ವಿಟ್ಲ ಕೊಳ್ನಾಡು ಗ್ರಾಮದ ಕುಡ್ತಮುಗೇರು ಕನ್ಯಾನ ರಸ್ತೆಯ ಹತ್ತಿರ ಬೋಳ್ಪದೆ ಎಂಬಲ್ಲಿ ಕಾಡುಕೋಣ ಪ್ರತ್ಯಕ್ಷಗೊಂಡಿದೆ. ರಾತ್ರಿ ಸಂಚರಿಸುವಾಗ ಕೋಣ ಪ್ರತ್ಯಕ್ಷಗೊಂಡಿದ್ದು ಜನರು ಆತಂಕದಲ್ಲಿದ್ದು ರಾತ್ರಿ ಪ್ರಯಾಣಿಸುವವರು ಎಚ್ಚರಿಕೆಯಿಂದ ಇರುವಂತೆ ಸ್ಥಳೀಯರು ತಿಳಿಸಿದ್ದಾರೆ.
ಬಂಟ್ವಾಳ: ಇರ್ವತ್ತೂರು ಶಾಲೆಯ ಬಾವಿ ಕುಸಿತ ಬಂಟ್ವಾಳ ತಾಲೂಕಿನ ಇರ್ವತ್ತೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಸಿತ ಕೊಂಡಿದೆ. ಬಹಳ ಹಿಂದಿನ ಕಾಲದ ನಿರ್ಮಿಸಿದ ಕಲ್ಲುಕಟ್ಟಿರುವ ಬಾವಿ ಇದೀಗ ಸಂಪೂರ್ಣ ಕುಸಿದಿದು ಬಿದ್ದು ಹೋಗಿದೆ ಸ್ಥಳಕ್ಕೆ ಪ್ರಮುಖರು ಭೇಟಿಯಾಗಿದ್ದರೆ.
ಜೂನ್ 21 ವಿಶ್ವದ ಅತ್ಯಂತ ವಿಶೇಷ ದಿನವೆಂದು ಸಾಬೀತಾಗಲಿದೆ ಜ್ಯೋತಿಷ್ಯ ಮತ್ತು ಖಗೋಳಶಾಸ್ತ್ರದ ಪ್ರಕಾರ, ಈ ದಿನಾಂಕದಂದು, ದಿನವು ಅತಿ ಉದ್ದವಾಗಿರುತ್ತದೆ, ರಾತ್ರಿ ಆಕಾಶದಲ್ಲಿ ಬಹಳ ಅಪರೂಪದ ದೃಶ್ಯವಿರುತ್ತದೆ. ಒಂದು ರೀತಿಯ ಪವಾಡ ಇರುತ್ತದೆ, ಅದನ್ನು ಜನರು ನೋಡಲು ಸಾಧ್ಯವಾಗುತ್ತದೆ. ಈ...
ಬಡವರಿಗೆ ಅನ್ಯಾಯವಾದರೆ ಸುಮ್ಮನಿರುವುದಿಲ್ಲ: ನಿಮಗೆ ಸರಕಾರಿ ಕೆಲಸ ಇದೆ, ಸ್ವಂತ ಮನೆ ಇದೆ, ಆಸ್ತಿ ಇದೆ, ಉತ್ತಮ ಸಂಬಳ ಇದೆ ಏನೆಲ್ಲಾ ಬೇಕೋ ಅದೆಲ್ಲವೂ ನಿಮಗಿದೆ ಆದರೆ ನಮ್ಮೊಳಗೆ ಮನೆ ಇಲ್ಲದವರಿದ್ದಾರೆ, ಮೂರು ಹೊತ್ತಿನ ಊಟ ಕ್ಕೆ ತೊಂದರೆ ಇದ್ದವರಿದ್ದಾರೆ, ಅನಾರೋಗ್ಯದಿಂದ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ ಎಂದು ತೀರ್ಮಾನಕ್ಕೆ ಬಂದಿರುವ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ...
ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ವತಿಯಿಂದ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಬೆಲೆಯನ್ನು ಏರಿಕೆ ಮಾಡಿದ ಕಾಂಗ್ರೆಸ್ ಸರಕಾರದ ವಿರುದ್ದ ಬಿಸಿರೋಡಿನಲ್ಲಿ ( ಬಿಸಿರೋಡಿನ ಪ್ಲೈ ಓವರ್ ನ ಅಡಿಭಾಗದಲ್ಲಿ) ದಿನಾಂಕ 20.06.2024 ರ ಗುರುವಾರದಂದು ಬೆಳಿಗ್ಗೆ 10...
ಪುತ್ತೂರು ಉಪ್ಪಿನಂಗಡಿ ರಾಜ್ಯ ರಸ್ತೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ.ಅದರಂತೆ ಮಳೆಗಾಲ ಆರಂಭವಾಗಿದ್ದು ಇದೇ ರಸ್ತೆಯ ಬನ್ನೂರು ಗ್ರಾಮ ಪಂಚಾಯತ್ ಎದುರು ಅವೈಜ್ಞಾನಿಕ ರೀತಿಯಲ್ಲಿ ಚರಂಡಿ ನಿರ್ಮಾಣ ಭರದಿಂದ ಸಾಗುತ್ತಿದೆ. ಕಾನೂನಿನ್ವಯವಾಗಿ ರಸ್ತೆಯ ಮಾರ್ಜಿನ್ ನಿಂದ ಹೊರಗಡೆ ಕಾಲುದಾರಿ ನಿರ್ಮಿಸಿಕೊಡುವುದು ನಿಯಮವಾಗಿರುತ್ತದೆ.ಆದರೆ ಇಲ್ಲಿ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC ಟ್ರಸ್ಟ್ ವಿಟ್ಲ ಇದರ ವಿಟ್ಲ A ಮತ್ತು ಶಿವಾಜಿನಗರ ಒಕ್ಕೂಟ ವತಿಯಿಂದ ವಿಶ್ವ ತಂಬಾಕು ದಿನ ಪ್ರಯುಕ್ತ ವ್ಯಸನ ಮುಕ್ತ ಸಮಾಜ ಇದರ ಬಗ್ಗೆ ಮಾಹಿತಿ ಶಿಬಿರವು ವಿಟ್ಲ ವಲಯ ಅಧ್ಯಕ್ಷರಾದ ಶ್ರೀಮತಿ...
"ಆರಾಟ" ಕನ್ನಡ ಸಿನಿಮಾ ಜೂನ್ 21 ರಂದು ತೆರೆಗೆ ಮಂಗಳೂರು: ಪಿಎನ್ ಆರ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ತಯಾರಾದ ಪುಷ್ಪರಾಜ್ ರೈ ಮಲಾರ ಬೀಡು ನಿರ್ದೇಶನದ "ಆರಾಟ" ಕನ್ನಡ ಸಿನಿಮಾ ಜೂನ್ 21 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಆರಾಟ ಸಿನಿಮಾ...
ಜೂನ್ 17ರ ಸೋಮವಾರ ಬಿಜೆಪಿ ದಕ್ಷಿಣ ಕನ್ನಡ ವತಿಯಿಂದ ಬೃಹತ್ ವಾಹನ ಜಾಥಾ ಹಾಗೂ ವಿಜಯೋತ್ಸವ ಕಾರ್ಯಕ್ರಮ. ದಕ್ಷಿಣ ಕನ್ನಡದ ಸಂಸದರಾಗಿ ಅಭೂತಪೂರ್ವಜಯ ದಾಖಲಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ...