ. ಹಠಾತ್ತಾಗಿ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋದಾಗ ಬೈಕ್‌ನಿಂದ ಕೆಳಗೆ ಬಿದ್ದು ನವವಿವಾಹಿತೆ ಮೃತಪಟ್ಟಿದ್ದಾಳೆ. ಕಾರ್ಕಳ ತೆಳ್ಳಾರು ನಿವಾಸಿ ನೀಕ್ಷಾ ಮೃತಪಟ್ಟವರು. ಎರಡು ತಿಂಗಳ ಹಿಂದಷ್ಟೇ ವಿಶಾಲ್ ಎಂಬುವರೊಂದಿಗೆ ನೀಕ್ಷಾ...

ಮತ್ತಷ್ಟು ಓದುDetails

ತುಳುನಾಡಿನ ವಿಶಿಷ್ಟ ಸಂಪ್ರದಾಯ ಆಟಿ ತಿಂಗಳು. ಊರಿನ ಮಾರಿ ಕಳೆಯಲು ಬರುವವನೇ ಆಟಿ ಕಳಂಜ.

ತುಳುನಾಡಿನ ವಿಶಿಷ್ಟ ಸಂಪ್ರದಾಯ ಆಟಿ ತಿಂಗಳು. ಊರಿನ ಮಾರಿ ಕಳೆಯಲು ಬರುವವನೇ ಆಟಿ ಕಳಂಜ.

ತುಳುವಿನಲ್ಲಿ ಆಟಿ ತಿಂಗಳು ಅಂದರೆ ಆಷಾಢ ಮಾಸ. ಜೋರು ಮಳೆ ಬರುವ ಈ ಹೊತ್ತಲ್ಲಿ ಕೃಷಿ ಕೆಲಸಗಳು, ಹಬ್ಬವಾಗಲೀ ಶುಭ ಕಾರ್ಯವಾಗಲೀ ನಡೆಯುವುದಿಲ್ಲ, ಮಳೆಯಿಂದಾಗಿ ರೋಗ ರುಜಿನಗಳೂ ಬರುವ ಕಾಲ. ಹೀಗೆ ಊರಿಗೇ ಊರೇ ತಾಪತ್ರಯ ಎದುರಿಸುವಾಗ ಊರಿನ ಮಾರಿ ಕಳೆಯಲು...

ಮತ್ತಷ್ಟು ಓದುDetails

ಕಾರ್ಕಳ ಪರಶುರಾಮನ ಮೂರ್ತಿ ನಿರ್ಮಿಸಿದ ಕೃಷ್ಣ ನಾಯಕ್ ವಿರುದ್ಧ ದೂರು

ಕಾರ್ಕಳ ಪರಶುರಾಮನ ಮೂರ್ತಿ ನಿರ್ಮಿಸಿದ  ಕೃಷ್ಣ ನಾಯಕ್ ವಿರುದ್ಧ ದೂರು

ಕಾರ್ಕಳ:ಪರಶುರಾಮ ಥೀಮ್ ಪಾರ್ಕ್ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ.ಹಣ ಪಡೆದು ನಕಲಿ ಮೂರ್ತಿ ನಿರ್ಮಾಣ ಮಾಡಿದ್ದಾರೆ ಎಂದು ಬೈಲೂರು ಪರಶುರಾಮ ಮೂರ್ತಿ ತಯಾರಿಸಿದ ಕ್ರಿಶ್ ವುಡ್ ವರ್ಲ್ಡ್ ನ ಶಿಲ್ಪಿ ಕೃಷ್ಣ ನಾಯಕ್ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪರಶುರಾಮ...

ಮತ್ತಷ್ಟು ಓದುDetails

ಮಂಗಳೂರು: ಮಧ್ಯಮ ವರ್ಗದ ನಾನು ಸಂಸದನಾಗುವಂತ ಬದಲಾವಣೆ ಮೋದಿಯಿಂದ ಸಾಧ್ಯವಾಗಿದೆ:- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒಂದು ಕಾಲದಲ್ಲಿ ಭೂಮಿ ಕಳೆದುಕೊಂಡರು ಸ್ವಂತ ಸ್ವಾಭಿಮಾನದಿಂದ ಬದುಕಿದ ಸಮಾಜವಿದ್ದರೆ ಅದು ಬಂಟ ಸಮಾಜ:- ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ಮಂಗಳೂರು: ಮಧ್ಯಮ ವರ್ಗದ ನಾನು ಸಂಸದನಾಗುವಂತ ಬದಲಾವಣೆ ಮೋದಿಯಿಂದ ಸಾಧ್ಯವಾಗಿದೆ:- ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ        ಒಂದು ಕಾಲದಲ್ಲಿ ಭೂಮಿ ಕಳೆದುಕೊಂಡರು ಸ್ವಂತ ಸ್ವಾಭಿಮಾನದಿಂದ ಬದುಕಿದ ಸಮಾಜವಿದ್ದರೆ ಅದು ಬಂಟ ಸಮಾಜ:- ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ

ಕೆ.ಎಂ. ಶೆಟ್ಟಿ ಒಡೆತನದ ವಿ.ಕೆ. ಗ್ರೂಫ್ ಆಫ್ ಕಂಪೆನೀಸ್ ಮುಂಬಯಿ ಪ್ರಾಯೋಜಕತ್ವದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ ವತಿಯಿಂದ ಬೃಹತ್ ಕಾರ್ಯಕ್ರಮ ಮಂಗಳೂರು ಕುದ್ಮುಲ್ ರಂಗರಾವ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ‌ಉದ್ದೇಶಿಸಿ ಎಂ ಆರ್ ಜಿ ಗ್ರೂಫ್ ಛೇರ್ಮನ್ ಕೆ.ಪ್ರಕಾಶ್...

ಮತ್ತಷ್ಟು ಓದುDetails
Page 11 of 11 1 10 11

Welcome Back!

Login to your account below

Retrieve your password

Please enter your username or email address to reset your password.